Author: Editor in Chief

  • New Scheme : ಈ ಹೊಸ ಅಂಚೆ ಯೋಜನೆಯಲ್ಲಿ ಸಿಗಲಿದೆ ತಿಂಗಳಿಗೆ 50 ಸಾವಿರ ರೂ.

    IMG 20241009 WA0000

    ಅಂಚೆ ಕಚೇರಿ (Post office)ಯಲ್ಲಿ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ ಮತ್ತು ತಿಂಗಳಿಗೆ 80,000 ರೂಪಾಯಿಗಿಂತ ಹೆಚ್ಚು ಗಳಿಸಿ. ಆಶ್ಚರ್ಯಕರವಾಗಿ, ಅಂಚೆ ಕಚೇರಿಗಳು ಇಂದು ಹಲವಾರು ವ್ಯವಹಾರ ಅವಕಾಶಗಳನ್ನು ಹೊಂದಿವೆ. ಅಂಚೆ ಕಚೇರಿಗಳು(Post offices) ಹಿಂದೆ ಕೇವಲ ಪತ್ರಗಳನ್ನು ಕಳಿಸುವ ಕಾರ್ಯಗಳಿಗೆ ಮಾತ್ರ ಸೀಮಿತವಾಗಿದ್ದವು, ಆದರೆ ಇತ್ತೀಚಿನ ದಿನಗಳಲ್ಲಿ ಅಂಚೆ ಕಚೇರಿಗಳು ವಿವಿಧ ಸೇವೆಗಳ ಮೂಲಕ ಸಾಮಾನ್ಯ ಜನರಿಗೆ ಹೆಚ್ಚು ಸಹಾಯಕಾರಿಯಾಗಿವೆ. ಕೇಂದ್ರ ಸರ್ಕಾರ(central government)ವು ಅಂಚೆ ಕಚೇರಿ ಸೇವೆಗಳನ್ನು ಮತ್ತಷ್ಟು ಸುಧಾರಣೆ ಮಾಡಿದ್ದು, ಜನಸಾಮಾನ್ಯರಿಗೆ ಸೂಕ್ತವಿರುವ

    Read more..


  • ಖಾಸಗಿ ಭೂಮಿ’ ಹೊಂದಿರೋರಿಗೆ ಮಾಲೀಕತ್ವದ ಹಕ್ಕು – ಮಹತ್ವದ ತೀರ್ಪು ಪ್ರಕಟ

    IMG 20241008 WA0012

    ಸುಪ್ರೀಂ ಕೋರ್ಟ್ ತೀರ್ಪು (Supreme court judgement) ಮತ್ತು ಆಸ್ತಿಗಳ ಸ್ವಾಧೀನ ನಿಯಮಗಳು, ಷರತ್ತುಗಳು (Possession of properties terms, conditions) ಮತ್ತು ಕಾನೂನು ವಿಭಾಗಗಳ ಮೇಲೆ ವಿಶ್ಲೇಷಣೆ ಇಂದು ಭಾರತೀಯರು ತಮ್ಮ ಆಸ್ತಿಗಳನ್ನು ಬಾಡಿಗೆಗೆ ನೀಡುವುದು ಸಾಮಾನ್ಯವಾಗಿದೆ. ಮನೆ, ಅಂಗಡಿ, ಅಥವಾ ಯಾವುದೇ ಬಾಡಿಗೆ ಆಸ್ತಿ ತಮ್ಮ ಆದಾಯ ಮೂಲವಾಗಲು ತಾತ್ಕಾಲಿಕ ಮಾರ್ಗವಲ್ಲ, ಬದಲಿಗೆ ಹಲವರಿಗೆ ಅದು ಆರ್ಥಿಕ ಸ್ಥಿರತೆಯ ಪರಿಹಾರವಾಗಿದೆ. ಆದರೆ, ಈ ಬಾಡಿಗೆ ವ್ಯವಸ್ಥೆಯಲ್ಲಿ ಇರುವ ಹಲವಾರು ಸಣ್ಣಪುಟ್ಟ ನಿಯಮಗಳು ಮತ್ತು ಷರತ್ತುಗಳು

    Read more..


  • Jio Recharge Plans: ಅತೀ ಕಡಿಮೆ ಬೆಲೆಯ ಪ್ಲಾನ್ ಲಾಂಚ್, 84 ದಿನಗಳ ವ್ಯಾಲಿಡಿಟಿ ಗ್ಯಾರಂಟೀ!

    IMG 20241008 WA0002

    ರಿಲಯನ್ಸ್ ಜಿಯೋ (Reliance Jio) ನಿಮ್ಮ ಬಜೆಟ್‌ಗೆ ತಕ್ಕಂತೆ ಅದ್ಭುತ ಡೇಟಾ ಯೋಜನೆಗಳನ್ನು ನೀಡುತ್ತಿದೆ! ಅನಿಯಮಿತ ಕರೆಗಳು, ದೈನಂದಿನ ಡೇಟಾ ಸೌಲಭ್ಯ ಮತ್ತು ಅದಕ್ಕಿಂತ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ! ಹೌದು, ನೀವು ಸರಿಯಾಗಿ ಕೇಳಿದಿರಿ. ಜಿಯೋ ತನ್ನ ಗ್ರಾಹಕರ ಕಡಿಮೆ ಬೆಲೆಯಲ್ಲಿ ದೀರ್ಘಾವಧಿಯ ವ್ಯಾಲಿಡಿಟಿಯಲ್ಲಿ ಅತ್ಯುತ್ತಮ ಯೋಜನೆಗಳನ್ನು ನೀಡುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ

    Read more..


  • Gold Rate Today: ದಸರಾ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ..!

    WhatsApp Image 2024 10 08 at 12.57.00

    ದಸರಾ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇನ್ನೇನು 1 ಲಕ್ಷ ರೂಪಾಯಿ ತಲುಪಲಿದೆ ಎಂಬ ನಿರೀಕ್ಷೆಯಲ್ಲಿ ಇದ್ದವರಿಗೆ ಇದೀಗ ಚಿನ್ನದ ಇಳಿಕೆ ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ ದಾಖಲಾಗುತ್ತೆ ಎಂಬ ಮಾತುಗಳು ಕೂಡ ಈಗ ಕೇಳಿಬಂದಿವೆ. ಒಂದಿಷ್ಟು ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗಾಬರಿ ಪಡಿಸಿತ್ತು ಹಳದಿ ಲೋಹದ ಬೆಲೆ. ಇದೀಗ ಇಳಿಕೆಯಾಗಿದ್ದು ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ. ಪ್ರತಿನಿತ್ಯ ಚಿನ್ನಾಭರಣ

    Read more..


  • ರಾಜ್ಯದ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಪ್ರಾರಂಭ..! ನೇಮಕಾತಿ ವಿವರ ಇಲ್ಲಿದೆ

    IMG 20241008 WA0001

    ಕರ್ನಾಟಕದ ಶಾಲೆಗಳಲ್ಲಿ ಶಿಕ್ಷಕರಾಗಿ (Teacher) ಸೇರಲು ಸರಿಯಾದ ಸಮಯ. ಸರ್ಕಾರವು 632 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿಮ್ಮ ಕೊಡುಗೆಗೆ ಇದಕ್ಕಿಂತ ಉತ್ತಮ ಅವಕಾಶ ಬೇರೆ ಇಲ್ಲ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ  ನೇಮಕಾತಿ (Guest Teacher Recruitment ) ಬಗ್ಗೆ

    Read more..


  • E – Khata new update – ಇ – ಖಾತಾ ಹೊಸ ನಿಯಮ ಪಾಲಿಸಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ!

    IMG 20241008 WA0000

    ರಾಜ್ಯ ಸರ್ಕಾರದಿಂದ ಇ – ಖಾತಾ(e-khata) ಬಗ್ಗೆ ಮಹತ್ವದ ಮಾಹಿತಿ, ಇನ್ಮುಂದೆ ಹೊಸ ನಿಯಮಗಳು ಜಾರಿ..! ಇದೀಗ ರಾಜ್ಯ ಸರ್ಕಾರದಿಂದ ಇ – ಖಾತಾ ವಿಷಯದ ಬಗ್ಗೆ ಹೊಸ ಮಾಹಿತಿಯನ್ನು ನೀಡಲಾಗಿದ್ದು, ಸರ್ಕಾರವು (government) ಇ – ಖಾತಾ ವಿಷಯದ ಬಗ್ಗೆ ಹಲವು ಹೊಸ ನಿಯಮಗಳನ್ನು (New rules) ಜಾರಿಗೆ ತಂದಿದೆ. ಈ ಎಲ್ಲಾ ಹೊಸ ನಿಯಮಗಳು ಮಹತ್ವದ್ದಾಗಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ರಾಜ್ಯ ಸರ್ಕಾರವು ನೀಡಿದ ಈ ಹೊಸ ನಿಯಮಗಳು ಯಾವುವು?ಇದರಲ್ಲಿರುವ  ಮಹತ್ವ ಏನು? ಎಂಬುದರ ಬಗ್ಗೆ

    Read more..


  • ಗೃಹಲಕ್ಷ್ಮಿ ಪೆಂಡಿಂಗ್ ಹಣ ಅ. 7, 9ಕ್ಕೆ ಈ ಮಹಿಳೆಯರಿಗೆ ಜಮಾ – ಲಕ್ಷ್ಮಿ ಹೆಬ್ಬಾಳ್ಕರ್

    IMG 20241007 WA0010

    ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್. ಗೃಹಲಕ್ಷ್ಮಿ ಯೋಜನೆ (Gruha Lakshmi Scheme) 2 ಕಂತಿನ ಹಣ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ದಸರಾ ಹಬ್ಬ(Dasara festival)ದ ಸಂಭ್ರಮದಲ್ಲಿರುವ ನಾಡಿನ ಮಹಿಳೆಯರಿಗೆ‌ ಗುಡ್ ನ್ಯೂಸ್ ನೀಡಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ಮೊದಲ ದಿನದ ನವರಾತ್ರಿ (Navaratri) ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವೆ, ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ

    Read more..


  • ಮೈಸೂರು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!

    IMG 20241007 WA0009

    ಮೈಸೂರು ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿಗಳಲ್ಲಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ (Library Supervisor Recruitment 2024) ಭರ್ತಿಗೆ ಸಂಬಂಧಿಸಿದಂತೆ ಹೊಸ ಅವಕಾಶವನ್ನು ಪ್ರಕಟಿಸಿದೆ. ಗ್ರಾಮಾಂತರ ಪ್ರದೇಶದ ಶಿಕ್ಷಣ ಮತ್ತು ಸಂಸ್ಕೃತಿಯ ಸಮೃದ್ಧಿಗೆ ಸಹಕಾರ ನೀಡಲು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಹತೆಯ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ವಿವರ ಮತ್ತು ಅಗತ್ಯ ಅರ್ಹತೆಗಳು:

    Read more..


  • ರಾಜ್ಯ ಸರ್ಕಾರದಿಂದ ಅಕ್ರಮ-ಸಕ್ರಮದ ಬಂಪರ್ ಗುಡ್‌ನ್ಯೂಸ್‌..! ಇಲ್ಲಿದೆ ಡೀಟೇಲ್ಸ್

    IMG 20241007 WA0005

    ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್‌ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು. ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..