Author: Editor in Chief
Home Loan : ಗ್ರಾಹಕರೇ ಗಮನಿಸಿ, ಈ ಬ್ಯಾಂಕ್ಗಳಲ್ಲಿ ಸಿಗುತ್ತೆ ಕಡಿಮೆ EMI ನಲ್ಲಿ ಗೃಹ ಸಾಲ

ಹೊಸ ಮನೆ ಕಟ್ಟುವ ಕನಸು ನಿಮಗಿದೆಯೇ? ಈಗ ಚಿಂತೆ ಬೇಡ! ಈ ಬ್ಯಾಂಕ್ಗಳು ನಿಮಗಾಗಿ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಒದಗಿಸುತ್ತಿವೆ(Home loan at low interest rates). ಯಾವ ಯಾವ ಬ್ಯಾಂಕ್ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ ವರದಿಯನ್ನೂ ತಪ್ಪದೇ ಕೊನೆಯವರೆಗೂ ಓದಿ. ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಆರ್ಬಿಐ(RBI ಗೃಹ ಸಾಲದ ಬಡ್ಡಿ ದರವನ್ನು ಏಪ್ರಿಲ್ 5 ರಂದು ಸತತ 7ನೇ ಬಾರಿಗೆ ಸ್ಥಿರವಾಗಿರಿಸಿದೆ, ಇದು ಸಾಲಗಾರರಿಗೆ ಸ್ವಾಗತಾರ್ಹ ಸುದ್ದಿಯಾಗಿದೆ. ರೆಪೋ ದರ(Repo…
Categories: ಸಾರ್ವಜನಿಕ ಮಾಹಿತಿSSLC Results Live?: ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕ್ಷಣ ಗಣನೆ..! ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಕಾತುರದಿಂದ ಕಾಯುತ್ತಿದ್ದಾರೆ , ನಾಳೆ(ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್/ಏಪ್ರಿಲ್…
Categories: ಸಾರ್ವಜನಿಕ ಮಾಹಿತಿSSLC Result Live ?: ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆ!ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕಾದು ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ, ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆಗೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ…
Categories: ಸಾರ್ವಜನಿಕ ಮಾಹಿತಿNurse Death: ಮೊಬೈಲ್ ನಲ್ಲೆ ಮಾತನಾಡ್ತಾ ಹೂವು ತಿಂದು ದುರಂತ ಸಾವು ಕಂಡ ಯುವತಿ!

ನರ್ಸ್ ದುರಂತ(Nurse Tragedy): ಕಣಗಿಲೆ ಹೂವಿನ ವಿಷ ಸೇವಿಸಿ ಯುವತಿ ಸಾವು! ಕೇರಳದ ದುರಂತ ಘಟನೆ, ಕೇರಳದ ಒಬ್ಬ ಯುವ ನರ್ಸ್ ಅರಿವಿಲ್ಲದೆ ವಿಷಕಾರಿ ಕಣಗಿಲೆ ಹೂವನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಈ ಘಟನೆಯು ತುಂಬಾ ಬೇಸರ ಮತ್ತು ಚರ್ಚೆಗೆ ಕಾರಣವಾಗಿದೆ. ಬನ್ನಿ ಈ ಘಟನೆಯ ಬಗ್ಗೆ ಎಲ್ಲಾ ಸಂಗತಿಗಳನ್ನು ಮತ್ತು ಸಂಪೂರ್ಣ ವಿವರವಾದ ಮಾಹಿತಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಿರುವನಂತಪುರ(Thiruvananthapuram): ಕೇರಳ(Kerala)ದ…
Categories: ಸಾರ್ವಜನಿಕ ಮಾಹಿತಿBSNL Plans: ಕಮ್ಮಿ ಬೆಲೆಗೆ Unlimited ಕರೆ ಮತ್ತು ದಿನಕ್ಕೆ 2GB ಡೇಟಾ, 70 ದಿನ ವ್ಯಾಲಿಡಿಟಿ!

ಬಿಎಸ್ಏನ್ಎಲ್ (BSNL) ಸಿಮ್ ಬಳಸುತ್ತಿರುವವರಿಗೆ ಇದೊಂದು ಗುಡ್ ನ್ಯೂಸ್. ಅತಿ ಕಡಿಮೆ ಬೆಲೆಗೆ ಸಿಗಲಿದೆ ಬೆಸ್ಟ್ ಪ್ಲಾನ್!. ಇಂದು ನಾವೆಲ್ಲರೂ ಮೊಬೈಲ್ ಫೋನ್ ಗಳನ್ನು ಬಳಸುತ್ತಿದ್ದೇವೆ. ಬರೀ ಫೋನ್ ಗಳನ್ನು ತೆಗೆದುಕೊಂಡರೆ ಸಾಕಾಗುವುದಿಲ್ಲ, ಇದಕ್ಕೆ ಸರಿಹೊಂದುವಂತಹ ಸಿಮ್ ಗಳನ್ನೂ ಕೂಡ ಖರೀದಿಸುತ್ತೇವೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು. ಜಿಯೋ, ಏರ್ಟೆಲ್, ಬಿಎಸ್ಎಲ್ಎನ್ ಹೀಗೆ ಹಲವು ಸಿಮ್ ಗಳನ್ನು ಕಾಣಬಹುದು. ಇದರಲ್ಲಿ ಬಿಎಸ್ಏನ್ಎಲ್ ಬಹಳ ಹಳೆಯ ಹಾಗೂ ನಮ್ಮ ಭಾರತದ ಸಿಮ್ ಕಾರ್ಡ್ ಆಗಿದೆ.…
Categories: ಟೆಕ್ & ಆಟೋTVS iQube: ಬರೋಬ್ಬರಿ 100 ಕಿ.ಮೀ ಮೈಲೇಜ್ ಕೊಡುವ ಟಿವಿಎಸ್ ಐಕ್ಯೂಬ್ ಖರೀದಿಗೆ ಮುಗಿಬಿದ್ದ ಜನ!

ಎಲೆಕ್ಟ್ರಿಕ್ ಸ್ಕೂಟರ್(electric vehicle) ಕ್ರಾಂತಿಯ ಭಾಗ TVS iQube, ಭಾರತೀಯ ದ್ವಿಚಕ್ರ ವಾಹನ ದೈತ್ಯ TVS ಮೋಟಾರ್ ಕಂಪನಿಯಿಂದ ಬಂದ ಕ್ರಾಂತಿಕಾರಿ ಎಲೆಕ್ಟ್ರಿಕ್ ಸ್ಕೂಟರ್ 2023ರ ಏಪ್ರಿಲ್ ತಿಂಗಳ 306,224 ಯುನಿಟ್ಗಳಿಗೆ ಹೋಲಿಸಿದರೆ, ಈ ಬಾರಿ 383,615 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದು, ಶೇಕಡ 25% ಬೆಳವಣಿಗೆ ಕಂಡಿದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಮಾರುವಲ್ಲಿ ಉತ್ತಮವಾದ ಪ್ರಗತಿಯನ್ನು ಸಾಧಿಸಿದೆ. TVS iQube ಯ ವಿನ್ಯಾಸ, ವೈಶಿಷ್ಟ್ಯಗಳು, ಕಾರ್ಯಕ್ಷಮತೆ ಮತ್ತು EV ಮಾರುಕಟ್ಟೆಯಲ್ಲಿನ ಪ್ರಭಾವದ ಒಂದು ಸಂಕ್ಷಿಪ್ತ…
Categories: ಕರ್ನಾಟಕ ಸುದ್ದಿSamsung PowerBank: ಭಾರತದಲ್ಲಿ ಎರಡು ಹೊಸ ಪವರ್ ಬ್ಯಾಂಕ್ ಬಿಡುಗಡೆ ಮಾಡಿದ ಸ್ಯಾಮ್ಸಂಗ್

ಸ್ಯಾಮ್ಸಂಗ್ ಎರಡು ಹೊಸ ಮತ್ತು ಶಕ್ತಿಶಾಲಿ ಪವರ್ ಬ್ಯಾಂಕ್ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಒಂದು 10,000mAh ಮತ್ತು ಇನ್ನೊಂದು 20,000mAh. ಇವುಗಳು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತವೆ. ವಿಶೇಷ ಪ್ರಯಾಣದ ಸಮಯದಲ್ಲಿ ಬಳಕೆದಾರರಿಗೆ ಅನುಕೂಲವಾಗುವಂತೆ ಇವುಗಳನ್ನು ವಿನ್ಯಾಸಗೊಳಿಸಲಾಗಿದೆ. 20000mAh ಸಾಮರ್ಥ್ಯದ ಪವರ್ ಬ್ಯಾಂಕ್ ಅನ್ನು 45W ಸೂಪರ್-ಫಾಸ್ಟ್ 2.0 ಚಾರ್ಜಿಂಗ್ನೊಂದಿಗೆ ಪರಿಚಯಿಸಲಾಗಿದೆ. 10000mAh ಸಾಮರ್ಥ್ಯದ ಪವರ್ ಬ್ಯಾಂಕ್ ವೈರ್ಲೆಸ್ ಚಾರ್ಜಿಂಗ್ ಮತ್ತು 25W ಸೂಪರ್-ಫಾಸ್ಟ್ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು ಪ್ರಯಾಣಿಸುವಾಗ ತಮ್ಮ ಸಾಧನಗಳನ್ನು…
Categories: ಕರ್ನಾಟಕ ಸುದ್ದಿISRO VSCC ಕೇಂದ್ರದಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ! ಪದವಿ, ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಿ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) 01 ಮೇ 2024 ರಂದು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿ
Hot this week
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ
Topics
Latest Posts
- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

- AIIMS NORCET 11 ನೇಮಕಾತಿ 2026: 2218 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- ಹಾನಗಲ್: ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ನೀಡಲು ರೈತ ಸಂಘ ಆಗ್ರಹ















