Author: Editor in Chief
ಅತೀ ಕಮ್ಮಿ ಬೆಲೆಗೆ ವಿಶ್ವದ ಮೊದಲ ಬಜಾಜ್ CNG ಬೈಕ್ ಬಿಡುಗಡೆ! ಬೆಲೆ, ಮೈಲೇಜ್ ಎಷ್ಟು ಗೊತ್ತಾ?

ಬಜಾಜ್ ಫ್ರೀಡಂ 125: CNG ತಂತ್ರಜ್ಞಾನದಿಂದ ಕೂಡಿದ ಕ್ರಾಂತಿಕಾರಿ ಬೈಕ್! ವಿಶ್ವದ ಮೊದಲ CNG ಬೈಕ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬಜಾಜ್ ಫ್ರೀಡಂ 125 (Bajaj Freedom 125) ಅಂತಿಮವಾಗಿ ಬಿಡುಗಡೆಯಾಗಿದೆ! ಈ ಅನನ್ಯ ಬೈಕ್ ಕೇವಲ ಒಂದು ಬಟನ್ ಒತ್ತಿದರೆ ಪೆಟ್ರೋಲ್ ಮತ್ತು CNG ನಡುವೆ ಬದಲಾಯಿಸಬಹುದಾದ ಸಾಮರ್ಥ್ಯವನ್ನು ಹೊಂದಿದೆ, ಇದು ನಿಮ್ಮ ಪ್ರಯಾಣವನ್ನು ಹೆಚ್ಚು ಲಾಭದಾಯಕ ಮತ್ತು ಪರಿಸರ ಸ್ನೇಹಿಯಾಗಿ ಮಾಡುತ್ತದೆ. 330 ಕಿಲೋಮೀಟರ್ಗಳ ಅದ್ಭುತ ಮೈಲೇಜ್(mileage) ನೀಡುವ ಫ್ರೀಡಂ 125, ನಿಮ್ಮ ದೈನಂದಿನ…
Categories: ಕರ್ನಾಟಕ ಸುದ್ದಿRedmi 13 5G: ಜುಲೈ 9ಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ Redmi 13 5G ಮೊಬೈಲ್! ಸಖತ್ ಫೀಚರ್ಸ್!

Redmi 13 5G ಭಾರತದಲ್ಲಿ ಜುಲೈ 9 ರಂದು ಬಿಡುಗಡೆಯಾಗಲಿದೆ. 108MP ಕ್ಯಾಮೆರಾ ಮತ್ತು 5030mAh ಬ್ಯಾಟರಿಯ ಶಕ್ತಿಯನ್ನು ಫೋನ್ನಲ್ಲಿ ಕಾಣಬಹುದು. ಕಂಪನಿಯು ಈ ಫೋನ್ನ ಬೆಲೆಯನ್ನು ಬಿಡುಗಡೆ ಸಮಾರಂಭದಲ್ಲಿಯೇ ಪ್ರಕಟಿಸುತ್ತದೆ, ಆದರೆ ಮೊಬೈಲ್ ಮಾರುಕಟ್ಟೆಗೆ ಬರುವ ಮೊದಲೇ Redmi 13 5G ಬೆಲೆಯನ್ನು ಬಹಿರಂಗಪಡಿಸಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಫೋನ್ ಅನ್ನು ಎರಡು RAM ಮಾದರಿಗಳಲ್ಲಿ ಬಿಡುಗಡೆ ಮಾಡಲಾಗುವುದು, ಅದರ ವಿವರಗಳನ್ನು ನೀವು ಕೆಳಗೆ ಕಾಣಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!

ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ…
Categories: ಸಾರ್ವಜನಿಕ ಮಾಹಿತಿScholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ಸಾರ್ವಜನಿಕ ಮಾಹಿತಿನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಉಚಿತ 2500/- ರೂ. ಮತ್ತು ಉಚಿತ ಕೌಶಲ್ಯಾಭಿವೃದ್ದಿ ಕೋರ್ಸ್ ಗೆ ಅರ್ಜಿ ಆಹ್ವಾನ!

ರಾಜ್ಯದ ನಿರುದ್ಯೋಗ ಯುವಕ ಯುವತಿರಿಗೆ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಗುಡ್ ನ್ಯೂಸ್ ಬಂದಿದೆ, ಹೌದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ತರಬೇತಿ ಕೇಂದ್ರದಲ್ಲಿ ‘ಎಐಟಿಟಿ- ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಎಸ್ ಎಸ್ ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಇಂಜಿನಿಯರಿಂಗ್, ಓದಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದ್ಧಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಕೆಳಗೆ ಓದಿ. ಇದೇ ರೀತಿಯ…
Categories: ಕರ್ನಾಟಕ ಸುದ್ದಿವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು…
Categories: ಸಾರ್ವಜನಿಕ ಮಾಹಿತಿNew Bike: ಮಹೀಂದ್ರಾ ಕಂಪನಿಯ ಹೊಸ ಬೈಕ್, ರಾಯಲ್ ಎನ್ಫೀಲ್ಡ್ಗೇ.. ಪೈಪೋಟಿ!

ಮಹೀಂದ್ರಾ(Mahindra) ಕಂಪನಿ ಹೊಸ ಬೈಕ್(New Bike) ಬಿಡುಗಡೆ ಮಾಡುವ ಮೂಲಕ ರಾಯಲ್ ಎನ್ಫೀಲ್ಡ್ಕ್ಕೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬೈಕ್ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಬನ್ನಿ ಈ ಬೈಕ್ ನ ವಿಶಿಷ್ಟ ಲಕ್ಷಣಗಳು ಮತ್ತು ವೈಶಿಷ್ಟ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಯಲ್ ಎನ್ಫೀಲ್ಡ್ (Royal Enfield) ಬೈಕ್…
Categories: ಕರ್ನಾಟಕ ಸುದ್ದಿBSNL: ಬಿಎಸ್ಎನ್ಎಲ್ ನಿಂದ ಗುಡ್ ನ್ಯೂಸ್! ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಆದ ಬಿಎಸ್ಎನ್ಎಲ್ (BSNL) ಇದೀಗ ಹೊಸ ಪ್ಲ್ಯಾನ್ ಪರಿಚಯಿಸಿ, ಗುಡ್ ನ್ಯೂಸ್ ನೀಡಿದೆ! ಟೆಲಿಕಾಂ ಕಂಪನಿಗಳು ತಮ್ಮ ಸೇವಾದರಗಳನ್ನು ಹೆಚ್ಚಿಸಿದ್ದು, ಪ್ರತಿ ಬಳಕೆದಾರರಿಂದ ಸಂಗ್ರಹಿಸುವ ಸರಾಸರಿ ಆದಾಯ (ಎಆರ್ಪಿಯು) ಹೆಚ್ಚಿಸಲು ಕಂಪನಿಗಳು ಮುಂದಾಗಿವೆ. ಏಕರೂಪವಾಗಿ ಶುಲ್ಕ ಹೆಚ್ಚಿಸಿವೆ. 5ಜಿ ನೆಟ್ವರ್ಕ್ಗಾಗಿ (5G Network) ಕಂಪನಿಗಳು ಹೆಚ್ಚಿನ ಹಣ ಹೂಡಿಕೆ (money investment) ಮಾಡಿವೆ. ಹೀಗಾಗಿ ಲಾಭ ಹೆಚ್ಚಿಸಿಕೊಳ್ಳಲು ಶುಲ್ಕವನ್ನು ಹೆಚ್ಚಿಸುವುದು ಟೆಲಿಕಾಂ ಕಂಪನಿಗಳಿಗೆ ಇರುವ ಏಕೈಕ ಮಾರ್ಗವಾಗಿದೆ. ರೀಚಾರ್ಜ್ ಬೆಲೆ ಏರಿಕೆ…
Categories: ಟೆಕ್ & ಆಟೋ
Hot this week
ಮಾರನಬೀಡ ಗ್ರಾ.ಪಂ: 21 ಲಕ್ಷ ರೂ. ತೆರಿಗೆ ಹಣ ದುರುಪಯೋಗ! PDO ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಸವಣೂರು: ಬಡ ಮಕ್ಕಳಿಗೆ ಶಾಲಾ ಪರಿಕರ ವಿತರಣೆ ಹಾಗೂ ‘ಭುದೀಕ್ಷಾ ಸೇವಾ ಸಂಸ್ಥೆ’ ಉದ್ಘಾಟನೆ
IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ
Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ
Topics
Latest Posts
- ಮಾರನಬೀಡ ಗ್ರಾ.ಪಂ: 21 ಲಕ್ಷ ರೂ. ತೆರಿಗೆ ಹಣ ದುರುಪಯೋಗ! PDO ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

- ಸವಣೂರು: ಬಡ ಮಕ್ಕಳಿಗೆ ಶಾಲಾ ಪರಿಕರ ವಿತರಣೆ ಹಾಗೂ ‘ಭುದೀಕ್ಷಾ ಸೇವಾ ಸಂಸ್ಥೆ’ ಉದ್ಘಾಟನೆ

- IBPS PO ನೇಮಕಾತಿ 2026: 6,715 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

- Belagavi DCC Bank Recruitment 2026: 104 ಕ್ಲರ್ಕ್, ಸಿಪಾಯಿ (Peon) ಹಾಗೂ ಗನ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SBI Asha Scholarship 2026: 9ನೇ ತರಗತಿಯಿಂದ ವಿದೇಶಿ ವ್ಯಾಸಂಗದವರೆಗೆ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ















