Author: Editor in Chief
iQoo: ಭರ್ಜರಿ ಎಂಟ್ರಿಗೆ ಕೊಡುತ್ತಿದೆ ಐಕ್ಯೂ Z9x 5G ಮೊಬೈಲ್ ; ಬಿಗ್ ಬ್ಯಾಟರಿ, ಸಖತ್ ಫೀಚರ್ !

ಗ್ಯಾಜೆಟ್ ಪ್ರಿಯರಿಗೆ ಸಿಹಿ ಸುದ್ದಿ! ಐಕ್ಯೂ Z9x 5G(IQoo Z9x 5G) ಫೋನ್ ಭಾರತಕ್ಕೆ ಬರಲಿದೆ! ಮೇ 16 ರಂದುಐಕ್ಯೂ Z9x 5G ಫೋನ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈ ಬೃಹತ್ ಫೋನ್ ಬ್ಯಾಟರಿ, ಶಕ್ತಿಯುತ ಪ್ರೊಸೆಸರ್ ಮತ್ತು ಉತ್ತಮ ಕ್ಯಾಮೆರಾ ಸೆಟಪ್ ಸೇರಿದಂತೆ ಅನೇಕ ಉತ್ತಮ ಫೀಚರ್ಗಳನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿAirtel Plans : ಏರ್ಟೆಲ್ ಗ್ರಾಹಕರಿಗೆ ಸಿಹಿಸುದ್ದಿ ಬರೀ ₹133ಕ್ಕೆ ಭರ್ಜರಿ ರಿಚಾರ್ಜ್ ಆಫರ್!

ಏರ್ಟೆಲ್ ಕಂಪೆನಿಯ (airtel company) ಹೊಸ ಅಂತರರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ (international roaming plan) ಏರ್ಟೆಲ್ ಸಿಮ್ (airtel sim) ಬಳಕೆದಾರರಿಗೆ ಇದೀಗ ಹೊಸ ಗುಡ್ ನ್ಯೂಸ್ (good news) ತಿಳಿದು ಬಂದಿದೆ. ಏರ್ ಟೆಲ್ ಕಂಪೆನಿಯು ತನ್ನ ಗ್ರಾಹಕರಿಗೆ ಹೊಸ ಹೊಸ ಆಫರ್ ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ಹೊಸದೊಂದು ವಿಶೇಷ ಪ್ಲ್ಯಾನ್(special offer)ನೊಂದಿಗೆ ಗ್ರಾಹಕರನ್ನು ಮತ್ತಷ್ಟು ತನ್ನತ್ತ ಸೆಳೆಯುತ್ತಿದೆ. ಇದೊಂದು ಉತ್ತಮ ಪ್ಲ್ಯಾನ್ ಆಗಿದ್ದು, ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು ಹೇಗಿರುತ್ತದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ…
Categories: ಟೆಕ್ & ಆಟೋPost Office Scheme: 17 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ಹೊಸ ಸ್ಕೀಮ್!

ಪೋಸ್ಟ್ ಆಫೀಸ್ (Post Office) ಮರುಕಳಿಸುವ ಠೇವಣಿ (RD) ಭಾರತ ಸರ್ಕಾರವು ನೀಡುವ ಜನಪ್ರಿಯ ಉಳಿತಾಯ ಯೋಜನೆ(saving scheme)ಯಾಗಿದೆ. ಇದು ಒಂದು ರೀತಿಯ ಹೂಡಿಕೆಯಾಗಿದ್ದು, ನೀವು ಪ್ರತಿ ತಿಂಗಳು ನಿಗದಿತ ಅವಧಿಗೆ ನಿಗದಿತ ಮೊತ್ತದ ಹಣವನ್ನು ಉಳಿಸಬಹುದು ಮತ್ತು ಅದರ ಮೇಲೆ ನಿಗದಿತ ಬಡ್ಡಿದರವನ್ನು ಗಳಿಸಬಹುದು. ಪೋಸ್ಟ್ ಆಫೀಸ್ RD ಮೇಲಿನ ಬಡ್ಡಿ ದರ(Interest Rate)ವು ಠೇವಣಿಯ ಅವಧಿಯನ್ನು ಅವಲಂಬಿಸಿ 5.8% ರಿಂದ 6.8% ವರೆಗೆ ಇರುತ್ತದೆ. ಪ್ರತಿ ತಿಂಗಳು ಸಣ್ಣ ಹೂಡಿಕೆಯನ್ನು ಮಾಡಿ ಸ್ವಲ್ಪ ವರ್ಷಗಳ…
Categories: ಸಾರ್ವಜನಿಕ ಮಾಹಿತಿTata cars: ಟಾಟಾ ಎಲೆಕ್ಟ್ರಿಕ್ ಕಾರ್ ಗಳ ಖರೀದಿಗೆ ಮುಗಿಬಿದ್ದ ಜನ! ಕೈಗೆಟುಕುವ ದರ

ಟಾಟಾ ಎಲೆಕ್ಟ್ರಿಕ್ ಕಾರು(Tata electric cars)ಗಳಿಗೆ ಕಾಯುತ್ತಿರುವ ಜನರ ದಂಡು! ಕೈಗೆಟುಕುವ ಬೆಲೆ, ಹೆಚ್ಚಿನ ಮೈಲೇಜ್ನಿಂದ ಜನಮನ ಗೆದ್ದಿವೆ ಟಾಟಾ EVಗಳು. ಟಾಟಾ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ, ರಾಜ್ಯಾದ್ಯಂತ ಟಾಟಾ ಇವಿ ಶೋರೂಂಗಳ ಮುಂದೆ ಗ್ರಾಹಕರ ದಂಡು ಕಂಡುಬರುತ್ತಿದೆ. ಕೈಗೆಟುಕುವ ಬೆಲೆ ಮತ್ತು ಉತ್ತಮ ಮೈಲೇಜ್(best mileage) ಈ ಕಾರುಗಳನ್ನು ಜನಪ್ರಿಯಗೊಳಿಸಿವೆ. ಹಾಗಿದ್ರೆ ಬನ್ನಿ ಈ ಕಾರ್(car) ನ ವಿಶೇಷತೆ ಮತ್ತು ವೈಶಿಷ್ಟತೆಗಳ ಕುರಿತು ಹೆಚ್ಚಿನದಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿKawasaki Z900: ಹೊಸ ಕವಾಸಕಿ Z900 ಸೂಪರ್ ಬೈಕಿನ ಫೀಚರ್ & ಆನ್ ರೋಡ್ ಬೆಲೆ ಎಷ್ಟು?

ಕವಾಸಕಿ Z900 (Kawasaki Z900) ಬೈಕ್ ನ ಇಎಂಐ(EMI) ಬೆಲೆ ಎಷ್ಟು ಗೊತ್ತಾ? ನಮ್ಮ ಭಾರತ ಎಲ್ಲಾ ದೇಶಗಳೊಟ್ಟಿಗೆ ಒಂದೊಳ್ಳೆ ಸಂಬಂಧವನ್ನು ಇಟ್ಟುಕೊಂಡಿದೆ. ಇದರಿಂದ ಹಲವಾರು ವ್ಯವಹಾರಗಳು, ವಹಿವಾಟುಗಳು ನಡೆಯುತ್ತಲೇ ಇರುತ್ತವೆ. ತಂತ್ರಜ್ಞಾನದ (technology) ವಿಷಯದಲ್ಲಿ ನಮ್ಮ ಭಾರತದ (India) ಜೊತೆಗೆ ಹೆಚ್ಚು ದೇಶಗಳು ಸಂಬಂಧವನ್ನು ಇಟ್ಟುಕೊಂಡಿವೆ. ವಿಜ್ಞಾನದ ಕ್ಷೇತ್ರದಲ್ಲಿ (science field) ನಮ್ಮ ಭಾರತ ಹೆಚ್ಚು ಮುಂಚೂಣಿಯಲ್ಲಿ ಇರುವ ಕಾರಣ, ನಮ್ಮ ಭಾರತವನ್ನು ಹೆಚ್ಚು ನಂಬುತ್ತಾರೆ ಹಾಗೂ ತನ್ನೆಲ್ಲಾ ಆವಿಷ್ಕಾರಗಳನ್ನು ಭಾರತದೊಟ್ಟಿಗೆಯೂ ಕೂಡ ಹಂಚಿಕೊಳ್ಳುತ್ತಾರೆ ಅಷ್ಟರಮಟ್ಟಿಗೆ ಭಾರತದ…
Categories: ಕರ್ನಾಟಕ ಸುದ್ದಿರೈಲ್ವೆ ಕಾಮಗಾರಿ ನಿಮಿತ್ಯ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು, ಇಲ್ಲಿದೆ ರೈಲುಗಳ ಪಟ್ಟಿ

ರೈಲು ಪ್ರಯಾಣಿಕರ ಗಮನಕ್ಕೆ! ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ(Change in movement of some trains) ನೈರುತ್ಯದಿಂದ ಪ್ರಮುಖ ಪ್ರಕಟಣೆ ಬಂದಿದೆ. ಹೊಸ ಪೇಟೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಮತ್ತು ಇತರ ಕಾರಣಗಳಿಂದ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಯಾವ ರೈಲುಗಳ ಸಂಚಾರ ರದ್ದುಗೊಂಡಿದೆ ಮತ್ತು ಯಾವ ರೈಲುಗಳ ಮಾರ್ಗ ಬದಲಾವಣೆಯಾಗಿದೆ ಎಂಬುದರ ಕುರಿತು ಖಚಿತವಾದ ಮಾಹಿತಿಗಾಗಿ ಪ್ರಸ್ತುತ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿBele Parihara: ರಾಜ್ಯದ 16 ಲಕ್ಷ ರೈತರಿಗೆ ತಲಾ 3000/- ರೂಪಾಯಿ ಬೆಳೆ ಪರಿಹಾರ ಬಿಡುಗಡೆ ; ಕೃಷ್ಣ ಬೈರೇಗೌಡ

ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. ಕೇಂದ್ರದಿಂದ ಬಂದಿರುವ 3454 ಕೋಟಿ ರೂ. ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರದ ಬರ ಪರಿಹಾರ…
Categories: ಸಾರ್ವಜನಿಕ ಮಾಹಿತಿ
Hot this week
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ
ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ
Topics
Latest Posts
- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ

- ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ















