Author: Editor in Chief

  • ವರಮಹಾಲಕ್ಷ್ಮಿ ಹಬ್ಬ   ಯಾವಾಗ? ಮುಹೂರ್ತ ಪೂಜಾ ವಿಧಿ, ವಿಧಾನ ಮಹತ್ವ ತಿಳಿಯಿರಿ..!

    IMG 20240814 WA0004

    ಶ್ರಾವಣ ಮಾಸವು ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಹಬ್ಬದಂತೆ. ಈ ಮಾಸದಲ್ಲಿ ಪ್ರತಿ ದಿನವೂ ಒಂದು ದೇವತೆಯ ಆರಾಧನೆ. ಈಶ್ವರ, ಮಂಗಳಗೌರಿ ಮತ್ತು ವರಲಕ್ಷ್ಮಿ ದೇವಿಯರು ವಿಶೇಷ ಪೂಜೆ ಪಡೆಯುತ್ತಾರೆ. ಆದರೆ, ಶ್ರಾವಣ ಶುಕ್ರವಾರಗಳು ಇನ್ನೂ ವಿಶೇಷ. ಹುಣ್ಣಿಮೆಯ ಹಿಂದಿನ ಶುಕ್ರವಾರ, ಅಂದರೆ ಆಗಸ್ಟ್ 16ರಂದು ವರಲಕ್ಷ್ಮಿ ವ್ರತವನ್ನು ಆಚರಿಸುವ ಮೂಲಕ, ಸಂಪತ್ತಿನ ದೇವಿಯಾದ ಲಕ್ಷ್ಮಿಯನ್ನು ಪೂಜಿಸುವ ಮೂಲಕ ಸುಖ-ಸಂತೋಷ, ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ಬನ್ನಿ ಹಾಗಿದ್ರೆ ಈ ವರದಿಯಲ್ಲಿ 2024 ರಲ್ಲಿ ಆಚರಿಸಲಾಗುವ ವರ ಮಹಾ ಲಕ್ಷ್ಮಿ ಪೂಜೆಯ ಮುಹೂರ್ತ,

    Read more..


  • Subsidy Scheme: ತೋಟಗಾರಿಕೆ ಇಲಾಖೆಯ ವಿವಿಧ ಸಬ್ಸಿಡಿ ಮತ್ತು ಧನಸಹಾಯ ಪಡೆಯಲು ಅರ್ಜಿ ಆಹ್ವಾನ!

    IMG 20240814 WA0003

    ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) (National Horticulture mission ) ಯೋಜನೆ  ರೈತರಿಗೆ ಬಹುಮುಖ ಸಹಾಯಧನ ನೀಡುತ್ತಿದೆ. ಕನ್ನಡ ರಾಜ್ಯದ ತೋಟಗಾರಿಕೆ ಇಲಾಖೆಯಿಂದ, ತೋಟಗಾರಿಕೆ ಬೆಳೆಯುವ ರೈತರಿಗೆ ವಿವಿಧ ಯಂತ್ರೋಪಕರಣಗಳಿಗೆ ಹಾಗೂ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು 2005ರಲ್ಲಿ ಕರ್ನಾಟಕದಲ್ಲಿ “ರಾಷ್ಟ್ರೀಯ ತೋಟಗಾರಿಕೆ ಮಿಷನ್” ಯೋಜನೆಯಡಿಯಲ್ಲಿ (NHM-

    Read more..


  • ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 40,000 ಉಚಿತ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

    IMG 20240814 WA0001

    ಹೀರೋ ಫಿನ್‌ಕಾರ್ಪ್‌ ರಮಣ್ ಕಾಂತ್ ಮುಂಜಾಲ್ ಸ್ಕಾಲರ್‌ಶಿಪ್  (Raman Kant Munjal Scholarship) ಅಡಿಯಲ್ಲಿ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ರೂ. ಗಳ ಸ್ಕಾಲರ್‌ಶಿಪ್. ಇಂದು ವಿದ್ಯೆಯನ್ನು ಕಲಿಯಬೇಕೆಂಬ ಆಸೆ ಎಲ್ಲರಿಗೂ ಇದೆ. ಆದರೆ ತಮಗಿಷ್ಟವಾದ ಕೋರ್ಸ್ ಗಳಲ್ಲಿ (course) ಅಧ್ಯಯನ ಮಾಡಲು ಆರ್ಥಿಕವಾಗಿ ಬೆಂಬಲ ಇಲ್ಲದಿರುವ ಕಾರಣ ಹಲವರು ತಮಗಿಷ್ಟವಾದ ವಿಷಯಗಳಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳನ್ನು (Scholarship) ಎದುರುನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ

    Read more..


  • ಗೃಹಲಕ್ಷ್ಮಿ 2000/- ರೂಪಾಯಿ ಹಣ ಕೊನೆಗೂ ಜಮಾ..! ಈ ಜಿಲ್ಲೆಯ ಮಹಿಳೆಯರು ಜಮಾ ಚೆಕ್ ಮಾಡಿಕೊಳ್ಳಿ!

    WhatsApp Image 2024 08 14 at 8.37.48 AM

    ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ರಾಜ್ಯದಲ್ಲಿ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಯೋಜನೆಯ ಹಣದಿಂದ ಮನೆಗೆ ಅತ್ಯಗತ್ಯವಾದ ವಸ್ತುಗಳನ್ನು ಖರೀದಿ ಮಾಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ನೀವು ನೋಡಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ 2000 ಹಣ ಈಗಾಗಲೇ ಮಹಿಳೆಯರಿಗೆ ಜಮಾ ಆಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ರೈತರಿಗೆ ಕಾಲುದಾರಿ ಹಾಗೂ ಬಂಡಿದಾರಿ ಕುರಿತು ಸಿಹಿ ಸುದ್ದಿ ನೀಡಿದ ಹೈಕೋರ್ಟ್!

    57139 download

    ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಬಂಡಿದಾರಿ ಕಾಲು ದಾರಿ ಕುರಿತು ಆದೇಶ ಹೊರಡಿಸಿದ ಹೈಕೂರ್ಟ್! ರಾಜ್ಯ ಸರ್ಕಾರವು ರೈತರಿಗೆ(Farmers) ಇದೀಗ ಸಿಹಿಸುದ್ದಿಯನ್ನು ನೀಡಿದ್ದು, ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ (kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ (High court) ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿಯ ಸೌಲಭ್ಯ ಒದಗಿಸಿದ್ದು, ರೈತರು ತಮ್ಮ ಜಮೀನಿನ

    Read more..


  • Hero Vida V1: ಕಮ್ಮಿ ಬೆಲೆಯಲ್ಲಿ ಸಖತ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ.!

    IMG 20240813 WA0001

    Hero Vida V1 ಎಲೆಕ್ಟ್ರಿಕ್ ಸ್ಕೂಟರ್ (Electric scooter) ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಆಗಿದ್ದು, ಶೈಲಿ, ಕಾರ್ಯಕ್ಷಮತೆ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಮನಬಂದಂತೆ ಮಿಶ್ರಣ ಮಾಡುತ್ತದೆ. ನೀವು ಎಲೆಕ್ಟ್ರಿಕ್ ಸ್ಕೂಟರ್‌ ಹುಡುಕಾಟದಲ್ಲಿ ಮಾರುಕಟ್ಟೆಯಲ್ಲಿದ್ದರೆ ಅದು ನಗರ ಪ್ರಯಾಣದ ಸುಲಭತೆ ಮತ್ತು ದೀರ್ಘ ಪ್ರಯಾಣಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದುವಂತಹ ಸ್ಕೂಟರ್ ಅನ್ನು ಹುಡುಕುತಿದ್ದರೆ ಅದಕ್ಕೆ Hero Vida V1 ನಿಮ್ಮ ಪರಿಪೂರ್ಣ ಹೊಂದಾಣಿಕೆ ಆಗಬಹುದು ಎಂದು ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಭಾರೀ ಡಿಮ್ಯಾಂಡ್‌! ಹೊಸ ಕಾರ್ಡ್ ವಿತರಣೆ ಯಾವಾಗ.?

    IMG 20240813 WA0000

    BPL ಕಾರ್ಡ್‌ಗಾಗಿ ಜನಸಾಗರ! ರಾಜ್ಯ ಸರ್ಕಾರದ ಈ ಯೋಜನೆಗೆ ಜನರು ಭಾರೀ ಸ್ಪಂದಿಸಿದ್ದಾರೆ. ಲಕ್ಷಾಂತರ ಅರ್ಜಿಗಳು ಸರ್ಕಾರಕ್ಕೆ ಹರಿದು ಬರುತ್ತಿವೆ. ಹೊಸ ಕಾರ್ಡ್‌ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಜನರು ಸ್ವಲ್ಪ ಪರದಾಡುತ್ತಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿ(Ration card)ಗಳ ಬೇಡಿಕೆಯು ನಾಟಕೀಯವಾಗಿ ಏರಿದೆ,

    Read more..


  • Gold Rate Today: ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಗಮನಕ್ಕೆ, ಇಂದಿನ ಬೆಲೆ ಎಷ್ಟಿದೆ ನೋಡಿ..!

    WhatsApp Image 2024 08 13 at 9.05.26 AM

    ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..