Author: Editor in Chief
-
ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ..! ಬೆಲೆ ಎಷ್ಟು ಗೊತ್ತಾ?

ಸರ್ಕಾರದಿಂದ ಗ್ರಾಹಕರಿಗೆ ಗುಡ್ ನ್ಯೂಸ್, ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ! ಮಾರ್ಕೆಟ್ನಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಲ್ಲಿ ನೀರು ಬರುತ್ತದೆ. ಹೌದು ಈರುಳ್ಳಿ ಸೇರಿದಂತೆ ಈಗಾಗಲೇ ಅನೇಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಕೂಡಲೇ ಸರಕಾರ ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪ್ರತಿ ಕೆಜಿ ಈರುಳ್ಳಿ ಬೆಲೆ 65 ರಿಂದ 100 ರೂಪಾಯಿಗಳ ವರೆಗೆ
Categories: ಮುಖ್ಯ ಮಾಹಿತಿ -
ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಇಲ್ಲಿದೆ.

ಗ್ರಾಮ ಪಂಚಾಯತಿಯ ಎಲ್ಲಾ ರೀತಿಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಈ ಸಂಖ್ಯೆಗೆ ಕರೆ ಮಾಡಿ? ಗ್ರಾಮಪಂಚಾಯಿತಿ ಇಂದ ಇಂದು ಹಲವಾರು ಯೋಜನೆಗಳು, ಸಾಲ ಸೌಲಭ್ಯಗಳು ಜಾರಿಯಲ್ಲಿವೆ. ಅಷ್ಟೇ ಅಲ್ಲದೆ ಹಲವಾರು ಜನರು ಅನೇಕ ರೀತಿಯ ಸೌಲಭ್ಯಗಳನ್ನು ಪಡೆಯುತ್ತಾರೆ. ಆದರೆ ಹಲವಾರು ಜನರಿಗೆ ಗ್ರಾಮ ಪಂಚಾಯಿತಿ (Gram Panchayath) ಇಂದ ದೊರೆಯುವ ಅನೇಕ ಸೌಲಭ್ಯಗಳ ಬಗ್ಗೆ ಸರಿಯಾದ ಮಾಹಿತಿ ತಿಳಿದಿರುವುದಿಲ್ಲ. ಆದರೆ ಇದೀಗ ಯೋಚಿಸುವ ಅಗತ್ಯವಿಲ್ಲ. ಯಾಕೆಂದರೆ ಗ್ರಾಮ ಪಂಚಾಯಿತಿಗಳಿಂದ ಏನೆ ಮಾಹಿತಿಯನ್ನು ಪಡೆಯಲು ಹೊಸ ಸಹಾಯವಾಣಿ
Categories: ಮುಖ್ಯ ಮಾಹಿತಿ -
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ!

ರಾಜ್ಯದಲ್ಲಿ ಗಣೇಶ ಹಬ್ಬದಂದು ಹಲವು ಕಡೆ ಮಳೆಯಾಗಿದ್ದು, ಇಂದು ಸಹಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ಹವಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ಮುಂದಿನ ಸೆ. 12ರವರೆಗೆ ರಾಜ್ಯದ ಐದು ಜಿಲ್ಲೆಗಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ -
ಬರೀ 6 ಸಾವಿರಕ್ಕೆ 8GB RAM ಸ್ಮಾರ್ಟ್ಫೋನ್! ಸ್ಕ್ರೀನ್ ಡ್ಯಾಮೇಜ್ ಆದ್ರೆ ಉಚಿತ ಬದಲಾವಣೆ!

ಹೆಚ್ಚು ದುಡ್ಡು ಖರ್ಚು ಮಾಡದೇ ಶಕ್ತಿಯುತ ಫೋನ್ ಹುಡುಕುತ್ತಿದ್ದೀರಾ? itel A50 ನಿಮಗಾಗಿ! ಕೇವಲ ₹6000ಕ್ಕಿಂತ ಕಡಿಮೆ ಬೆಲೆಗೆ ಈ ಸ್ಮಾರ್ಟ್ಫೋನ್ನ್ನು ಖರೀದಿಸಬಹುದು. ಅದಕ್ಕೂ ಹೆಚ್ಚಾಗಿ, ಈ ಫೋನ್ ಬಳಸುವವರಿಗೆ ಸ್ಕ್ರೀನ್ ಮುರಿದರೂ ಚಿಂತೆ ಬೇಡ – ಕಂಪನಿಯು ಉಚಿತವಾಗಿ ಸ್ಕ್ರೀನ್ ಬದಲಾಯಿಸಲಿದೆ(Free Screen Replacement)! ಅಮೆಜಾನ್(Amazon)ನಲ್ಲಿ ಸಿಗುವ ಈ ವಿಶೇಷ ಡೀಲ್ ಅನ್ನು ನಿಮ್ಮದಾಗಿಸಿಕೊಳ್ಳಿ, ಇಲ್ಲಿಯವರೆಗೆ ಇಷ್ಟು ಕಡಿಮೆ ಬೆಲೆಗೆ ಇಂತಹ ಉತ್ತಮ ಫೀಚರ್ಗಳು ನೀಡುವ ಸ್ಮಾರ್ಟ ಫೋನ್ ಡೀಲ್ ಬಂದಿಲ್ಲ. ಕಡಿಮೆ ಬೆಲೆಯಲ್ಲದೆ, ಕಂಪೆನಿ
Categories: ಮೊಬೈಲ್ -
SSLC ಮತ್ತು PUC ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ.! ಅಪ್ಲೈ ಮಾಡಿ

ಕರ್ನಾಟಕ ಸರ್ಕಾರವು SC ಮತ್ತು ST ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ಆಯಾಮವನ್ನು ನೀಡಿದೆ. SSLC ಮತ್ತು PUC ಆರ್ಥಿಕ ನೆರವು ನೀಡುವ ಮೂಲಕ ಮತ್ತು ಮೆಕೆಟ್ರಾನಿಕ್ಸ್ (Mechatronics) ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಸರ್ಕಾರವು ಸಮಾಜದಲ್ಲಿ ಶೈಕ್ಷಣಿಕ ಸಮಾನತೆಯನ್ನು ಸಾಧಿಸುವ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಯೋಜನೆಗಳಡಿಯಲ್ಲಿ ಆರ್ಜಿ ಸಲ್ಲಿಸುವುದು ಹೇಗೆ ಮತ್ತು ಇದರ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ವಿದ್ಯಾರ್ಥಿ ವೇತನ -
KSSFCL Recruitment 2024: ಜೂನಿಯರ್ ಅಸಿಸ್ಟೆಂಟ್, ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಈ ವರದಿಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
Gold Rate Today: ಗಣೇಶ್ ಹಬ್ಬದಂದು ಚಿನ್ನದ ಬೆಲೆ ಏರಿಕೆ ಶಾಕ್..! ಇಂದಿಗೆ ರೇಟ್ ಎಷ್ಟು?

ದೇಶಿಯ ಮಾರುಕಟ್ಟೆಯಲ್ಲಿ ಈ ತಿಂಗಳ ಪ್ರಾರಂಭದಿಂದಲೂ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಆಗಿದ್ದು ನಿನ್ನೆ ಶುಕ್ರವಾರ ಇಳಿಕೆ ಕಂಡಿದ್ದು ಇಂದು ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರ ಅಭಿಪ್ರಾಯ. ಇನ್ನು, ಕಳೆದ ಹಲವು ದಶಕಗಳನ್ನು ಗಮನಿಸಿದರೆ ಚಿನ್ನದ ಬೆಲೆ ಒಂದು ಸ್ಥಿತಿಯಲ್ಲಿ ಯಾವತ್ತೂ ಏರುತ್ತಲೇ ಬಂದಿರುವುದರಿಂದ ಚಿನ್ನವು ಹೂಡಿಕೆಯ ವಿಷಯದಲ್ಲೂ ಸಾಕಷ್ಟು ಗಮನಸೆಳೆದಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ
Categories: ಚಿನ್ನದ ದರ -
BSNL plans : 365 ದಿನ ವ್ಯಾಲಿಡಿಟಿಯ ಹೊಸ ರಿಚಾರ್ಜ್ ಪ್ಲಾನ್ ಇಷ್ಟು ಕಮ್ಮಿ ಬೆಲೆಗೆ.!

ಕೆೇಂದ್ರ ಸರ್ಕಾರವು ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL) ಗೆ 4G ನೆಟ್ವರ್ಕ್ ಅವಶ್ಯಕತೆಗಳನ್ನು ಪೂರೈಸಲು ₹6,000 ಕೋಟಿ ರೂ.ಗಳ ಹೂಡಿಕೆಯನ್ನು ಘೋಷಿಸಿದೆ. ಈ ಹೂಡಿಕೆ BSNLಗೆ ಹೊಸ ಗ್ರಾಹಕರನ್ನು ಆಕರ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ತನ್ನ ಪಾಲು ಉಳಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರ BSNL (ಭಾರತ್ ಸಂಚಾರ ನಿಗಮ್
Categories: ತಂತ್ರಜ್ಞಾನ
Hot this week
-
Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!
-
Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!
-
ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.
-
ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.
-
ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!
Topics
Latest Posts
- Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!

- Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!

- ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.

- ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.

- ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!



