Author: Editor in Chief
ರೈಲ್ವೆ ಇಲಾಖೆ 16 ಸಾವಿರ ಹುದ್ದೆಗಳ ಭರ್ತಿಗೆ ಆದೇಶ – ಸಚಿವ ವಿ. ಸೋಮಣ್ಣ

ರಾಜ್ಯ ಮತ್ತು ಜಲಶಕ್ತಿ ಸಚಿವರಾದ (Minister of State and Hydropower) ವಿ.ಸೋಮಣ್ಣ ಅವರು ರೈಲ್ವೆ ವಲಯದ ಕನ್ನಡಿಗ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತೇಜನಕಾರಿ ಸುದ್ದಿಯನ್ನು ನೀಡಿದ್ದಾರೆ. ಇತ್ತೀಚೆಗೆ ಜಿಲ್ಲೆಯ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆಯೊಂದಿಗೆ(Railway department) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು (Railway Recruitment exams) ಕನ್ನಡದಲ್ಲಿಯೂ ನಡೆಸಲಾಗುವುದು ಎಂದು ಘೋಷಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿಮೊಬೈಲ್ ನಲ್ಲೆ ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡಿ! ಹೆಸರು, ಸಹಿ, ವಿಳಾಸ!

ಪ್ಯಾನ್ ಕಾರ್ಡ್(PAN CARD) ನಲ್ಲಿನ ತಪ್ಪು ಮಾಹಿತಿಯಿಂದಾಗಿ ನಿಮ್ಮ ಹಣಕಾಸಿನ ವ್ಯವಹಾರಗಳಲ್ಲಿ ಆಗುತ್ತಿದೆಯೇ? ಚಿಂತಿಸಬೇಡಿ! ಈ ಸರಳ ಹಂತಗಳನ್ನು ಅನುಸರಿಸಿ ನಿಮ್ಮ ಪ್ಯಾನ್ ಕಾರ್ಡ್ ಅನ್ನು ನವೀಕರಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ಯಾನ್ ಕಾರ್ಡ್ (Permanent Account Number) ನಿಮ್ಮ ಪ್ರಮುಖ ಹಣಕಾಸು ಗುರುತಿನ ಚೀಟಿ. ಇದರ ಮೂಲಕ ನೀವು…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ 3 ಕಂತು ಬಂದಿಲ್ಲ ಎಂದು ಚಿಂತೆ, ಜುಲೈನಿಂದ ಇರುವ ಬಾಕಿ ಯಾವಾಗ ಬರುತ್ತೆ ಗೊತ್ತಾ..?

ಗೃಹಲಕ್ಷ್ಮೀ ಯೋಜನೆ: ಹಣದ ಬಾಕಿ, ಹಬ್ಬದ ಮುನ್ನ ನಿರೀಕ್ಷೆಯಲ್ಲಿರುವ ಮಹಿಳೆಯರು ಜುಲೈ ತಿಂಗಳು ಕಳೆದ ಬಳಿಕ, ಗೃಹಲಕ್ಷ್ಮೀ ಯೋಜನೆಯ (Gruha Laxmi Yojana) ಹಣವನ್ನು ಬಹಳಷ್ಟು ಬಡ ಕುಟುಂಬದ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮಹಿಳೆಯರು ವಿಶೇಷವಾಗಿ ದಸರಾ ಮತ್ತು ದೀಪಾವಳಿ ಹಬ್ಬ(Dasara and Dipawali festival)ದ ಮುನ್ನ, ಅಗತ್ಯ ವಸ್ತುಗಳ ಖರೀದಿಗಾಗಿ ಈ ಹಣ ಬರುವ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಜಮಾನಿಯರಿಗೆ…
Categories: ಸಾರ್ವಜನಿಕ ಮಾಹಿತಿJob News : ಪಿಡಬ್ಲ್ಯುಡಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ; ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ KPSC AEE ನೇಮಕಾತಿ 2024ರ (KPSC AEE Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದು. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿBSNL Plans: ಇಷ್ಟು ಕಡಿಮೆ ಬೆಲೆಗೆ 90 ದಿನಗಳ ಸೇವೆ ಭರ್ಜರಿ ಡಿಸ್ಕೌಂಟ್ , ಪ್ಲಾನ್ ಡಿಟೇಲ್ಸ್ ಇಲ್ಲಿದೆ

ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ, ಕೇವಲ ರೂಪಾಯಿ 91ಕ್ಕೆ ಸಿಗಲಿದೆ 90 ದಿನಗಳ ಸೇವೆ..! ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited) ಭಾರತೀಯ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ಇದು ಭಾರತದಾದ್ಯಂತ ತನ್ನ ರಾಷ್ಟ್ರವ್ಯಾಪಿ ದೂರಸಂಪರ್ಕ ಜಾಲದ ಮೂಲಕ ಮೊಬೈಲ್ ಧ್ವನಿ ಮತ್ತು ಇಂಟರ್ನೆಟ್ ಸೇವೆ(Internet service)ಗಳನ್ನು ಒದಗಿಸುತ್ತದೆ. ಇಂದಿಗೂ ಕೂಡ ಹೆಚ್ಚು ಗ್ರಾಹಕರನ್ನು ಹೊಂದಿದ್ದು, ಸಮಯಕ್ಕೆ ತಕ್ಕಂತೆ ತನ್ನ ಹೊಸ ಯೋಜನೆಗಳು, ರಿಯಾಯಿತಿಯನ್ನು ನೀಡುತ್ತಿದೆ. ಇದೀಗ…
Categories: ಟೆಕ್ & ಆಟೋಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 12000 ರೂಪಾಯಿ.!

ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸರಳ ಮಾರ್ಗವನ್ನು ಹುಡುಕುತ್ತಿದ್ದೀರಾ? LIC ಸರಳ ಪಿಂಚಣಿ ಯೋಜನೆ(LIC Simple Pension Plan)ಯೊಂದಿಗೆ, ಪ್ರತಿ ತಿಂಗಳು ನಿಮ್ಮ ಖಾತೆಗೆ 12,000 ರೂಪಾಯಿ ಸುಲಭವಾಗಿ ಸೇರಿಸಿಕೊಳ್ಳಿ. ಒಮ್ಮೆ ಮಾತ್ರ ಹೂಡಿಕೆ ಮಾಡಿ, ಜೀವನ ಪರ್ಯಂತ ನಿಮ್ಮ ವೃದ್ಧಾಪ್ಯವನ್ನು ಆನಂದಿಸಿ. ಯಾರು ಹೂಡಿಕೆ ಮಾಡಬಹುದು?, ಈ ಯೋಜನೆಯ ಪ್ರಯೋಜನಗಳೇನು?, ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವರದಿಯಲ್ಲಿ ಸಿಗಲಿದೆ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸಾರ್ವಜನಿಕ ಮಾಹಿತಿಒನ್ಪ್ಲಸ್, ಐಕ್ಯೂ, ಪೊಕ್ಕೋ ಲೈಸನ್ಸ್ ರದ್ದು ಮಾಡ್ತಾರಾ ..? ಕೇಂದ್ರಕ್ಕೆ ಮನವಿ; ಕಾರಣ ಇಲ್ಲಿದೆ

ಚೀನಾ ಮೂಲದ ಜನಪ್ರಿಯ ಮೊಬೈಲ್ ಬ್ರ್ಯಾಂಡ್ಗಳು, ಐಕ್ಯೂ (iQoo), ಪೊಕ್ಕೋ (Poco) ಮತ್ತು ಒನ್ಪ್ಲಸ್ (OnePlus), ತಮ್ಮ ವ್ಯಾಪಾರಿಕ ಚಟುವಟಿಕೆಗಳ ಮೂಲಕ ಭಾರತದಲ್ಲಿ ದೊಡ್ಡ ಪ್ರಭಾವ ಬೀರಿದ್ದರೂ, ಇತ್ತೀಚೆಗೆ ಈ ಕಂಪನಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ (AIMRA) ಈ ಕಂಪನಿಗಳ ವಿರುದ್ಧ ಲೈಸನ್ಸ್ ರದ್ದುಗೊಳಿಸಲು ಆಗ್ರಹಿಸಿತು. ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಕಂಪನಿಗಳು ಸ್ಪರ್ಧಾತ್ಮಕ ವಿರೋಧಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆಯೆಂಬ ಆರೋಪವಿದೆ. ಇದೇ ರೀತಿಯ ಎಲ್ಲಾ…
Categories: ಟೆಕ್ & ಆಟೋ7th Pay Commission: ಸರ್ಕಾರಿ ನೌಕರರಿಗೆ ಸಿಗಲಿದೆ ಬರೋಬ್ಬರಿ 4.8 ಲಕ್ಷ ವಿಮಾ ಯೋಜನೆ.

ಕೆ.ಸುಧಾಕರ್ ರಾವ್ ನೇತೃತ್ವದ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗವು (7th Pay Commission) ಇತ್ತೀಚೆಗೆ ತನ್ನ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ನೌಕರರ ಸಮೂಹ ವಿಮಾ ಯೋಜನೆ (EGIS) ಪರಿಷ್ಕರಿಸುವ ಶಿಫಾರಸುಗಳಿವೆ. 558 ಪುಟಗಳ ಸಂಪುಟ-1 ವರದಿಯಲ್ಲಿ ವಿವರಿಸಿದಂತೆ ವಿಮಾ ಕೊಡುಗೆಗಳನ್ನು ಮಾರ್ಪಡಿಸಲು ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರವು ಈಗಾಗಲೇ ಈ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿ
Hot this week
Shivamogga District Court Recruitment 2026: 62 ಜವಾನ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ
Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ
Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ
KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ
Topics
Latest Posts
- Shivamogga District Court Recruitment 2026: 62 ಜವಾನ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.

- ಶಿಕ್ಷಣವೇ ಶೋಷಿತ ಸಮುದಾಯಗಳ ಏಳಿಗೆಗೆ ಮೊದಲ ಮೆಟ್ಟಿಲು: ಡಾ. ಯತೀಂದ್ರ ಸಿದ್ಧರಾಮಯ್ಯ

- Railway JE Recruitment 2026: 4098 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಆಹ್ವಾನ

- Union Bank Recruitment 2026: 395 ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ, ಪದವೀಧರರಿಗೆ ಅವಕಾಶ

- KSMCL Recruitment 2026: 50 ಇಂಜಿನಿಯರ್, ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ















