Author: Editor in Chief

  • Vegetable Price Hike: ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್, ಈರುಳ್ಳಿ, ಟೊಮೇಟೊ ದರ ಡಬಲ್!

    vegetable price hike

    ಬಿಸಿಲಿನ ತಾಪಮಾನ ಏರುತ್ತಿರುವುದರ ಜೊತೆಗೆ ತರಕಾರಿಯ ಬೆಲೆಯೂ ಕೂಡ ಏರುತ್ತಿದೆ. ಚಿನ್ನದ ಬೆಲೆ(Gold price) ಏರಿದರೆ ಅಷ್ಟೇನು ಬೇಸರವಾಗುವುದಿಲ್ಲ ಏಕೆಂದರೆ ನಾವು ಅದನ್ನು ದಿನನಿತ್ಯ ಖರೀದಿಸುವ ಅವಶ್ಯಕತೆ ಇಲ್ಲ ಆದರೆ ಪ್ರತಿದಿನದ ಅಡುಗೆಗೆ ಬೇಕಾದ ತರಕಾರಿಯ ಬೆಲೆ ಏರುತ್ತಿರುವುದು ಜನಸಾಮಾನ್ಯರಲ್ಲಿ ಕಳಮಳವನ್ನು ತರುತ್ತಿದೆ. ತರಕಾರಿಯಾ ಬೆಲೆ ಇರಲು ಕಾರಣವೇನು?, ಯಾವ ತರಕಾರಿ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುವುದು. ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • Amazon Summer ಸೇಲ್ 40 ಇಂಚಿನ Smart Tv ಗಳ ಮೇಲೆ ಬಂಪರ್ ಡಿಸ್ಕೌಂಟ್ ! ಇಲ್ಲಿದೆ ಡೀಟೇಲ್ಸ್ !

    amazone summer sale tv offer 2024

    ಭಾರತದಲ್ಲಿ ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್(Amazon Great Summer Sale in India): 40 ಇಂಚಿನ ಸ್ಮಾರ್ಟ್ ಟಿವಿ(Smart TV) ಕೇವಲ ₹15,000 ಕ್ಕಿಂತ ಕಡಿಮೆಯಲ್ಲಿ! ಟಿವಿ ಖರೀದಿಸಲು ಯೋಚಿಸುತ್ತಿದ್ದೀರಾ?ಅಮೆಜಾನ್ ಮಾರಾಟ 2024 ನಿಮಗಾಗಿ ಇಲ್ಲಿದೆ!ಅದ್ಭುತ ರಿಯಾಯಿತಿಗಾಗಿ ಕಾಯುವಿಕೆ ಈಗ ಮುಗಿದಿದೆ. ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ 2024(Amazon Great Summer Sale 2024), ಮೇ 2 ರಂದು ಪ್ರಾರಂಭವಾಗಿದೆ, ಟಿವಿಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಉತ್ಪನ್ನಗಳ ಮೇಲೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗುತ್ತದೆ. ನೀವೇನಾದರು ಕಮ್ಮಿ ಬೆಲೆಯಲ್ಲಿ…

    Read more..


  • Hero Bikes: ಅತೀ ಹೆಚ್ಚು ಮೈಲೇಜ್ ಕೊಡುವ ಹೊಸ ಹಿರೋ ಎಚ್ಎಫ್ ಡೀಲಕ್ಸ್ ಬೈಕ್!

    Hero HF Deluxe

    Hero HF Deluxe: ಯುವಕರ ಕನಸಿನ ಬೈಕ್!70 kmph ಮೈಲೇಜ್, ಅಗ್ಗದ ಬೆಲೆ, ಅದ್ಭುತ ವೈಶಿಷ್ಟ್ಯಗಳು! ಹೊಸ Hero HF Deluxe ಯುವಕರ ಮನ ಗೆದ್ದಿದೆ! 70 ಕಿಮೀ ಪ್ರತಿ ಲೀಟರ್‌ಗೆ ಮೈಲೇಜ್ ನೀಡುವ ಈ ಬೈಕ್ ಚೆಂದದ ಲುಕ್ ಮತ್ತು ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ ಹಾಗಿದ್ರೆ, ಈ ಬೈಕ್ ವೈಶಿಷ್ಟ್ಯಗಳು ಮತ್ತು ಮೈಲೇಜ್ ಮತ್ತು ಅದರ ಬೆಲೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…

    Read more..


  • ಮೇ 7.ಮತದಾನ: ಬೆಂಗಳೂರು- ಹುಬ್ಬಳ್ಳಿ, ಬೆಂಗಳೂರು -ವಿಜಯಪುರ ವಿಶೇಷ ರೈಲುಗಳು – ವೇಳಾಪಟ್ಟಿ ಇಲ್ಲಿದೆ

    Special Train for voters

    ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಬೆಂಗಳೂರು – ಹುಬ್ಬಳ್ಳಿ ಹಾಗೂ ಬೆಂಗಳೂರು – ವಿಜಯಪುರ ನಡುವೆ ವಿಶೇಷ 2 ರೈಲುಗಳ ಸಂಚಾರವನ್ನು ನಡೆಸಲಿದೆ. ಈ ರೈಲುಗಳು 6 ಮತ್ತು 7ನೇ ತಾರೀಕಿನಂದು ಸಂಚಾರ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಾಕಷ್ಟು ಜನ ಉತ್ತರ ಕರ್ನಾಟಕದ ಜನರು ಕೆಲಸಕ್ಕಾಗಿ ವಲಸೆ ಬಂದಿದ್ದು, ಮತದಾನ ಮಾಡುವುದಕ್ಕಾಗಿ ಸಾಕಷ್ಟು ಜನ ತಮ್ಮ ಊರಿಗೆ ತೆರಳುವ…

    Read more..


  • EPFO: ಇಪಿಎಫ್ ಖಾತೆಗೆ ಇದ್ದವರಿಗೆ ಗುಡ್ ನ್ಯೂಸ್ ; ಈ ಸಣ್ಣ ಕೆಲಸ ಮಾಡಿ ₹50,000 ಪಡೆಯಿರಿ

    PF new rule

    ಇಪಿಎಫ್‌ಒ ನ (EPFO) ಕೆಲವೊಂದು ನಿಯಮಗಳ ಬಗ್ಗೆ ನಿಮಗೆ ತಿಳಿದಿಲ್ಲವೇ? ಹಾಗಿದಲ್ಲಿ ರೂ 50,000 ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು ಜ್ವಾಕೆ!. ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್), ಇದನ್ನು ಸಾಮಾನ್ಯವಾಗಿ ಪಿಎಫ್(PF) ಪ್ರಾವಿಡೆಂಟ್ ಫಂಡ್ ( EPF provident fund ) ಎಂದು ಕರೆಯಲಾಗುತ್ತದೆ. ನಿರಂತರವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವ  ಉದ್ಯೋಗಿಗಳಿಗೆ ಕಡ್ಡಾಯ ಉಳಿತಾಯ ಮತ್ತು ನಿವೃತ್ತಿ ಯೋಜನೆ ಇದಾಗಿದೆ. ವಿಶ್ವದ ಅತಿದೊಡ್ಡ ಸಾಮಾಜಿಕ ಭದ್ರತಾ ಸಂಸ್ಥೆಗಳಲ್ಲಿ ಒಂದಾಗಿರುವ EPFO, ಗ್ರಾಹಕರ ಹಣಕಾಸು ವಹಿವಾಟಿನ (money transaction) ಪ್ರಮಾಣದಲ್ಲಿ…

    Read more..


  • May Bikes: ಇದೇ ತಿಂಗಳು ಬಿಡುಗಡೆ ಆಗಲಿರುವ ಯುವಕರ ಅಚ್ಚುಮೆಚ್ಚಿನ ಬೈಕ್ ಗಳ ಪಟ್ಟಿ ಇಲ್ಲಿದೆ!

    upcoming best bikes

    ಆದಷ್ಟು ಬೇಗ ಮಾರುಕಟ್ಟೆಗೆ ಲಗ್ಗೆ ಇಡಲಿವೆ ದ್ವಿಚಕ್ರ ವಾಹನಗಳು: Bajaj Pulsar NS400Z, Hero Xoom 160, BMW R 1300 GS, ಮತ್ತು Yezdi 350 ADV. ದ್ವಿಚಕ್ರ ವಾಹನಗಳೆಂದರೆ (two wheels) ಸಾಕು, ಇಂದಿನ ಯುವಕರಲ್ಲಿ ಬಹಳ ಕ್ರೇಜ್. ಲಕ್ಷಾಂತರ ರೂಪಾಯಿ ಕೊಟ್ಟು ಹೆಚ್ಚು ಸಿಸಿಯುಳ್ಳ (CC) ಬೈಕ್ ಗಳನ್ನು ಖರೀದಿಸುತ್ತಾರೆ ಇಂದು ಮಾರುಕಟ್ಟೆಗೆ ಹಲವಾರು ಬೈಕ್ ಗಳನ್ನು ಬಿಡಲಾಗಿದೆ. ಅದರಲ್ಲೂ ಹೆಚ್ಚು ಸಿಸಿಗಳುಳ್ಳ ಬೈಕ್ ಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಒಂದಾದ…

    Read more..


  • CCTV Installation Training: ಉಚಿತ ಸಿಸಿಟಿವಿ ಕ್ಯಾಮೆರಾ ಇನ್ಸ್ಟಾಲೇಷನ್ ತರಬೇತಿಗೆ ಅರ್ಜಿ ಆಹ್ವಾನ!

    cctv training

    ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಸ್ವ- ಉದ್ಯೋಗ ಮಾಡಲು ಆಸಕ್ತಿ ಇರುವ ಯುವ ಉತ್ಸಾಹಿಗಳಿಗೆ ಉಚಿತ ಸಿಸಿಟಿವಿ ಕ್ಯಾಮೆರಾ ಇನ್ಸ್ಟಾಲೇಶನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ  ರಾಜ್ಯದ ಎಲ್ಲಾ ಜಿಲ್ಲೆಯ ಯುವಕ ಯುವತಿಯರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು. ಸ್ವಯಂ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಜೀವನ…

    Read more..


  • ಮೇ 7. ಮಂಗಳವಾರ ಮತದಾನ: ವಿಶೇಷ ರೈಲು ಸಂಚಾರ. ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

    ksrtc bus

    ಮೇ 7ರಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯನ್ನು ನೀಡುತ್ತದೆ. ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಈ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ 7ರಂದು ಮತದಾನ ನಡೆಯುವ…

    Read more..


  • Vande Bharat Train : ಬೆಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ಸೇವೆ ಪ್ರಾರಂಭ! ಇಲ್ಲಿದೆ ಮಾಹಿತಿ

    vande bharat train between varnakulam and benglore

    ಬೆಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ) Vande Bharat Express now running between Bengaluru-Ernakulam): ಸಮಯ, ನಿಲ್ದಾಣ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express train): ಚುನಾವಣಾ ಅಡೆತಡೆಗಳ ನಂತರ ಶೀಘ್ರದಲ್ಲೇ ಚಾಲನೆಯಲ್ಲಿ ಬರಲಿದೆ. ಈ ರೈಲು ಯಾವ ಯಾವ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ರೈಲು…

    Read more..