Author: Editor in Chief
-
DSLA ದಲ್ಲಿ ಸ್ವಯಂಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

ಈ ವರದಿಯಲ್ಲಿ DLSA ರಾಮನಗರ ನೇಮಕಾತಿ 2024 (DLSA Ramanagara Recruitment 2024)ಯಲ್ಲಿಯ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ DLSA ರಾಮನಗರ ನೇಮಕಾತಿ 2024(DLSA Ramanagara
Categories: ಕರ್ನಾಟಕ ಸುದ್ದಿ -
ಬಿಪಿಎಲ್ ಕಾರ್ಡ್ ಆಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್, 1.73 ಲಕ್ಷ ಹೊಸ ಕಾರ್ಡ್ ಅರ್ಜಿ ವಿಲೇವಾರಿ

1.73 ಲಕ್ಷ ಅರ್ಜಿ ವಿಲೇವಾರಿ, ಬಿಪಿಎಲ್ ಕಾರ್ಡ್ (BPL card) ದಾರರಿಗೆ ಗುಡ್ ನ್ಯೂಸ್! ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ ಬಹಳ ಮುಖ್ಯವಾಗಿದೆ. ಯಾಕೆಂದರೆ, ಸರ್ಕಾರದ ಯಾವುದೇ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ನ ಉಪಯೋಗ ಬಹಳವಿದೆ. ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ಅವುಗಳ ಉಪಯೋಗವನ್ನು ಬಿಪಿಎಲ್ ಕಾರ್ಡ್ ದಾರರು ಪಡೆಯುತ್ತಿದ್ದಾರೆ. ಈ ಹಿಂದೆ ಬಿಪಿಎಲ್ ಕಾರ್ಡ್
Categories: ಸಾರ್ವಜನಿಕ ಮಾಹಿತಿ -
ನಿಮ್ಮ ಬ್ಯಾಂಕ್ ಖಾತೆಯಲ್ಲಿ 10 ಲಕ್ಷ ಇದ್ದರೆ ಏನಾಗುತ್ತೆ..? ಈ ಹೊಸ ನಿಯಮ ತಿಳಿಯಿರಿ!

ಬ್ಯಾಂಕ್ ಖಾತೆಯ ಹಣ ವರ್ಗಾವಣೆಯ ಇತಿಮಿತಿ ಹಾಗೂ ನಿಯಮಗಳ ಬಗ್ಗೆ ಮಾಹಿತಿ ತಿಳಿಯಿರಿ. ಇಂದು ಎಲ್ಲರು ಬ್ಯಾಂಕ್ ಖಾತೆ(Bank account)ಯನ್ನು ಹೊಂದಿದ್ದಾರೆ. ದಿನನಿತ್ಯ ಹಲವಾರು ವಹಿವಾಟುಗಳು (transactions) ಬ್ಯಾಂಕ್ ಖಾತೆಯ ಮೂಲಕ ನಡೆಯುತ್ತದೆ. ಹಾಗೆಯೇ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರಿಗೆ ಹಲವಾರು ನಿಯಮಗಳಿವೆ. ಈ ನಿಯಮಗಳುನಸಾರ ನಡೆದುಕೊಳ್ಳಬೇಕಾಗುತ್ತದೆ. ವರ್ಷಕ್ಕೆ ಇಂತಿಷ್ಟು ಹಣ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಜಮಾ ಆಗಬೇಕು, ಇಲ್ಲ ತಮ್ಮ ಬ್ಯಾಂಕ್ ಖಾತೆಯಿಂದ ಮತ್ತೊಬ್ಬರ ಖಾತೆಗೆ ಕಳುಹಿಸಬಹುದು. ಈ ನಿಯಮಗಳು ಯಾವುವು ಮತ್ತು ಅವುಗಳ ಬಗ್ಗೆ
Categories: ಸಾರ್ವಜನಿಕ ಮಾಹಿತಿ -
ರಾಜ್ಯದಲ್ಲಿ ಖಾಲಿ ಇರುವ 750 ಭೂ ಮಾಪಕರ ನೇಮಕಾತಿಗೆ ಕ್ರಮ : ಸಚಿವ ಕೃಷ್ಣಬೈರೇಗೌಡ

ಕರ್ನಾಟಕ ರಾಜ್ಯ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವರಿಗೆ ಒಂದು ಮಹತ್ವದ ಸುದ್ದಿ, ಕೆಪಿಎಸ್ಸಿ ಮೂಲಕ 750 ಸರ್ವೇಯರ್(Surveyor)ಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ: ಸಚಿವ ಕೃಷ್ಣ ಬೈರೇಗೌಡ ಮಹತ್ವದ ಕ್ರಮದಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು 750 ಭೂಮಾಪಕರು ಮತ್ತು 35 ಭೂ ದಾಖಲೆಗಳ ಸಹಾಯಕ ನಿರ್ದೇಶಕರನ್ನು (ADLR) ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನೇರವಾಗಿ ನೇಮಕ(direct recruitment) ಮಾಡಲು ನಿರ್ಧರಿಸಿದೆ. ಸೋಮವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಘೋಷಣೆ ಮಾಡಿದರು. ಇದೇ ರೀತಿಯ
Categories: ಕರ್ನಾಟಕ ಸುದ್ದಿ -
‘BSNL Recharge: ಬರೋಬ್ಬರಿ 395 ದಿನಗಳ ವ್ಯಾಲಿಡಿಟಿಯ ಹೊಸ ರಿಚಾರ್ಜ್ ಪ್ಲ್ಯಾನ್ ಲಾಂಚ್.! ಇಲ್ಲಿದೆ ಮಾಹಿತಿ

ಟೆಲಿಕಾಂ ಬೆಲೆ ಏರಿಕೆಯ ನಡುವೆ BSNL 395 ದಿನಗಳ ವ್ಯಾಲಿಡಿಟಿ ಯೋಜನೆಯೊಂದಿಗೆ ವಿಶೇಷ ಕೊಡುಗೆಯನ್ನು ಪ್ರಾರಂಭಿಸಿದೆ ಖಾಸಗಿ ಟೆಲಿಕಾಂ ಆಪರೇಟರ್ಗಳಾದ ರಿಲಯನ್ಸ್ ಜಿಯೋ(Reliance jio), ಏರ್ಟೆಲ್(Airtel) ಮತ್ತು ವೊಡಾಫೋನ್(Vodafone) ಇತ್ತೀಚೆಗೆ ಹಲವಾರು ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿವೆ, ಇದು ಪ್ರಿಪೇಯ್ಡ್(Prepaid) ಮತ್ತು ಪೋಸ್ಟ್ಪೇಯ್ಡ್(Postpaid) ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಈ ಬೆಲೆ ಏರಿಕೆಗಳ ಹೊರತಾಗಿಯೂ, ಈ ಕಂಪನಿಗಳು ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಯೋಜನೆಗಳನ್ನು ನೀಡುವುದನ್ನು ಮುಂದುವರೆಸುತ್ತವೆ, ಕೈಗೆಟುಕುವ ಮತ್ತು ಗುಣಮಟ್ಟದ ಸೇವೆಯನ್ನು ಸಮತೋಲನಗೊಳಿಸಲು ಪ್ರಯತ್ನಿಸುತ್ತಿವೆ. ಇದೇ ರೀತಿಯ
Categories: ಸಾರ್ವಜನಿಕ ಮಾಹಿತಿ -
ರಾಜ್ಯದಲ್ಲಿ13,593 ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅಪ್ಲೈ ಮಾಡಿ

Karnataka Anganawadi Recruitment 2024 Karnataka Apply Online @karnemakaone.kar.nic.in ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ರಾಜ್ಯದ ಅಂಗನವಾಡಿಗಳಲ್ಲಿ 13,593 ಹುದ್ದೆಗಳು ಖಾಲಿಯಿದ್ದು. ಅಂಗನವಾಡಿ ಶಿಕ್ಷಕಿಯರು ಸಹಾಯಕಿಯರ ನೇಮಕಾತಿಗೆ ಅರ್ಹರು ಸೂಕ್ತ ದಾಖಲೆಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿ -
ವಿಐ ಭರ್ಜರಿ ಡಿಸ್ಕೌಂಟ್ ಆಫರ್: ಕೇವಲ 95 ರೂ. ರಿಚಾರ್ಜ್ ಮಾಡಿದ್ರೆ OTT ಮತ್ತು SonyLIV ಫ್ರೀ!

ನೀವು ವೊಡಾಫೋನ್ ಐಡಿಯಾ(Vodafone Idea) ಬಳಕೆದಾರರಾಗಿದ್ದರೆ ಇಲ್ಲಿದೆ ಒಂದು ಅದ್ಭುತ ಆಫರ್! ಕೇವಲ ₹95 ರೂಪಾಯಿ ರಿಚಾರ್ಜ್ ಮಾಡಿದರೆ ಸಾಕು, ಉಚಿತ OTT ಮತ್ತು SonyLIV ಸಬ್ಸ್ಕ್ರಿಪ್ಶನ್(Subscription) ಪಡೆಯಿರಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Vodafone Idea ನ ಕೈಗೆಟಕುವ OTT ಆಫರ್: ನೀವು ವೊಡಾಫೋನ್ ಐಡಿಯಾ ಬಳಕೆದಾರರಾಗಿದ್ದರೆ, ಇಲ್ಲಿದೆ ಕೆಲವು ರೋಚಕ ಸುದ್ದಿ. ₹100 ಕ್ಕಿಂತ ಕಡಿಮೆ ವೆಚ್ಚದ ರೀಚಾರ್ಜ್ನೊಂದಿಗೆ,
Categories: ಟೆಕ್ & ಆಟೋ -
BIG BREAKING: ಸರ್ಕಾರಿ ನೌಕರ’ರಿಗೆ ಬಂಪರ್ ಸಿಹಿಸುದ್ದಿ: ಆ.1ರಿಂದಲೇ ‘7ನೇ ವೇತನ ಆಯೋಗ’ ಜಾರಿ?

ಆಗಸ್ಟ್ 1ರಿಂದ 7ನೇ ವೇತನ ಆಯೋಗ ಜಾರಿ. ಕರ್ನಾಟಕ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್! 7 ನೇ ವೇತನ ಆಯೋಗ ( 7th Pay Commission) ಭಾರತದಲ್ಲಿ, ಕೇಂದ್ರ ಸರ್ಕಾರದ (state government) ನೌಕರರು ಮತ್ತು ಸಿಬ್ಬಂದಿಗಳು ತಮ್ಮ ವೇತನವನ್ನು 7 ನೇ ವೇತನ ಆಯೋಗದ ಸಂಯೋಜನೆಯ ಪ್ರಕಾರ ಪಡೆಯುತ್ತಾರೆ. ಮೊದಲಿಗೆ, ಏಳನೇ ಕೇಂದ್ರ ವೇತನ ಆಯೋಗವನ್ನು (CPC) ಭಾರತ ಸರ್ಕಾರವು ಫೆಬ್ರವರಿ 28, 2014 ರಂದು ಸ್ಥಾಪಿಸಿತು. ಸರ್ಕಾರಿ ನೌಕಕರು 7 ನೇ ವೇತನ ಆಯೋಗದ ಜಾರಿ
Categories: ಸಾರ್ವಜನಿಕ ಮಾಹಿತಿ
Hot this week
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
-
1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ
-
ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ
-
Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?
-
Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್
Topics
Latest Posts
- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?

- 1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ

- ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ

- Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?

- Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್



