Author: Editor in Chief
-
ಕಮ್ಮಿ ಬೆಲೆಯ 7 ಸೀಟರ ಈ ಮಾರುತಿ ಕಾರಿಗೆ ಮುಗಿಬಿದ್ದ ಜನ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಭಾರತದಲ್ಲಿ ಮಧ್ಯಮ ವರ್ಗದ ಕುಟುಂಬಗಳು ಹೊಸ ಕಾರು ಖರೀದಿಸಲು ಬಯಸುವಾಗ, ಭರ್ಜರಿ ಫೀಚರ್ಸ್, ಹೆಚ್ಚು ಮೈಲೇಜ್, ಮತ್ತು ಆಕರ್ಷಕ ಬೆಲೆಯನ್ನು ಗಮನದಲ್ಲಿಟ್ಟುಕೊಳ್ಳುತ್ತಾರೆ. ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಈ ತ್ರಿಭುಜವನ್ನು ಸಮರ್ಪಕವಾಗಿ ಪೂರೈಸುವ ವಾಹನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಾರುತಿ ಸುಜುಕಿ ಎರ್ಟಿಗಾ(Maruti Suzuki Ertiga) ಎಂಪಿವಿ ಭಾರತದ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯವಾಗಿದ್ದು, ಕಳೆದ ತಿಂಗಳು 15,701
Categories: ರಿವ್ಯೂವ್ -
Infosys Scholarship : ಬರೋಬ್ಬರಿ 1 ಲಕ್ಷ ರೂಪಾಯಿ ನೇರವಾಗಿ ಖಾತೆಗೆ ಬರುವ ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಿ!

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ (Infosys Foundation STEM Stars Scholarship) ಗೆ ಅರ್ಜಿ ಅಹ್ವಾನ. ರೂ 1 ಲಕ್ಷದ ವರೆಗೂ ಸಿಗಲಿದೆ ಸ್ಕಾಲರ್ಶಿಪ್. ಇಂದು ನಮ್ಮ ಭಾರತ (India) ಶೈಕ್ಷಣಿಕವಾಗಿಯೂ ಕೂಡ ಮುಂದುವರಿಯುತ್ತಾ ಬರುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನ (Scholarship) ಎಂಬುದು ಬಹಳ ಸಹಕಾರಿ ಅಂಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಸ್ಕಾಲರ್ಶಿಪ್ ಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆರ್ಥಿಕವಾಗಿ ಯಾವುದೇ ತೊಂದರೆಯಾಗುವುದು ಕಡಿಮೆಯಾಗುತ್ತದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳ
Categories: ವಿದ್ಯಾರ್ಥಿ ವೇತನ -
‘ರಾಜ್ಯ ಸರ್ಕಾರಿ ನೌಕಕರಿಗೆ ‘ಸಿಎಂ ಖಡಕ್ ಆದೇಶ..! ಶಿಸ್ತುಕ್ರಮ’ದ ಎಚ್ಚರಿಕೆ!

ರಾಜ್ಯ ಸರ್ಕಾರದ ನೌಕರರು ತಮ್ಮ ಸೇವಾ ಸಂಬಂಧಿತ ಮನವಿಗಳನ್ನು ಸರಿಯಾದ ನಿಯಮಪ್ರಕಾರ ಸಲ್ಲಿಸಬೇಕೆಂದು ಮುಖ್ಯಮಂತ್ರಿಯವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ದಿನಾಂಕ 21.08.2024 ರಂದು ಹೊರಡಿಸಿದ ಟಿಪ್ಪಣಿಯಲ್ಲಿ, ಸರ್ಕಾರದ ಆದೇಶಗಳಂತೆ ನೌಕರರು ತಮ್ಮ ಸೇವಾ ಸಮಸ್ಯೆಗಳ ಬಗ್ಗೆ ಸರಿಯಾದ ಚಾನಲ್ ಮೂಲಕವೇ ಮನವಿಗಳನ್ನು ಸಲ್ಲಿಸಬೇಕು, ನೇರವಾಗಿ ಸಚಿವರು ಅಥವಾ ಶಾಸಕರಿಗೆ, ಮುಖ್ಯಮಂತ್ರಿಗೆ ಮನವಿಗಳನ್ನು ಸಲ್ಲಿಸದಿರುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
ಅ .31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲಿದೆ ಡೀಟೇಲ್ಸ್

ಪಡಿತರ ಚೀಟಿದಾರರಿಗಾಗಿ ‘ ಇ-ಕೆವೈಸಿ(E-KYC)’ ಕಡ್ಡಾಯ: ಆಗಸ್ಟ್ 31ರೊಳಗೆ ಕುಟುಂಬದ ಸದಸ್ಯರ ಮಾಹಿತಿ ನವೀಕರಿಸಿ ಕರ್ನಾಟಕ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೊಂದು ಮಹತ್ವದ ಸೂಚನೆ: E-KYC Mandatory for Ration Card Holders: Update Family Member Details by August 31//: 2024 ಆಗಸ್ಟ್ 31ರೊಳಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ‘ಈ-ಕೆವೈಸಿ’ (Electronic-Know Your Customer) ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಸಂಪೂರ್ಣವಾಗಿ ಪಾಲಿಸಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು, ‘ಈ-ಕೆವೈಸಿ’
Categories: ಮುಖ್ಯ ಮಾಹಿತಿ -
ಬರೋಬ್ಬರಿ 15 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ರೆಕ್ಕೆ ಹಾಕಲು ಇಲ್ಲಿದೆ ಅದ್ಭುತ ಅವಕಾಶ! ವಿದ್ಯಾಸಿರಿ ಸ್ಕಾಲರ್ಶಿಪ್(Vidyasiri Scholarship) ಗೆ ಅರ್ಜಿ ಸಲ್ಲಿಕೆ ಈಗ ಆರಂಭವಾಗಿದೆ. ಪ್ರತಿ ತಿಂಗಳು 1500 ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆದು ನಿಮ್ಮ ಶಿಕ್ಷಣವನ್ನು ಮುಂದುವರಿಸಿ. ಇಲ್ಲಿದೆ ಅದರ ಸಂಪೂರ್ಣ ಮಾಹಿತಿ ವಿದ್ಯಾಸಿರಿ ಸ್ಕಾಲರ್ಶಿಪ್(Vidyasiri Scholarship), ಕರ್ನಾಟಕ ಸರ್ಕಾರದ ಶೈಕ್ಷಣಿಕ ಯೋಜನೆಗಳಲ್ಲಿ ಪ್ರಮುಖವಾದದ್ದು, ಅದು ವಿಶೇಷವಾಗಿ ಹಾಸ್ಟೆಲ್ ಸೌಲಭ್ಯ ಸಿಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಜಾರಿಗೆ ತಂದಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ,
Categories: ವಿದ್ಯಾರ್ಥಿ ವೇತನ -
ವಿವಿಧ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ & ಸಹಾಯಧನಕ್ಕೆ ಅರ್ಜಿ ಆಹ್ವಾನ, ಅಪ್ಲೈ ಮಾಡಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್, ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಸಹಾಯಧನ(loan facility)ಕ್ಕಾಗಿ ಅರ್ಜಿ ಆಹ್ವಾನ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಆರ್ಥಿಕ ಸಬಲೀಕಾರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಹಾಗೂ ತರುತ್ತಲೇ ಇವೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಬರುತ್ತಿದ್ದಾರೆ. ಆದರೂ ಮಹಿಳೆಯರಿಗೆ ಸ್ವಂತ ಉದ್ಯಮ ಶುರುಮಾಡಬೇಕು ಸಮಾಜದಲ್ಲಿ ಒಳ್ಳೆ ರೀತಿಯಯಾಗಿ ಆರ್ಥಿಕವಾಗಿ ಬದುಕಬೇಕು ಎಂಬ ಹಂಬಲ, ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಅಂತಹ ಮಹಿಳೆಯರಿಗಾಗಿ ರಾಜ್ಯ ಸರ್ಕಾರದ ಹಲವು ಯೋಜನೆಗಳು ನೆರವು ನೀಡುತ್ತಿವೆ. ಈ
Categories: ಸರ್ಕಾರಿ ಯೋಜನೆಗಳು -
ಜಿಯೋ ಭರ್ಜರಿ ಡಿಸ್ಕೌಂಟ್ ಆಫರ್..! ಹೊಸ 5G ರಿಚಾರ್ಜ್ ಪ್ಲಾನ್ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

Reliance Jio ನ ಹೊಸ ₹198 ಪ್ರಿಪೇಯ್ಡ್(Prepaid) ಯೋಜನೆ, ಅನಿಯಮಿತ 5G ಡೇಟಾ ಮತ್ತು ಹೆಚ್ಚಿನವುಗಳೊಂದಿಗೆ ವೆಚ್ಚ-ಪರಿಣಾಮಕಾರಿ ಪರಿಹಾರವಾಗಿದೆ. ಹೆಚ್ಚು ಸ್ಪರ್ಧಾತ್ಮಕ ಟೆಲಿಕಾಂ ವಲಯದಲ್ಲಿ, ರಿಲಯನ್ಸ್ ಜಿಯೋ(Reliance Jio) ₹198 ಬೆಲೆಯ ಹೊಸ ಪ್ರಿಪೇಯ್ಡ್ ರೀಚಾರ್ಜ್ (Prepaid recharge) ಯೋಜನೆಯನ್ನು ಪರಿಚಯಿಸಿದೆ, ಇದು ಬಜೆಟ್ ಪ್ರಜ್ಞೆಯ ಗ್ರಾಹಕರನ್ನು ಪೂರೈಸುವ ಪ್ರಯೋಜನಗಳ ಬಲವಾದ ಮಿಶ್ರಣವನ್ನು ನೀಡುತ್ತದೆ. ಈ ಹೊಸ ಯೋಜನೆಯು ಅನಿಯಮಿತ 5G ಡೇಟಾ ಪ್ರವೇಶವನ್ನು ಒದಗಿಸಲು ವಿಶೇಷವಾಗಿ ಗಮನಾರ್ಹವಾಗಿದೆ, ಇದು ಕಂಪನಿಯಿಂದ ಲಭ್ಯವಿರುವ ಅತ್ಯಂತ ಒಳ್ಳೆ ಆಯ್ಕೆಗಳಲ್ಲಿ
Categories: ತಂತ್ರಜ್ಞಾನ -
10ನೇ ಕ್ಲಾಸ್, ಐಟಿಐ ಪಾಸಾದವರಿಗೆ ಸ್ಟೇಷನ್ ಮಾಸ್ಟರ್, ಲೋಕೊ ಪೈಲೇಟ್ & ವಿವಿಧ ಹುದ್ದೆಗಳು..!

ಈ ವರದಿಯಲ್ಲಿ ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)KRCL Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಉದ್ಯೋಗ
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.



