Author: Editor in Chief
iQoo Neo 9 S Pro: ಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ ಐಕ್ಯೂ ನಿಯೋ 9S ಪ್ರೊ..!

ಮಾರುಕಟ್ಟೆಗೆ ವಿಭಿನ್ನ ರೀತಿಯಲ್ಲಿ ಲಗ್ಗೆಯಿಟ್ಟ ಐಕ್ಯೂ ನಿಯೋ 9S ಪ್ರೊ!. ಇಂದು ಎಲ್ಲರ ಬಳಿ ಸ್ಮಾರ್ಟ್ ಫೋನ್ ಗಳು (smart phone) ಇವೆ. ನಾವು ದಿನನಿತ್ಯ ಸ್ಮಾರ್ಟ್ ಫೋನ್ ಗಳನ್ನು ಬಳಸುತ್ತೇವೆ. ಸ್ಮಾರ್ಟ್ ಫೋನ್ ನಮ್ಮ ಜೀವನದಲ್ಲಿ ಅತ್ಯವಶ್ಯಕವಾದ ಒಂದು ಸಾಧನವಾಗಿದೆ, ಯಾಕೆಂದರೆ ನಮ್ಮ ಎಲ್ಲಾ ಕೆಲಸಗಳನ್ನು ನಾವು ಮನೆಯಲ್ಲೇ ಕೂತು ಸ್ಮಾರ್ಟ್ ಫೋನ್ ಗಳ ಮೂಲಕ ಮಾಡಿಕೊಳ್ಳುತ್ತೇವೆ. ಹಾಗೆ ಇಂದು ಎಲ್ಲರ ಬಳಿ ಉತ್ತಮವಾದ ಬ್ರಾಂಡ್ ಗಳ ಸ್ಮಾರ್ಟ್ ಫೋನ್ (famous Brand smartphones) ಗಳಿವೆ.…
Categories: ಕರ್ನಾಟಕ ಸುದ್ದಿSuzuki E-scooty :ಭಾರತಕ್ಕೆ ಎಂಟ್ರಿ ಕೊಡಲಿದೆ ಬಹುನಿರೀಕ್ಷಿತ ಸುಜುಕಿ ಆಕ್ಸಿಸ್ ಎಲೆಕ್ಟ್ರಿಕಲ್ ಸ್ಕೂಟರ್

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸದ್ದು ಬಾರಿ ಪ್ರಮಾಣದಲ್ಲಿ ಕೇಳಿ ಬರುತ್ತಿದೆ, ಹೌದು, ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ಕಾರ್, ಬೈಕ್ ಮತ್ತು ಸ್ಕೂಟಿಗಳ ಖರೀದಿಗೆ ಗ್ರಾಹಕರು ಭಾರಿ ಆಸಕ್ತಿ ತೋರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಲವಾರು ಎಲೆಕ್ಟ್ರಿಕಲ್ ವಾಹನ ತಯಾರಿಕೆ ಕಂಪನಿಗಳು ಹಲವು ಆಫರ್ಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ. ಹೌದು ಸುಜುಕಿ ಇಂಡಿಯಾ ಶೀಘ್ರದಲ್ಲೇ ತನ್ನ ಮೊದಲ ಎಲೆಕ್ಟ್ರಿಕ್ಸ್ ಕೊಟ್ಟರು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿSSLC Results 2024: SSLC ರಿಸಲ್ಟ್ ಚೆಕ್ ಮಾಡೋವಾಗ ಎರರ್ ಬಂದ್ರೆ ಹೀಗೆ ಮಾಡಿ! ಇಲ್ಲಿದೆ ಸಿಂಪಲ್ ಟ್ರಿಕ್ಸ್

ಪ್ರಸಕ್ತ ಸಾಲಿನ ಎಸ್ಎಸ್ ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು…
Categories: ಸಾರ್ವಜನಿಕ ಮಾಹಿತಿಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ…
Categories: ಸಾರ್ವಜನಿಕ ಮಾಹಿತಿSSLC Result Live ?: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ. ಮೊಬೈಲ್ ನಲ್ಲಿ ರಿಸಲ್ಟ್ ನೋಡಿ! ಇಲ್ಲಿದೆ ಲಿಂಕ್

ದು ಬೆಳಗ್ಗೆ 10:30 ಗಂಟೆ ನಂತರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದ್ದು. ಫಲಿತಾಂಶ ನೋಡುವ ಡೈರೆಕ್ಟ ಲಿಂಕ್ ಮತ್ತು ಫೇಲ್ ಆದರೆ ಮುಂದೆ ಏನು ಮಾಡಬೇಕು ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in Karnataka SSLC Result 2024 ಎಸ್ಎಸ್ಎಲ್ಸಿ…
Categories: ಸಾರ್ವಜನಿಕ ಮಾಹಿತಿNoise Colorfit Macro: ಅತಿ ಕಡಿಮೆ ಬೆಲೆಗೆ ದೇಶಿಯ ಸ್ಮಾರ್ಟ್ ವಾಚ್ ಬಿಡುಗಡೆ!

ದೇಶೀಯ ಸ್ಮಾರ್ಟ್ ವಾಚ್ ತಯಾರಕ ನೋಯಿಸ್ ತನ್ನ ಹೊಸ ನಾಯ್ಸ್ ಕಲರ್ಫಿಟ್ ಮ್ಯಾಕ್ರೋ ಸ್ಮಾರ್ಟ್ವಾಚ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಮಾರ್ಟ್ ವಾಚ್ ಅನ್ನು 2 ಇಂಚಿನ ಡಿಸ್ಪ್ಲೇ ಜೊತೆಗೆ ಬ್ಲೂಟೂತ್ ಕರೆ ಮಾಡುವ ಬೆಂಬಲ ಮತ್ತು 7 ದಿನಗಳ ಬ್ಯಾಟರಿ ಬ್ಯಾಕಪ್ನೊಂದಿಗೆ ಪರಿಚಯಿಸಲಾಗಿದೆ. ಸ್ಮಾರ್ಟ್ ವಾಚ್ 200 ಕ್ಕೂ ಹೆಚ್ಚು ವಾಚ್ ಫೇಸ್ಗಳನ್ನು ಹೊಂದಿದೆ ಮತ್ತು SpO2 ನಂತಹ ಸ್ಮಾರ್ಟ್ ಫಿಟ್ನೆಸ್ ಟ್ರ್ಯಾಕಿಂಗ್ ವೈಶಿಷ್ಟ್ಯಗಳನ್ನು ಹೊಂದಿದೆ. ನಾಯ್ಸ್ ಕಲರ್ಫಿಟ್ ಮ್ಯಾಕ್ರೋ: ವೈಶಿಷ್ಟ್ಯಗಳು ನಾಯ್ಸ್ ಕಲರ್ಫಿಟ್ ಮ್ಯಾಕ್ರೋ…
Categories: ಕರ್ನಾಟಕ ಸುದ್ದಿ
Hot this week
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ
ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ
Topics
Latest Posts
- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ

- ಅಕ್ಕಿಆಲೂರು: ಹಮಾಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಜಾರಿಗೆ ಆಗ್ರಹ















