Author: Editor in Chief
E – Khata new update – ಇ – ಖಾತಾ ಹೊಸ ನಿಯಮ ಪಾಲಿಸಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ!

ರಾಜ್ಯ ಸರ್ಕಾರದಿಂದ ಇ – ಖಾತಾ(e-khata) ಬಗ್ಗೆ ಮಹತ್ವದ ಮಾಹಿತಿ, ಇನ್ಮುಂದೆ ಹೊಸ ನಿಯಮಗಳು ಜಾರಿ..! ಇದೀಗ ರಾಜ್ಯ ಸರ್ಕಾರದಿಂದ ಇ – ಖಾತಾ ವಿಷಯದ ಬಗ್ಗೆ ಹೊಸ ಮಾಹಿತಿಯನ್ನು ನೀಡಲಾಗಿದ್ದು, ಸರ್ಕಾರವು (government) ಇ – ಖಾತಾ ವಿಷಯದ ಬಗ್ಗೆ ಹಲವು ಹೊಸ ನಿಯಮಗಳನ್ನು (New rules) ಜಾರಿಗೆ ತಂದಿದೆ. ಈ ಎಲ್ಲಾ ಹೊಸ ನಿಯಮಗಳು ಮಹತ್ವದ್ದಾಗಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ರಾಜ್ಯ ಸರ್ಕಾರವು ನೀಡಿದ ಈ ಹೊಸ ನಿಯಮಗಳು ಯಾವುವು?ಇದರಲ್ಲಿರುವ ಮಹತ್ವ ಏನು? ಎಂಬುದರ ಬಗ್ಗೆ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ ಪೆಂಡಿಂಗ್ ಹಣ ಅ. 7, 9ಕ್ಕೆ ಈ ಮಹಿಳೆಯರಿಗೆ ಜಮಾ – ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್. ಗೃಹಲಕ್ಷ್ಮಿ ಯೋಜನೆ (Gruha Lakshmi Scheme) 2 ಕಂತಿನ ಹಣ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ದಸರಾ ಹಬ್ಬ(Dasara festival)ದ ಸಂಭ್ರಮದಲ್ಲಿರುವ ನಾಡಿನ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ಮೊದಲ ದಿನದ ನವರಾತ್ರಿ (Navaratri) ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವೆ, ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ…
Categories: ಸಾರ್ವಜನಿಕ ಮಾಹಿತಿಮೈಸೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

ಮೈಸೂರು ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿಗಳಲ್ಲಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ (Library Supervisor Recruitment 2024) ಭರ್ತಿಗೆ ಸಂಬಂಧಿಸಿದಂತೆ ಹೊಸ ಅವಕಾಶವನ್ನು ಪ್ರಕಟಿಸಿದೆ. ಗ್ರಾಮಾಂತರ ಪ್ರದೇಶದ ಶಿಕ್ಷಣ ಮತ್ತು ಸಂಸ್ಕೃತಿಯ ಸಮೃದ್ಧಿಗೆ ಸಹಕಾರ ನೀಡಲು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಹತೆಯ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ವಿವರ ಮತ್ತು ಅಗತ್ಯ ಅರ್ಹತೆಗಳು:…
Categories: ಕರ್ನಾಟಕ ಸುದ್ದಿರಾಜ್ಯ ಸರ್ಕಾರದಿಂದ ಅಕ್ರಮ-ಸಕ್ರಮದ ಬಂಪರ್ ಗುಡ್ನ್ಯೂಸ್..! ಇಲ್ಲಿದೆ ಡೀಟೇಲ್ಸ್

ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು. ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳುಡಬಲ್ ಸ್ಕ್ರೀನ್ Lava Agni 3! ಭರ್ಜರಿ ಎಂಟ್ರಿ.. ಇಷ್ಟು ಕಮ್ಮಿ ಬೆಲೆಗೆ 5G ಮೊಬೈಲ್!!

ಭಾರತೀಯ ಮಾರುಕಟ್ಟೆಯಲ್ಲಿ ಲಾವಾ ಅಗ್ನಿ 3(LAVA Agni 3) ಸ್ಮಾರ್ಟ್ಫೋನ್ ಸಖತ್ ಸದ್ದು ಮಾಡುತ್ತಿದೆ. ಅದ್ಭುತ ಫೀಚರ್ಸ್ಗಳ ಜೊತೆಗೆ, ಕೈಗೆ ಸರಿಯಾದ ಬೆಲೆ ಇದರ ಮತ್ತೊಂದು ಆಕರ್ಷಣೆ. ಒಂದೇ ಕ್ಲಿಕ್ನಲ್ಲಿ ಕೆಲಸ ಮಾಡುವ ‘ಆಕ್ಷನ್ ಬಟನ್ (Action button)’ ಇದರ ಹೈಲೈಟ್ ಅಗಿದೆ. ಹಾಗಿದ್ರೆ, ಈ ಪೋನಿನ ಕುರಿತು ಇನ್ನಷ್ಟು ಮಾಹಿತಿಯನ್ನು ತಿಳಿಯಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿಈ ರೈತರಿಗೆ ಬಂಪರ್ ಗುಡ್ ನ್ಯೂಸ್, ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು.!

ರೈತರಿಗೆ ಸಿಹಿ ಸುದ್ದಿ: ಹೆಚ್ಚುವರಿ ಗೋಮಾಳ ಭೂಮಿಯನ್ನು ರೈತರಿಗೆ ಮಂಜೂರು ಕರ್ನಾಟಕದ ರೈತರಿಗೆ ಸರ್ಕಾರದ ಹೊಸ ತೀರ್ಮಾನವು ಮಹತ್ವದ ಶುಭ ಸುದ್ದಿಯನ್ನು ತಂದುಕೊಟ್ಟಿದೆ. ಪಶುಪಾಲನೆಗೆ ಅಗತ್ಯವಾದ ಭೂಮಿಯ ಮೇಲೆ ಯಾವುದೇ ಹೆಚ್ಚುವರಿ ಗೋಮಾಳ ಭೂಮಿ (cow land) ಇದ್ದರೆ, ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಅವರು ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳುKSRTC: ನವೆಂಬರ್ನಿಂದ ಎಲ್ಲ KSRTC ಬಸ್ಗಳಲ್ಲಿ ‘ಪ್ರಯಾಣಿಕರಿಗೆ ಹೊಸ ವ್ಯವಸ್ಥೆ’ ಜಾರಿ.!

ಕ್ಯಾಶ್ಲೆಸ್ ವ್ಯವಸ್ಥೆ ಜಾರಿ: ಕರ್ನಾಟಕ ಸಾರಿಗೆ ಇಲಾಖೆಯ ಮಹತ್ವದ ಹೆಜ್ಜೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಗದು ರಹಿತ ಬಸ್ ಸೇವೆಯನ್ನು ನವೆಂಬರ್ 2024 ರಿಂದ ರಾಜ್ಯದ ಎಲ್ಲಾ ಬಸ್ಗಳಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಈ ನೂತನ ವ್ಯವಸ್ಥೆಯಡಿ, ಪ್ರಯಾಣಿಕರು ಬಸ್ ಟಿಕೆಟ್ಗಳಿಗೆ ಯುಪಿಐ(UPI), ಡೆಬಿಟ್(Debit), ಕ್ರೆಡಿಟ್ ಕಾರ್ಡ್(Credit card) ಮುಂತಾದ ಡಿಜಿಟಲ್ ಪಾವತಿಗಳನ್ನು(Digital payments) ಬಳಸಬಹುದು. ಈ ಕ್ರಮವು ಚಿಲ್ಲರೆ ಕೊರತೆ ಮತ್ತು ತಾತ್ಕಾಲಿಕ ತೊಂದರೆಗಳನ್ನು ತೊಡೆದುಹಾಕಲು ನಿರ್ಧರಿಸಲಾಗಿದೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ವಿಮಾ ಪಡೆಯಲು ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ 20 ವರ್ಗಗಳ ಕಾರ್ಮಿಕರಿಗೆ ಗುಡ್ ನ್ಯೂಸ್. ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ (Ambedkar Karmika Sahaya Hastha Scheme) ಅರ್ಜಿ ಆಹ್ವಾನ. ಅಸಂಘಟಿತ ಕಾರ್ಮಿಕರ (Unorganized workers) ಸಮಸ್ಯೆಗಳಿಗೆ ಸರ್ಕಾರ ಸ್ಪಂಧಿಸುತ್ತಿದ್ದು, ಈ ನಡುವೆ ಅಂಬೇಡ್ಕರ್ ಸಹಾಯ ಹಸ್ತ (Ambedkar sahaya hasta) ಯೋಜನೆಯಡಿ ಇಪ್ಪತ್ತು ಅಸಂಘಟಿಯ ಕಾರ್ಮಿಕ ವಲಯಗಳಿಗೆ ಪರಿಹಾರ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20…
Categories: ಸರ್ಕಾರಿ ಯೋಜನೆಗಳುರೈಲ್ವೇ ಇಲಾಖೆಯಲ್ಲಿ 14,298 ಖಾಲಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ, ಅ.16ರೊಳಗೆ ಅರ್ಜಿ ಸಲ್ಲಿಸಿ!

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ RRB ಚೆನ್ನೈ ನೇಮಕಾತಿಯ 2024 (RRB Chennai Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ…
Categories: ಕರ್ನಾಟಕ ಸುದ್ದಿ
Hot this week
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ
Topics
Latest Posts
- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ

- ಹಾವೇರಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಜುಲೈ 24ರಂದು ಬೃಹತ್ ಪ್ರತಿಭಟನೆ















