Author: Editor in Chief
ಸರ್ಕಾರದಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ.! ವಿದ್ಯಾರ್ಥಿಗಳು ತಪ್ಪದೆ ಅಪ್ಲೈ ಮಾಡಿ !

ಐಎಎಸ್ (IAS), ಕೆಎಎಸ್ (KAS) ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆಗೆ (competitive exams)ಸಿದ್ದರಾಗುತ್ತಿದ್ದೀರಾ? ಸರ್ಕಾರದಿಂದ ವಸತಿ ಸಹಿತ ಉಚಿತ ತರಬೇತಿ(Free training)ಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದು ನಮ್ಮ ಭಾರತ (India) ಎಲ್ಲಾ ಕ್ಷೇತ್ರದಲ್ಲಿಯೂ ಮುಂದುವರೆದಿದೆ. ಹಾಗೆ ನೋಡುವುದಾದರೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಹಲವು ಹಲವು ಯೋಜನೆಗಳನ್ನೂ ಕೂಡ ಬಿಡುಗಡೆ ಮಾಡುತ್ತಿದೆ. ಇದರಿಂದ ಹಲವಾರು ವಿದ್ಯಾರ್ಥಿಗಳಿಗೆ ಉಪಯೋಗವಾಗುವುದರ ಜೊತೆಗೆ, ಒಳ್ಳೆಯ ವಿದ್ಯಾಭ್ಯಾಸವನ್ನು ಕೂಡ ತೆಗೆದುಕೊಂಡು ಶೈಕ್ಷಣಿಕವಾಗಿಯೂ ಕೂಡ ನಮ್ಮ ಯುವಕ ಯುವತಿಯರು ಮುಂದೆ ಬರುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ…
Categories: ಸಾರ್ವಜನಿಕ ಮಾಹಿತಿBlue star Scholarship: ಬ್ಲೂ ಸ್ಟಾರ್ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳಿಗೆ ಸಿಗಲಿದೆ 75 ಸಾವಿರ ರೂ.!

ಬ್ಲೂ ಸ್ಟಾರ್ ಫೌಂಡೇಶನ್ನ ಮೋಹನ್ ಟಿ ಅಡ್ವಾಣಿ ಶತಮಾನೋತ್ಸವದ ವಿದ್ಯಾರ್ಥಿವೇತನ(scholarship) ಕಾರ್ಯಕ್ರಮ. ಇಲ್ಲಿದೆ ಸಂಪೂರ್ಣ ಮಾಹಿತಿ. ಬ್ಲೂ ಸ್ಟಾರ್ ಫೌಂಡೇಶನ್(Blue Star foundation)ನ ಮಹತ್ವದ ಉಪಕ್ರಮವಾದ ಮೋಹನ್ ಟಿ ಅಡ್ವಾಣಿ ಶತಮಾನೋತ್ಸವದ ವಿದ್ಯಾರ್ಥಿವೇತನ ಕಾರ್ಯಕ್ರಮವು ಎಂಜಿನಿಯರಿಂಗ್ (Engineering) ಮತ್ತು ಆರ್ಕಿಟೆಕ್ಚರ್(Architecture)ನಲ್ಲಿ ಪದವಿಪೂರ್ವ ಮತ್ತು ಡಿಪ್ಲೊಮಾ ಕೋರ್ಸ್ಗಳನ್ನು ಅನುಸರಿಸುವ ಹಿಂದುಳಿದ ವಿದ್ಯಾರ್ಥಿಗಳ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. 1982 ರಲ್ಲಿ ಸ್ಥಾಪಿತವಾದ ಬ್ಲೂ ಸ್ಟಾರ್ ಫೌಂಡೇಶನ್ ಬ್ಲೂ ಸ್ಟಾರ್ ಲಿಮಿಟೆಡ್ನ ಲೋಕೋಪಕಾರಿ ಅಂಗವಾಗಿದೆ, ಇದು ಭಾರತದ ಪ್ರಮುಖ ಹವಾನಿಯಂತ್ರಣ…
Categories: ಉದ್ಯೋಗ & ಶಿಕ್ಷಣಪ್ರೆಶರ್ ಗಳಿಗೆ ಗುಡ್ ನ್ಯೂಸ್..! ಐಟಿ ಕಂಪನಿಗಳಲ್ಲಿ ಬರೋಬ್ಬರಿ 88,000 ಫ್ರೆಷರ್ಸ್ ನೇಮಕಾತಿ ಘೋಷಣೆ!

ಐಟಿ ಕಂಪೆನಿಗಳಲ್ಲಿ (IT Companies) ಪ್ರೇಷರ್ಸ್ ನೇಮಕಾತಿ ಶುರು, 88,000 ಪ್ರೇಷರ್ಸ್ ನೇಮಕಾತಿ ಘೋಷಿಸಿದ ಕಂಪನಿಗಳು! ಇಂದಿನ ಕಾಲದಲ್ಲಿ ನಿರುದ್ಯೋಗ (Unemployment) ಸಮಸ್ಯೆ ಬಹಳ ಇದೆ, ಇದೀಗ ತಾನೇ ವಿದ್ಯಾಭ್ಯಾಸ ಮುಗಿಸಿಕೊಂಡ ಯುವಕ ಯುವತಿಯರು ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಇಂದು ಸರ್ಕಾರದ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸೃಷ್ಟಿಸಿಕೊಳ್ಳುವುದು ಬಹಳ ಕಷ್ಟಕರವಾದ ಕೆಲಸವಾಗಿದೆ. ಹಾಗೆಯೇ ಇಂದು ಹೆಚ್ಚಿನ ಜನರು ಐಟಿ ಕಂಪನಿಗಳಂತಹ (IT Companies) ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸವನ್ನು ಪಡೆಯಲು ಇಚ್ಛಿಸುತ್ತಾರೆ. ಅದಕ್ಕಾಗಿ ಹಲವಾರು ವರ್ಷಗಳಿಂದ ಕಾಯುತ್ತಿರುತ್ತಾರೆ.…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ ಹಂಚಿಕೆ..ಫಲಾನುಭವಿಗಳಿಗೆ ಸಿಹಿಸುದ್ದಿ; ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ (CM 1 Lakh House Scheme) : ಫಲಾನುಭವಿಗಳಿಗೆ ಸಿಹಿ ಸುದ್ದಿ. 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರ ಕೈಗೊಂಡ ಸರ್ಕಾರ. ಸಿಎಂ ಸಿದ್ದರಾಮಯ್ಯ (Siddaramaiah) ನವರು ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ (CM 1 lakh Housing Scheme) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿಯಂತೆ 121 ಕೋಟಿ 53…
Categories: ಸರ್ಕಾರಿ ಯೋಜನೆಗಳುRailway Jobs: ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ

ಈ ವರದಿಯಲ್ಲಿ ಹುಬ್ಬಳ್ಳಿ ರೈಲ್ವೆ ಇಲಾಖೆ(Hubli Railway Department)ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ(Recruitment): ಭಾರತದ…
Categories: ಕರ್ನಾಟಕ ಸುದ್ದಿBank Holidays: ಆಗಸ್ಟ್ ತಿಂಗಳು ಬರೋಬ್ಬರಿ 13 ದಿನ ಬ್ಯಾಂಕ್ ರಜೆ.! ಯಾವ ದಿನ ಇಲ್ಲಿದೆ ಲಿಸ್ಟ್

ಇದು ಜುಲೈ ತಿಂಗಳ ಕೊನೆಯ ವಾರವಾಗಿದ್ದು, ಇನ್ನೇನು ನಾಲ್ಕು ದಿನಗಳಲ್ಲಿ ಆಗಸ್ಟ್ ತಿಂಗಳ ಬರಲಿದೆ. ಅಗಸ್ಟ್ ತಿಂಗಳಲ್ಲಿ ಬರೋಬ್ಬರಿ 13 ದಿನ ಬ್ಯಾಂಕ್ ರಜೆ ಬಂದಿದ್ದು, ನೀವೇನಾದರೂ ಬ್ಯಾಂಕಿಗೆ ಸಂಬಂಧಿಸಿದ ಕೆಲಸಗಳನ್ನು ಹೊಂದಿದ್ದರೆ ಇದು ನಿಮಗೆ ಉಪಯುಕ್ತವಾದ ಸುದ್ದಿಯಾಗಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಪ್ರವೇಶಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಬರುವ ಬ್ಯಾಂಕ್ ರಜಾ ದಿನಗಳ ಪಟ್ಟಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿBAJAJ BIKES: ವಿಶ್ವದ ನಂಬರ್ ಒನ್ CNG ಬೈಕ್..! ಖರೀದಿಗೆ ಮುಗಿಬಿದ್ದ ಜನ!

ಭರ್ಜರಿ ಮೈಲೇಜ್ ನೀಡುವ ಬಜಾಜ್ ಫ್ರೀಡಂ 125( Bajaj Freedom 125) ಸಿಎನ್ಜಿ ಬೈಕ್ ವಿತರಣೆ ಶುರು. 330 ಕೀಮಿ ಚಲಿಸುವ ಬೈಕ್ ಖರೀದಿಗೆ ಮುಗಿಬಿದ್ದ ಗ್ರಾಹಕರು. ಇಂದು ತಂತ್ರಜ್ಞಾನ (Technology) ಬಹಳಷ್ಟು ಮುಂದುವರೆದಿದೆ. ಪೆಟ್ರೋಲ್(Petrol), ಡೀಸೆಲ್ (Diesel)ಗಳನ್ನು ಬಳಸಿ ಚಲಿಸುವ ವಾಹನಗಳಿಗೆ ಪರ್ಯಾಯವಾಗಿ ಎಷ್ಟೋ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅಂತಹ ವಾಹನಗಳಲ್ಲಿ ಹೆಚ್ಚಾಗಿ ಸ್ಕೂಟರ್ ಗಳನ್ನು ನಾವು ಕಾಣಬಹುದು. ಹಾಗೂ ಇಂತಹ ವಾಹನಗಳನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಸ್ಕೂಟರ್ ಗಳನ್ನು ಹೊರತುಪಡಿಸಿ ಬೈಕ್…
Categories: ಕರ್ನಾಟಕ ಸುದ್ದಿಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್, 7ನೇ ವೇತನ ಆಯೋಗದ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರ ಜಿಪಿಎಫ್ (GPF) ಮೊತ್ತಕ್ಕೆ ಮಿತಿ ಹೇರಿಕೆ. 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ! ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ನಿರ್ಧರಿಸಿದ ನಂತರ, 27.5% ವೇತನ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿ(government employees)ಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಹೌದು ಸರ್ಕಾರಿ ನೌಕರರು(Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು…
Categories: ಸಾರ್ವಜನಿಕ ಮಾಹಿತಿತಿಂಗಳಿಗೆ 3 ಸಾವಿರ ಹಣ ಸಿಗುವ ಕೇಂದ್ರದ ಹೊಸ ಯೋಜನೆ..! ಇಲ್ಲಿದೆ ಮಾಹಿತಿ!

ಬಜೆಟ್ನಲ್ಲಿ ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್! ಇ-ಶ್ರಮ್(e-Shram)ಪೋರ್ಟಲ್ಗೆ ಹೊಸ ಅಪ್ಡೇಟ್ ಆಗಿದೆ. ಈಗ, ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳು ಕೈಗೆಟುಕುತ್ತಿವೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಶ್ರಮ್ ಪೋರ್ಟಲ್ ಭಾರತದಲ್ಲಿನ ಅಸಂಘಟಿತ ಕಾರ್ಮಿಕರ ದೀರ್ಘಕಾಲದ ಅಗತ್ಯಗಳನ್ನು ಪರಿಹರಿಸುವ ಪರಿವರ್ತಕ ಉಪಕ್ರಮವಾಗಿದೆ. ಸಾಮಾಜಿಕ ಕಲ್ಯಾಣ ಯೋಜನೆಗಳು, ಪಿಂಚಣಿ ಪ್ರಯೋಜನಗಳು(Pension benefits), ವಿಮಾ ರಕ್ಷಣೆ(Insurance coverage)…
Categories: ಸಾರ್ವಜನಿಕ ಮಾಹಿತಿ
Hot this week
IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Topics
Latest Posts
- IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- DHFWS Kolar Recruitment 2026: 15 ವೈದ್ಯಾಧಿಕಾರಿ, ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ















