Author: Editor in Chief
-
ತಿಂಗಳಿಗೆ ಕೇವಲ 126 ರೂಪಾಯಿ! ಪ್ಲಾನ್ ಬಿಡುಗಡೆ ಮಾಡಿದ ಬಿಎಸ್ಎನ್ಎಲ್..!

ರಿಲಯನ್ಸ್ ಜಿಯೋ, ವೊಡಾ ಮತ್ತು ಏರ್ಟೆಲ್ಗಳಿಗೆ ಪೈಪೋಟಿ ನೀಡುತ್ತಾ, ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದೆ. ತಿಂಗಳಿಗೆ ಕೇವಲ 126 ರೂಪಾಯಿಗೆ, ದಿನಕ್ಕೆ 2GB ಡೇಟಾ ಮತ್ತು ಅನಿಯಮಿತ ಕರೆಗಳ ಸೌಲಭ್ಯವನ್ನು ಆನಂದಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Bharat Sanchar Nigam Limited (BSNL) ಇದೀಗ ಹೊಸ ಕೈಗೆಟುಕುವ ದರದ ಪ್ರಿಪೇಯ್ಡ್ ವಾರ್ಷಿಕ ಪ್ಲಾನ್(Prepaid
Categories: ತಂತ್ರಜ್ಞಾನ -
ಆಧಾರ್ ಕಾರ್ಡ್ ಇದ್ದವರಿಗೆ ಕೊನೆಯ ಅವಕಾಶ..! ತಪ್ಪಿದರೆ ರದ್ದಾಗಬಹುದು! ಇಲ್ಲಿದೆ ಮಾಹಿತಿ

ನೀವು ಆಧಾರ್ ಅಪ್ಡೇಟ್ ಮಾಡಿಸಿಲ್ವಾ? ಹಾಗಿದ್ದರೆ ಇದೇ ಕೊನೆಯ ದಿನಾಂಕ, ತಪ್ಪಿದರೆ ನಿಮ್ಮ ಆಧಾರ್ ರದ್ದು!. ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card).ಎಲ್ಲಾ ಕೆಲಸಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಇನ್ನು, 12 ಅಂಕಿಯ ಆಧಾರ್ ಕಾರ್ಡ್ ಗೆ ಬಹಳ ಮಹತ್ವವಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಹಾಗಾಗಿ ನಾವು ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ಕಾರ್ಡ್
Categories: ಮುಖ್ಯ ಮಾಹಿತಿ -
ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆ.. ಶೀಘ್ರ ತಲುಪಲಿದೆ ₹100 ಕೆಜಿ. ಇಲ್ಲಿದೆ ಇಂದಿನ ರೇಟ್!

ಜನಸಾಮಾನ್ಯರಿಗೆ ಬಿಗ್ ಶಾಕ್: ಈರುಳ್ಳಿ(Onions) ಹಾಗೂ ತರಕಾರಿ ದರ ಏರಿಕೆಯಿಂದ ಕಂಗಾಲಾಗುತ್ತಿರುವ ಗ್ರಾಹಕರು ಚಾಲುಕ್ಯ ಕಾಲದಿಂದಲೂ ನಮ್ಮ ಅಡುಗೆಗೆ ಅವಿಭಾಜ್ಯವಾದ ಈರುಳ್ಳಿ ಮತ್ತು ತರಕಾರಿಗಳ ದರವು ಕಳೆದ ಕೆಲ ದಿನಗಳಲ್ಲಿ ಅತಿಯಾದ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಶೀಘ್ರದಲ್ಲೇ ಈರುಳ್ಳಿ ಕಿಲೋಗ್ರಾಂಗೆ ₹100 ತಲುಪುವ ಸಾಧ್ಯತೆ ಇದ್ದು, ಜನಸಾಮಾನ್ಯರ ಹೃದಯಭಾರವಾಗಿದೆ. ಈ ಬೆಲೆ ಏರಿಕೆಯ ಪ್ರಮುಖ ಕಾರಣಗಳ ಪೈಕಿ ಕೆಟ್ಟ ಹವಾಮಾನ, ಮಳೆ ಮತ್ತು ಅತಿಯಾದ ಬೇಡಿಕೆ ಪ್ರಮುಖವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ಅತೀ ಕಮ್ಮಿ ಬೆಲೆಗೆ ಮತ್ತೊಂದು ಹೊಸ ಜಿಯೋ ರಿಚಾರ್ಜ್ ಪ್ಲಾನ್..! ಉಚಿತ ಡೇಟಾ, ಕಾಲ್ ಪ್ಲಾನ್!

ಜಿಯೋ(Jio) ತನ್ನ ಗ್ರಾಹಕರಿಗೆ ಮತ್ತೊಮ್ಮೆ ದೊಡ್ಡ ಸರ್ಪ್ರೈಸ್(Surprise) ನೀಡಿದೆ! ಕೇವಲ 91 ರೂ.ಗೆ 28 ಅನಿಯಮಿತ ಕರೆ ಮತ್ತು ಉಚಿತ ಡೇಟಾ ಸೌಲಭ್ಯದೊಂದಿಗೆ ಹೊಸ ರೀಚಾರ್ಜ್ ಪ್ಲಾನ್ ಅನ್ನು ಪ್ರಕಟಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜಿಯೋ(Jio) ತನ್ನ ಹೊಸ 91 ರೂಪಾಯಿ ರೀಚಾರ್ಜ್ ಪ್ಲಾನ್(Recharge Plan) ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಭೂಮಿಕೆಯನ್ನು ಬರೆಯುತ್ತಿದೆ. ಈ
Categories: ತಂತ್ರಜ್ಞಾನ -
Train update : ಬೆಂಗಳೂರು-ಹುಬ್ಬಳ್ಳಿ ನಡುವಿನ ರೈಲು ಸಂಚಾರ ಸಮಯ ಬದಲಾವಣೆ-ಇಲ್ಲಿದೆ ಡೀಟೇಲ್ಸ್

ರೈಲು ಸಂಚಾರಿಗಳೇ ಎಚ್ಚರ : ಹುಬ್ಬಳ್ಳಿ-ಬೆಂಗಳೂರು ರೈಲು (Hubli-Bangalore train) ಸಂಚಾರ ಸಮಯ ಬದಲಾವಣೆ ಭಾರತ ದೇಶದಲ್ಲಿ ಇಂದು ಎಲೆಕ್ಟ್ರಿಕ್ ಸ್ಕೂಟರ್ ಗಳ ಜೊತೆಯಲ್ಲಿ ವಾಹನಗಳ ತಯಾರಿಕೆ ಹೆಚ್ಚಾಗುತ್ತಿದೆ. ಹಾಗೂ ಈ ರೀತಯ ವಾಹನಗಳನ್ನು ಬಳಸುವವರೂ ಕೂಡ ಹೆಚ್ಚಾಗಿದ್ದಾರೆ. ಪ್ರತಿಯೊಬ್ಬರ ಬಳಿ ಒಂದೊಂದು ವಾಹನವಿದ್ದರೂ ಈ ರೀತಿಯ ವಾಹನಗಳ ಬಳಕೆ ಎಷ್ಟೇ ಹೆಚ್ಚಾದರೂ, ಜನರು ರೈಲು ಪ್ರಯಾಣವನ್ನು (train journey) ನಿಲ್ಲಿಸಿಲ್ಲ. ರೈಲು ಪ್ರಯಾಣ ಮಾಡಿದರೆ ಖರ್ಚು ಕಡಿಮೆಯಾಗುವದರ ಜೊತೆಯಲ್ಲಿ ಆರಾಮದಾಯಕ ಸಂಚಾರವನ್ನು ಮಾಡಬಹುದು. ಆದ್ದರಿಂದ ಹೆಚ್ಚು ಜನ
Categories: ಮುಖ್ಯ ಮಾಹಿತಿ -
ನಿಮ್ಮ ಊರಿನಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಓಪನ್ ಮಾಡಲು ಅರ್ಜಿ ಆಹ್ವಾನ..! ಅಪ್ಲೈ ಮಾಡಿ

ಸರ್ಕಾರಿ ಯೋಜನೆಯಡಿ ಉದ್ಯೋಗಾವಕಾಶ! ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನ. ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವವರಿಗೆ ಇಲ್ಲಿದೆ ಒಂದು ಅದ್ಭುತ ಅವಕಾಶ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿ (Franchisee Recruitment for Gram One Service Centers ) ನೇಮಕಾತಿ: ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆ,
Categories: ಉದ್ಯೋಗ
Hot this week
-
🚨 2nd PUC ಫೇಲ್? ಡೋಂಟ್ ವರಿ: ಸಪ್ಲಿಮೆಂಟರಿ ಎಕ್ಸಾಮ್ ಹೊಸ ದಿನಾಂಕ ಪ್ರಕಟ!
-
ಬರೀ 10 ಸಾವಿರದ ಒಳಗೆ ಬೆಸ್ಟ್ 5G ಫೋನ್ ಬೇಕೆ? ಏಪ್ರಿಲ್ ತಿಂಗಳ ಟಾಪ್ ಲಿಸ್ಟ್ ಇಲ್ಲಿದೆ ನೋಡಿ!
-
Best Courses: ದ್ವಿತೀಯ ಪಿಯುಸಿ ನಂತರ ಈ 6 ಕೋರ್ಸ್ ಸೇರಿ, ಆರಂಭದಲ್ಲೇ ಸಿಗುತ್ತೆ ಲಕ್ಷ ಲಕ್ಷ ಸಂಬಳ!
-
Karnataka Rains: ವಾಯುಭಾರ ಕುಸಿತ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ!
Topics
Latest Posts
- 🚨 2nd PUC ಫೇಲ್? ಡೋಂಟ್ ವರಿ: ಸಪ್ಲಿಮೆಂಟರಿ ಎಕ್ಸಾಮ್ ಹೊಸ ದಿನಾಂಕ ಪ್ರಕಟ!

- ಬರೀ 10 ಸಾವಿರದ ಒಳಗೆ ಬೆಸ್ಟ್ 5G ಫೋನ್ ಬೇಕೆ? ಏಪ್ರಿಲ್ ತಿಂಗಳ ಟಾಪ್ ಲಿಸ್ಟ್ ಇಲ್ಲಿದೆ ನೋಡಿ!

- Best Courses: ದ್ವಿತೀಯ ಪಿಯುಸಿ ನಂತರ ಈ 6 ಕೋರ್ಸ್ ಸೇರಿ, ಆರಂಭದಲ್ಲೇ ಸಿಗುತ್ತೆ ಲಕ್ಷ ಲಕ್ಷ ಸಂಬಳ!

- Karnataka Rains: ವಾಯುಭಾರ ಕುಸಿತ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ!

- 🚨 Gold Rate Today: ಅಕ್ಷಯ ತೃತೀಯಕ್ಕೆ ಚಿನ್ನವನ್ನು ಈಗಲೇ ಬುಕ್ ಮಾಡಿದ್ರೆ ಲಾಭವೋ? ನಷ್ಟವೋ? ಇಂದಿನ ರೇಟ್ ಇಲ್ಲಿದೆ.





