Author: Editor in Chief
-
Property Registration: ಆಸ್ತಿ ನೋಂದಣಿಗೆ ಹೊಸ ರೂಲ್ಸ್ ಜಾರಿ..! ಇಲ್ಲಿದೆ ಕಂಪ್ಲೀಟ್ ಮಾಹಿತಿ!

ರಾಜ್ಯಾದ್ಯಂತ ಎನಿವೇರ್ ನೋಂದಣಿ(Anywhere Registration) ವ್ಯವಸ್ಥೆ ಜಾರಿ. ಆಸ್ತಿ ನೋಂದಣಿಗೆ ಯಾವುದೇ ತೊಂದರೆಗಳು ಇರಿವುದಿಲ್ಲ! ಅನೇಕ ಜನರು ಆಸ್ತಿ ನೋಂದಣಿ(Property registration)ಗಾಗಿ ಹಲವಾರು ರೀತಿಯ ಹರಸಾಹಸ ಮಾಡುತ್ತಾರೆ. ಯಾಕೆಂದರೆ ಅಸ್ತಿ ವಿಚಾರವಾಗಿ ಹಲವು ನೀತಿ ನಿಯಮಗಳನ್ನು ಅನುಸರಿಸಬೇಕು. ಅದಕ್ಕಾಗಿ ಕೋರ್ಟ್, ಕಚೇರಿ ಹಾಗೂ ಉಪ ನೋಂದಣಿ ಕಚೇರಿಗಳು ಸೇರಿದಂತೆ ಹತ್ತು ಹಲವು ಕಡೆ ಅಲೆದಾಡಬೇಕು. ಕಾರಣ ಒಂದೇ ಕಡೆ ಅಥವಾ ಒಂದೇ ಜಾಗದಲ್ಲಿ ಸರಿಯಾದ ನೋಂದಣಿ ವ್ಯವಸ್ಥೆ ಇಲ್ಲದಿರುವುದು. ಆದರೆ ಇದೀಗ ಆಸ್ತಿ ನೋಂದಣಿ ವಿಚಾರದಲ್ಲಿ ಚಿಂತಿಸಬೇಕಿಲ್ಲ
Categories: ಸಾರ್ವಜನಿಕ ಮಾಹಿತಿ -
Arecanut and Copra Price: ಕೊಬ್ಬರಿಗೆ ಬಂತು ಚಿನ್ನದ ಬೆಲೆ..ಅಡಿಕೆ ಧಾರಣೆ ಹೇಗಿದೆ? ಇಲ್ಲಿದೆ ಮಾಹಿತಿ

ತೆಂಗು ಬೆಳೆಗಾರರು ಈಗ ಕೊನೆಗೂ ಅಲ್ಪ ಸಮಾಧಾನವನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊಬ್ಬರಿ ಬೆಲೆಯಲ್ಲಿ ಸತತ ಏರಿಕೆಯನ್ನು ಕಂಡು, ಬೆಳೆಗಾರರಲ್ಲಿ ಭರವಸೆ ಮೂಡಿಸಿದೆ. ಈ ವರ್ಷ ಕೊಬ್ಬರಿ ಬೆಲೆ(copra price) ಕ್ವಿಂಟಲ್ ಗೆ 10,000 ರೂಪಾಯಿಗೆ ತಲುಪಿದರೂ ಸಾಕು ಎನ್ನುವಂತಿತ್ತು. ಆದರೆ, ಕೊಬ್ಬರಿ ಬೆಲೆ ಈಗ 12,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ತುಟ್ಟಿ ಭತ್ಯೆ ಹೆಚ್ಚಳ ಆದೇಶ..! ಇಲ್ಲಿದೆ ಡೀಟೇಲ್ಸ್

ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಏರಿಕೆ. ರಾಜ್ಯದ 7ನೇ ವೇತನ ಆಯೋಗದ (7th pay commission) ವರದಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿ(pension)ಯಲ್ಲಿ ಏರಿಕೆಯಾಗಿದ್ದು, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ ಹಾಗೂ ವೇತನ ಶ್ರೇಣಿ ಏರಿಕೆಯಾಗಲಿದೆ. ಸರ್ಕಾರದಿಂದ ಇದರ ಬಗ್ಗೆ ಆಗಸ್ಟ್ 23ರಂದು ಅಧಿಕೃತವಾದ, ವಿವರವಾದ ಆದೇಶವನ್ನು ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿ -
ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ ವೇತನದ ಶೇ. 50ರಷ್ಟು ಪೆನ್ಷನ್..!

ಏಕೀಕೃತ ಪಿಂಚಣಿ ಯೋಜನೆ (Unified Pension Scheme, UPS): ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ(Pension) ಸುಧಾರಣೆಗಳಲ್ಲಿ ಹೊಸ ಯುಗ ಹಳೆಯ ಪಿಂಚಣಿ ಯೋಜನೆ (OPS) ಮತ್ತು ಹೊಸ ಪಿಂಚಣಿ ಯೋಜನೆ (NPS) ನಡುವಿನ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸುವ ಉದ್ದೇಶದಿಂದ ಭಾರತ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (UPS) ಎಂಬ ಹೊಸ ಪಿಂಚಣಿ ವ್ಯವಸ್ಥೆ(New pension System)ಯನ್ನು ಪರಿಚಯಿಸಿದೆ. ಯುಪಿಎಸ್ ಅನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಮತ್ತು ಮೂರು ವಿಭಿನ್ನ ರೀತಿಯ ಪಿಂಚಣಿ ಪ್ರಯೋಜನಗಳನ್ನು ನೀಡುವ ಮೂಲಕ
Categories: ಸಾರ್ವಜನಿಕ ಮಾಹಿತಿ -
Vande Bharat Train: ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ..! ಇಲ್ಲಿದೆ ಡೀಟೇಲ್ಸ್

ತುಮಕೂರು ನಗರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು(Vande Bharat Express Rail) ನಿಲುಗಡೆ ದೊರಕಿದ ಪರಿಣಾಮ, ಸ್ಥಳೀಯರು ಮತ್ತು ವ್ಯಾಪಾರಿಗಳು ಹಲವು ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ತುಮಕೂರು ಸಂಸದ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದ ಫಲವಾಗಿ, ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ಮಾರ್ಗದಲ್ಲಿ ಈ ಮಹತ್ವದ ಸೇವೆ ಇದೀಗ ತುಮಕೂರಿಗೂ ವಿಸ್ತಾರಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿ -
Gold-Silver Price: ಚಿನ್ನದ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಇಂದಿನ ರೇಟ್ ಇಲ್ಲಿದೆ !

ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರೂ ಇದನ್ನು ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ
Categories: ಹಣಕಾಸು & ಬೆಲೆ -
ಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

ಕೃಷಿ ಪಂಪ್ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)
Categories: ಸರ್ಕಾರಿ ಯೋಜನೆಗಳು -
ವಿವಿಧ ಯೋಜನೆ ಸೌಲಭ್ಯ ಪಡೆಯಲು ದೇಶದಾದ್ಯಂತ ‘ಪಿಎಂ-ಜನ್ ಮನ್’ ಮತ್ತೇ ಪ್ರಾರಂಭ

ದೇಶದಾದ್ಯಂತ ‘ಪಿಎಂ-ಜನ್ ಮನ್’ ಪೇಸ್ 2 ಕಾರ್ಯಕ್ರಮ, ಶಿಬಿರ ಹಾಗೂ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ ಹಾಗೆಯೇ ವಿವಿಧ ಸಮುದಾಯದ ವರ್ಗಗಳಿಗೂ ಕೂಡ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಜಾರಿಯಾಗುತ್ತಿರುತ್ತವೆ. ಈ ರೀತಿಯ ಯೋಜನೆಗಳು, ಕಾರ್ಯಕ್ರಮಗಳು ಬುಡಕಟ್ಟು ಹಾಗೂ ಹಿಂದುಳಿದ ವರ್ಗದ ಜನರಿಗೆ ಬಹಳ ಉಪಯೋಗವಾಗುತ್ತದೆ. ಅವರ ಹಲವಾರು ರೀತಿಯ ಕಷ್ಟ ಪಾಡುಗಳನ್ನು ಈ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು. ಹಾಗೆ ಇದೀಗ ಸರ್ಕಾರವು ಇಂತಹ
Categories: ಸರ್ಕಾರಿ ಯೋಜನೆಗಳು -
Job Alert : CISF ನಿಂದ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) 1,130 ಕಾನ್ಸ್ಟೇಬಲ್ ಫೈರ್ಮ್ಯಾನ್ ಹುದ್ದೆಗಳ ನೇಮಕಾತಿ (CISF Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ
Categories: ಕರ್ನಾಟಕ ಸುದ್ದಿ
Hot this week
-
Gold Rate Today: ಅಕ್ಷಯ ತೃತೀಯ ಮುಗಿದ ಬಳಿಕ ಚಿನ್ನದ ಬೆಲೆ ಕುಸಿತ – ಬೆಂಗಳೂರಿನ ಇಂದಿನ ದರ ಎಷ್ಟು?
-
Karnataka Weather: ಮುಂದಿನ 7 ದಿನ ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ – IMD ಮುನ್ಸೂಚನೆ
-
ಬರೀ ಕಾಲ್ ಮಾಡುವವರಿಗೆ ಅಗ್ಗದ ರಿಚಾರ್ಜ್ ಪ್ಲಾನ್ಗಳು: Airtel, Jio, Vi ಸಂಪೂರ್ಣ ವಿವರ
-
7000mAh ಬ್ಯಾಟರಿ, ₹15,000 ದರ: Realme Narzo 100 Lite 5G ಫೋನ್ ಫುಲ್ ಡೀಟೇಲ್ಸ್
-
ಕರೆಂಟ್ ಬಿಲ್ ಕಡಿಮೆ ಮಾಡಲು ಯಾವ ಫ್ಯಾನ್ ಬೆಸ್ಟ್? ಟೇಬಲ್ vs ಸೀಲಿಂಗ್ ಫ್ಯಾನ್ ವಿವರ.
Topics
Latest Posts
- Gold Rate Today: ಅಕ್ಷಯ ತೃತೀಯ ಮುಗಿದ ಬಳಿಕ ಚಿನ್ನದ ಬೆಲೆ ಕುಸಿತ – ಬೆಂಗಳೂರಿನ ಇಂದಿನ ದರ ಎಷ್ಟು?

- Karnataka Weather: ಮುಂದಿನ 7 ದಿನ ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ – IMD ಮುನ್ಸೂಚನೆ

- ಬರೀ ಕಾಲ್ ಮಾಡುವವರಿಗೆ ಅಗ್ಗದ ರಿಚಾರ್ಜ್ ಪ್ಲಾನ್ಗಳು: Airtel, Jio, Vi ಸಂಪೂರ್ಣ ವಿವರ

- 7000mAh ಬ್ಯಾಟರಿ, ₹15,000 ದರ: Realme Narzo 100 Lite 5G ಫೋನ್ ಫುಲ್ ಡೀಟೇಲ್ಸ್

- ಕರೆಂಟ್ ಬಿಲ್ ಕಡಿಮೆ ಮಾಡಲು ಯಾವ ಫ್ಯಾನ್ ಬೆಸ್ಟ್? ಟೇಬಲ್ vs ಸೀಲಿಂಗ್ ಫ್ಯಾನ್ ವಿವರ.


