Author: Editor in Chief

  • ರಾಜ್ಯ ಸರ್ಕಾರಿದಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್..! 4 ಲಕ್ಷ ರೂ. ಹೊಸ ಸ್ಕೀಮ್

    IMG 20240711 WA0005

    ಒಳ್ಳೆಯ ಸುದ್ದಿ: ಕರ್ನಾಟಕ ಸರ್ಕಾರವು ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ಯೋಜನೆಗಳನ್ನು ಪ್ರಕಟಿಸಿದೆ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ(Educational Scholarship for Workers’ Children) ಕರ್ನಾಟಕ ಸರ್ಕಾರವು ಕಾರ್ಮಿಕರಿಗೆ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸುವುದನ್ನು ಮುಂದುವರೆಸಿದೆ. ಇತ್ತೀಚಿನ ಪ್ರಕಟಣೆಯಲ್ಲಿ, ಸಂಘಟಿತ ಕಾರ್ಮಿಕರ ಮಕ್ಕಳಿಗೆ ಸರ್ಕಾರವು ಹೊಸ ಶೈಕ್ಷಣಿಕ ವಿದ್ಯಾರ್ಥಿವೇತನವನ್ನು ಪರಿಚಯಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳು(Medical and Engineering Course) ಸೇರಿದಂತೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಗಳವರೆಗೆ ಶಿಕ್ಷಣವನ್ನು…

    Read more..


  • OnePlus Nord 4 ಬೆಲೆ ಲೀಕ್! ಅತೀ ಕಮ್ಮಿ ಬೆಲೆಗೆ ಬಿಡುಗಡೆಗೆ ಸಿದ್ದವಾದ ಸ್ಮಾರ್ಟ್‌ಫೋನ್ !

    IMG 20240711 WA0004

    OnePlus ಮೊಬೈಲ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ! ಚೈನೀಸ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್ OnePlus Nord 4 ಬೆಲೆ ಲೀಕ್ ಆಗಿದೆ. ಅತ್ಯಾಕರ್ಷಕ ನವೀಕರಣಗಳೊಂದಿಗೆ, ಈ ಹೊಸ ಸ್ಮಾರ್ಟ್ ಫೋನ್ ನ ನಿರೀಕ್ಷಿತ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕಂಪನಿ ಬಹಿರಂಗಪಡಿಸುತ್ತದೆ. ಬನ್ನಿ ಹಾಗಿದ್ರೆ , ಈ ಫೋನಿನ್ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ  ಸಂಪೂರ್ಣವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ…

    Read more..


  • ಕೇಂದ್ರದ ಈ ಯೋಜನೆಯಡಿ ಸಿಗುತ್ತೆ ಬರೋಬ್ಬರಿ 2 ಲಕ್ಷ ರೂ ಪರಿಹಾರ: ಇಲ್ಲಿ ಕಂಪ್ಲೀಟ್ ಡೀಟೇಲ್ಸ್

    IMG 20240711 WA0002

    ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ಸಿಗಲಿದೆ! ಕೇಂದ್ರ ಸರ್ಕಾರ(central government)ದಿಂದ ಹಲವಾರು ಯೋಜನೆಗಳು, ಸಾಲ(loan) ಸೌಲಭ್ಯಗಳು, ಪರಿಹಾರ ಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಜಾರಿಯಲ್ಲಿವೆ. ಇಂತಹ ಹಲವಾರು ಯೋಜನೆಗಳಿಂದ ಬಡವರಿಗೆ, ಆರ್ಥಿಕ ಪರಿಸ್ಥಿತಿ ಇಲ್ಲದವರಿಗೆ ಬಹಳ ಸಹಾಯವಾಗುತ್ತದೆ. ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ಹಲವಾರು ಯೋಜನೆಗಳು ಇದ್ದು, ಈ ಯೋಜನೆಗಳು ಹಲವರಿಗೆ ತಿಳಿದಿರುವುದಿಲ್ಲ. ಇದೀಗ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಎಂಬ ಯೋಜನೆಯ (Pradhan Mantri…

    Read more..


  • DTH & ಕೇಬಲ್ ಟಿವಿ ಚಂದಾದಾರರೆ ಗಮನಿಸಿ ; ಕಡಿಮೆಯಾಗಲಿದೆ ನಿಮ್ಮ ಮಾಸಿಕ ಬಿಲ್ ದರ..!

    IMG 20240711 WA0001

    ಮಾಸಿಕ ಬಿಲ್ ಕಡಿಮೆ ಮಾಡಿ, ತನ್ನ ಚೆಂದಾದರರಿಗೆ ಗುಡ್ ನ್ಯೂಸ್ ನೀಡಿದ ಕೇಬಲ್, ಡಿಟಿಹೆಚ್(DTH)! ಇಂದು ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೆ ಇದೆ. ಸ್ಮಾರ್ಟ್ಫೋನ್ ಇಲ್ಲದೆ ದಿನನಿತ್ಯ ಜೀವನ ನಡೆಯುವುದೇ ಇಲ್ಲ. ಸ್ಮಾರ್ಟ್ ಫೋನ್ ಗಳು ಬಹಳ ಉಪಯುಕ್ತವಾಗಿದ್ದು, ಮನೋರಂಜಕ ವಸ್ತುವೂ ಆಗಿದೆ. ಹಾಗೆ ಎಂಟರ್ಟೈನ್ಮೆಂಟ್ (Entertainment) ಗೆಂದು ಇರುವ ಇನ್ನೊಂದು ವಸ್ತು ಎಂದರೆ ಅದು ಟಿವಿ. ಇಂದು ನಾವು ಟಿವಿಗಳಲ್ಲಿ ಕೂಡ ಬಹಳ ಬದಲಾವಣೆಯನ್ನು ನೋಡಬಹುದು. ಅತಿ ಹೆಚ್ಚು ಜನರು ಸ್ಮಾರ್ಟ್ ಟಿವಿಗಳನ್ನು (smart…

    Read more..


  • Job Alert: ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

    belguam anganavadi recruitment

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು…

    Read more..


  • ಕೇವಲ ₹29 ರೂ.ಗೆ ಅಕ್ಕಿ..! ಭಾರತ್​ ಅಕ್ಕಿ ಯೋಜನೆಗೆ ಹೊಸ ನೀತಿಗೆ ಸಿದ್ಧತೆ!

    IMG 20240710 WA0003

    ಮಹತ್ವಾಕಾಂಕ್ಷೆಯ ‘ಭಾರತ್ ರೈಸ್(Bharat Rice)’ ಯೋಜನೆಗೆ ಹೊಸ ನೀತಿಯನ್ನು ಪರಿಚಯಿಸಲು ಕೇಂದ್ರ ಸರ್ಕಾರ. ಭಾರತ್ ಅಕ್ಕಿ ಯೋಜನೆಗೆ ಹೊಸ ಚೈತನ್ಯ! ಕೇಂದ್ರ ಸರ್ಕಾರ ಭಾರತ್ ಅಕ್ಕಿ ಯೋಜನೆಗೆ ಹೊಸ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ದೇಶದಾದ್ಯಂತ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಪರಿಷ್ಕರಿಸುವ ಗುರಿಯನ್ನು ಹೊಂದಿದೆ. ಹೊಸ ಭಾರತ್ ಅಕ್ಕಿ ಯೋಜನೆಯು ದೇಶದ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಕ್ರಾಂತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಯೋಜನೆಯ ಅಂತಿಮ ರೂಪ ಮತ್ತು ಅದರ ಜಾರಿಯ ಕಾಲಮಾನವನ್ನು ಕಾದು ನೋಡಬೇಕಾಗಿದೆ. ಇದೇ…

    Read more..


  • ಪ್ರಧಾನ ಮಂತ್ರಿ ಆವಾಸ್ ಯೋಜನೆ  2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

    IMG 20240709 WA0005

    ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…

    Read more..


  • ಬರೋಬ್ಬರಿ ₹15,000/- ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

    IMG 20240709 WA0004

    NextGen Edu ಸ್ಕಾಲರ್‌ಶಿಪ್ 2024-25: ಯುವ ಜೀವನವನ್ನು ಪರಿವರ್ತಿಸುವುದು ಇವೈ ಗ್ಲೋಬಲ್ ಡೆಲಿವರಿ ಸರ್ವಿಸಸ್ (EY Global Delivery Services, EY GDS) ಪ್ರಾಯೋಜಿಸಿರುವ ನೆಕ್ಸ್ಟ್‌ಜೆನ್ ಎಜು ಸ್ಕಾಲರ್‌ಶಿಪ್ (NextGen Edu Scholarship) ಅನ್ನು ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ ಭಾರತದಾದ್ಯಂತ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾಗಿದೆ. ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ INR 15,000 ಆರ್ಥಿಕ ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ, ಇದು ಅವರ ಶಿಕ್ಷಣವನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಈ ವರದಿಯೂ…

    Read more..