Author: Editor in Chief
-
Heavy Rain alert : ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಹೈ ಅಲರ್ಟ್ ಘೋಷಣೆ

ಜೋರಾದ ಹಿಂಗಾರು ಮಳೆ ಅಕ್ಟೋಬರ್.19(October) ರವರೆಗೆ ಕರ್ನಾಟಕದ (Karnataka) ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು,ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಮಂಗಳವಾರ ರಾಜಧಾನಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ದಿನಪೂರ್ತಿ ಸುರಿದ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸಿವೆ. ಅದರಲ್ಲೂ ಯಾದಗಿರಿ ಜಿಲ್ಲೆಯಾದ್ಯಂತ (Yadagiri District) ಗುಡುಗು ಸಹಿತ ಭಾರೀ ಮಳೆಯಾಗಿದ್ದು,
Categories: ಮಳೆ ಮಾಹಿತಿ -
JOB ALERT : ಯಾವುದೇ ಪರೀಕ್ಷೆಯಿಲ್ಲದೆ ಕೇಂದ್ರ ಸರ್ಕಾರಿ ನೇಮಕಾತಿ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಈ ವರದಿಯಲ್ಲಿ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (ಡಿಐಸಿ) ನೇಮಕಾತಿ 2024 (DIC recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
ಹೊಸ ಒಪ್ಪೋ K12 ಪ್ಲಸ್ ಮೊಬೈಲ್ ಬಂಪರ್ ರಿಲೀಸ್; 6400mAh ಬ್ಯಾಟರಿ..!

ಒಪ್ಪೋ ಕೆ12 ಪ್ಲಸ್ (Oppo K12 Plus) ಬಂದೇ ಬಿಟ್ಟಿದೆ! ದೊಡ್ಡ ಬ್ಯಾಟರಿ, ಅದ್ಭುತ ಡಿಸ್ಪ್ಲೇ ಮತ್ತು ಅತ್ಯಾಧುನಿಕ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್ಫೋನ್ ನಿಮ್ಮ ಹೃದಯವನ್ನು ಗೆಲ್ಲಲಿದೆ. ಈ ಫೋನ್ ಭಾರತಕ್ಕೂ ಕಾಲಿಟ್ಟುಕೊಳ್ಳಲಿದೆ. ನಿಮ್ಮ ಕೈಗೆ ಸಿಗುವಷ್ಟು ಬೆಲೆಗೆ ಇಷ್ಟೆಲ್ಲಾ ಫೀಚರ್ಸ್? ಹೌದು, ಇದು ಸಾಧ್ಯ! ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Oppo ಮಧ್ಯ ಶ್ರೇಣಿಯ
Categories: ಮೊಬೈಲ್ -
Training Scheme : ನಿರುದ್ಯೋಗಿಗಳಿಗೆ ಉಚಿತ ವಿಡಿಯೋಗ್ರಾಫಿ & ಫೋಟೋಗ್ರಾಫಿ ತರಬೇತಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರುಡ್ಸೆಟ್ ಸಂಸ್ಥೆ, (Rudset Institute) ನಿರುದ್ಯೋಗಿ ಯುವಕ-ಯುವತಿಯರಿಗಾಗಿ 30 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ (Free photography and videography training) ಯನ್ನು ನವೆಂಬರ್ 5 ರಿಂದ ಪ್ರಾರಂಭಿಸುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ತರಬೇತಿಗೆ ಗ್ರಾಮೀಣ ಪ್ರದೇಶದ 18 ರಿಂದ 45 ವರ್ಷದ ಆಸಕ್ತರು ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಭಾಗವಹಿಸಲು, ಕನ್ನಡ
Categories: ಮುಖ್ಯ ಮಾಹಿತಿ -
₹10 ಕಾಯಿನ್ ಚಲಾವಣೆ ಕಡ್ಡಾಯ, ಇಲ್ಲದಿದ್ರೆ ಕೇಸ್ ಕೂಡ ಹಾಕಬಹುದು!

ಚಿಲ್ಲರೆ ಕೊರತೆ: ₹10 ನೋಟುಗಳು ಮಾಯವಾಗುತ್ತಿದ್ದಂತೆ ವ್ಯಾಪಾರಿಗಳು ಮತ್ತು ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ₹10 ನಾಣ್ಯಗಳನ್ನು ಬಳಸುವುದು ಕಡ್ಡಾಯವಾಗಿದೆ. ಈ ಸಮಸ್ಯೆಗೆ ಪರಿಹಾರವೇನು? ಹೊಸ ಅಪ್ಡೇಟ್ಗಳನ್ನು ತಿಳಿದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ದಿನಗಳಲ್ಲಿ, ₹10 ರೂಪಾಯಿ ನೋಟು(10 rs Note) ಚಲಾವಣೆಯಿಂದ ಬಹುತೇಕ ಕಣ್ಮರೆಯಾಗಿದ್ದು, ಗ್ರಾಹಕರು ಮತ್ತು ಸಣ್ಣ ಉದ್ಯಮಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ₹
Categories: ಮುಖ್ಯ ಮಾಹಿತಿ -
Job Alert : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ!

ಈ ವರದಿಯಲ್ಲಿ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ (NFL recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ಕೇಂದ್ರದ ಉಚಿತ ಮನೆ, ‘ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ವಂತ ಮನೆ(Own House) ಹೊಂದುವುದು ಪ್ರತಿಯೊಬ್ಬರ ಗುರಿಯಾಗಿರುತ್ತದೆ, ಆದರೆ ಮನೆ ಕಟ್ಟುವುದಕ್ಕೆ ಬಂದಾಗ ಹಣದ ಪ್ರಮಾಣ ಭಾರೀ ಇರುವುದರಿಂದ ಹಲವರ ಕನಸು ಅಪೂರ್ಣವಾಗಿಯೇ ಉಳಿಯುತ್ತದೆ. ಇಂದಿನ ದಿನಗಳಲ್ಲಿ ಮನೆ ಕಟ್ಟಲು, ಅತಿದೊಡ್ಡ ವೆಚ್ಚದ ಕಾರಣವಾಗುವುದು ಸಾಮಾನ್ಯವಾಗಿದೆ. ಆದರೆ, ಸ್ವಂತ ಮನೆ ಕಟ್ಟಲು ಇನ್ನು ಚಿಂತಿಸುವ ಅವಶ್ಯಕತೆ ಇಲ್ಲ! ಕೇಂದ್ರ ಸರ್ಕಾರದ ಹೊಸ ಯೋಜನೆಯು ನಿಮ್ಮ ಕನಸನ್ನು ಸಾಕಾರಗೊಳಿಸಲು ಸಹಾಯ ಮಾಡುವುದಕ್ಕೆ ಬಂದಿದೆ. ಏನದು ಯೋಜನೆ? ಹೇಗೆ ಇದು ನಿಮಗೆ ಪ್ರಯೋಜನಕಾರಿಯಾಗಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ, ಓದಿ
Categories: ಸರ್ಕಾರಿ ಯೋಜನೆಗಳು -
ಕೇಂದ್ರದ ಹೊಸ ಯೋಜನೆಯಲ್ಲಿ ಹೈನುಗಾರಿಕೆ ಆರಂಭಿಸಲು ಸಿಗುತ್ತಿದೆ ₹10 ಲಕ್ಷ ಸಾಲ.

SBI ಬ್ಯಾಂಕ್(SBI Bank) ಪಶು ಸಾಕಾಣಿಕೆ ಮಾಡುವವರಿಗೆ ಒಳ್ಳೆಯ ಸುದ್ದಿ ಹೇಳಿದೆ. ಈಗ ನೀವು SBI ನಿಂದ ಹತ್ತು ಲಕ್ಷ ರೂಪಾಯಿವರೆಗೆ ಸಾಲ ಪಡೆದು ನಿಮ್ಮ ಪಶುಸಂಗೋಪನೆ ವ್ಯವಸಾಯವನ್ನು ಬೆಳೆಸಿಕೊಳ್ಳಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SBI (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ತನ್ನ ಗ್ರಾಹಕರಿಗೆ ಮತ್ತು ರೈತರಿಗೆ ಪಶುಪಾಲನೆ ವ್ಯಾಪಾರದ ಪ್ರೋತ್ಸಾಹಕ್ಕಾಗಿ ವಿಶೇಷ ಯೋಜನೆ “ಪಶುಪಾಲನ್
Categories: ಮುಖ್ಯ ಮಾಹಿತಿ -
Bigg Boss Kannada: ಕಿಚ್ಚ ಸುದೀಪ್ ಬಳಿಕ ಈ ಸ್ಟಾರ್ಗಳು ಆಗ್ತಾರಾ ಕಿರುತೆರೆಯ ʼಬಿಗ್ ಬಾಸ್ʼ..?

ಬಿಗ್ ಬಾಸ್ ಗೆ (Bigg Boss) ಕಿಚ್ಚ ಸುದೀಪ್(Kiccha Sudeep) ವಿದಾಯ!. ಯಾರಾಗ್ತಾರೆ ಮುಂದಿನ ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ ನಿರೂಪಕ. ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಿಗೂ ಮುನ್ನ ಈ ಬಾರಿಯ ಬಿಗ್ ಬಾಸ್ ಶೋವನ್ನು ಕಿಚ್ಚ ಸುದೀಪ್ ನಿರೂಪಣೆ ಮಾಡುವುದಿಲ್ಲ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ (social media) ಹರಿದಾಡುತ್ತಿದ್ದವು. ಆದರೆ ಅದರ ಹೊರತಾಗಿಯೂ ಕೂಡ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 11 ಅನ್ನು ಕಿಚ್ಚ ಸುದೀಪ್
Categories: ಮನರಂಜನೆ
Hot this week
-
SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
-
ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.
-
ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!
-
ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!
-
IMD Alert: 2026ನೇ ಸಾಲಿನಲ್ಲಿ ಮಳೆ ಪ್ರಾರಂಭವಾಗುವ ಎಲ್ಲಾ ನಕ್ಷತ್ರಗಳ ದಿನಾಂಕಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
Topics
Latest Posts
- SSC ನೇಮಕಾತಿ 2026: 3003 ಸ್ಟೆನೋಗ್ರಾಫರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

- ಇನ್ಫೋಸಿಸ್ ಕಂಪನಿಯಲ್ಲಿ ಇಂಟರ್ನ್ಶಿಪ್, ತಿಂಗಳಿಗೆ 20,000 ರೂ. ಸ್ಟೈಪೆಂಡ್! ಹೀಗೆ ಅರ್ಜಿ ಸಲ್ಲಿಸಿ.

- ಕರ್ನಾಟಕ ಹವಾಮಾನ: ಸುಡುವ ಬಿಸಿಲ ನಡುವೆ ಮಳೆಯ ಸಿಂಚನ; ಈ ಜಿಲ್ಲೆಗಳಿಗೆ IMD ಅಲರ್ಟ್!

- ನಾಳೆ ರಿಲೀಸ್ ಆಗಲಿದೆ Vivo T5 Pro, 9020mAh ಬ್ಯಾಟರಿ ಮ್ಯಾಜಿಕ್ ನೋಡಿ!

- IMD Alert: 2026ನೇ ಸಾಲಿನಲ್ಲಿ ಮಳೆ ಪ್ರಾರಂಭವಾಗುವ ಎಲ್ಲಾ ನಕ್ಷತ್ರಗಳ ದಿನಾಂಕಗಳ ಸಂಪೂರ್ಣ ಪಟ್ಟಿ ಇಲ್ಲಿದೆ.


