Author: Editor in Chief

  • ಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!

    IMG 20240707 WA0000

    ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ

    Read more..


  • Scholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

    scholarship

    ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ

    Read more..


  • ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಉಚಿತ 2500/- ರೂ. ಮತ್ತು ಉಚಿತ ಕೌಶಲ್ಯಾಭಿವೃದ್ದಿ ಕೋರ್ಸ್ ಗೆ ಅರ್ಜಿ ಆಹ್ವಾನ!

    free course

    ರಾಜ್ಯದ ನಿರುದ್ಯೋಗ ಯುವಕ ಯುವತಿರಿಗೆ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಗುಡ್ ನ್ಯೂಸ್ ಬಂದಿದೆ, ಹೌದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ತರಬೇತಿ ಕೇಂದ್ರದಲ್ಲಿ ‘ಎಐಟಿಟಿ- ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಎಸ್ ಎಸ್ ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಇಂಜಿನಿಯರಿಂಗ್, ಓದಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದ್ಧಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಕೆಳಗೆ ಓದಿ. ಇದೇ ರೀತಿಯ

    Read more..


  • ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

    IMG 20240706 WA0003

    ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು

    Read more..


  • New Bike: ಮಹೀಂದ್ರಾ ಕಂಪನಿಯ ಹೊಸ ಬೈಕ್‌, ರಾಯಲ್‌ ಎನ್‌ಫೀಲ್ಡ್‌ಗೇ.. ಪೈಪೋಟಿ!

    IMG 20240706 WA0002

    ಮಹೀಂದ್ರಾ(Mahindra) ಕಂಪನಿ ಹೊಸ ಬೈಕ್(New Bike) ಬಿಡುಗಡೆ ಮಾಡುವ ಮೂಲಕ ರಾಯಲ್ ಎನ್‌ಫೀಲ್ಡ್‌ಕ್ಕೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬೈಕ್ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಬನ್ನಿ ಈ ಬೈಕ್ ನ ವಿಶಿಷ್ಟ ಲಕ್ಷಣಗಳು ಮತ್ತು ವೈಶಿಷ್ಟ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಯಲ್‌ ಎನ್‌ಫೀಲ್ಡ್‌ (Royal Enfield) ಬೈಕ್‌

    Read more..


  • BSNL:  ಬಿಎಸ್‌ಎನ್‌ಎಲ್ ನಿಂದ ಗುಡ್‌ ನ್ಯೂಸ್! ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್!

    IMG 20240706 WA0001

    ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಆದ ಬಿಎಸ್ಎನ್ಎಲ್ (BSNL) ಇದೀಗ ಹೊಸ ಪ್ಲ್ಯಾನ್ ಪರಿಚಯಿಸಿ, ಗುಡ್ ನ್ಯೂಸ್ ನೀಡಿದೆ! ಟೆಲಿಕಾಂ ಕಂಪನಿಗಳು ತಮ್ಮ ಸೇವಾದರಗಳನ್ನು ಹೆಚ್ಚಿಸಿದ್ದು, ಪ್ರತಿ ಬಳಕೆದಾರರಿಂದ ಸಂಗ್ರಹಿಸುವ ಸರಾಸರಿ ಆದಾಯ (ಎಆರ್‌ಪಿಯು) ಹೆಚ್ಚಿಸಲು ಕಂಪನಿಗಳು ಮುಂದಾಗಿವೆ. ಏಕರೂಪವಾಗಿ ಶುಲ್ಕ ಹೆಚ್ಚಿಸಿವೆ. 5ಜಿ ನೆಟ್‌ವರ್ಕ್‌ಗಾಗಿ (5G Network) ಕಂಪನಿಗಳು ಹೆಚ್ಚಿನ ಹಣ ಹೂಡಿಕೆ (money investment) ಮಾಡಿವೆ. ಹೀಗಾಗಿ ಲಾಭ ಹೆಚ್ಚಿಸಿಕೊಳ್ಳಲು ಶುಲ್ಕವನ್ನು ಹೆಚ್ಚಿಸುವುದು ಟೆಲಿಕಾಂ ಕಂಪನಿಗಳಿಗೆ ಇರುವ ಏಕೈಕ ಮಾರ್ಗವಾಗಿದೆ. ರೀಚಾರ್ಜ್ ಬೆಲೆ ಏರಿಕೆ

    Read more..


  • Flipkart sale: ಫ್ಲಿಪ್‌ಕಾರ್ಟ ಭರ್ಜರಿ ಆಫರ್! ಕೇವಲ 6050/- ಕ್ಕೆ ಐಫೋನ್, ಇಲ್ಲಿದೆ ಡಿಟೇಲ್ಸ್..!

    IMG 20240706 WA0000

    iPhone ಪ್ರಿಯರಿಗೆ ಬಂಪರ್ ಆಫರ್(Bumper offer): Apple iPhone 14 ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ ₹6050 ಕ್ಕೆ ಲಭ್ಯವಿದೆ, ಹೇಗೆ ಎಂಬುದು ತಿಳಿಯಬೇಕೇ? ಹಾಗಿದ್ದರೆ ವರದಿಯನ್ನು ತಪ್ಪದೇ ಕೊನೆಯವರೆಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Apple ಬ್ರಾಂಡ್ ತನ್ನ ನವೀನ ತಂತ್ರಜ್ಞಾನ, ಸುಧಾರಿತ ವೈಶಿಷ್ಟ್ಯಗಳು, ಮತ್ತು ಸುಂದರ ವಿನ್ಯಾಸದ ಸ್ಮಾರ್ಟ್ ಫೋನ್ ಗಳ ಮೂಲಕ ಗ್ರಾಹಕರ ಮನಸನ್ನು ಗೆದ್ದಿದೆ. ಉತ್ತಮ ಕ್ಯಾಮೆರಾ ಗುಣಮಟ್ಟ,

    Read more..


  • ನಿಮ್ಮ ‘ಗ್ರಾಮ ಪಂಚಾಯತಿಯಲ್ಲಿ ನೀಡಲಾಗುವ ‘ಸೇವೆ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

    gram panchayati schemes

    ಇದೀಗ ರಾಜ್ಯದ ಗ್ರಾಮೀಣ ಜನತೆಗೆ ( Rural People ) ಅನುಕೂಲವಾಗುವಂತೆ, ವಿವಿಧ ಸೇವಾ ಸೌಲಭ್ಯಗಳನ್ನು ಸರ್ಕಾರ ಜಾರಿಗೊಳಿಸಿದೆ. ಮುಖ್ಯವಾಗಿ ಸ್ಥಳೀಯರಿಗೆ ಮತ್ತು ಅವರ ಆರ್ಥಿಕ ಪರಿಸ್ಥಿಯನ್ನು ಸದೃಢ ಗೊಳಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯ್ತಿ ವತಿಯಿಂದ ( Gram Panchayath ) ನೀಡಲಾಗುವ ಸೇವೆಗಳು ಯಾವುವು ? ಮತ್ತು ಅವುಗಳ ಮುಖ್ಯ ಉದ್ದೇಶಗಳ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

    gold rate july 6

    ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..