Author: Editor in Chief
7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ತುಟ್ಟಿ ಭತ್ಯೆ ಹೆಚ್ಚಳ ಆದೇಶ..! ಇಲ್ಲಿದೆ ಡೀಟೇಲ್ಸ್

ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಏರಿಕೆ. ರಾಜ್ಯದ 7ನೇ ವೇತನ ಆಯೋಗದ (7th pay commission) ವರದಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿ(pension)ಯಲ್ಲಿ ಏರಿಕೆಯಾಗಿದ್ದು, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ ಹಾಗೂ ವೇತನ ಶ್ರೇಣಿ ಏರಿಕೆಯಾಗಲಿದೆ. ಸರ್ಕಾರದಿಂದ ಇದರ ಬಗ್ಗೆ ಆಗಸ್ಟ್ 23ರಂದು ಅಧಿಕೃತವಾದ, ವಿವರವಾದ ಆದೇಶವನ್ನು ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಸಾರ್ವಜನಿಕ ಮಾಹಿತಿಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ ವೇತನದ ಶೇ. 50ರಷ್ಟು ಪೆನ್ಷನ್..!

ಏಕೀಕೃತ ಪಿಂಚಣಿ ಯೋಜನೆ (Unified Pension Scheme, UPS): ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ(Pension) ಸುಧಾರಣೆಗಳಲ್ಲಿ ಹೊಸ ಯುಗ ಹಳೆಯ ಪಿಂಚಣಿ ಯೋಜನೆ (OPS) ಮತ್ತು ಹೊಸ ಪಿಂಚಣಿ ಯೋಜನೆ (NPS) ನಡುವಿನ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸುವ ಉದ್ದೇಶದಿಂದ ಭಾರತ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (UPS) ಎಂಬ ಹೊಸ ಪಿಂಚಣಿ ವ್ಯವಸ್ಥೆ(New pension System)ಯನ್ನು ಪರಿಚಯಿಸಿದೆ. ಯುಪಿಎಸ್ ಅನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಮತ್ತು ಮೂರು ವಿಭಿನ್ನ ರೀತಿಯ ಪಿಂಚಣಿ ಪ್ರಯೋಜನಗಳನ್ನು ನೀಡುವ ಮೂಲಕ…
Categories: ಸಾರ್ವಜನಿಕ ಮಾಹಿತಿVande Bharat Train: ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ..! ಇಲ್ಲಿದೆ ಡೀಟೇಲ್ಸ್

ತುಮಕೂರು ನಗರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು(Vande Bharat Express Rail) ನಿಲುಗಡೆ ದೊರಕಿದ ಪರಿಣಾಮ, ಸ್ಥಳೀಯರು ಮತ್ತು ವ್ಯಾಪಾರಿಗಳು ಹಲವು ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ತುಮಕೂರು ಸಂಸದ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದ ಫಲವಾಗಿ, ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ಮಾರ್ಗದಲ್ಲಿ ಈ ಮಹತ್ವದ ಸೇವೆ ಇದೀಗ ತುಮಕೂರಿಗೂ ವಿಸ್ತಾರಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

ಕೃಷಿ ಪಂಪ್ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)…
Categories: ಸರ್ಕಾರಿ ಯೋಜನೆಗಳುವಿವಿಧ ಯೋಜನೆ ಸೌಲಭ್ಯ ಪಡೆಯಲು ದೇಶದಾದ್ಯಂತ ‘ಪಿಎಂ-ಜನ್ ಮನ್’ ಮತ್ತೇ ಪ್ರಾರಂಭ

ದೇಶದಾದ್ಯಂತ ‘ಪಿಎಂ-ಜನ್ ಮನ್’ ಪೇಸ್ 2 ಕಾರ್ಯಕ್ರಮ, ಶಿಬಿರ ಹಾಗೂ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ ಹಾಗೆಯೇ ವಿವಿಧ ಸಮುದಾಯದ ವರ್ಗಗಳಿಗೂ ಕೂಡ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಜಾರಿಯಾಗುತ್ತಿರುತ್ತವೆ. ಈ ರೀತಿಯ ಯೋಜನೆಗಳು, ಕಾರ್ಯಕ್ರಮಗಳು ಬುಡಕಟ್ಟು ಹಾಗೂ ಹಿಂದುಳಿದ ವರ್ಗದ ಜನರಿಗೆ ಬಹಳ ಉಪಯೋಗವಾಗುತ್ತದೆ. ಅವರ ಹಲವಾರು ರೀತಿಯ ಕಷ್ಟ ಪಾಡುಗಳನ್ನು ಈ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು. ಹಾಗೆ ಇದೀಗ ಸರ್ಕಾರವು ಇಂತಹ…
Categories: ಸರ್ಕಾರಿ ಯೋಜನೆಗಳುJob Alert : CISF ನಿಂದ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) 1,130 ಕಾನ್ಸ್ಟೇಬಲ್ ಫೈರ್ಮ್ಯಾನ್ ಹುದ್ದೆಗಳ ನೇಮಕಾತಿ (CISF Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ…
Categories: ಕರ್ನಾಟಕ ಸುದ್ದಿಹೊಸ ಎಲೆಕ್ಟ್ರಿಕ್ ಬೈಕ್ ಭರ್ಜರಿ ಎಂಟ್ರಿ..! ಒಂದೇ ಚಾರ್ಜ್ ನಲ್ಲಿ 250 ಕಿ. ಮೀ ಓಡಿಸಿ!

ಇತ್ತೀಚಿನ ವರ್ಷಗಳಲ್ಲಿ, ದೇಶದಲ್ಲಿ ಎಲೆಕ್ಟ್ರಿಕ್ ಮೋಟಾರ್ ಸೈಕಲ್ಗಳ ಬೇಡಿಕೆ ಬೆಳೆದಿದ್ದು, ಇವುಗಳನ್ನು ತಯಾರಿಸುವ ಕಂಪನಿಗಳಲ್ಲಿ ತೀವ್ರ ಸ್ಪರ್ಧೆ ಕಂಡು ಬರುತ್ತಿದೆ. ಈ ಹೊಸ ಪರಿಸ್ಥಿತಿಯನ್ನು ಬಳಸಿಕೊಳ್ಳಲು, ತಮಿಳುನಾಡಿನ ಶ್ರೀವಾರು ಮೋಟಾರ್ಸ್ ಹೊಸದಾಗಿ ಪ್ರಾಣಾ 2.0 ಮತ್ತು ಪ್ರಾಣಾ ಎಲೈಟ್ ಎಂಬ ಎರಡು ಪ್ರೀಮಿಯಂ ಎಲೆಕ್ಟ್ರಿಕ್ ಮೋಟಾರ್ ಸೈಕಲ್ಗಳನ್ನು ಬಿಡುಗಡೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉತ್ಪನ್ನ ವೈಶಿಷ್ಟ್ಯಗಳು ಮತ್ತು ಬೆಲೆ:…
Categories: ಕರ್ನಾಟಕ ಸುದ್ದಿಬರೋಬ್ಬರಿ 156 ಔಷಧಗಳನ್ನು ಬ್ಯಾನ್ ಮಾಡಿದ ಸರ್ಕಾರ: ಆರೋಗ್ಯಕ್ಕೆ ಅಪಾಯಕಾರಿ ಲಿಸ್ಟ್ ಇಲ್ಲಿದೆ

ಜ್ವರ, ಶೀತ, ಅಲರ್ಜಿ ಮತ್ತು ನೋವಿಗೆ ಬಳಸುವ ಔಷಧಿಗಳು ಸೇರಿದಂತೆ ವ್ಯಾಪಕವಾಗಿ ಮಾರಾಟವಾಗುವ 156 ಔಷಧಿಗಳನ್ನು ಬ್ಯಾನ್ (156 Medicines ban) ಮಾಡಿದ ಕೇಂದ್ರ ಸರ್ಕಾರ(central government). ಇಂದು ಮಾನವನು ಅನೇಕ ಖಾಯಿಲೆಗಳಿಗೆ, ರೋಗಗಳಿಗೆ ತುತ್ತಾಗಿದ್ದಾನೆ. ಇವೆಕ್ಕೆಲ್ಲಾ ಕಾರಣ ಅವನಲ್ಲಿಯೇ ಇದೆ. ಹಲವಾರು ರೀತಿಯ ಕಾಯಿಲೆಗಳು ಇಂದು ಮಾನವನ್ನು ಅವರಿಸಿಕೊಂಡು ಇಂಗ್ಲಿಷ್ ಮೆಡಿಸಿನ್ (English Medicine) ಗಳನ್ನು ತೆಗೆದುಕೊಳ್ಳುವ ಕಾಲ ಎದುರಾಗಿದೆ. ತನ್ನ ಕಾಯಿಲೆಗಳನ್ನು ದೂರ ಮಾಡಿಕೊಳ್ಳುವ ನಿಟ್ಟಿನಲ್ಲಿ ದಿನನಿತ್ಯ ಹಲವಾರು ಔಷದಿಗಳನ್ನು ಸೇವಿಸುತ್ತಿದ್ದಾನೆ. ಸಣ್ಣ ಪುಟ್ಟ…
Categories: ಸಾರ್ವಜನಿಕ ಮಾಹಿತಿ
Hot this week
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Shivamogga District Court Recruitment 2026: 62 ಜವಾನ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.
Topics
Latest Posts
- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

- Shivamogga District Court Recruitment 2026: 62 ಜವಾನ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.















