Author: Editor in Chief
-
Aadhar Card: ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ! ತಪ್ಪದೇ ತಿಳಿದುಕೊಳ್ಳಿ! ಇಲ್ಲಿದೆ ಡೀಟೇಲ್ಸ್

ಭಾರತದ ವಿಶಿಷ್ಟ ಗುರಿತಿನ ಪ್ರಾಧಿಕಾರ-ಯುಐಡಿಎಐ ಈ 12 ಸಂಖ್ಯೆಯ ಆಧಾರ್ ಅನ್ನು ನೀಡುತ್ತದೆ. ಈ ವಿಶಿಷ್ಟ ಗುರಿತಿನ ಸಂಖ್ಯೆನ್ನು ಎಲ್ಲಾ ಭಾರತೀಯ ಹೊಂದುವುದು ಕಡ್ಡಾಯವಾಗಿದೆ. ಹುಟ್ಟಿದ ಮಗುವಿನಿಂದ ಹಿಡಿದು ಎಲ್ಲರಿಗೂ ಆಧಾರ್ ಹೊಂದಿರಬೇಕು. ಯುಐಡಿಎಐ ವಿಶೇಷವಾಗಿ 5 ವರ್ಷದೊಳಗಿನ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ್ ಅನ್ನು ನೀಡುತ್ತದೆ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬಾಲ ಆಧಾರ್ ಉಪಕ್ರಮದ ಅಡಿಯಲ್ಲಿ 0-5 ವರ್ಷದೊಳಗಿನ 79 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ದಾಖಲಿಸಿದೆ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ರೀತಿಯ ಸರ್ಕಾರದ
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ
Categories: ಮುಖ್ಯ ಮಾಹಿತಿ -
ಸ್ವಯಂ ಉದ್ಯೋಗ ಆರಂಭಿಸಲು 1.7 ಲಕ್ಷ ರೂ. ಸಾಲ ಮತ್ತು ಸಹಾಯಧನ! ಅಪ್ಲೈ ಮಾಡಿ

ನೀವು ನಿರುದ್ಯೋಗ ಸಮಸ್ಯೆಯನ್ನು (unemployment problem) ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಇದು ಸುವರ್ಣಾವಕಾಶ. ನಮ್ಮ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆಯು ಹೇರಳವಾಗಿ ಕಾಡುತ್ತಿದೆ. ಹಲವಾರು ಜನರಿಗೆ ಉದ್ಯೋಗವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವಿದ್ಯಾವಂತರು, ವಿದ್ಯಾವಂತರು ಎಲ್ಲರೂ ಕೂಡ ಇಂದು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇರೆಯವರ ಕೆಳಗಡೆ ಕೆಲಸ ಮಾಡುವುದಕ್ಕಿಂತ ತಾವೇ ಏನಾದರೂ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ನಿರುದ್ಯೋಗ (unemployment) ಸಮಸ್ಯೆಯನ್ನು ಎದುರಿಸುತ್ತಿರುವ ಎಲ್ಲರಿಗೂ ಕೂಡ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ
Categories: ಉದ್ಯೋಗ -
ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಉಚಿತ ಹೊಲಿಗೆ ಯಂತ್ರ ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ : ಕೇಂದ್ರ ಸರ್ಕಾರವು ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಪ್ರಗತಿಯ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಈ ಹಿನ್ನೆಲೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರು ಸ್ವಯಂ ಉದ್ಯೋಗವನ್ನು ಅಳವಡಿಸಿಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುವುದು.ಇದೀಗ ಉಚಿತ ಹೊಲಿಗೆ ಯಂತ್ರದ (free Sewing Machine) ಜೊತೆಗೆ 1 ಲಕ್ಷ ರೂ ಸಾಲ(loan)ವನ್ನು ಕೊಡಲು
Categories: ಸರ್ಕಾರಿ ಯೋಜನೆಗಳು -
ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ.! ಬೇಗಾ ಅಪ್ಲೈ ಮಾಡಿ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (Fasal Bima Scheme) ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ. ರೈತರೇ ನಮ್ಮ ದೇಶದ ಬೆನ್ನೆಲುಬು. ಹೀಗಿರುವಾಗ ನಮ್ಮ ರೈತರಿಗೆ ಬೆಳೆಯಲ್ಲಿ ನಷ್ಟವಾದರೆ ರೈತರಿಗೆ ದಿಕ್ಕೇ ತೋಚದಂತಾಗುತ್ತದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ 2024 -25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆವಿಮೆ (crop insurance) ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ. ಯಾವೆಲ್ಲ ಬೆಳೆಗಳಿಗೆ
Categories: ಕೃಷಿ -
SSC Recruitment 2024: ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಈ ವರದಿಯಲ್ಲಿ SSC Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಉದ್ಯೋಗ -
Gruhalakshmi: ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ..! ಸ್ಟೇಟಸ್ ಚೆಕ್ ಮಾಡಿಕೊಳ್ಳಿ!

ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ನ್ಯೂಸ್ ಸಿಕ್ಕಿದೆ, ಹೌದು ಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಈಗಾಗಲೇ ರಾಜ್ಯದ ಹಲವು ಜಿಲ್ಲೆಯ ಮಹಿಳೆಯರ ಖಾತೆಗೆ ವರ್ಗಾವಣೆ ಆಗುತ್ತಿದ್ದು, ಜುಲೈ ತಿಂಗಳ 2000 ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
7th Pay Commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ !ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ..! ಇಲ್ಲಿದೆ ಮಾಹಿತಿ

ಸರ್ಕಾರಿ ನೌಕರರ ವೇತನ ಹೆಚ್ಚಳ ಯಾವಾಗ? ಎಲ್ಲಾ ಸಂದೇಹಗಳಿಗೆ ಸಿಕ್ಕಿದೆ ಫುಲ್ ಕ್ಲಾರಿಟಿ ! ಈ ದಿನ ಖಾತೆಗೆ ಸೇರುವುದು ಭಾರೀ ಮೊತ್ತ ತುಟ್ಟಿಭತ್ಯೆ (dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (government employee’s) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ನೇರವಾಗಿ ಜೀವನ ವೆಚ್ಚಕ್ಕೆ ಸಂಬಂಧಿಸಿದೆ, ಡಿಎ ಘಟಕವು ಅವರ ಸ್ಥಳದ ಆಧಾರದ ಮೇಲೆ
Categories: ಮುಖ್ಯ ಮಾಹಿತಿ -
ವಿವೋ 2 ಹೊಸ ಮೊಬೈಲ್ ಭರ್ಜರಿ ಎಂಟ್ರಿ ; ಖರೀದಿಗೆ ಮುಗಿ ಬೀಳೋದು ಗ್ಯಾರಂಟಿ..!

Vivo V40 ಸರಣಿ(Vivo V40 series)ಬಿಡುಗಡೆ: ಎರಡು ಹೊಸ ಸ್ಮಾರ್ಟ್ಫೋನ್ಗಳು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿವೆ ಬುಧವಾರ, Vivo ತನ್ನ ಇತ್ತೀಚಿನ ಪ್ರಮುಖ V ಸರಣಿಯ V40 Pro ಅನ್ನು ಪರಿಚಯಿಸಿತು, ಇದು ಶ್ರೇಣಿಯಲ್ಲಿನ ಅತ್ಯಾಧುನಿಕ ಸ್ಮಾರ್ಟ್ಫೋನ್ ಎಂದು ಪ್ರಶಂಸಿಸಲ್ಪಟ್ಟಿದೆ. ಅಸಾಧಾರಣ ಮೀಡಿಯಾ ಟೆಕ್ ಡೈಮೆನ್ಸಿಟಿ 9200+ SoC ನಿಂದ ನಡೆಸಲ್ಪಡುತ್ತಿದೆ, V40 Pro ನಾಲ್ಕು Zeiss-ಟ್ಯೂನ್ಡ್ 50 MP ಸಂವೇದಕಗಳೊಂದಿಗೆ ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಜೊತೆಯಲ್ಲಿ, Vivo Snapdragon 7 Gen 3 SoC
Categories: ಮೊಬೈಲ್
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


