Author: Editor in Chief
-
ಅತೀ ಕಮ್ಮಿ ಬೆಲೆಯಲ್ಲಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಬಡವರ ಬಜೆಟ್ಗೆ ತಕ್ಕಂತೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಬರಲಿದೆ. ಓಲಾ, ಈಥರ್ನಂತಹ ದೊಡ್ಡ ಕಂಪನಿಗಳ ಜೊತೆಗೆ, ಲೂನಾ(Luna) ಮತ್ತು ಕೈನೆಟಿಕ್ನಂತಹ ಪ್ರಸಿದ್ಧ ಬ್ರಾಂಡ್ಗಳು ಸಹ ಇಲಿಟಿಕ್ ವಾಹನಗಳಲ್ಲಿ ಸಕ್ರಿಯವಾಗಿವೆ. ಇದೀಗ, LML ಕಂಪನಿಯು ಮೂರು ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಮೂಲಕ ಭಾರತೀಯ ಮಾರುಕಟ್ಟೆಗೆ ಮರಳುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ
Categories: ಕರ್ನಾಟಕ ಸುದ್ದಿ -
ಶಾಲಾ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್..! ವೇತನ ಪಾವತಿ!

ಪ್ರಾಥಮಿಕ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್, ವೇತನ(payment) ಪಾವತಿಯ ಬಗ್ಗೆ ಮಾಹಿತಿ, ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ..! ಇಂದು ಕನ್ನಡ ಶಾಲೆಗಳು ನಶಿಸುತ್ತಿವೆ. ಕನ್ನಡ ಶಾಲೆಗಳಲ್ಲಿ (Government schools) ಕಲಿಯುವ ಮಕ್ಕಳ ಸಂಖ್ಯೆ ಬಹಳ ಕಡಿಮೆಯಾಗಿದೆ. ಹಾಗೆಯೇ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆಯು ಬಹಳ ಕಡಿಮೆಯಾಗಿದೆ. ಇಂದು ಅನೇಕ ಜನರು ಖಾಸಗಿ ಶಾಲೆಗಳತ್ತ ತೆರಳುತ್ತಿದ್ದಾರೆ. ಅಲ್ಪ ಸ್ವಲ್ಪ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿದ್ದರೂ ಅಲ್ಲಿ ಕಲಿಸುವವರ ಶಿಕ್ಷಕರ ಸಂಖ್ಯೆ ಬಹಳ ವೀರಳವಾಗಿದೆ. ಆದರೂ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರು
Categories: ಸಾರ್ವಜನಿಕ ಮಾಹಿತಿ -
ಇಪಿಎಫ್ : ಸಂಬಳ ಮಿತಿ ಹೆಚ್ಚಳ; ನಿವೃತ್ತಿ ವೇಳೆ ಎಷ್ಟು ಹಣ ಸಿಗುತ್ತೆ ಗೊತ್ತಾ..?

ನೀವು ಇಪಿಎಫ್ ವಿತರಣೆಯನ್ನು ಹೇಗೆ ಬದಲಾಯಿಸಬಹುದು: 21,000 ರೂ ವೇತನ ಮಿತಿ ತರುವ ಪರಿಣಾಮಗಳು: ಈಪಿಎಫ್ಒ (Employees’ Provident Fund Organisation) ತಮ್ಮ ಸದಸ್ಯರ ಅನುಕೂಲಕ್ಕಾಗಿ ನಿರಂತರ ಸುಧಾರಣೆಗಳನ್ನು ಮಾಡುತ್ತಿದೆ. ಇದರಲ್ಲಿ ಒಂದು ಪ್ರಮುಖ ಅಭಿವೃದ್ಧಿ, ಇಪಿಎಫ್ (EPF) ಕಾರ್ಯಗಳನ್ನು ಆನ್ಲೈನ್ ಮೂಲಕ ಸುಲಭವಾಗಿ ನಿರ್ವಹಿಸುವ ವ್ಯವಸ್ಥೆ. ಜೊತೆಗೆ, ಇತ್ತೀಚಿನ ಮಾರ್ಪಾಡುಗಳು ಮತ್ತು ಪ್ರಸ್ತಾಪಿತ ಕ್ರಮಗಳು ಉದ್ಯೋಗಿಗಳ ಹಿತಚಿಂತನೆಗೆ ಸಂಬಂಧಿಸುತ್ತವೆ, ಅದರಲ್ಲೂ ಇಪಿಎಫ್ನಲ್ಲಿ (EPF) ವಿತರಣಾ ಪ್ರಕ್ರಿಯೆ ಮತ್ತು ವೇತನ ಮಿತಿಯನ್ನು ಹೆಚ್ಚಿಸುವದನ್ನು ಸಮೀಕ್ಷಿಸಲಾಗುತ್ತಿದೆ. ಇದೇ ರೀತಿಯ
Categories: ಸಾರ್ವಜನಿಕ ಮಾಹಿತಿ -
ಅ. 1 ರಿಂದ ಸುಕನ್ಯಾ ಸಮೃದ್ಧಿ ಯೋಜನೆಯ ಈ ನಿಯಮಗಳಲ್ಲಿ ಬದಲಾವಣೆ.!

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana)ಯಲ್ಲಿ ಬದಲಾವಣೆಗಳಾಗುತ್ತಿವೆ. ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತಿವೆ. ಈ ಯೋಜನೆಯಲ್ಲಿ ಹಣ ಹೂಡಿದವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸುಕನ್ಯಾ ಸಮೃದ್ಧಿ ಯೋಜನೆ (SSY) ಭಾರತ ಸರ್ಕಾರದ ಬೇಟಿ ಬಚಾವೋ-ಬೇಟಿ ಪಡಾವೋ (Beti Bachao-Beti Padao) ಅಭಿಯಾನದ ಭಾಗವಾಗಿ, ಹೆಣ್ಣು
Categories: ಸಾರ್ವಜನಿಕ ಮಾಹಿತಿ -
Scholarship : ಪದವಿ ವಿದ್ಯಾರ್ಥಿಗಳಿಗೆ ಕೇಂದ್ರದ 5 ಬೆಸ್ಟ್ ವಿದ್ಯಾರ್ಥಿವೇತನ.! ಇಲ್ಲಿದೆ ಡೀಟೇಲ್ಸ್!

ಭಾರತದಲ್ಲಿ ಶಿಕ್ಷಣದ ವೆಚ್ಚವು ಅನೇಕ ಕುಟುಂಬಗಳಿಗೆ ಹೆಚ್ಚುತ್ತಿರುವ ಕಾಳಜಿಯಾಗಿದೆ, ವಿಶೇಷವಾಗಿ ಉನ್ನತ ಶಿಕ್ಷಣಕ್ಕೆ ಬಂದಾಗ. ಬೋಧನೆ, ಸಮವಸ್ತ್ರ ಮತ್ತು ಪುಸ್ತಕಗಳಿಗಾಗಿ ಹೆಚ್ಚುತ್ತಿರುವ ವೆಚ್ಚಗಳು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಕಷ್ಟಕರವಾಗಿಸಿದೆ. ಇದನ್ನು ಪರಿಹರಿಸಲು, ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರವು ಹಲವಾರು ವಿದ್ಯಾರ್ಥಿವೇತನ ಯೋಜನೆಗಳನ್ನು ಪರಿಚಯಿಸಿದೆ, ಹಣದ ಕೊರತೆಯಿಂದಾಗಿ ಯಾವುದೇ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿಲ್ಲಿಸಬಾರದು ಎಂದು ಖಚಿತಪಡಿಸಿಕೊಳ್ಳುತ್ತಾರೆ. ಆದರಿಂದ 2024 ರಲ್ಲಿ ಲಭ್ಯವಿರುವ ಐದು ಅತ್ಯುತ್ತಮ ವಿದ್ಯಾರ್ಥಿವೇತನ(scholarship)
Categories: ಉದ್ಯೋಗ & ಶಿಕ್ಷಣ -
ಹೊರಗುತ್ತಿಗೆ ನೌಕರರಿಗೆ ಬಂಪರ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ಇಲ್ಲಿದೆ ಮಾಹಿತಿ

ಸರ್ಕಾರದಿಂದ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ, ಏಜೆನ್ಸಿ ಬದಲಿಗೆ ವಿವಿಧೋದ್ದೇಶ ಸಹಕಾರ ಸಂಘಗಳ ಸ್ಥಾಪನೆ. ಇದೀಗ ರಾಜ್ಯ ಸರ್ಕಾರದಿಂದ (state government) ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಸರ್ಕಾರವು ಹೊರಗುತ್ತಿಗೆಯ ನೌಕರರ ಬಗ್ಗೆ ಗಮನ ಹರಿಸಿ ಅವರ ಉಳಿತಿಗಾಗಿ ಹಲವು ರೂಪು ರೆಷೆಗಳನ್ನು ಮಾಡಲಾಗಿದೆ. ಮುಖ್ಯವಾಗಿ ರಾಜ್ಯ ಸರ್ಕಾರದ ಈ ಒಂದು ಉದ್ದೇಶ ಹೊರಗುತ್ತಿಗೆಯ ನೌಕರರಿಗೆ (Outsourced employees) ಬಹಳ ಸಹಾಯವಾಗಲಿದೆ. ಈ ಒಂದು ಬದಲಾವಣೆ ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ
Categories: ಸಾರ್ವಜನಿಕ ಮಾಹಿತಿ -
Infosys Scholarship : ಬರೋಬ್ಬರಿ 1 ಲಕ್ಷ ರೂಪಾಯಿ ನೇರವಾಗಿ ಖಾತೆಗೆ ಬರುವ ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಿ!

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ (Infosys Foundation STEM Stars Scholarship) ಗೆ ಅರ್ಜಿ ಅಹ್ವಾನ. ರೂ 1 ಲಕ್ಷದ ವರೆಗೂ ಸಿಗಲಿದೆ ಸ್ಕಾಲರ್ಶಿಪ್. ಇಂದು ನಮ್ಮ ಭಾರತ (India) ಶೈಕ್ಷಣಿಕವಾಗಿಯೂ ಕೂಡ ಮುಂದುವರಿಯುತ್ತಾ ಬರುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನ (Scholarship) ಎಂಬುದು ಬಹಳ ಸಹಕಾರಿ ಅಂಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಸ್ಕಾಲರ್ಶಿಪ್ ಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆರ್ಥಿಕವಾಗಿ ಯಾವುದೇ ತೊಂದರೆಯಾಗುವುದು ಕಡಿಮೆಯಾಗುತ್ತದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳ
Categories: ಉದ್ಯೋಗ & ಶಿಕ್ಷಣ -
ಪೋಸ್ಟ್ ಆಫೀಸ್ ನ ಈ ಉಳಿತಾಯ ಯೋಜನೆಯಲ್ಲಿ ಸಿಗಲಿದೆ 30 ಲಕ್ಷ ರೂಪಾಯಿ

ಅಂಚೆ ಕಛೇರಿ (Post office) ಗ್ರಾಮೀಣ ಸುರಕ್ಷಾ ಯೋಜನೆಯು (Gram Suraksha Yojana) ಭಾರತೀಯ ಅಂಚೆ ಇಲಾಖೆಯು ಪ್ರಾರಂಭಿಸಿರುವ ಒಂದು ಅನನ್ಯ ಹೂಡಿಕೆ ಯೋಜನೆಯಾಗಿದ್ದು, ಪ್ರಾಥಮಿಕವಾಗಿ ಗ್ರಾಮೀಣ ನಾಗರಿಕರನ್ನು ಗುರಿಯಾಗಿರಿಸಿಕೊಂಡಿದೆ. ಸಣ್ಣ, ನಿಯಮಿತ ಹೂಡಿಕೆಗಳ ಮೂಲಕ ಗಣನೀಯ ಉಳಿತಾಯವನ್ನು ಸಾಧಿಸಲು ವ್ಯಕ್ತಿಗಳಿಗೆ ಸಹಾಯ ಮಾಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯು ಹಣಕಾಸಿನ ಭದ್ರತೆಯನ್ನು ಉತ್ತೇಜಿಸುತ್ತದೆ, ಭಾಗವಹಿಸುವವರು ತಮ್ಮ ಭವಿಷ್ಯವನ್ನು ಖಾತರಿಪಡಿಸಿದ ಆದಾಯದೊಂದಿಗೆ ಸುರಕ್ಷಿತವಾಗಿರಿಸಲು ಅನುವು ಮಾಡಿಕೊಡುತ್ತದೆ. ಯೋಜನೆಯ ವಿಶ್ಲೇಷಣೆ ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ವಿವರ
Categories: ಸಾರ್ವಜನಿಕ ಮಾಹಿತಿ -
PM Awas Yojana : ಸ್ವಂತ ಮನೆ ಕಟ್ಟಲು ಕೇಂದ್ರ ದಿಂದ ₹1.2 ಲಕ್ಷ ರೂಪಾಯಿ ಪಡೆಯಿರಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana)ಯಡಿ ಸರ್ಕಾರವು ₹1.2 ಲಕ್ಷದವರೆಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡುತ್ತಿದೆ. ಆದರೆ, ನೀವು ಈ ₹1.2 ಲಕ್ಷದ ಮನೆ ನಿರ್ಮಾಣ ಸಹಾಯಕ್ಕೆ ಅರ್ಹರಾಗಿದ್ದೀರಾ? ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಎಂಬುದು
Categories: ಸರ್ಕಾರಿ ಯೋಜನೆಗಳು
Hot this week
-
1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು
-
ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?
-
KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.
-
“ನನ್ನ ಮನೆ” ಯೋಜನೆ: ಬಾಡಿಗೆ ಮನೆಯಲ್ಲಿರುವವರಿಗೆ ಸ್ವಂತ ಮನೆ ಪಡೆಯಲು ಅವಕಾಶ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?
-
PM Kisan Update: ₹6,000 ಪಡೆಯಲು ಹೊಸ ಅವಕಾಶ – ಕೇಂದ್ರ ಸರ್ಕಾರದಿಂದ ಸೂಚನೆ, ಅರ್ಜಿ ಪ್ರಕ್ರಿಯೆ ಶುರು! ಹೀಗೆ ಅಪ್ಲೈ ಮಾಡಿ.
Topics
Latest Posts
- 1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು

- ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?

- KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.

- “ನನ್ನ ಮನೆ” ಯೋಜನೆ: ಬಾಡಿಗೆ ಮನೆಯಲ್ಲಿರುವವರಿಗೆ ಸ್ವಂತ ಮನೆ ಪಡೆಯಲು ಅವಕಾಶ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?

- PM Kisan Update: ₹6,000 ಪಡೆಯಲು ಹೊಸ ಅವಕಾಶ – ಕೇಂದ್ರ ಸರ್ಕಾರದಿಂದ ಸೂಚನೆ, ಅರ್ಜಿ ಪ್ರಕ್ರಿಯೆ ಶುರು! ಹೀಗೆ ಅಪ್ಲೈ ಮಾಡಿ.


