Author: Editor in Chief
ವರಮಹಾಲಕ್ಷ್ಮಿ ಹಬ್ಬ ಯಾವಾಗ? ಮುಹೂರ್ತ ಪೂಜಾ ವಿಧಿ, ವಿಧಾನ ಮಹತ್ವ ತಿಳಿಯಿರಿ..!

ಶ್ರಾವಣ ಮಾಸವು ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಹಬ್ಬದಂತೆ. ಈ ಮಾಸದಲ್ಲಿ ಪ್ರತಿ ದಿನವೂ ಒಂದು ದೇವತೆಯ ಆರಾಧನೆ. ಈಶ್ವರ, ಮಂಗಳಗೌರಿ ಮತ್ತು ವರಲಕ್ಷ್ಮಿ ದೇವಿಯರು ವಿಶೇಷ ಪೂಜೆ ಪಡೆಯುತ್ತಾರೆ. ಆದರೆ, ಶ್ರಾವಣ ಶುಕ್ರವಾರಗಳು ಇನ್ನೂ ವಿಶೇಷ. ಹುಣ್ಣಿಮೆಯ ಹಿಂದಿನ ಶುಕ್ರವಾರ, ಅಂದರೆ ಆಗಸ್ಟ್ 16ರಂದು ವರಲಕ್ಷ್ಮಿ ವ್ರತವನ್ನು ಆಚರಿಸುವ ಮೂಲಕ, ಸಂಪತ್ತಿನ ದೇವಿಯಾದ ಲಕ್ಷ್ಮಿಯನ್ನು ಪೂಜಿಸುವ ಮೂಲಕ ಸುಖ-ಸಂತೋಷ, ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ಬನ್ನಿ ಹಾಗಿದ್ರೆ ಈ ವರದಿಯಲ್ಲಿ 2024 ರಲ್ಲಿ ಆಚರಿಸಲಾಗುವ ವರ ಮಹಾ ಲಕ್ಷ್ಮಿ ಪೂಜೆಯ ಮುಹೂರ್ತ,…
Categories: ಸಾರ್ವಜನಿಕ ಮಾಹಿತಿSubsidy Scheme: ತೋಟಗಾರಿಕೆ ಇಲಾಖೆಯ ವಿವಿಧ ಸಬ್ಸಿಡಿ ಮತ್ತು ಧನಸಹಾಯ ಪಡೆಯಲು ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) (National Horticulture mission ) ಯೋಜನೆ ರೈತರಿಗೆ ಬಹುಮುಖ ಸಹಾಯಧನ ನೀಡುತ್ತಿದೆ. ಕನ್ನಡ ರಾಜ್ಯದ ತೋಟಗಾರಿಕೆ ಇಲಾಖೆಯಿಂದ, ತೋಟಗಾರಿಕೆ ಬೆಳೆಯುವ ರೈತರಿಗೆ ವಿವಿಧ ಯಂತ್ರೋಪಕರಣಗಳಿಗೆ ಹಾಗೂ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು 2005ರಲ್ಲಿ ಕರ್ನಾಟಕದಲ್ಲಿ “ರಾಷ್ಟ್ರೀಯ ತೋಟಗಾರಿಕೆ ಮಿಷನ್” ಯೋಜನೆಯಡಿಯಲ್ಲಿ (NHM-…
Categories: ಸರ್ಕಾರಿ ಯೋಜನೆಗಳುಈ ಸ್ಕೀಮ್ನಲ್ಲಿ ಹೂಡಿಕೆ ಮಾಡಿ! 71 ಲಕ್ಷ ರೂಪಾಯಿ ಪಡೆಯಿರಿ! ಹೆಣ್ಣು ಮಗು ಇದ್ರೆ ತಪ್ಪದೇ ತಿಳಿದುಕೊಳ್ಳಿ..

ಹೆಣ್ಣು ಮಗಳ ಭವಿಷ್ಯಕ್ಕೆ ಉತ್ತಮ ಹೂಡಿಕೆ: 71 ಲಕ್ಷ ರೂಪಾಯಿ ಗಳಿಸುವ ಮಾರ್ಗ! ನಿಮ್ಮ ಹೆಣ್ಣು ಮಗಳ ಕನಸುಗಳನ್ನು ನನಸಾಗಿಸಿ! ಹೆಣ್ಣು ಮಗಳ ಜನನ ಒಂದು ಆಶೀರ್ವಾದ. ಅವರ ಭವಿಷ್ಯಕ್ಕೆ ಉತ್ತಮ ಹೂಡಿಕೆ(Invest ) ಮಾಡುವ ಆಸೆ ಪ್ರತಿಯೊಬ್ಬ ತಂದೆ-ತಾಯಿಯಲ್ಲೂ ಇರುತ್ತದೆ. ಸರ್ಕಾರವು ಒಂದು ಅದ್ಭುತ ಯೋಜನೆ ನೀಡಿದೆ. ಈ ಯೋಜನೆಯಲ್ಲಿ ಹೂಡಿಕೆ(Invest) ಮಾಡುವುದರಿಂದ ನಿಮ್ಮ ಮಗಳು ಓದು, ಮದುವೆ ಸೇರಿದಂತೆ ಅವಳ ಎಲ್ಲಾ ಕನಸುಗಳನ್ನು ನನಸಾಗಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 40,000 ಉಚಿತ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

ಹೀರೋ ಫಿನ್ಕಾರ್ಪ್ ರಮಣ್ ಕಾಂತ್ ಮುಂಜಾಲ್ ಸ್ಕಾಲರ್ಶಿಪ್ (Raman Kant Munjal Scholarship) ಅಡಿಯಲ್ಲಿ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ರೂ. ಗಳ ಸ್ಕಾಲರ್ಶಿಪ್. ಇಂದು ವಿದ್ಯೆಯನ್ನು ಕಲಿಯಬೇಕೆಂಬ ಆಸೆ ಎಲ್ಲರಿಗೂ ಇದೆ. ಆದರೆ ತಮಗಿಷ್ಟವಾದ ಕೋರ್ಸ್ ಗಳಲ್ಲಿ (course) ಅಧ್ಯಯನ ಮಾಡಲು ಆರ್ಥಿಕವಾಗಿ ಬೆಂಬಲ ಇಲ್ಲದಿರುವ ಕಾರಣ ಹಲವರು ತಮಗಿಷ್ಟವಾದ ವಿಷಯಗಳಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳನ್ನು (Scholarship) ಎದುರುನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ…
Categories: ಉದ್ಯೋಗ & ಶಿಕ್ಷಣಗೃಹಲಕ್ಷ್ಮಿ 2000/- ರೂಪಾಯಿ ಹಣ ಕೊನೆಗೂ ಜಮಾ..! ಈ ಜಿಲ್ಲೆಯ ಮಹಿಳೆಯರು ಜಮಾ ಚೆಕ್ ಮಾಡಿಕೊಳ್ಳಿ!

ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ರಾಜ್ಯದಲ್ಲಿ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಯೋಜನೆಯ ಹಣದಿಂದ ಮನೆಗೆ ಅತ್ಯಗತ್ಯವಾದ ವಸ್ತುಗಳನ್ನು ಖರೀದಿ ಮಾಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ನೀವು ನೋಡಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ 2000 ಹಣ ಈಗಾಗಲೇ ಮಹಿಳೆಯರಿಗೆ ಜಮಾ ಆಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿರೈತರಿಗೆ ಕಾಲುದಾರಿ ಹಾಗೂ ಬಂಡಿದಾರಿ ಕುರಿತು ಸಿಹಿ ಸುದ್ದಿ ನೀಡಿದ ಹೈಕೋರ್ಟ್!

ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಬಂಡಿದಾರಿ ಕಾಲು ದಾರಿ ಕುರಿತು ಆದೇಶ ಹೊರಡಿಸಿದ ಹೈಕೂರ್ಟ್! ರಾಜ್ಯ ಸರ್ಕಾರವು ರೈತರಿಗೆ(Farmers) ಇದೀಗ ಸಿಹಿಸುದ್ದಿಯನ್ನು ನೀಡಿದ್ದು, ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ (kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ (High court) ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿಯ ಸೌಲಭ್ಯ ಒದಗಿಸಿದ್ದು, ರೈತರು ತಮ್ಮ ಜಮೀನಿನ…
Categories: ಸರ್ಕಾರಿ ಯೋಜನೆಗಳುHero Vida V1: ಕಮ್ಮಿ ಬೆಲೆಯಲ್ಲಿ ಸಖತ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ.!

Hero Vida V1 ಎಲೆಕ್ಟ್ರಿಕ್ ಸ್ಕೂಟರ್ (Electric scooter) ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಆಗಿದ್ದು, ಶೈಲಿ, ಕಾರ್ಯಕ್ಷಮತೆ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಮನಬಂದಂತೆ ಮಿಶ್ರಣ ಮಾಡುತ್ತದೆ. ನೀವು ಎಲೆಕ್ಟ್ರಿಕ್ ಸ್ಕೂಟರ್ ಹುಡುಕಾಟದಲ್ಲಿ ಮಾರುಕಟ್ಟೆಯಲ್ಲಿದ್ದರೆ ಅದು ನಗರ ಪ್ರಯಾಣದ ಸುಲಭತೆ ಮತ್ತು ದೀರ್ಘ ಪ್ರಯಾಣಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದುವಂತಹ ಸ್ಕೂಟರ್ ಅನ್ನು ಹುಡುಕುತಿದ್ದರೆ ಅದಕ್ಕೆ Hero Vida V1 ನಿಮ್ಮ ಪರಿಪೂರ್ಣ ಹೊಂದಾಣಿಕೆ ಆಗಬಹುದು ಎಂದು ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿLPG Cylinder : ಸಿಲಿಂಡರ್ ಖರೀದಿ ಮೇಲೆ ಬಂಪರ್ ಆಫರ್ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸಿಲಿಂಡರ್ ಖರೀದಿ ಮೇಲೆ ಭರ್ಜರಿ ಆಫರ್: ಈ ರೀತಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದ್ರೆ ಸಿಗಲಿದೆ ಕ್ಯಾಶ್ ಬ್ಯಾಕ್! ಇತ್ತೀಚಿನ ದಿನಗಳಲ್ಲಿ ಜನರು ಸಾಂಪ್ರದಾಯಿಕ ಅಡುಗೆ ಉಪಕರಣಗಳಾದ ಇದ್ದಿಲು, ಕಟ್ಟಿಗೆಯನ್ನು ಬಳಸಿ ಮಾಡುವ ಅಡುಗೆ ವಿಧಾನವನ್ನು ಕ್ರಮೇಣ ಕಡಿಮೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಅರೋಗ್ಯದ ದೃಷ್ಟಿಯಿಂದ ಹಾಗೂ ಇವೆಲ್ಲವುದರ ಪೂರೈಕೆ ಕಡಿಮೆಯಾಗುತ್ತಿರುವುದರಿಂದ ಬಳಸಲು ಕಷ್ಟವಾಗುತ್ತಿದೆ. ಆದ್ದರಿಂದ ಜನರು ಗ್ಯಾಸ್ ಸಿಲಿಂಡರ್ಗಳ (gas cylinder) ಮೇಲೆ ಅವಲಂಬಿತರಾಗಿದ್ದಾರೆ. ಇನ್ನು ಗ್ಯಾಸ್ ಸಿಲಿಂಡರ್ಗಳನ್ನು ಬಳಸುವ ಜನರ ಸಂಖ್ಯೆ ಹೆಚ್ಚುಟ್ಟಿದ್ದು,…
Categories: ಸಾರ್ವಜನಿಕ ಮಾಹಿತಿಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ ಸಿಗುತ್ತೆ ಪ್ರತಿ ತಿಂಗಳು 5000 ರೂಪಾಯಿ.

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS) – 2024: ಬಡ್ಡಿ ದರ(interest rate), ಪ್ರಯೋಜನಗಳು ಮತ್ತು ಖಾತೆ ತೆರೆಯುವ ವಿಧಾನ ಅಂಚೆ ಕಚೇರಿ(Post office), ರಾಷ್ಟ್ರೀಕೃತ ಬ್ಯಾಂಕ್ಗಳಂತೆ, ಹಣ ಠೇವಣಿ ಮಾಡಲು ಮತ್ತು ವಹಿವಾಟು ನಡೆಸಲು ವಿಶ್ವಾಸಾರ್ಹ ಸ್ಥಳವಾಗಿದೆ ಎಂದು ಹಿರಿಯ ತಲೆಮಾರು ದೃಢವಾಗಿ ನಂಬುತ್ತಾರೆ. ದೇಶದಾದ್ಯಂತ ಇರುವ ಅಂಚೆ ಕಚೇರಿಗಳ ಶಾಖೆಗಳು, ವಿವಿಧ ಉಳಿತಾಯ ಯೋಜನೆಗಳೊಂದಿಗೆ, ಹೂಡಿಕೆದಾರರಿಗೆ ಆಕರ್ಷಕ ಆಯ್ಕೆಗಳನ್ನು ಒದಗಿಸಲಾಗಿದೆ. ಪ್ರಮುಖವಾದ ಸ್ಕೀಮ್, ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS) ಆಗಿದೆ.…
Categories: ಸಾರ್ವಜನಿಕ ಮಾಹಿತಿ
Hot this week
IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Topics
Latest Posts
- IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ















