Author: Editor in Chief
ಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್

2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್ಎಸ್ಎಲ್ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು…
Categories: ಸಾರ್ವಜನಿಕ ಮಾಹಿತಿBajaj CNG : ಬಜಾಜ್ನಿಂದ ಭರ್ಜರಿ ಎಂಟ್ರಿ ಕೊಡಲಿದೆ ಸಿಎನ್ಜಿ ಬೈಕ್! ಮೈಲೇಜ್ ಎಷ್ಟು & ಬೆಲೆ ಎಷ್ಟು ಗೊತ್ತಾ ?

ಬಜಾಜ್ (bajaj) ನಿಂದ ‘ಪ್ಲಾಟಿನಾ’ (platina) ಎಂಬ ಹೆಸರಿನೊಂದಿಗೆ ವಿಶ್ವದ ಮೊದಲ ಸಿಎನ್ಜಿ ಬೈಕ್ (CNG bike) ಬಿಡುಗಡೆ. ಉತ್ತಮವಾದ ಮೈಲೇಜ್ (mileage) ನೀಡುವಂತಹ ದ್ವಿಚಕ್ರ ವಾಹನಗಳನ್ನು ಖರೀದಿಸಬೇಕೆಂಬ ಆಸೆ ಎಲ್ಲಾರಿಗೂ ಇರುತ್ತದೆ. ಅದರಲ್ಲೂ ಇಂದು ಯುವಕರು ದ್ವಿಚಕ್ರ ವಾಹನಗಳ (Two wheeler vehicles) ಹುಡುಕಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ದ್ವಿಚಕ್ರ ವಾಹನಗಳಲ್ಲಿ ಅದರಲ್ಲೂ ಬೈಕ್ ಮೇಲೆ ಹೆಚ್ಚು ವ್ಯಾಮೋಹವನ್ನು ಇಟ್ಟುಕೊಂಡಿರುವ ಈಗಿನ ಕಾಲದ ಯುವಕರು ಹೆಚ್ಚು ಮೈಲೇಜ್ ನೀಡುವ ಹಾಗೂ ಉತ್ತಮವಾದ ಬೈಕ್ ಗಳನ್ನು ಖರೀದಿಸಲು ಕಾಯುತ್ತಿರುತ್ತಾರೆ.…
Categories: ಕರ್ನಾಟಕ ಸುದ್ದಿKarnataka VA Jobs: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ಸಲ್ಲಿಸುವ ದಿನಾಂಕ ಮತ್ತು ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ಉಂಟಾಗುವ ತಾಂತ್ರಿಕ ತೊಂದರೆ, ಶುಲ್ಕ ಪಾವತಿ ಮಾಡುವಾಗ ಉಂಟಾಗುವ ದೋಷದಿಂದ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ದಿನಾಂಕವನ್ನು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಅಭ್ಯರ್ಥಿಗಳ ಬೇಡಿಕೆ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ…
Categories: ಕರ್ನಾಟಕ ಸುದ್ದಿBest Scooty: ಕಡಿಮೆ ಬೆಲೆಗೆ ದೀರ್ಘ ಬಾಳಿಕೆ ಬರುವ ಎಲ್ಲರ ಅಚ್ಚು ಮೆಚ್ಚಿನ ಸ್ಕೂಟರ್ ಗಳು

ಮಾರುಕಟ್ಟೆಗೆ ಲಗ್ಗೆ ಇಟ್ಟ ಅತೀ ಕಡಿಮೆ ಬೆಲೆಯ ಹೀರೊ ಕಂಪೆನಿಯ (Hero company) ನಾಲ್ಕು ವಿವಿಧ ಸ್ಕೂಟರ್ ಗಳು : ಹೀರೊ ಜೂಮ್, ಡೆಸ್ಟಿನಿ ಪ್ರೈಮ್, ಡೆಸ್ಟಿನಿ 125 ಹಾಗೂ ಪ್ಲೆಷರ್ ಪ್ಲಸ್. ಇಂದು ಜಗತ್ತು ಬಹಳ ಮುಂದೆ ಸಾಗುತ್ತಿದೆ. ಅದರಲ್ಲೂ ತಂತ್ರಜ್ಞಾನ (technology) ಮತ್ತು ಡಿಜಿಟಲೀಕರಣ (digitalisation) ಹೊಸ ಹೊಸ ಅನ್ವೇಷಣೆಗೆ ಸಹಾಯ ಮಾಡುತ್ತಿದೆ. ವಿಜ್ಞಾನದಿಂದ (science) ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗುತ್ತಿದೆ. ಉದಾಹರಣೆಗೆ ವಾಹನಗಳ ವಿಚಾರಕ್ಕೆ ಬಂದರೆ ನಮಗೆ ಹಳೇ ಕಾಲದ ಯಾವುದೇ ವಾಹನಗಳು ನೋಡಲು…
Categories: ಕರ್ನಾಟಕ ಸುದ್ದಿKPSC Recruitment 2024: ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು…
Categories: ಕರ್ನಾಟಕ ಸುದ್ದಿElectric Bike: ಅತೀ ಕಡಿಮೆ ಬೆಲೆಗೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್!

150 ಕಿಮೀ ವ್ಯಾಪ್ತಿಯ ಅದ್ಭುತ ಎಲೆಕ್ಟ್ರಿಕ್ ಬೈಕ್ ️(Electric Bike) ಕಡಿಮೆ ಬೆಲೆಯಲ್ಲಿ ಖರೀದಿಸಿ! ಹೌದು, ನೀವು ಕೇಳಿದ್ದು ಸರಿಯೇ! MX Moto MX9 ಎಂಬ ಅದ್ಭುತ ಎಲೆಕ್ಟ್ರಿಕ್ ಬೈಕ್ ಒಂದೇ ಚಾರ್ಜ್ನಲ್ಲಿ 120 ರಿಂದ 148 ಕಿಮೀ ವರೆಗೆ ಮೈಲೇಜ್ ನೀಡುತ್ತದೆ. 3 ಗಂಟೆಗಳಲ್ಲಿ 0 ರಿಂದ 90% ವರೆಗೆ ಚಾರ್ಜ್ ಆಗುವ ಈ ಬೈಕ್ 4kW BLD ಮೋಟಾರ್ನಿಂದ ಶಕ್ತಿ ಪಡೆಯುತ್ತದೆ. ಈ ಎಲ್ಲಾ ಉತ್ತಮ ಲಕ್ಷಣಗಳ ಜೊತೆಗೆ, MX Moto MX9 ಬೆಲೆ…
Categories: ಕರ್ನಾಟಕ ಸುದ್ದಿRedmi Note 13 ಬಂಪರ್ ಸೇಲ್ ; ಗ್ರಾಹಕರಿಗೆ ಭರ್ಜರಿ ಆಫರ್ ನೀಡಿರುವ ಕಂಪನಿ!

ವಿಶ್ವದಾದ್ಯಂತ ಭರ್ಜರಿ ಮಾರಾಟದೊಂದಿಗೆ ರೆಡ್ಮಿ ನೋಟ್ 13(Redme Note 13) ಸ್ಮಾರ್ಟ್ಫೋನ್ ಭಾರೀ ಜನಪ್ರಿಯತೆ ಗಳಿಸಿದೆ. ಈ ಫೋನ್ ಅದ್ಭುತ ಫೀಚರ್ಗಳಿಗೆ ಉತ್ತಮ ಬೆಲೆಯನ್ನು ನೀಡುತ್ತದೆ, ಇದು ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ ಫೋನಿನ ಬೇಡಿಕೆ ಹೆಚ್ಚುತ್ತಿರುವುದರಿಂದ, ಇದೀಗ ಕಂಪನಿಯು ಈ ಸ್ಮಾರ್ಟ್ ಪೋನಿನ ಬೆಲೆಯಲ್ಲಿ ಬಂಪರ್ ರಿಯಾಯಿತಿಯನ್ನು ನೀಡುತ್ತಿದೆ. ಬನ್ನಿ ಹಾಗಿದ್ರೆ ಈ ಸ್ಮಾರ್ಟ್ ಪೋನ್ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೊಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿKarnataka VA Jobs: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ!

ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರೇ ಗಮನಿಸಿ, ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಲೆಕ್ಕಿಗ (Village Accountant-VA) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆ ಪ್ರಕಾರ, ಮೇ 4, 2024 ಅಂದರೆ ಇಂದೇ ಅರ್ಜಿ…
Categories: ಕರ್ನಾಟಕ ಸುದ್ದಿBele Parihara: ಇಂದಿನಿಂದಲೇ ಈ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ!ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

ಈಗಾಗಲೇ ರಾಜ್ಯ ಸರ್ಕಾರ ಮೊದಲ ಕಂತಿನ ಬರ ಪರಿಹಾರ ಹಣವನ್ನು 2000 ರೂ ಗಳುನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಅನುಮೋದನೆ. ಕೇಂದ್ರ ಸರ್ಕಾರದಿಂದ ಬಂದಿರುವ ಈ ಪರಿಹಾರ ಯಾರಿಗೆ ಸಿಗುತ್ತೆ ಮತ್ತು ಇದಕ್ಕೆ ಸಂಬಂಧಪಟ್ಟ ಇನ್ನಷ್ಟು ಮಾಹಿತಿಯನ್ನು ಈ ಪ್ರಸ್ತುತ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಸುಮಾರು 34 ಲಕ್ಷ ರೈತರಿಗೆ…
Categories: ಸಾರ್ವಜನಿಕ ಮಾಹಿತಿ
Hot this week
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ















