Author: Editor in Chief
-
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿ -
ಗುಡ್ ನ್ಯೂಸ್ : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..! ಇಲ್ಲಿದೆ ಮಾಹಿತಿ

ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಡನೆ – ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆ ಅಲೆಮಾರಿ, ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric Scholarship for Backward Classes)ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿ ವಿಸ್ತರಣೆಯು ಸಾವಿರಾರು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸದ ಹೊಣೆಗಾರಿಕೆಯನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಉದ್ಯೋಗ & ಶಿಕ್ಷಣ -
Job Alert : ರಾಜ್ಯ ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಲಿಂಕ್

ಕರ್ನಾಟಕ ಲೋಕಸೇವಾ ಆಯೋಗವು (KPSC) ಕೃಷಿ ಇಲಾಖೆಯಲ್ಲಿ 945 ಗ್ರೂಪ್ ‘ಬಿ’ (Group B) ಹುದ್ದೆಗಳ ನೇಮಕಾತಿಗೆ ಮಹತ್ವದ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ರಾಜ್ಯದಲ್ಲಿ 86 ಕೃಷಿ ಅಧಿಕಾರಿ (AO) ಹುದ್ದೆಗಳು ಮತ್ತು 586 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ, ಹೈದರಾಬಾದ್ ಕರ್ನಾಟಕ (Hyderabad Karnataka) ಪ್ರದೇಶಕ್ಕೆ, 42 AO ಮತ್ತು 231 AAO ಸ್ಥಾನಗಳು ಲಭ್ಯವಿದೆ. 31 ಜಿಲ್ಲೆಗಳಾದ್ಯಂತ ತಳಮಟ್ಟದಲ್ಲಿ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿರುವ ಇಲಾಖೆಯ
Categories: ಕರ್ನಾಟಕ ಸುದ್ದಿ -
ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ
Categories: ಸಾರ್ವಜನಿಕ ಮಾಹಿತಿ -
PDO ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..! ಈಗಲೇ ಅರ್ಜಿ ಸಲ್ಲಿಸಿ

KPSC PDO ನೇಮಕಾತಿ 2024: 247 ಹುದ್ದೆಗಳಿಗೆ ಅರ್ಜಿಗಳ ಪುನರಾರಂಭ: ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಾತಿ 2024( KPSC PDO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ
Categories: ಕರ್ನಾಟಕ ಸುದ್ದಿ -
Honda Activa : ಭರ್ಜರಿ ಎಂಟ್ರಿ ಕೊಡಲಿದೆ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್..!

ಹೋಂಡಾ ಆ್ಯಕ್ಟಿವಾ(Honda Activa) ಈಗ ಎಲೆಕ್ಟ್ರಿಕ್ ರೂಪದಲ್ಲಿ ಬರುತ್ತಿದೆ! ಹೆಚ್ಚಿನ ಮೈಲೇಜ್(High mileage), ಸುಲಭ ಚಾರ್ಜಿಂಗ್ ಮತ್ತು ಹೊಸ ತಂತ್ರಜ್ಞಾನದೊಂದಿಗೆ ಈ ಸ್ಕೂಟರ್ ನಿಮ್ಮ ಪ್ರಯಾಣವನ್ನು ಇನ್ನಷ್ಟು ಆನಂದದಾಯಕ ಮಾಡಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ವರ್ಷಗಳಲ್ಲಿ, ಎಲೆಕ್ಟ್ರಿಕ್ ವಾಹನಗಳ (EV) ಮಾರುಕಟ್ಟೆ ಹೆಚ್ಚಿನ ಸ್ಪಂದನೆ ಪಡೆಯುತ್ತಿದೆ, ವಿಶೇಷವಾಗಿ ಸ್ಕೂಟರ್ಗಳು ನಗರ ಪ್ರಯಾಣಿಕರಿಗೆ ಹೆಚ್ಚು ಬೇಡಿಕೆಯಲ್ಲಿವೆ.
Categories: ಕರ್ನಾಟಕ ಸುದ್ದಿ -
ಉಚಿತ ವಿದ್ಯುತ್ ಸೋಲಾರ್ ಅಳವಡಿಕೆ, ಕೇಂದ್ರದ ಉಚಿತ ವಿದ್ಯುತ್ ಯೋಜನೆಗೆ ಆಪ್ಲೈ ಮಾಡಿ!

ಕೇಂದ್ರ ಸರ್ಕಾದಿಂದ ಗುಡ್ ನ್ಯೂಸ್, ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಆಹ್ವಾನ! ಕೇಂದ್ರ ಸರಕಾರದ (central government) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಎಂದರೆ ಪ್ರಧಾನಮಂತ್ರಿ ಸೂರ್ಯ ಘರ್(Pradhana mantri Surya ghar) ಉಚಿತ ವಿದ್ಯುತ್ ಯೋಜನೆ. ಈ ಯೋಜನೆಗಾಗಿ ಕೇಂದ್ರ ಸರಕಾರ 75 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಣವನ್ನು ವ್ಯಯಿಸಿದೆ. 2024-25 ನೇ ಸಾಲಿನಲ್ಲಿ ಯೋಜನೆಗಾಗಿ 10,000 ಕೋ. ರೂ.ಗಳನ್ನು ಮೀಸಲಿರಿಸಲಾಗಿದೆ. ದೇಶದಲ್ಲಿ ಸೌರಶಕ್ತಿಯ ಬಳಕೆಯನ್ನು ಹೆಚ್ಚಿಸುವ ಜತೆಜತೆಯಲ್ಲಿ ಜನರ ಮೇಲಣ ವಿದ್ಯುತ್
Categories: ಸರ್ಕಾರಿ ಯೋಜನೆಗಳು -
ಮನೆ ಭಾಗ್ಯ: ಮನೆ ಇಲ್ಲದವರಿಗೆ ಉಚಿತ ಮನೆ ಹಂಚಿಕೆ, ಗುಡ್ನ್ಯೂಸ್ ಕೊಟ್ಟ ಜಮೀರ್ ಅಹ್ಮದ್

ಕರ್ನಾಟಕ ರಾಜ್ಯ ಸರ್ಕಾರ (Karnataka state government) ಬಡ ಹಾಗೂ ಮನೆ ಇಲ್ಲದವರಿಗಾಗಿ ಹೊಸ ಗೃಹ ಯೋಜನೆ(Home scheme) ಪ್ರಾರಂಭಿಸಲು ಮುಂದಾಗಿದೆ. “ವಸತಿ ಭಾಗ್ಯ(vasati bhagya)” ಹೆಸರಿನ ಈ ಯೋಜನೆ ಮೂಲಕ ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಬಡವರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದ ಮುಸ್ಲಿಂ ಸಮುದಾಯದ ಬಡವರಿಗೆ ಮನೆ ನೀಡುವ ಉದ್ದೇಶವನ್ನು ವಕ್ಫ್ ಮಂಡಳಿಯ ಮೂಲಕ ಈಡೇರಿಸುವ ಯೋಜನೆ ರೂಪಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿ
Hot this week
-
Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ
-
ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ
-
1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು
-
ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?
-
KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.
Topics
Latest Posts
- Gold Rate Today: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಅಕ್ಷಯ ತೃತೀಯಕ್ಕೆ ಇಂದಿನ ರೇಟ್ ಇಲ್ಲಿದೆ

- ಕರ್ನಾಟಕ ಹವಾಮಾನ: ಮುಂದಿನ 4 ದಿನ 16 ಜಿಲ್ಲೆಗಳಿಗೆ ಮಳೆ ಅಲರ್ಟ್; ಜಿಲ್ಲೆಗಳ ಲಿಸ್ಟ್ ಇಲ್ಲಿದೆ

- 1 ಲೀಟರ್ ಪೆಟ್ರೋಲ್ನಲ್ಲಿ ಹೆಚ್ಚು ಮೈಲೇಜ್ ಕೊಡುವ 5 ಸ್ಕೂಟರ್ಗಳು – ಬೆಲೆ ಮತ್ತು ವಿವರಗಳು

- ಅರಿವು ಶೈಕ್ಷಣಿಕ ಸಾಲ ಯೋಜನೆ: ₹5 ಲಕ್ಷ ಸಾಲ ಸೌಲಭ್ಯ – ಯಾರೆಲ್ಲ ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?

- KEA Recruitment: ಕೃಷಿ ಇಲಾಖೆಯಲ್ಲಿ 890 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ! ₹1.3 ಲಕ್ಷ ಸಂಬಳ; ಇಂದೇ ಅಪ್ಲೈ ಮಾಡಿ.



