Author: Editor in Chief
-
Breaking News : ಇನ್ನೂ ಮುಂದೆ ಶಾಲಾ ಪ್ರವೇಶಾತಿಗೆ ಟಿಸಿ ಅವಶ್ಯಕತೆ ಇಲ್ಲ ; ಹೈಕೋರ್ಟ್ ಮಹತ್ವದ ತೀರ್ಪು.!

ಹೈಕೋರ್ಟ್(High Court) ತೀರ್ಪು: ಶಾಲಾ ಪ್ರವೇಶಕ್ಕೆ TC ಕಡ್ಡಾಯವಲ್ಲ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣ ಪತ್ರದ (Transfer Certificate, TC) ಅವಶ್ಯಕತೆ ಇಲ್ಲ ಎಂದು ಘೋಷಿಸಿದೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಾಲೆಗಳ ಅವ್ಯಾಹತ ಚಟುವಟಿಕೆಗಳಿಗೆ ಬ್ರೇಕ್: ಶಾಲೆಗಳು TC ಗಳನ್ನು ಬಾಕಿ ಇರುವ
Categories: ಸುದ್ದಿಗಳು -
HDFC Scholarship: ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ!

ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿ ವೇತನ (HDFC Bank Parivartan’s ECSS Programme 2024-25): HDFC ಬ್ಯಾಂಕ್ ಪರಿವರ್ತನ್ನ ECSS ಪ್ರೋಗ್ರಾಂ 2024-25 ಎಂಬುದು HDFC ಬ್ಯಾಂಕ್ನ ಉಪಕ್ರಮವಾಗಿದ್ದು, ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಸ್ಕಾಲರ್ಶಿಪ್ ಕಾರ್ಯಕ್ರಮವು 1 ರಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ, ಮತ್ತು ಪಿಜಿ (ಸಾಮಾನ್ಯ ಮತ್ತು ವೃತ್ತಿಪರ) ಕಾರ್ಯಕ್ರಮಗಳನ್ನು ಅನುಸರಿಸುತ್ತಿರುವವರಿಗೆ ಮೀಸಲಾಗಿದೆ. ECSS
Categories: ವಿದ್ಯಾರ್ಥಿ ವೇತನ -
Kotak Kanya Scholarship 2024: ಬರೋಬ್ಬರಿ 1.5 ಲಕ್ಷ ರೂ. ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2024-25 ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಿಎಸ್ಆರ್ ಯೋಜನೆಯಡಿಯಲ್ಲಿ, ಕೊಟಕ್ ಎಜುಕೇಶನ್ ಫೌಂಡೇಶನ್ 12 ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ವ್ಯಾಸಂಗ ಮಾಡಲು ಸಬಲೀಕರಣಗೊಳಿಸಲು ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ಹೆಣ್ಣು ವಿದ್ಯಾರ್ಥಿಗಳಿಗಾಗಿ ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2024-25(Kotak Kanya Scholarship 2024-25) ಮೀಸಲಿದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿನಿಯರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ವಿದ್ಯಾರ್ಥಿ ವೇತನ -
Karnataka Rains: ಮಳೆ.. ಮಳೆ..ಮುಂದಿನ 8 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ -
Gold Silver Price : ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಆಷಾಡದ ಧಮಾಕಾ.! ಇಂದಿನ ಬೆಲೆ ಎಷ್ಟು?

ಶ್ರಾವಣ ಶುರುವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಮತ್ತೆ ಶುಭ ಸುದ್ದಿ ಸಿಕ್ಕಿದೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾನುವಾರ ಮತ್ತಷ್ಟು ಇಳಿಕೆಗೆ ಸಾಕ್ಷಿಯಾಗಿದ್ದು. ಆಭರಣ ಕೊಳ್ಳುವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಒಂದು ವಾರದಲ್ಲಿ ಸಾಕಷ್ಟು ವ್ಯತ್ಯಾಸವಾಗಿರುವ ಚಿನ್ನದ ಬೆಲೆ ಇದೀಗ ಮತ್ತೆ ಕುಸಿತಗೊಂಡಿತು ಬೆಳ್ಳಿಯ ಬೆಲೆಯಲ್ಲೂ ತುಸು ತಗ್ಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎಂದು ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಚಿನ್ನದ ದರ -
Redmi K70 Ultra: ರೆಡ್ಮಿ ಹೊಸ ಮೊಬೈಲ್ ಮಾರುಕಟ್ಟೆಗೆ ಭರ್ಜರಿ ಎಂಟ್ರಿ

ಸ್ಮಾರ್ಟ್ ರ್ಫೊನ್ ಮಾರುಕಟ್ಟೆಯಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಶಿಯೋಮಿ ಸಂಸ್ಥೆಯ ರೆಡ್ಮಿ K70 ಅಲ್ಟ್ರಾ ಸ್ಮಾರ್ಟ್ಫೋನ್ ಇದೀಗ ಅಧಿಕೃತವಾಗಿ ಬಿಡುಗಡೆ ಆಗಿದೆ. ಫೋನ್ 16 GB RAM ಮತ್ತು 1 TB ವರೆಗಿನ ಆಂತರಿಕ ಸಂಗ್ರಹಣೆಯ ಆಯ್ಕೆಯಲ್ಲಿ ಲಭ್ಯವಿದೆ. Redmi ಈ ಫೋನ್ನ ಸುಪ್ರೀಂ ಚಾಂಪಿಯನ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡಿದೆ. ಇದರಲ್ಲಿ, ಬಳಕೆದಾರರು 24 GB RAM ಮತ್ತು 1 TB ಆಂತರಿಕ ಸಂಗ್ರಹಣೆಯನ್ನು ಪಡೆಯುತ್ತಾರೆ. ಫೋನ್ 50 ಮೆಗಾಪಿಕ್ಸೆಲ್ ಹಿಂಭಾಗ ಮತ್ತು 20 ಮೆಗಾಪಿಕ್ಸೆಲ್
Categories: ಮೊಬೈಲ್ -
ಇನ್ಫೋಸಿಸ್ ನಲ್ಲಿ ಬರೋಬ್ಬರಿ 15-20 ಸಾವಿರ ಫ್ರೆಶರ್ಗಳ ನೇಮಕಾತಿ, ಡಿಗ್ರಿ ಆದವರು ಅಪ್ಲೈ ಮಾಡಿ

ಪದವೀಧರರಿಗೆ ಖುಷಿಯ ಸುದ್ದಿ! ಇನ್ಫೋಸಿಸ್ 2025 ರಲ್ಲಿ 15,000-20,000 ಹೊಸ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದೆ! ದೇಶದ ಅತಿದೊಡ್ಡ ಐಟಿ ಕಂಪನಿಯಾಗಿರುವ ಇನ್ಫೋಸಿಸ್, 2025 ರ ಆರ್ಥಿಕ ವರ್ಷದಲ್ಲಿ 15, 000-20,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಅವಕಾಶವನ್ನು ನೀಡಲಾಗಿದೆ. ಇತ್ತೀಚಿನ ಮತ್ತು ಮುಂಬರುವ ಕಾಲೇಜು ಪದವೀಧರರಿಗೆ ಒಂದು ವರ್ಷದ ನಂತರ ಐಟಿ ಉದ್ಯೋಗ ಅವಕಾಶ ಈ ಘೋಷಣೆ ಭರವಸೆಯ ಕಿರಣವಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಉದ್ಯೋಗ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ




