Author: Editor in Chief
ಲೋನ್ “EMI” ಕಟ್ಟುವವರಿಗೆ RBI ಹೊಸ ರೂಲ್ಸ್ ಜಾರಿ, ಸಾಲಗಾರರಿಗೆ ಬಿಗ್ ರಿಲೀಫ್..!

ಸಾಲಗಾರರ ದಂಡದ ಶುಲ್ಕಗಳು ಮತ್ತು ದಂಡದ ಬಡ್ಡಿಗೆ ಸಂಬಂಧಿಸಿದಂತೆ ಆರ್.ಬಿ.ಐ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು. ಹೌದು ಈ ಹೊಸ ನಿಯಮಗಳು ಬ್ಯಾಂಕುಗಳು ಮತ್ತು ಹಣಕಾಸು ಕಂಪನಿಗಳು ಸಾಲಗಾರರಿಂದ ಹೆಚ್ಚುವರಿ ಶುಲ್ಕ ಪಡೆಯುವುದನ್ನು ತಡೆಯುತ್ತವೆ. ಹೊಸ ನಿರ್ದೇಶನಗಳ ಪ್ರಕಾರ, ಆರ್ಬಿಐ ಬ್ಯಾಂಕ್ಗಳು ಮತ್ತು ಹಣಕಾಸು ಕಂಪನಿಗಳು ದಂಡದ ಬಡ್ಡಿಯನ್ನು ವಿಧಿಸುವುದನ್ನು ನಿಲ್ಲಿಸಿದೆ, ಸಾಮಾನ್ಯವಾಗಿ ತಡವಾಗಿ ಇಎಂಐ ಪಾವತಿಗಳಿಗೆ ಗ್ರಾಹಕರಿಗೆ ವಿಧಿಸಲಾಗುತ್ತದೆ. ಅವರು ಬಡ್ಡಿ ದರಕ್ಕೆ ಹೆಚ್ಚುವರಿ ಶುಲ್ಕಗಳನ್ನು ಸೇರಿಸಲು ಸಾಧ್ಯವಿಲ್ಲ. ಹಾಗೆಯೇ ಇದೀಗ ಈ ಬ್ಯಾಂಕ್ ಹೊಸ ನಿಯಮವನ್ನು…
Categories: ಕರ್ನಾಟಕ ಸುದ್ದಿಸರ್ಕಾರದಿಂದ ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಮಾಹಿತಿ

ರುಡ್ಸೆಟ್ ಸಂಸ್ಥೆಯ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿ – ಅರ್ಜಿಗಳಿಗೆ ಆಹ್ವಾನ: ಬ್ಯಾಡಗಿಯಲ್ಲಿ ಗ್ರಾ.ಧ.ಮಂ.ಆ.ಗ.ಟ್ರಸ್ಟ್ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದಲ್ಲಿ ನಡೆಸಲಾಗುತ್ತಿರುವ ರುಡ್ಸೆಟ್ ಸಂಸ್ಥೆ (Rudset Institute), ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಗಳಿಗಾಗಿ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯು (Free Poultry Training) ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಆಸಕ್ತರು ಈ ವಿಶೇಷ ಅವಕಾಶವನ್ನು ಪಡೆದುಕೊಳ್ಳಲು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿLIC update : ಜೀವ ವಿಮೆ ಹೊಸ ನಿಯಮ ಜಾರಿ, ಜೀವ ವಿಮೆ ಮಾನದಂಡಗಳು ಇಲ್ಲಿವೆ..!

ಎಲ್ಐಸಿ ವಿಮೆ(LIC insurance) ಕಟ್ಟುವುದು ನಿಲ್ಲಿಸಬೇಕು ಎಂದು ನಿರ್ಧರಿಸಿದ್ದೀರಾ? ಪಾಲಿಸಿ ಕ್ಯಾನ್ಸಲ್ ಮಾಡಿದರೆ ಎಷ್ಟು ಹಣ ಸಿಗುತ್ತೆ? ಹೊಸ ನಿಯಮದ ಪ್ರಕಾರ LIC ಪಾಲಿಸಿ ರದ್ದು ಮಾಡಿದರೆ 80% ಹಣ ಹಿಂಪಡೆಯಬಹುದು. ಹೇಗೆ ಮಾಡಬೇಕು? ಏನೇನು ದಾಖಲೆಗಳು ಬೇಕು? ಯಾವ ನಿಯಮಗಳಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಐಸಿ (Life Insurance Corporation of India) ಪಾಲಿಸಿಗಳು…
Categories: ಸಾರ್ವಜನಿಕ ಮಾಹಿತಿಪೌತಿ ಖಾತೆ ಅಭಿಯಾನ ಪ್ರಾರಂಭ, ವ್ಯಾಜ್ಯ ಇರುವ ರೈತರೂ ಹೀಗೆ ಅರ್ಜಿ ಸಲ್ಲಿಸಿ..!

ಮಾಲೀಕರಿಲ್ಲದ 48 ಲಕ್ಷ ಜಮೀನುಗಳನ್ನು ಸರಿಪಡಿಸಲು ರಾಜ್ಯ ಸರ್ಕಾರದಿಂದ ವಿಶೇಷ ಅಭಿಯಾನ: ರಾಜ್ಯದಲ್ಲಿ ಸುಮಾರು 48 ಲಕ್ಷ ಖಾಸಗಿ ಜಮೀನುಗಳು ನಿಧನರಾದ ಮಾಲೀಕರ ಹೆಸರಿನಲ್ಲಿ ಉಳಿದಿದ್ದು, ಇವುಗಳನ್ನು ಸರಿಪಡಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಪ್ರಕಾರ, ಇವುಗಳನ್ನು ಪೌತಿ ಖಾತೆ ಮೂಲಕ ಸರಿಪಡಿಸಲು ವಿಶೇಷ ಅಭಿಯಾನವನ್ನು ಆರಂಭಿಸಲಾಗುವುದು. ಈ ಮೂಲಕ ಆಸ್ತಿಯ ಕಾನೂನು ಹಕ್ಕನ್ನು ನ್ಯಾಯಸಂಗತವಾಗಿ ಹಸ್ತಾಂತರಿಸಲು ಸರ್ಕಾರ ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಸರ್ಕಾರಿ ಯೋಜನೆಗಳುSBI ಬ್ಯಾಂಕ್ ನಲ್ಲಿ 10 ಸಾವಿರ ಉದ್ಯೋಗಿಗಳ ವಿವಿಧ ಹುದ್ದೆಗಳಿಗೆ ನೇಮಕಕ್ಕೆ ಸಜ್ಜು

ಎಸ್ಬಿಐ ಡಿಜಿಟಲ್ ಸೇವೆ ಉತ್ತೇಜಿಸಲು 10 ಸಾವಿರ ಉದ್ಯೋಗಿಗಳ ನೇಮಕಾತಿ(Recruitment)ಗೆ ಸಿದ್ಧತೆ: 2024–25 ಆರ್ಥಿಕ ವರ್ಷದ ಇಂದಿನ ಅವಧಿಯಲ್ಲಿ, ಭಾರತ ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ತನ್ನ ಬ್ಯಾಂಕಿಂಗ್(Banking) ಮತ್ತು ತಂತ್ರಜ್ಞಾನ ಸೇವೆಗಳನ್ನು (Technology services) ಇನ್ನಷ್ಟು ಉತ್ತಮಪಡಿಸಲು 10 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಲು ನಿರ್ಧರಿಸಿದೆ. ಈ ನೇಮಕಾತಿಯ ಮೂಲಕ, ಬ್ಯಾಂಕ್ ತನ್ನ ದೈನಂದಿನ ಕಾರ್ಯವಿಧಾನದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಿಸುವ ಮತ್ತು ಡಿಜಿಟಲ್ ಸೇವೆಗಳನ್ನು (Digital services)…
Categories: ಕರ್ನಾಟಕ ಸುದ್ದಿಹೀರೋ ಬೈಕ್, ಸ್ಕೂಟರ್ಗಳ ಮೇಲೆ ಭಾರೀ ʼರಿಯಾಯಿತಿʼ ದೀಪಾವಳಿಗೂ ಮೊದಲೇ ಬಂಪರ್ ಗುಡ್ ನ್ಯೂಸ್

ಹೀರೋ ಬೈಕ್(Hero Bike)ಗಳ ಕನಸು ಕಾಣುತ್ತಿದ್ದೀರಾ? ನಿಮ್ಮ ಕನಸುಗಳನ್ನು ಈಗಲೇ ನನಸಾಗಿಸಿ! ದೀಪಾವಳಿ ಆಫರ್(Diwali offers)ಗಳಲ್ಲಿ ಕಡಿಮೆ ಬೆಲೆಯಲ್ಲಿ ನಿಮ್ಮ ನೆಚ್ಚಿನ ಬೈಕ್ ಅನ್ನು ಮನೆಗೆ ತೆಗೆದುಕೊಳ್ಳಲಾಗಿದೆ. EMI ಆಯ್ಕೆಗಳು ಮತ್ತು ಹಲವಾರು ಪ್ರಯೋಜನಗಳನ್ನು ಪಡೆಯಿರಿ. ದೀಪಾವಳಿ ಹಬ್ಬದ(Diwali Festive) ಮುನ್ನವೇ ಗ್ರಾಹಕರಿಗಾಗಿ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ಭರ್ಜರಿ ಡಿಸ್ಕೌಂಟ್ ಆಫರ್ಗಳನ್ನು ಘೋಷಿಸುತ್ತವೆ. ಈ ವರ್ಷವೂ Hero MotoCorp ದೀಪಾವಳಿಗೆ ಮುಂಚಿನ ವಿಶೇಷ ಆಫರ್ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹೀರೋ ಕಂಪನಿಯ ಬೈಕ್ಗಳು…
Categories: ಕರ್ನಾಟಕ ಸುದ್ದಿಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಗುಡ್ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ (Minister V. Somanna) ಹಲವು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಸರ್ಕಾರದ (governament)ಮುಂದೆ ಹಲವು ಬೇಡಿಕೆಗಳನ್ನು ಇಡುತ್ತಲೇ ಇದ್ದಾರೆ. ಇದಕ್ಕಾಗಿ ಹಲವಾರು ಬಾರಿ ಹೋರಾಟಗಳು ಪ್ರತಿಭಟನೆಗಳನ್ನು ಕೂಡ ಮಾಡಿಕೊಂಡು ಬಂದಿದ್ದಾರೆ. ಆದರೆ ಸರ್ಕಾರ ಅವರ ಎಲ್ಲಾ ಬೇಡಿಕೆಗಳಿಗೂ ಬೆಲೆ ಕೊಟ್ಟಿಲ್ಲ. ಅದರಲ್ಲೂ ಗ್ರಾಚ್ಯುಟಿ(Gratuity) ಬಗ್ಗೆಯೂ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಸಚಿವರಾದ ವಿ.ಸೋಮಣ್ಣ (Minister V Sommanna) ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಆ ಸಿಹಿ…
Categories: ಸಾರ್ವಜನಿಕ ಮಾಹಿತಿದೀಪಾವಳಿ ಬಂಪರ್ ಗಿಫ್ಟ್ : ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ..? ಇಲ್ಲಿದೆ ಡೀಟೇಲ್ಸ್

7ನೇ ವೇತನ ಆಯೋಗ(7th pay commission): 1 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು(central government employees) ಮತ್ತು ಪಿಂಚಣಿದಾರರು ಡಿಎ(DA) ಮತ್ತು ಡಿಆರ್ ಹೆಚ್ಚಳದ ಬಗ್ಗೆ ಅಧಿಕೃತ ಘೋಷಣೆ ಯಾವಾಗ ಮಾಡಲಾಗುವುದು ಎಂದು ಕಾಯುತ್ತಿದ್ದಾರೆ. ಜುಲೈ 1 ರಿಂದ ಈ ಸುತ್ತಿನ ಡಿಎ ಹೆಚ್ಚಳವಾಗಿರುವುದರಿಂದ ಈ ನಿರ್ಧಾರವು ಮಹತ್ವದ್ದಾಗಿದೆ, ಆದ್ದರಿಂದ ಸರ್ಕಾರವು ಈ ತಿಂಗಳ ಹೆಚ್ಚಳವನ್ನು ಘೋಷಿಸಿದರೆ, ನೌಕರರು ಮತ್ತು ಪಿಂಚಣಿದಾರರು ತಮ್ಮ ಹೆಚ್ಚಿದ ಸಂಬಳ ಮತ್ತು ಪಿಂಚಣಿಯೊಂದಿಗೆ ಮೂರು ತಿಂಗಳ ಬಾಕಿಯನ್ನು ಪಡೆಯುತ್ತಾರೆ. ಇದೇ…
Categories: ಸಾರ್ವಜನಿಕ ಮಾಹಿತಿಈ ವರ್ಷ ಆಯುಧ ಪೂಜೆ ಯಾವ ದಿನ ಬರುತ್ತೆ? 11ಕ್ಕಾ 12ಕ್ಕಾ..? ವಿಜಯ ಮುಹೂರ್ತ ಸಮಯ ಇಲ್ಲಿದೆ

ಈ ವರ್ಷದ ಆಯುಧ ಪೂಜೆ (Ayudha Puja) ಎಂದು? ಆಯುಧ ಪೂಜೆಯನ್ನು ಏಕೆ ಮತ್ತು ಹೇಗೆ ಆಚರಿಸಲಾಗುತ್ತದೆ? ನಮ್ಮ ಹಿಂದೂ ಪುರಾಣದಲ್ಲಿ ಹಬ್ಬಗಳಿಗೆ ಭಾರಿ ಮಹತ್ವವನ್ನು ಕೊಡುತ್ತೇವೆ. ಹಬ್ಬಕ್ಕಾಗಿ ಎಲ್ಲಾ ತಯಾರಿಗಳನ್ನು ಒಂದು ತಿಂಗಳು ಅಥವಾ ಒಂದು ವಾರದ ಮುಂಚೆಯೇ ಮಾಡಿಕೊಳ್ಳಲು ಶುರುಮಾಡುತ್ತಾರೆ. ಕೆಲವು ಹಬ್ಬಗಳು ಕೆಲವರಿಗೆ ಪ್ರಿಯವಾಗಿರುತ್ತವೆ. ಅದರಲ್ಲೂ ವಿಜಯದಶಮಿ (Vijayadashami), ಆಯುಧ ಪೂಜೆ (Ayudha Puja) ಎಂದರೆ ಎಲ್ಲರಿಗೂ ಇಷ್ಟವಾದಂತಹ ಹಬ್ಬ. ಆಯುಧ ಪೂಜೆ ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿರುವಂತಹ ಹಬ್ಬ. ಈ…
Categories: ಸಾರ್ವಜನಿಕ ಮಾಹಿತಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















