Author: Editor in Chief
Loan scheme: ಕೇಂದ್ರ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ 50,000/- ರೂ. ವರೆಗೆ ಸಾಲ ಸೌಲಭ್ಯ

ಬೀದಿ ಬದಿ ವ್ಯಾಪಾರ ಮತ್ತು ಸಣ್ಣ ಪುಟ್ಟ ವ್ಯಾಪಾರಗಳನ್ನು ಮಾಡುವ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ (low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ…
Categories: ಸಾರ್ವಜನಿಕ ಮಾಹಿತಿBanking Recruitment 2024: 11 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 4455 ಹುದ್ದೆಗಳ ಭರ್ಜರಿ ನೇಮಕಾತಿ!

ಈ ವರದಿಯಲ್ಲಿ IBPS Specialist Officer Recruitment 2024 ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಬರೋಬ್ಬರಿ 83 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ನಾ ಹೊಸ ಸ್ಕೀಮ್ ಗೆ ಮುಗಿಬಿದ್ದ ಜನ!

ಗುಡ್ ನ್ಯೂಸ್, ಪೋಸ್ಟ್ ಆಫೀಸ್ ನಲ್ಲಿ 3,500 ರೂ ಠೇವಣಿ ಮಾಡಿದರೆ ದೊಡೆಯುತ್ತದೆ 83 ಲಕ್ಷ. ಭಾರತದಲ್ಲಿ ಹೂಡಿಕೆದಾರರಿಗೆ ವ್ಯಾಪಕ ಶ್ರೇಣಿಯ ಠೇವಣಿ(invest) ಮತ್ತು ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಿವೆ (post office investment schemes). ಈ ಪೋಸ್ಟ್ ಆಫೀಸ್ ಹೂಡಿಕೆಗಳು ಹೆಚ್ಚಿನ ಬಡ್ಡಿದರ ಮತ್ತು ತೆರಿಗೆ ಪ್ರಯೋಜನಗಳನ್ನು ಒದಗಿಸುವ ಹಲವಾರು ಉಳಿತಾಯ ಯೋಜನೆಗಳನ್ನು ಒಳಗೊಂಡಿವೆ ಮತ್ತು ಮುಖ್ಯವಾಗಿ, ಭಾರತ ಸರ್ಕಾರದ ಸಾರ್ವಭೌಮ ಖಾತರಿಯನ್ನು ಹೊಂದಿರುತ್ತದೆ. ಬಡ್ಡಿ ದರಗಳು(interest rates), ಪ್ರಮುಖ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು, ಅಧಿಕಾರಾವಧಿ…
Categories: ಸಾರ್ವಜನಿಕ ಮಾಹಿತಿUPIನಲ್ಲಿ ಹಣ ಕಳುಹಿಸುವ 90% ಜನರಿಗೆ ಈ ಮಾಹಿತಿ ಗೊತ್ತಿಲ್ಲ, ತಪ್ಪದೇ ಓದಿ.!

ಡಿಜಿಟಲ್ ಪೇಮೆಂಟ್ಗಳಲ್ಲಿ ತಪ್ಪಾಗಿ ಹಣ ವರ್ಗಾವಣೆ: ಪರಿಹಾರಕ್ಕಾಗಿ ಮಾರ್ಗದರ್ಶನ ಇಂದಿನ ಡಿಜಿಟಲ್ ಯುಗದಲ್ಲಿ ಫೋನ್ ಪೆ(PhonePe), ಪೇಟಿಎಂ, ಗೂಗಲ್ ಪೇ(Google pay) ಮುಂತಾದ UPI ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿಸುವುದು ಸಾಮಾನ್ಯ ಸಂಗತಿಯಾಗಿ ಬೆಳೆದಿದೆ. ಆದರೆ, ಇಂಥ ಡಿಜಿಟಲ್ ವಹಿವಾಟುಗಳಲ್ಲಿ ಕೆಲವು ಸಂದರ್ಭಗಳಲ್ಲಿ ತಕ್ಷಣವೇ ಹಣವನ್ನು ತಪ್ಪಾಗಿ ಬೇರೆಯವರಿಗೆ ಕಳುಹಿಸುವ ಯಡವಟ್ಟುಗಳು ಸಂಭವಿಸಬಹುದು. ಇಂತಹ ಸಂದರ್ಭಗಳಲ್ಲಿ, ಹಣವನ್ನು ಮರಳಿ ಪಡೆಯುವುದು ಅಸಾಧ್ಯವೆಂದು ಭಾವಿಸುವ ಅಗತ್ಯವಿಲ್ಲ. ಡಿಜಿಟಲ್ ಪೇಮೆಂಟ್ ಸೇವೆಗಳು, ಎನ್ಪಿಸಿಐ (National Payments Corporation of India)…
Categories: ಟೆಕ್ & ಆಟೋಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಕರೆಂಟ್ ಬಿಲ್ನಲ್ಲಿ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ!

ಗೃಹಜ್ಯೋತಿಯಿಂದ ಬಿಗ್ ಶಾಕ್, ಶೂನ್ಯ ಬರುತ್ತಿದ್ದ ಕರೆಂಟ್ ಬಿಲ್ ನಲ್ಲಿ ದಿಢೀರ್ ಏರಿಕೆ! ಗೃಹ ಜ್ಯೋತಿ ಯೋಜನೆಯು ಕರ್ನಾಟಕ ಸರ್ಕಾರದ (Karnataka government) ಐದು ಗ್ಯಾರಂಟಿ ಯೋಜನೆಗಳಲ್ಲಿ ಇದು ಕೂಡ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್(free current) ಅನ್ನು ಒದಗಿಸುತ್ತದೆ. ಇದರಿಂದ ಹಲವಾರು ಜನರು ತಮ್ಮ ತಮ್ಮ ಮನೆಯ ದೀಪಗಳನ್ನು ಬೆಳಗಿಸಿಕೊಂಡಿದ್ದಾರೆ. ಆದರೆ ಇದೀಗ ಗೃಹಜ್ಯೋತಿ (Gruhajyothi) ಯಿಂದ ಒಂದು ಬಿಗ್ ಶಾಕ್ ತಿಳಿದು ಬಂದಿದೆ.…
Categories: ಸಾರ್ವಜನಿಕ ಮಾಹಿತಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅಪ್ಲೈ ಮಾಡಿ

ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ(Health and family welfare department) 34,967 ಮಂಜೂರಾತಿ ಹುದ್ದೆಗಳ ಪೈಕಿ, 14,523 ಹುದ್ದೆಗಳು ಖಾಲಿ ಇರುವುದಾಗಿ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಈ ಮಾಹಿತಿ ಸಲ್ಲಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಕರ್ನಾಟಕ ಸುದ್ದಿವಿದ್ಯಾಸಿರಿ ಸ್ಕಾಲರ್ಶಿಪ್ | Vidyasiri Scholarship 2024-25 Apply Online @ssp.postmatric.karnataka.gov.in

ಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಉದ್ಯೋಗ & ಶಿಕ್ಷಣTeachers Recruitment: ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ (Government Schools) ನಿರ್ವಹಣೆಗೆ ಅಗತ್ಯವಿರುವ ಶಿಕ್ಷಕರ ಸಂಖ್ಯೆಯ ಕೊರತೆಯನ್ನು ಬಗೆಹರಿಸಲು, ರಾಜ್ಯ ಸರ್ಕಾರವು 12,000 ಶಿಕ್ಷಕರ ನೇಮಕಾತಿ (Teachers Recruitments) ಪ್ರಕ್ರಿಯೆಯನ್ನು ಆರಂಭಿಸಲು ಮುಂದಾಗಿದೆ. ಈ ನಿರ್ಣಯವು ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಕೇಂದ್ರಬಿಂದುವಾಗಿದೆ. ಸರ್ಕಾರದಿಂದ ಈ ಮಟ್ಟಿನ ಭರ್ತಿಯ ನಿರ್ಣಯವು, ಶಿಕ್ಷಕ ಹುದ್ದೆಗಾಗಿ ತುದಿಗಾಲಿನಲ್ಲಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಶುಭಸುದ್ದಿಯಾಗಿದೆ. ಖಾಲಿ ಹುದ್ದೆಗಳ ಭರ್ತಿಗೆ ಆಗುತ್ತಿರುವ ತೀವ್ರ ಒತ್ತಾಯದ ನಡುವೆ, ಈ ಹೊಸ ನೇಮಕಾತಿ (New recruitment)…
Categories: ಕರ್ನಾಟಕ ಸುದ್ದಿVivo Y58 5G ಫೋನ್ ಮೇಲೆ ಬರ್ಜರಿ ಡಿಸ್ಕೌಂಟ್ ಆಫರ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

ಕಂಪನಿಯು ಎರಡು ತಿಂಗಳ ಹಿಂದೆ Vivo Y58 5G ಅನ್ನು ಪರಿಚಯಿಸಿತ್ತು, ಅದರ ಬೆಲೆ ಈಗ ಕಡಿಮೆಯಾಗಿದೆ. Vivo ಕೆಲವು ಸಮಯದಿಂದ Y ಸರಣಿಯ ಸ್ಮಾರ್ಟ್ಫೋನ್ಗಳಿಗಾಗಿ ವಿಶೇಷ ತಂತ್ರವನ್ನು ಅಳವಡಿಸಿಕೊಳ್ಳುತ್ತಿದೆ. ಇದರ ಅಡಿಯಲ್ಲಿ ಬಿಡುಗಡೆಯಾದ ಕೆಲವು ತಿಂಗಳ ನಂತರ, Y ಸರಣಿಯ ಸಾಧನದ ಬೆಲೆಯನ್ನು ಕಡಿಮೆ ಮಾಡಲಾಗಿದೆ ಮತ್ತು ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲಾಗಿದೆ. ಕಂಪನಿಯು ಎರಡು ತಿಂಗಳ ಹಿಂದೆ Vivo Y58 5G ಅನ್ನು ಪರಿಚಯಿಸಿತ್ತು, ಅದರ ಬೆಲೆ ಈಗ ಕಡಿಮೆಯಾಗಿದೆ. 8GB +…
Categories: ಕರ್ನಾಟಕ ಸುದ್ದಿ
Hot this week
IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Topics
Latest Posts
- IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ















