Author: Editor in Chief
-
Free Borewell : ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತ ಬೋರ್ ವೆಲ್ ಪಡೆಯಲು ಹೀಗೆ ಅಪ್ಲೈ ಮಾಡಿ!

ಸರ್ಕಾರದಿಂದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ (Ganga Kalyana Scheme) ರೈತರಿಗೆ ಉಚಿತ ಬೋರ್ವೆಲ್ ಕೊರೆಸಲು (Free Borewell Scheme) ಅರ್ಜಿ ಆಹ್ವಾನ.! ರೈತರಿಗೆ ಕೃಷಿ ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ಕೃಷಿ ಚಟುವಟಿಕೆಗಳಲ್ಲೇ ಅತ್ಯಮೂಲ್ಯವಾಗಿ ಬೇಕಾಗಿರುವುದು ನೀರಿನ ವ್ಯವಸ್ಥೆ. ಹಾಗೆ ನೋಡುವುದಾದರೆ ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು
Categories: ಸಾರ್ವಜನಿಕ ಮಾಹಿತಿ -
ಅಂಗನವಾಡಿ ಟೀಚರ್ & ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ಈ ವರದಿಯಲ್ಲಿ ದಾವಣಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ(Anganwadi Workers and Assistants) ನೇಮಕಾತಿ(Recruitment)ಯ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದಾವಣಗೆರೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು
Categories: ಕರ್ನಾಟಕ ಸುದ್ದಿ -
Jio Recharge plans: ಜಿಯೋ ಭರ್ಜರಿ ಗುಡ್ ನ್ಯೂಸ್..! ಅಗ್ಗದ 5G ಡೇಟಾ ಪ್ಲ್ಯಾನ್ ರಿಲೀಸ್..!

ರಿಲಯನ್ಸ್ ಜಿಯೋ (Reliance jio) ತನ್ನ 47 ಕೋಟಿ ಗ್ರಾಹಕರನ್ನು ಉಳಿಸಿಕೊಳ್ಳಲು ಒಂದು ಸ್ಮಾರ್ಟ್ ಯೋಜನೆ ಮಾಡಿದೆ! ಕೈಗೆಟುಕುವ 5G ಡೇಟಾ ಯೋಜನೆಗಳನ್ನು ಪ್ರಾರಂಭಿಸುವ ಮೂಲಕ, ಅವರು ತಮ್ಮ ಮಾರುಕಟ್ಟೆಯಲ್ಲಿ ಮುಂದುವರಿಯಲು ಮತ್ತು ಹೊಸ ಗ್ರಾಹಕರನ್ನೂ ಸೆಳೆಯಲು ಯೋಚಿಸುತ್ತಿದ್ದಾರೆ. ಬನ್ನಿ ಈ ಯೋಜನೆಗಳ ಕುರಿತು ಇನ್ನಷ್ಟು ಹೆಚ್ಚು ಮಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಳಕೆದಾರರಿಗಾಗಿ ಮೆಗಾ ಯೋಜನೆಗಳು: ರಿಲಯನ್ಸ್ ಜಿಯೋ
Categories: ಟೆಕ್ & ಆಟೋ -
ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ 4000/- ಹಣ ಈ ಜಿಲ್ಲೆಯವರಿಗೆ ಮೊದಲು ಜಮಾ.!

ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಂತಹ ಪ್ರಕೃತಿಕ ಆಪತ್ತುಗಳು ಸಂಭವಿಸಿರುವ ಕುರಿತು ಪರಿಶೀಲನೆ ನಡೆಸಿದ ನಂತರ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ನೀಡಲಾಗಿದೆ, ಇನ್ನೂ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ(Gruhalakshmi) ಹಣವನ್ನು ಕೂಡಾ ಶೀಘ್ರದಲ್ಲಿಯೇ ನೀಡುವುದಾಗಿ ಹೇಳಿದರು.ಮತ್ತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಕೂಡಾ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿ -
OPPO K12x 5G: ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಒಪ್ಪೋ 5G ಮೊಬೈಲ್..!

Oppo K12x 5G: ಪ್ರೀಮಿಯಂ ವೈಶಿಷ್ಟ್ಯಗಳೊಂದಿಗೆ ಇತ್ತೀಚಿನ ಬಜೆಟ್ ಸ್ನೇಹಿ ಸ್ಮಾರ್ಟ್ಫೋನ್ ಭಾರತವು 5G ಸ್ಮಾರ್ಟ್ಫೋನ್ಗಳಿಗಾಗಿ ಕೈಗೆಟುಕುವ ಮಾರುಕಟ್ಟೆಯಾಗಿದೆ. 15,000 ರೂಪಾಯಿಗಳೊಳಗಿನ ಸ್ಮಾರ್ಟ್ಫೋನ್(Smart phone) ವಿಭಾಗವು ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಅನೇಕ ಬ್ರ್ಯಾಂಡ್ಗಳು ಪ್ರಾಮುಖ್ಯತೆಯನ್ನು ಸಾಧಿಸಲು ಹೋರಾಟ ಮಾಡುತ್ತವೆ. ಈ ಸ್ಫರ್ಧಾತ್ಮಕ ಪರಿಸರದಲ್ಲಿ, ಹಲವಾರು ಬ್ರ್ಯಾಂಡ್ಗಳು ಉತ್ತಮ ವಿಶೇಷಣಗಳನ್ನು ಕಡಿಮೆ ಬೆಲೆಗೆ ಒದಗಿಸಲು ಪ್ರಯತ್ನಿಸುತ್ತವೆ. ಆದರೆ, ಈ ವಿಶೇಷಣಗಳು ಬಜೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾಮಾನ್ಯವಾಗಿ ಬಾಳಿಕೆ ಕುರಿತಂತೆ ನಿಲುವು ತೆಗೆದುಕೊಳ್ಳುವುದಿಲ್ಲ – ಇದು ಈಗಾಗಲೇ ಕಾಣಸಿಗುತ್ತಿತ್ತು. ಇದೇ ರೀತಿಯ
Categories: ಕರ್ನಾಟಕ ಸುದ್ದಿ -
Sewing Machine Training: ಉಚಿತ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಸ್ವಉದ್ಯೋಗಿ ತರಬೇತಿ ಸಂಸ್ಥೆ(Canara Bank Self Employed Training Institute)ಯು ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ(Free sewing training to women) ನೀಡುತ್ತಿದೆ. ಸ್ವಂತ ವ್ಯವಹಾರ ಆರಂಭಿಸಲು ಇದು ಅತ್ಯುತ್ತಮ ಅವಕಾಶ. ಇದಕ್ಕೆ ಅರ್ಜಿ ಸಲ್ಲಿಸಿ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಹಲವಾರು ಸಂಸ್ಥೆಗಳು ವಿವಿಧ ಉಪಕ್ರಮಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ, ಇದರಿಂದ ಸಮುದಾಯಕ್ಕೆ ಪ್ರಯೋಜನಕಾರಿ ಸೇವೆಗಳು ಲಭಿಸುತ್ತಿವೆ. ಈ ದೃಷ್ಟಿಕೋನವನ್ನು ಪರಿಗಣಿಸಿ, ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೆಲವು
Categories: ಸಾರ್ವಜನಿಕ ಮಾಹಿತಿ -
ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್..! ಇಲ್ಲಿದೆ ಮಾಹಿತಿ

ಪಿಂಚಣಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಮಾಸಿಕ 7,500 ರೂ. ಕನಿಷ್ಠ ಪೆನ್ಷನ್ ಲಭ್ಯ! ಇಂದು ಎಲ್ಲರೂ ತಮ್ಮ ನಿವೃತ್ತಿಯ ಜೀವನಕ್ಕೆ ಹಲವಾರು ದಾರಿಗಳನ್ನು ಕಂಡು ಕೊಂಡಿದ್ದಾರೆ. ಬಹುತೇಕ ಜನರು ತಮ್ಮ ನಿವೃತ್ತಿಯ ಜೀವನ ಸುಖಕರವಾಗಿರಲು ತಮ್ಮ ಉದ್ಯೋಗದ ಸಮಯದಲ್ಲಿ ಹಲವಾರು ಯೋಜನೆಗಳಲ್ಲಿ ಹೂಡಿಕೆ (Investment) ಮಾಡಿರುತ್ತಾರೆ. ಹಾಗೆಯೇ ಅವುಗಳು ತಮ್ಮ ವೃದ್ಧಾಪ್ಯ ಸಮಯದಲ್ಲಿ ಉಪಯೋಗಕ್ಕೆ ಬರುತ್ತವೆ. ಹಾಗೆಯೇ ಇನ್ನು ಕೆಲವರಿಗೆ ತಮ್ಮ ಉದ್ಯೋಗದ ಪೆನ್ಷನ್ (Pension) ದೊರೆಯುತ್ತದೆ. ಅಲ್ಪ ಮಟ್ಟಿಗೆ ತಮಗೆ ದೊರೆಯುವ ಪೆನ್ಷನ್ ಪಡೆದು ತಮ್ಮ
Categories: ಸಾರ್ವಜನಿಕ ಮಾಹಿತಿ -
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಾಲ & ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ(loan) ಪಡೆಯಲು ಅರ್ಜಿಗಳ ಆಹ್ವಾನ. ಇದೀಗ ಸಮುದಾಯದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva Lingayat Development Corporation) ವತಿಯಿಂದ ಪ್ರತಿ ವರ್ಷ ಫಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ
Categories: ಸಾರ್ವಜನಿಕ ಮಾಹಿತಿ -
Gold Rate Today: ಶ್ರಾವಣ ಮಾಸಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಮತ್ತೆ ಕುಸಿತ ..!

ಆಷಾಢ ಮುಗಿದು ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡಿದ್ದು, ಚಿನ್ನಾಭರಣಪ್ರಿಯರಿಗೆ ಸಂತಸ ಹೆಚ್ಚಿಸಿದೆ. ಹೌದು ಬಂಗಾರದ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿದ್ದು, ಶ್ರಾವಣ ಮಾಸಕ್ಕೆ ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ. ಹಾಗಾದ್ರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಬನ್ನಿ ತಿಳಿಯೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಹಣಕಾಸು & ಬೆಲೆ
Hot this week
-
ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ
-
Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ
-
ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್
-
LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ
Topics
Latest Posts
- ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ

- Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ

- ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್

- LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ

- ಹೊಸ ರೆನಾಲ್ಟ್ ಡಸ್ಟರ್ಗೆ 5-ಸ್ಟಾರ್ ಸೇಫ್ಟಿ ರೇಟಿಂಗ್: ಕ್ರ್ಯಾಶ್ ಟೆಸ್ಟ್ ಫಲಿತಾಂಶ ಮತ್ತು ವಿವರ


