Author: Editor in Chief
-
BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಶೀಘ್ರವೇ ಹೊಸ ಕಾರ್ಡ್

ಹೊಸ ಬಿಪಿಎಲ್ ಕಾರ್ಡ್ (BPL card) ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಹೊಸ ಬಿಪಿಎಲ್ ಕಾರ್ಡ್ (new BPL card) ದೊರೆಯಲಿದ್ದು, ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ. ಇದೇ
Categories: ಸಾರ್ವಜನಿಕ ಮಾಹಿತಿ -
Job Alert: ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು
Categories: ಕರ್ನಾಟಕ ಸುದ್ದಿ -
Gold, Silver Price: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3800 ಕುಸಿತ..! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ಹಾಗಾಗಿ ಚಿನ್ನ ಖರೀದಿಸುವವರಿಗೆ ಇದು ಸಕಾಲ, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಾಣುತ್ತಿದ್ದು ಬರೋಬ್ಬರಿ 3800 ವರೆಗೂ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಖರೀದಿಸುವ ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಏನಿದೆ ಎಂದು ತಿಳಿದುಕೊಳ್ಳೋಣ. ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 9, 2024: Gold
Categories: ಹಣಕಾಸು & ಬೆಲೆ -
ಕೇವಲ ₹29 ರೂ.ಗೆ ಅಕ್ಕಿ..! ಭಾರತ್ ಅಕ್ಕಿ ಯೋಜನೆಗೆ ಹೊಸ ನೀತಿಗೆ ಸಿದ್ಧತೆ!

ಮಹತ್ವಾಕಾಂಕ್ಷೆಯ ‘ಭಾರತ್ ರೈಸ್(Bharat Rice)’ ಯೋಜನೆಗೆ ಹೊಸ ನೀತಿಯನ್ನು ಪರಿಚಯಿಸಲು ಕೇಂದ್ರ ಸರ್ಕಾರ. ಭಾರತ್ ಅಕ್ಕಿ ಯೋಜನೆಗೆ ಹೊಸ ಚೈತನ್ಯ! ಕೇಂದ್ರ ಸರ್ಕಾರ ಭಾರತ್ ಅಕ್ಕಿ ಯೋಜನೆಗೆ ಹೊಸ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ದೇಶದಾದ್ಯಂತ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಪರಿಷ್ಕರಿಸುವ ಗುರಿಯನ್ನು ಹೊಂದಿದೆ. ಹೊಸ ಭಾರತ್ ಅಕ್ಕಿ ಯೋಜನೆಯು ದೇಶದ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಕ್ರಾಂತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಯೋಜನೆಯ ಅಂತಿಮ ರೂಪ ಮತ್ತು ಅದರ ಜಾರಿಯ ಕಾಲಮಾನವನ್ನು ಕಾದು ನೋಡಬೇಕಾಗಿದೆ. ಇದೇ
Categories: ಸಾರ್ವಜನಿಕ ಮಾಹಿತಿ -
ಕೇಂದ್ರದಿಂದ ಬಂಪರ್ ಗುಡ್ ನ್ಯೂಸ್..! ವರ್ಷಕ್ಕೆ ಪ್ರತಿ ಕುಟುಂಬಕ್ಕೆ 10 ಲಕ್ಷ ರೂ..!

ಜುಲೈ 23ರಂದು ಮಂಡನೆಯಾಗುವ ಬಜೆಟ್ ನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಹಣ ಹೆಚ್ಚಳ ಆಗುವ ಸಾಧ್ಯತೆ. ಕೇಂದ್ರ ಸರ್ಕಾರ(central government)ದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವಂತಹ ಎನ್ ಡಿ ಎ ಸರ್ಕಾರ (NDA Government) ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದೆ. ಅದರಲ್ಲೂ ದೇಶದಲ್ಲಿ ಇರುವಂತಹ ಬಡ ಜನರು ಹಾಗೂ ಮಧ್ಯಮ ವರ್ಗದ ಜನರನ್ನು ಮುಂದೆ ತರುವ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ನಿಟ್ಟಿನಲ್ಲಿ ನೋಡುವುದಾದರೆ ಮುಂಬರುವಂತಹ ಅಂದರೆ ಜುಲೈ 23ರಂದು ಮಂಡನೆಯಾಗುವ ಬಜೆಟ್ ನಲ್ಲಿ ಹಲವು ಉತ್ತಮ
Categories: ಸರ್ಕಾರಿ ಯೋಜನೆಗಳು -
BPL card: 20 ಲಕ್ಷಕ್ಕೂ ಅಧಿಕ ಪಡಿತರದಾರ BPL ಕಾರ್ಡ್ ರದ್ದಾಗುತ್ತೆ?ಇಲ್ಲಿದೆ ವಿವರ

ಅನರ್ಹ ಬಿಪಿಎಲ್ ಕಾರ್ಡ್ (BPL card) ರದ್ದು, ಪಡಿತರ ಚೀಟಿ ಹೊಂದಿದವರಿಗೆ ಶಾಕ್ ಕೊಟ್ಟ ಸರ್ಕಾರ! ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ(below poverty line) ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು(Ineligible BPL cards ban) ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು
Categories: ಸಾರ್ವಜನಿಕ ಮಾಹಿತಿ -
ಪ್ರಧಾನ ಮಂತ್ರಿ ಆವಾಸ್ ಯೋಜನೆ 2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಸರ್ಕಾರಿ ಯೋಜನೆಗಳು -
New Ration Card: ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಕ್ಷಣಗಣನೆ! ಇಲ್ಲಿದೆ ಗುಡ್ ನ್ಯೂಸ್ !

ಹೊಸದಾಗಿ ಪಡೆತರ ಚೀಟಿ (Ration Card)ಗಾಗಿ ಕೋರಿ ಅರ್ಜಿ ಸಲ್ಲಿದವರಿಗೆ ಶೀಘ್ರದಲ್ಲಿ ಪಡೆತರ ಚೀಟಿಯನ್ನು ವಿತರಣೆ ಮಾಡಲಾಗುವುದು. ಈ ಕುರಿತು ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹೊಸ ರೇಷನ್ ಕಾರ್ಡ್ ವಿತರಣೆಗೆ ಮುಂದಾದ ಸರ್ಕಾರ ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ
Categories: ಸಾರ್ವಜನಿಕ ಮಾಹಿತಿ -
ಬರೋಬ್ಬರಿ ₹15,000/- ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

NextGen Edu ಸ್ಕಾಲರ್ಶಿಪ್ 2024-25: ಯುವ ಜೀವನವನ್ನು ಪರಿವರ್ತಿಸುವುದು ಇವೈ ಗ್ಲೋಬಲ್ ಡೆಲಿವರಿ ಸರ್ವಿಸಸ್ (EY Global Delivery Services, EY GDS) ಪ್ರಾಯೋಜಿಸಿರುವ ನೆಕ್ಸ್ಟ್ಜೆನ್ ಎಜು ಸ್ಕಾಲರ್ಶಿಪ್ (NextGen Edu Scholarship) ಅನ್ನು ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ ಭಾರತದಾದ್ಯಂತ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾಗಿದೆ. ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ INR 15,000 ಆರ್ಥಿಕ ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ, ಇದು ಅವರ ಶಿಕ್ಷಣವನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಈ ವರದಿಯೂ
Categories: ಉದ್ಯೋಗ & ಶಿಕ್ಷಣ
Hot this week
-
ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
-
1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ
-
ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ
-
Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?
Topics
Latest Posts
- ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ

- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?

- 1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ

- ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ

- Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?


