Author: Editor in Chief

  • Bigg Boss Kannada : ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್..! ಇಲ್ಲಿದೆ ಕಂಪ್ಲೀಟ್ ಮಾಹಿತಿ

    IMG 20241001 WA0008

    ಬಿಗ್ ಬಾಸ್ (Bigg Boss) ಕನ್ನಡದ ಹೊಸ ಸೀಸನ್ ಅದ್ಧೂರಿಯಾಗಿ ಆರಂಭವಾಗಿದೆ. ಸ್ವರ್ಗ ಮತ್ತು ನರಕದ ಸೆಟ್‌ಗಳು, ಹೊಸ ಸ್ಪರ್ಧಿಗಳು ಮತ್ತು ರೋಚಕ ಚಟುವಟಿಕೆಗಳಿಂದ ಕಂಗೊಳಿಸುತ್ತಿದೆ. ಆದರೆ, ಈ ಸೀಸನ್‌ನಲ್ಲಿ ಒಂದು ದೊಡ್ಡ ಬದಲಾವಣೆ ಕಂಡುಬಂದಿದೆ. ಏನಿದು ಬದಲಾವಣೆ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಿಚ್ಚಾ ಸುದೀಪ್‌ ಹೋಸ್ಟ್ ಮಾಡುವ ‘ಬಿಗ್

    Read more..


  • ಪ್ರಯಾಣಿಕರೇ ಗಮನಿಸಿ : ಟ್ರೈನ್ ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ.!

    IMG 20241001 WA0007

    ನೀವು ರೈಲು ಮಿಸ್ ಮಾಡ್ಕೊಂಡ್ರಾ! ಹಾಗಿದ್ದರೆ ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಇಲ್ಲಿದೆ ಮಾಹಿತಿ. ಭಾರತೀಯ ರೈಲ್ವೆ (Indian Railway) ನಮ್ಮ ದೇಶದ ಜೀವನಾಡಿ ಎಂದು ಕರೆಯುತ್ತಾರೆ. ಪ್ರತಿನಿತ್ಯ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈ ಪ್ರಯಾಣಿಕರಲ್ಲಿ ಕೆಲವರು ಕೆಲವು ಸಮಯದಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಇನ್ನು ಕೆಲವರು ಟ್ರೈನ್ ಟಿಕೆಟ್ (Train ticket) ಅನ್ನು ತೆಗೆದುಕೊಂಡು ಟ್ರೈನ್ ಮಿಸ್ ಮಾಡಿಕೊಳ್ಳುವುದನ್ನು ಕಾಣಬಹುದು. ಅದರಲ್ಲೂ ಟ್ರೈನ್ ಮಿಸ್ ಮಾಡಿಕೊಳ್ಳುವುದು ಈಗ ಕಾಮನ್ ವಿಷಯವಾಗಿದೆ.

    Read more..


  • ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಆಗ್ರಹ..!

    IMG 20241001 WA0006

    ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ! ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ

    Read more..


  • ZELIO: ಅತೀ ಕಡಿಮೆ ಬೆಲೆಗೆ ರಿವರ್ಸ್ ಗೇರ್‌ನ ಎಲೆಕ್ಟ್ರಿಕ್ ಸ್ಕೂಟರ್, ಬರೋಬ್ಬರಿ 100 km ಮೈಲೇಜ್

    IMG 20241001 WA0005

    ನೀವು ರಿವರ್ಸ್ ಗೇರ್ ಹೊಂದಿರುವ ಬಜೆಟ್‌ಗೆ ಸೂಕ್ತವಾದ ಎಲೆಕ್ಟ್ರಿಕ್ ಸ್ಕೂಟರ್(e-scooter) ಹುಡುಕುತ್ತಿದ್ದರೆ, ಝೆಲಿಯೊ(ZELIO) ನಿಮಗೆ ಸರಿಯಾದ ಆಯ್ಕೆ. ಈ ಹೊಸ ಸ್ಕೂಟರ್ 100 ಕಿಮೀ ವರೆಗೆ ಒಂದೇ ಚಾರ್ಜ್‌ನಲ್ಲಿ ಸಾಗುತ್ತದೆ ಮತ್ತು ಅದರ ವಿನ್ಯಾಸ ನಿಜಕ್ಕೂ ಆಕರ್ಷಕವಾಗಿದೆ. Zelio Ebikes mystery:// ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ಉತ್ತೇಜಕ ಆವಿಷ್ಕಾರಗಳಿಗೆ ಸಾಕ್ಷಿಯಾಗಿದೆ ಮತ್ತು ಸ್ವದೇಶಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರಾದ (ZELIO) ತ್ವರಿತವಾಗಿ ಎಳೆತವನ್ನು ಪಡೆಯುತ್ತಿದೆ. ತನ್ನ ನವೀನ ವಿನ್ಯಾಸಗಳು ಮತ್ತು ಸುಧಾರಿತ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿದೆ, ಝೆಲಿಯೊ

    Read more..


  • ಗುಡ್ ನ್ಯೂಸ್ : ಈ ಜಿಲ್ಲೆಯ ರೈತರ ಸರ್ಕಾರಿ ಕೃಷಿ ಭೂಮಿಗೆ ಪೋಡಿ ಭಾಗ್ಯ: ಕೃಷ್ಣ ಬೈರೇಗೌಡ

    IMG 20241001 WA0004

    ರಾಜ್ಯದ 59 ಸಾವಿರ ಸರ್ವೆ ನಂಬರ್‌ಗಳ (Survey Numbers) ಸರ್ಕಾರಿ ಭೂಮಿಯನ್ನು ಪೋಡಿ ಮಾಡಲು ಅಗತ್ಯವಾದ ದಾಖಲೆಗಳನ್ನು ಸಿದ್ಧಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಹಾಸನದಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಅರ್ಹ ಭೂಮಿಹೀನರಿಗೆ ಸ್ವಂತ ಜಮೀನು ಸಿಗುವ ನಿರೀಕ್ಷೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದಲ್ಲಿ ಸರ್ಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಭೂಮಿ ಪ್ರಮಾಣೀಕರಣ ಮತ್ತು ‘ಪೋಡಿ’ ಭಾಗ್ಯ ಯೋಜನೆ

    Read more..


  • ಕೇಂದ್ರದಿಂದ ಈ ರೈತರಿಗೆ ಸಿಗಲಿದೆ ಪ್ರತಿ ತಿಂಗಳು 5000/- ರೂ. ಪಿಂಚಣಿ

    IMG 20241001 WA0003

    ಭಾರತದಲ್ಲಿ ರೈತರು ಮುಖ್ಯ ಆರ್ಥಿಕ ಶಕ್ತಿಯಾಗಿದ್ದಾರೆ. ಆದರೆ ಅನೇಕ ರೈತರು ತಮ್ಮ ಕೃಷಿ ಚಟುವಟಿಕೆಗಳಿಂದ ತೃಪ್ತಿಕರ ಆದಾಯವನ್ನು ಗಳಿಸಲು ಹೆಣಗಾಡುತ್ತಿದ್ದಾರೆ. ಅವರ ಆರ್ಥಿಕ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು “ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ”(PM Kisan Mandhana Yojana) ಎಂದು ಗುರುತಿಸಲ್ಪಟ್ಟ ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ರೈತರಿಗೆ ಪಿಂಚಣಿ(pension) ವ್ಯವಸ್ಥೆ ನೀಡುವ ಮೂಲಕ ಅವರ ನಿವೃತ್ತಿ ನಂತರ ಆರ್ಥಿಕ ಭದ್ರತೆಯನ್ನು ಖಾತ್ರಿಗೊಳಿಸಲು ಉದ್ದೇಶಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • HAL Recruitment : ಬೆಂಗಳೂರಿನ HAL ನಲ್ಲಿ ಉದ್ಯೋಗ ಅವಕಾಶ; ಈಗಲೇ ಅಪ್ಲೈ ಮಾಡಿ

    IMG 20241001 WA0002

    ಈ ವರದಿಯಲ್ಲಿ HAL ನೇಮಕಾತಿ 2024ರ (HAL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ – ಮೊದಲ ನಾಮಿಮೇಟ್

    IMG 20241001 WA0000

    ಮೊದಲ ವಾರದಲ್ಲಿಯೇ ನಾಮಿನೇಟ್ ಆದ ಚೈತ್ರ ಕುಂದಾಪುರ : ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಮೊದಲ ದಿನವೇ ಬಿಗ್‌ ಮನೆಯಲ್ಲಿ ಕಿತ್ತಾಟದ ಕಾವು ಜೋರಾಗಿದೆ. ನರಕವಾಸಿಗಳೀಗ ಸ್ವರ್ಗಕ್ಕೆ ಬಂದು ಕೆಲಸಗಾರರಾಗಿದ್ದಾರೆ. ರೂಲ್ಸ್‌ ಬ್ರೇಕ್‌ ಮಾಡಿದ ಆರೋಪ ನರಕವಾಸಿ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಉಗ್ರಂ ಮಂಜು ಹಣ್ಣನ್ನು ತೊಳೆದುಕೊಂಡು ಬರುವಂತೆ ಚೈತ್ರಾಗೆ ಹೇಳಿದ್ದಾರೆ. ಆದರೆ ತೊಳೆಯುವ ನಪದಲ್ಲಿ ಚೈತ್ರ ಅವರು ಹಣ್ಣನ್ನು ಕಚ್ಚಿ ನರಕಕ್ಕೆ ಎಸೆದರು. ಹೀಗೆ ರೂಲ್ಸ್ ಬ್ರೇಕ್ ಮಾಡಿದರೂ ಕೂಡ ಅಗ್ರುಮೆಂಟ್ ಮಾಡುತ್ತಾರೆ ಎಂದು

    Read more..


  • ನರಕವಾದ ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಭಾರಿ  ಶಿಕ್ಷೆ..!

    IMG 20241001 WA0001

    ಮೊದಲನೆಯ ದಿನವೇ ರೂಲ್ಸ್ ಬ್ರೇಕ್ ಮಾಡಿದ ಲಾಯರ್ ಜಗದೀಶ್ : ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11(Bigboss kannada season 11) ಮೊದಲನೆಯ ದಿನದಿಂದಲೇ ರೋಚಕತೆಯನ್ನು ಸೃಷ್ಟಿ ಮಾಡಿದೆ. ಬಿಗ್ ಬಾಸ್ ಮನೆಯಲ್ಲಿ ನರಕ ವಾಸಿಗಳು ಹಾಗೂ ಸ್ವರ್ಗ ವಾಸಿಗಳು ಎಂದು ವಿಂಗಡಿಸಲಾಗಿತ್ತು. ಸ್ವರ್ಗ ವಾಸಿಗಳಿಗೆ ಹಲವಾರು ಲಕ್ಸರಿ ಪದಾರ್ಥಗಳನ್ನು ನೀಡಿದ್ದರು. ಆದರೆ ಆ ಪದಾರ್ಥಗಳೆಲ್ಲವನ್ನು ಹಿಂತಿರುಗಿ ಬಿಗ್ ಬಾಸ್ ತೆಗೆದುಕೊಳ್ಳಲು ಕಾರಣ ಏನು ಎಂಬುದನ್ನು ಈ ವರದಿಯ ಮೂಲಕ

    Read more..