Author: Editor in Chief
-
ಜಿಯೋ ಬಳಕೆದಾರರಿಗೆ ಮೂರು ತಿಂಗಳು ಉಚಿತ ಸಬ್ಸ್ಕ್ರಿಪ್ಷನ್; ಬಂಪರ್ ಗಿಫ್ಟ್..!

ದೀಪಾವಳಿ ಸಂಭ್ರಮ: ರಿಲಯನ್ಸ್ ಇಂಟ್ರಸ್ಟ್ರೀಸ್ನಿಂದ ಉಚಿತ JioSaavn Pro ಸಬ್ಸ್ಕ್ರಿಪ್ಷನ್(JioSaavn pro subscription). ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಕೊನೆಯವರೊ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಮುಕೇಶ್ ಅಂಬಾನಿ ಒಡೆತದ ರಿಲಯನ್ಸ್(Reliance) ಇಂಡಸ್ಟ್ರೀಸ್ ತನ್ನ ಶೇರುದಾರರು, ಉದ್ಯೋಗಿಗಳು ಮತ್ತು ಗ್ರಾಹಕರಿಗೆ ವಿಶೇಷ ಗಿಫ್ಟ್ಗಳನ್ನು ನೀಡಲು ಮುಂದಾಗಿದೆ. ಈ ಸಂದರ್ಭದಲ್ಲಿ, ಕಂಪನಿಯ ಮ್ಯೂಸಿಕ್-ಸ್ಟ್ರೀಮಿಂಗ್ ಪ್ಲಾಟ್ಫಾರಂ JioSaavn ಉಚಿತ Pro
Categories: ತಂತ್ರಜ್ಞಾನ -
ಕೇಂದ್ರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 72,000 ರೂಪಾಯಿ ಪಿಂಚಣಿ..!

ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ವಾರ್ಷಿಕ 72,000 ರೂ ಪಿಂಚಣಿ.! ಯಾವ ಯೋಜನೆಯಡಿ ಸಿಗಲಿದೆ ಈ ಪಿಂಚಣಿ? 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಫೆಬ್ರವರಿ 2019 ರಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM)ಅನ್ನು ಪ್ರಾರಂಭಿಸಿದರು. ನಮ್ಮ ದಿನನಿತ್ಯದ ಜೀವನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರಿಂದ ಹಿಡಿದು ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಕಸ ತೆಗೆಯುವವರು, ಇತರೆ
Categories: ಸರ್ಕಾರಿ ಯೋಜನೆಗಳು -
Alert News : ʼಸ್ಯಾಮ್ಸಂಗ್ʼ ಮೊಬೈಲ್ ಬಳಕೆದಾರರಿಗೆ ಮಹತ್ವದ ಸೂಚನೆ.!

ಭಾರತೀಯ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ನೀಡಿದ ಮಹತ್ವದ ಭದ್ರತಾ ಎಚ್ಚರಿಕೆಯಲ್ಲಿ, Samsung ಸ್ಮಾರ್ಟ್ಫೋನ್ಗಳು ಮತ್ತು ಗ್ಯಾಲಕ್ಸಿ ವಾಚ್ಗಳ ಬಳಕೆದಾರರು ತಮ್ಮ ಸಾಧನಗಳನ್ನು ಸುರಕ್ಷಿತವಾಗಿರಿಸಲು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ಎಚ್ಚರಿಕೆಯು ಈ ಸಾಧನಗಳಲ್ಲಿ ಬಳಸಲಾದ ನಿರ್ದಿಷ್ಟ ಮೊಬೈಲ್ ಪ್ರೊಸೆಸರ್ಗಳಲ್ಲಿ ಕಂಡುಬರುವ ನಿರ್ಣಾಯಕ ದೋಷಗಳನ್ನು ಎತ್ತಿ ತೋರಿಸುತ್ತದೆ, ಭಾರತದಲ್ಲಿ ಲಕ್ಷಾಂತರ ಬಳಕೆದಾರರಿಗೆ ಸೈಬರ್ ಸುರಕ್ಷತಾ (Cyber security) ಕ್ರಮಗಳ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ತಂತ್ರಜ್ಞಾನ -
Govt loan Scheme : ಹಸು ಕುರಿ- ಮೇಕೆ ಸಾಕಾಣಿಕೆಗೆ ಕೇಂದ್ರ ಸರ್ಕಾರದ ಸಾಲ ಸೌಲಭ್ಯ! ಅಪ್ಲೈ ಮಾಡಿ

ಕರ್ನಾಟಕ ಸೇರಿದಂತೆ ಇಡೀ ದೇಶದ ರೈತರ ಆರ್ಥಿಕ ಅಭಿವೃದ್ಧಿಗೆ ಪಶುಸಂಗೋಪನೆ (animal husbandry) ಮಹತ್ವದ ಅಂಶವಾಗಿದೆ. ಈ ನಿರ್ದಿಷ್ಟವಾಗಿ, ಕೇಂದ್ರ ಸರ್ಕಾರ ರಾಷ್ಟ್ರೀಯ ಜಾನುವಾರು ಮಿಷನ್ (National Livestock Mission – NLM) ಯನ್ನು 2014ರಲ್ಲಿ ಪ್ರಾರಂಭಿಸಿತು. ಈ ಯೋಜನೆಯ ಉದ್ದೇಶವು ಪಶುಸಂಗೋಪನೆ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ದೈನಂದಿನ ಜೀವನದಲ್ಲಿ ಆರ್ಥಿಕ ಸುಸ್ಥಿರತೆಯನ್ನು ತರಲು ನೆರವಾಗುವುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕೃಷಿ -
New Rules : ನ. 1ರಿಂದ ಹೊಸ ರೂಲ್ಸ್ ಜಾರಿ, ಬ್ಯಾಂಕ್ ಅಕೌಂಟ್, ಗ್ಯಾಸ್ ಸಿಲಿಂಡರ್, ವಾಹನ ಇದ್ದವರಿಗೆ ಬಿಗ್ ಅಪ್ಡೇಟ್.!

ನವೆಂಬರ್ 1 ರಿಂದ ಬದಲಾಗಲಿದೆ ನಿಯಮಗಳು! ಹೊಸ ನಿಯಮಗಳು ನಿಮ್ಮ ದಿನನಿತ್ಯದ ಖರ್ಚುಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ? ನವೆಂಬರ್ 1, 2024ರಿಂದ ಭಾರತದ ಜನಸಾಮಾನ್ಯರ ಜೀವನದಲ್ಲಿ ಹಲವು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿದ್ದು, ಅವುಗಳು ನೇರವಾಗಿ ಜನರ ದೈನಂದಿನ ಜೀವನ ಮತ್ತು ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ನಿಯಮ ಬದಲಾವಣೆಗಳು ಮುಂಗಡ ರೈಲು ಟಿಕೆಟ್ ಬುಕ್ಕಿಂಗ್, ಕ್ರೆಡಿಟ್ ಕಾರ್ಡ್ ಶುಲ್ಕಗಳು, ಬ್ಯಾಂಕಿಂಗ್ ಸೇವೆಗಳು, LPG ಬೆಲೆಗಳು, ಮತ್ತು ಮ್ಯೂಚುವಲ್ ಫಂಡ್(Mutual Funds)ಗಳಿಗೆ
Categories: ಮುಖ್ಯ ಮಾಹಿತಿ -
Deepavali Gold Rate: ದೀಪಾವಳಿಗೆ ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು..! ಇಂದಿನ ಬೆಲೆ ಇಂತಿದೆ!

ಚಿನ್ನದ ಬೆಲೆ (gold price) ಒಂದೇ ದಿನದಲ್ಲಿ ಪ್ರತೀ 10 ಗ್ರಾಂ ಚಿನ್ನದ ದರದಲ್ಲಿ 650ರೂ ಏರಿಕೆ! ಚಿನ್ನ (gold) ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಎಲ್ಲರಿಗೂ ಇಷ್ಟ. ಮುಖ್ಯವಾಗಿ ಹೆಣ್ಣುಮಕ್ಕಳು ಚಿನ್ನವನ್ನು ತುಂಬಾನೆ ಇಷ್ಟಪಡುತ್ತಾರೆ. ಯಾವುದೇ ಸಂಭ್ರಮಗಳಲ್ಲಿ ಹೆಣ್ಣು ಮಕ್ಕಳು ಚಿನ್ನವನ್ನು ಧರಿಸಿ ಆ ಸಂಭ್ರಮಕ್ಕೆ ಹೋಗುವುದು ಸರ್ವೇಸಾಮಾನ್ಯ. ಹಣ ಇರುವಂತಹ ಕುಟುಂಬದ ಮಹಿಳೆಯರು ಪ್ರತಿ ತಿಂಗಳು ಚಿನ್ನವನ್ನು ಖರೀದಿಸುತ್ತಾರೆ. ಆದರೆ ಹಣ ಇರದೆ ಇರುವಂತಹ ಹೆಣ್ಣು ಮಕ್ಕಳು ಚಿನ್ನದ ಬೆಲೆ ಯಾವಾಗ ಕಡಿಮೆ
Categories: ಚಿನ್ನದ ದರ -
ದೇಶದ ರೈತರಿಗೆ ದೀಪಾವಳಿಗೆ ಕೇಂದ್ರದ ಬಂಪರ್ ಗುಡ್ನ್ಯೂಸ್.! ಇಲ್ಲಿದೆ ಡೀಟೇಲ್ಸ್

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ..! ಇಂದು ಹಲವಾರು ಯುವಕ ಯುವತಿಯರು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ಆಧುನಿಕ ಮಯವಾಗಿದ್ದು, ಎಲ್ಲ ಕೆಲಸಗಳನ್ನು ಯಂತ್ರೋಪಕರಣಗಳೇ ಮಾಡಿ ಮುಗಿಸುತ್ತವೆ. ಹಾಗಾಗಿ ಇಂದು ಅನೇಕ ಜನರು ನಿರುದ್ಯೋಗ ಸಮಸ್ಯೆಯನ್ನು. ಎದುರಿಸುತ್ತಿದ್ದಾರೆ. ಆದರೆ ಇದೀಗ ಚಿಂತಿಸುವ ಅಗತ್ಯವಿಲ್ಲ. ಸ್ವಂತ ದುಡಿಮೆ ಅಥವಾ ಇನ್ನಾವುದೇ ಹೊಸ ಉದ್ಯೋಗವನ್ನು ಶುರು ಮಾಡುವ ಯುವಕ ಯುವತಿಯರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು,
Categories: ಸರ್ಕಾರಿ ಯೋಜನೆಗಳು -
ನಿಮ್ಮ ಹೊಲಕ್ಕೆ ಹೋಗಲು ಪಕ್ಕದ ಹೊಲದವರು ದಾರಿ ಬಿಡ್ತಿಲ್ವಾ? ಹಾಗಿದ್ರೆ ಸರ್ಕಾರದ ಈ ರೂಲ್ಸ್ ತಿಳಿಯಿರಿ.

ಕೃಷಿಕರು (Farmers) ತಮ್ಮ ಜಮೀನಿಗೆ ಹೋಗಲು ದಾರಿ ಹೊಂದಿಲ್ಲದೇ ಆಗಿರುವ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ (State Government) ಗಮನ ಹರಿಸಿದೆ. ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿ(Kaalu daari or bandi daari) ಲಭ್ಯವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗೆ ಜಮೀನಿಗೆ ದಾರಿ ಕೊರತೆಯಿಂದ ಉಂಟಾಗುವ ಅಡಚಣೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯ ಪ್ರಕಾರ, ಯಾವುದೇ ರೈತನ ಜಮೀನಿಗೆ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿಯಿಲ್ಲದೇ ಇರುವ ಸಂದರ್ಭಗಳಲ್ಲಿ,
Categories: ಕೃಷಿ -
Govt Scheme : ಈ ಯೋಜನೆಗೆ ಅಂಚೆ ಕಛೇರಿಯಲ್ಲಿ ಸಿಗಲಿದೆ ಭಾರಿ ಮೊತ್ತ.!

ಅಂಚೆ ಕಚೇರಿ ಕಾರ್ಡ್ ದಾರರಿಗೆ ಗುಡ್ ನ್ಯೂಸ್, ಭಾಗ್ಯಲಕ್ಷ್ಮಿ- ಸುಕನ್ಯಾ ಸಮೃದ್ಧಿ ಖಾತೆಯಿಂದ ಹಲವು ಪ್ರಯೋಜನಗಳು…! ಜನರಿಗೆ ಇಂದು ಅನೇಕ ರೀತಿಯ ಯೋಜನೆಗಳು, ಸಾಲ ಸೌಲಭ್ಯಗಳು(loan facilities), ಮತ್ತಿತರ ಸಹಾಯಧನವನ್ನು ಸರ್ಕಾರ (Government) ನೀಡುತ್ತಿದೆ. ಈ ಯೋಜನೆಗಳ ಮೂಲಕ ಬಡವರು, ಬಿಪಿಲ್ ಕಾರ್ಡ್ ದಾರರರು(BPL card holders) ತಮ್ಮ ಜೀವನವನ್ನು ಕಟ್ಟಿಕೊಳ್ಳಬಹುದು. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಿನವರ ವರೆಗೂ ಅನೇಕ ರೀತಿಯ ಯೋಜನೆಗಳಿವೆ. ಇನ್ನು ಹೆಣ್ಣು ಮಕ್ಕಳಿಗೆ, ಮಹಿಳೆಯರಿಗೆ ಅಂತೂ ಸಣ್ಣ ವಯಸ್ಸಿನಿಂದ ಹಿಡಿದು ಅಜ್ಜಿಯಂದಿರೂ ಕೂಡ
Categories: ಮುಖ್ಯ ಮಾಹಿತಿ
Hot this week
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
-
ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
-
ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?
-
ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ

- ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?

- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

- ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?

- ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?


