Author: Editor in Chief
7th Pay Commission: ಬಂಪರ್ ಗುಡ್ ನ್ಯೂಸ್..! ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಸಿಎಂ ಭರವಸೆ!

7ನೇ ರಾಜ್ಯ ವೇತನ ಆಯೋಗ(7th pay commission)ದ ವರದಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಹೊಸ ಸುದ್ದಿಯನ್ನು ನಡೆಯುತ್ತಾರೆ. ಸರಕಾರಿ ನೌಕರರ ಬೇಡಿಕೆಗಳ ಬಗ್ಗೆ ಸರಕಾರ ಸದಾ ಸಕಾರಾತ್ಮಕ ನಿಲುವು ತಳೆದಿದೆ ಎಂದು ಸಿಎಂ ಭರವಸೆ ನೀಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಪಿಂಚಣಿ…
Categories: ಸಾರ್ವಜನಿಕ ಮಾಹಿತಿGruhalakshmi: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಈ ಮಹಿಳೆಯರಿಗೆ ಜಮಾ..!

ಕರ್ನಾಟಕ ರಾಜ್ಯ ಸರ್ಕಾರವು ಪರಿಚಯಿಸಿದ ಗೃಹ ಲಕ್ಷ್ಮಿ ಯೋಜನೆ(Gruhalakshmi scheme)ಯು ಅಗತ್ಯವಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ಕುಟುಂಬದ ಮುಖ್ಯಸ್ಥ ಮಹಿಳೆಗೆ ಮಾಸಿಕ 2000 ರೂ. ಭತ್ಯೆ ಪಡೆದುಕೊಳ್ಳುವ ಅವಕಾಶವನ್ನು ಈ ಯೋಜನೆ ನೀಡುತ್ತಾ ಬಂದಿದೆ. ಗೃಹ ಲಕ್ಷ್ಮಿ ಯೋಜನೆ ಜಾರಿಯಾಗಿರುವುದರಿಂದ ರಾಜ್ಯವು ಸಂತಸಗೊಂಡಿರುವ ಈ ಸಮಯದಲ್ಲಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿಯ ಹಣ ಬಾರದಿರುವುದು ಕೆಲ ಮಹಿಳೆಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಗೃಹಲಕ್ಷ್ಮಿ ಯೋಜನೆಯ ಹೆಚ್ಚಿನ ಫಲಾನುಭವಿಗಳು ಮಾಸಿಕ ಕರ್ನಾಟಕ ಸರ್ಕಾರದಿಂದ ತಮ್ಮ ಪಾವತಿಗಳನ್ನು ಸ್ವೀಕರಿಸಿದರೆ,…
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್ : ಮೊಬೈಲ್ ನಲ್ಲೆ ಜಸ್ಟ್ ಈ ರೀತಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿ..!

ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್(Aadhaar card Update) ಮಾಡುವುದು ತುಂಬಾ ಸುಲಭ! ಮನೆಯಿಂದಲೇ ಕ್ಲಿಕ್ ಮಾಡಿ, ಕೆಲವೇ ನಿಮಿಷಗಳಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ. ಸೆಪ್ಟೆಂಬರ್ 14 ರಂದು ಆಧಾರ್ ನವೀಕರಿಸಲು(Aadhar Update) ಗಡುವು ಸಮೀಪಿಸುತ್ತಿದ್ದಂತೆ, ಅನೇಕ ಜನರು ತಮ್ಮ ವಿವರಗಳನ್ನು ಪ್ರಸ್ತುತ ಎಂದು ಖಚಿತಪಡಿಸಿಕೊಳ್ಳಲು ಧಾವಿಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ನವೀಕರಿಸದಿದ್ದರೆ, ಇದೀಗ ಅದನ್ನು ಮಾಡಲು ಸಮಯ. ಅದೃಷ್ಟವಶಾತ್, ನಿಮ್ಮ ಮೊಬೈಲ್ ಫೋನ್…
Categories: ಟೆಕ್ & ಆಟೋಕೇಂದ್ರದ ಹೊಸ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಮಾಹಿತಿ!

ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಹಾಕಲು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನ (scholarship) ಯೋಜನೆಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಮುಖವಾದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹನ್ (Pradhan Mantri Ucchatar Shiksha Protsahan) ಇತ್ತೀಚಿನ ಉನ್ನತ ಶಿಕ್ಷಣದ ದ್ವಾರ ತೆರೆಯುತ್ತಿದೆ. 12,000 ರೂ. ರಿಂದ 20,000 ರೂಪಾಯಿಗಳ ವಿದ್ಯಾರ್ಥಿವೇತನದೊಂದಿಗೆ, ನಿಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಇದು ಒಂದು ಅದ್ಭುತ ಅವಕಾಶ. ಇನ್ನಷ್ಟು ಮಾಹಿತಿಗಾಗಿ, ಈ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಉದ್ಯೋಗ & ಶಿಕ್ಷಣMpox virus : ಎಲ್ಲೆಡೆ ಭಾರಿ ಹರಡುತ್ತಿದೆ ಮಂಕಿ ಫಾಕ್ಸ್, ಎಚ್ಚರಿಕೆ..! ಕೊರೋನ ನಂತರ mpox ಸರದಿ

ಕೊರೋನಾ ನಂತರ ಮತ್ತೊಂದು ಸೋಂಕು, ಇದೀಗ MPOX ಸರದಿ! ಯಾವುದು ಈ ವೈರಸ್, ಲಕ್ಷಣಗಳೇನು? ಕೆಲವು ಸಮಯದ ಹಿಂದೆ ಕೊರೋನಾ ಎಂಬ ಮಹಾ ಮಾರಿ ಸೋಂಕು ಇಡೀ ಪ್ರಪಂಚವನ್ನೇ ಅವರಿಕೊಂಡಿತ್ತು. ಈ ಒಂದು ಕೊರೋನಾ (Corona )ಎಂಬ ವೈರಸ್ ನಿಂದ ಬಹಳಷ್ಟು ಕಷ್ಟ ನೋವುವನ್ನು ಎದುರಿಸಿದ್ದು ಆಯಿತು. ಅಷ್ಟೇ ಅಲ್ಲದೆ ಸಾವಿರ ಸಾವಿರ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು. ಹಾಗೆಯೇ ದೇಶದ ಮೇಲೆ ದೊಡ್ಡ ಪ್ರಮಾಣದ ಹೊಡೆತ ಬಿದ್ದು ಹಲವಾರು ತೊಂದರೆಗಳು ಎದುರಾಗಿವೆ. ಈಗಷ್ಟೇ ಕೊರೋನಾ ಎಂಬ…
Categories: ಸಾರ್ವಜನಿಕ ಮಾಹಿತಿPradhan Mantri Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆ ಪಡೆಯಲು ಹೀಗೆ ಅಪ್ಲೈ ಮಾಡಿ..!

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0, ಅರ್ಜಿ ಸಲ್ಲಿಸಲು ಅನುಮೋದನೆ. ಇಂದು ಹಲವಾರು ಜನರು ಬಾಡಿಗೆ ಮನೆ ಅಥವಾ ಸಣ್ಣ ಪುಟ್ಟ ಗುಡಿಸಲುಗಳಲ್ಲಿ ವಾಸವಿದ್ದಾರೆ. ಮಳೆಯಿಂದ ಹಾನಿ ಅಥವಾ ಇನ್ನಾವುದೇ ತೊಂದರೆಗಳು ಉಂಟಾದಾಗ ವಾಸವಿರಲು ಬಹಳ ಕಷ್ಟ ಪಡುತ್ತಾರೆ. ತಮ್ಮ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ದಿನವಿಡಿ ದುಡಿದು ಹಣ ಕೂಡಿಟ್ಟುಕೊಳ್ಳುತ್ತಾರೆ. ತಮಗೆ ಒಂದು ಸ್ವಂತ ಮನೆ ಇರಲು ಇಷ್ಟ ಪಡುತ್ತಾರೆ. ಅಂತಹವರು ಇನ್ನು ಚಿಂತಿಸುವ ಅವಶ್ಯಕತೆ ಇಲ್ಲ ಏಕೆಂದರೆ ಕೇಂದ್ರ ಸರ್ಕಾರದಿಂದ ಗೂಡ್ ನ್ಯೂಸ್…
Categories: ಸಾರ್ವಜನಿಕ ಮಾಹಿತಿರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 15,428 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದು ಅನುಮೋದನೆ..!

ಕರ್ನಾಟಕದಲ್ಲಿ ಹುದ್ದೆಗಳ ಭರ್ತಿಗೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಮತ್ತು 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಹೌದು ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳ ಭರ್ತಿಗೆ ಹೆಚ್ಚಿನ ಗಮನ ಹರಿಸುತ್ತಿದೆ, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮಹತ್ವದ ಘೋಷಣೆ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿಬ್ಯಾಂಕ್ ಲೋನ್ & EMI ಕಟ್ಟವ ಗ್ರಾಹಕರಿಗೆ ಹೊಸ ರೂಲ್ಸ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಿಮ್ಮ ಲೋನ್ ಬಾಕಿ ಇದೆಯಾ? ಇನ್ನು EMI ಪಾವತಿ ಬಾಕಿ ಇದ್ದಲ್ಲಿ, ಸುದ್ದಿಯನ್ನು ಪೂರ್ತಿಯಾಗಿ ಓದಿ. ಇಂದು ಎಲ್ಲರೂ ತಮ್ಮ ತಮ್ಮ ಜೀವನ ಉತ್ತಮ ರೀತಿಯಲ್ಲಿ ನಡೆಯಲು ದುಡಿದು ಹಣ ಸಂಪಾದನೆ ಮಾಡುತ್ತಾರೆ. ಆದರೂ ಕೆಲವೊಂದು ಸಮಯದಲ್ಲಿ ತಾವು ದುಡಿದ ಹಣ ತಮ್ಮ ಜೀವನಕ್ಕೆ ಅಥವಾ ಇನ್ನಾವುದೇ ಖರ್ಚು ವೆಚ್ಚಗಳಿಗೆ ಸಾಕಾಗದಾಗ ಸಾಲದ ಮೊರೆ ಹೋಗುತ್ತಾರೆ. ಅದಕ್ಕಾಗಿ ಹಲವಾರು ರೀತಿಯ ಸಾಲ ಸೌಲಭ್ಯ (Loan) ಪಡೆಯುತ್ತಾರೆ. ಹೀಗೆ ಪಡೆದ ಸಾಲ ಸೌಲಭ್ಯ ತೀರಿಸಲು ಆಗದೆ ದುಃಖ ಪಡುತ್ತಾರೆ.…
Categories: ಸಾರ್ವಜನಿಕ ಮಾಹಿತಿಅತೀ ಕಮ್ಮಿ ಬೆಲೆಗೆ 35 ಕಿ.ಮೀ ಮೈಲೇಜ್ ನೀಡುವ ಹೊಸ ಕಾರ್ ಬಿಡುಗಡೆ!

ಹೊಸ ಕಾರು(Car) ಹುಡುಕುತ್ತಿದ್ದೀರಾ? ಎರಡು ಕುಟುಂಬಗಳು ಸುಲಭವಾಗಿ ಪ್ರಯಾಣಿಸಬಹುದಾದ, 35 ಕಿಮೀ ಮೈಲೇಜ್ ನೀಡುವ ಕಾರುಗಳನ್ನು ಇಷ್ಟಪಡುತ್ತೀರಾ? ನಿಮ್ಮ ಹುಡುಕಾಟ ಇಲ್ಲಿಗೆ ಅಂತ್ಯವಾಗಿದೆ! ಭಾರತದಲ್ಲಿ MPV(Multipurpose Vehicles) ಯಾವಾಗಲೂ ಜನಪ್ರಿಯವಾಗಿದ್ದರೂ, ಈಗ ಅವು ಮತ್ತಷ್ಟು ಜನಪ್ರಿಯವಾಗುತ್ತಿವೆ. ಮಾರುತಿ ಎರ್ಟಿಗಾ (Maruti Ertiga) ಮತ್ತು ರೆನಾಲ್ಟ್ ಟ್ರೈಬರ್(Renault Triber) ನಂತಹ ಕಾರುಗಳು ತಮ್ಮ ಬೆಲೆ ಮತ್ತು ಮೈಲೇಜ್ನಿಂದ ಜನರನ್ನು ಆಕರ್ಷಿಸುತ್ತಿವೆ. ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Topics
Latest Posts
- IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ















