Author: Editor in Chief
Pension Scheme : ಕೇವಲ ₹210 ಹೂಡಿಕೆ ಮಾಡಿ ಪ್ರತಿ ತಿಂಗಳು ₹5000 ವರೆಗೆ ಪಿಂಚಣಿ ಪಡೆಯಿರಿ!

ಸರ್ಕಾರವು ಅಟಲ್ ಪಿಂಚಣಿ ಯೋಜನೆ (APY) ಅನ್ನು ಪ್ರಾರಂಭಿಸಿದೆ, ಇದು ಮುಖ್ಯವಾಗಿ ಎಲ್ಲಾ ಭಾರತೀಯರಿಗೆ ಸಾಮಾಜಿಕ ಭದ್ರತೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಿಂಚಣಿ ಯೋಜನೆಯಾಗಿದೆ (Pension scheme). ಇದು ವಿಶೇಷವಾಗಿ ಬಡವರು, ಅವಕಾಶ ವಂಚಿತರು ಮತ್ತು ಅಸಂಘಟಿತ ವಲಯಗಳಾದ ಸೇವಕಿ, ಡೆಲಿವರಿ ಬಾಯ್ಗಳು, ತೋಟಗಾರರು, ಮತ್ತು ಇನ್ನೂ ಹಲವಾರು ಜನರಿಗೆ ಉಪಯುಕ್ತವಾಗುತ್ತದೆ. APY ಯೋಜನೆಯು ಹಿಂದಿನ ಸ್ವಾವಲಂಬನ್ ಯೋಜನೆಯನ್ನು ಬದಲಿಸಿತು, ಹೌದು ಅದು ಹೆಚ್ಚು ಸ್ವೀಕಾರಾರ್ಹವಾಗಿರಲಿಲ್ಲದ ಕಾರಣ ಸ್ವಾವಲಂಬನ್ ಯೋಜನೆಯನ್ನು APY ಯೋಜನೆ ಯನ್ನಾಗಿ ಬದಲಾಯಿಸಿತು ಎಂದು…
Categories: ಸರ್ಕಾರಿ ಯೋಜನೆಗಳುFact Check: ಮತದಾನ ಮಾಡದಿದ್ದರೆ ಬ್ಯಾಂಕ್ ಅಕೌಂಟ್ ನಿಂದ 350 ರೂ. ಕಡಿತ? ಫ್ಯಾಕ್ಟ್ ಚೆಕ್ ಇಲ್ಲಿದೆ

ಲೋಕಸಭೆ ಚುನಾವಣೆ(Lokhasabha election) 2024 ದಿನಾಂಕಗಳನ್ನು ಪ್ರಕಟಿಸಲಾಗಿದೆ. ಎಪ್ರಿಲ್ 19 ರಿಂದ ಚುನಾವಣೆ ಆರಂಭವಾಗಿದ್ದು, ಮತ್ತು ಕೆಲವಡೆ ಚುನಾವಣೆ ಭಾಕಿ ಇದೆ. ಆದರೆ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಹೌದು ಸುಳ್ಳು ಸುದ್ದಿಯ(False news) ಇತ್ತೀಚಿನ ಪ್ರಕರಣ ಲೋಕಸಭೆ ಚುನಾವಣೆಗೆ (Lokhasabha election) ಸಂಬಂಧಿಸಿದೆ. ಮತದಾನ ಪ್ರಾರಂಭವಾಗಲು ಎರಡು ವಾರಗಳಿಗಿಂತ ಕಡಿಮೆ ಇರುವಾಗ, ಮತದಾನ ಮಾಡದ ಜನರ ಬ್ಯಾಂಕ್ ಖಾತೆಯಿಂದ 350 ರೂಪಾಯಿಗಳನ್ನು ಕಡಿತಗೊಳಿಸಲಾಗುವುದು ಎಂದು ಹೇಳುವ ಪತ್ರಿಕೆಯ ತುಣುಕು ಸಾಮಾಜಿಕ ಮಾಧ್ಯಮದಲ್ಲಿ…
Categories: ಸಾರ್ವಜನಿಕ ಮಾಹಿತಿಇಡೀ ದಿನ ಲ್ಯಾಪ್ಟಾಪ್ ಮುಂದೆ ಕುಳಿತು ಕೆಲಸ ಮಾಡಿದ್ರೆ ಏನಾಗುತ್ತೆ! ಇಲ್ಲಿದೆ ಹಲವು ತೊಂದರೆಗಳು

ಲ್ಯಾಪ್ಟಾಪ್(laptop)ನ ಮುಂದೆ ಕುಳಿತು ಕೆಲಸ ಮಾಡ್ತಾ ಇದ್ದೀರಾ? ಎಚ್ಚರ! ನಿಮ್ಮ ಆರೋಗ್ಯಕ್ಕೆ ಅಪಾಯ ತಂದೊಡ್ಡಬಹುದು. ಹೌದು ಅತಿಯಾಗಿ ಲ್ಯಾಪ್ಟಾಪ್ನ ಮುಂದೆ ಕುಳಿತು ಕೆಲಸ ಮಾಡುವುದರಿಂದ ನಿಮ್ಮ ಶರೀರದಲ್ಲಿ ಹಲವಾರು ತೊಂದರೆಗಳನ್ನುಂಟು ಮಾಡಬಹುದು. ನೀವೂ ಕೂಡ ತುಂಬಾ ಹೊತ್ತು ಲ್ಯಾಪ್ಟಾಪ್ ಮುಂದೆ ಕುಳಿತುಕೊಳ್ಳುತ್ತೀರಾ : ನಮ್ಮ ಜೀವನ ಡಿಜಿಟಲ್ ಸಾಧನಗಳಿಂದ ತುಂಬಿಹೋಗಿದೆ. ಸ್ಮಾರ್ಟ್ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಟ್ಯಾಬ್ಲೆಟ್ಗಳು ನಮ್ಮ ಕೆಲಸ, ಮನರಂಜನೆ ಮತ್ತು ಸಂವಹನದ ಅವಿಭಾಜ್ಯ ಅಂಗಗಳಾಗಿವೆ. ಆದರೆ ಈ ಅನುಕೂಲತೆಗಳಿಗೆ ಒಂದು ಬೆಲೆ ಇದೆ. ದೀರ್ಘಕಾಲದವರೆಗೆ ಗ್ಯಾಜೆಟ್ಗಳನ್ನು…
Categories: ಸಾರ್ವಜನಿಕ ಮಾಹಿತಿEFPO Updates : ಪಿ.ಎಫ್ ಖಾತೆ ಇದ್ದವರಿಗೆ ಗುಡ್ ನ್ಯೂಸ್! ಪಿಎಫ್ ನಿಯಮದಲ್ಲಿ ದೊಡ್ಡ ಬದಲಾವಣೆ. ಈಗಲೇ ತಿಳಿದುಕೊಳ್ಳಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ವೈದ್ಯಕೀಯ ತುರ್ತು (Medical Emergency) ಪರಿಸ್ಥಿತಿಗಳಿಗೆ ಉತ್ತಮ ಪ್ರವೇಶವನ್ನು ಒದಗಿಸಲು ಫಾರ್ಮ್ 31(Farm 31 ) ರ ಪ್ಯಾರಾಗ್ರಾಫ್ 68J ಅಡಿಯಲ್ಲಿ(Under 68J Paragraph) ಮುಂಗಡ ಹಿಂಪಡೆಯುವಿಕೆಗೆ ಅಸ್ತಿತ್ವದಲ್ಲಿರುವ ಅರ್ಹತೆಯ ಮಿತಿಯನ್ನು 50,000 ರಿಂದ 1 ಲಕ್ಷಕ್ಕೆ ಏರಿಸಿದೆ. ಈ ಹೆಚ್ಚಳವು ಇಪಿಎಫ್ ಕೊಡುಗೆದಾರರಿಗೆ (EPF contributors) ತಮ್ಮ ಮತ್ತು ಅವರ ಅವಲಂಬಿತರಿಗೆ ವೈದ್ಯಕೀಯ ಚಿಕಿತ್ಸೆಗಳಿಗೆ ಸಂಬಂಧಿಸಿದ(Related Medical Treatments) ವೆಚ್ಚಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.ಇದೇ ರೀತಿಯ…
Categories: ಕರ್ನಾಟಕ ಸುದ್ದಿ8ನೇ ಕಂತಿನ 2000/- ಗೃಹಲಕ್ಷ್ಮಿ ಹಣ ಬಿಡುಗಡೆ, ಪೆಂಡಿಂಗ್ ಹಣ ಪಡೆಯಲು ಹೊಸ ಮಾರ್ಗಸೂಚಿ ಪ್ರಕಟ

ಇದುವರೆಗೂ ರಾಜ್ಯದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಶೇಕಡ 90ರಷ್ಟು ಮಹಿಳೆಯರ ಖಾತೆಗೆ ಈಗಾಗಲೇ 8 ಕಂತಿನ ಹಣ ಬಿಡುಗಡೆಯಾಗಿದೆ ಆದರೆ ಈ ಕೆಳಗಿನ ಕಾರಣಗಳಿಂದ ಇನ್ನೂ 10% ಮಹಿಳೆಯರಿಗೆ ಹಣ ಜಮಾ ಆಗುತ್ತಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ…
Categories: ಸಾರ್ವಜನಿಕ ಮಾಹಿತಿಈ ತಿಂಗಳ ಅನ್ನಭಾಗ್ಯದ ಅಕ್ಕಿ ಹಣ ಜಮಾ, DBT ಚೆಕ್ ಮಾಡಿಕೊಳ್ಳಿ, DBT Status Check 2024 @ahara.kar.nic.in

Anna Bhagya Scheme: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಅಕ್ಕಿಯ ಹಣವನ್ನು ಜಮೆ ಮಾಡುತ್ತಿದೆ. ಈ ತಿಂಗಳ (April) ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿದೆಯೇ ಎಂದು ಚೆಕ್ ಮಾಡುವುದು ಹೇಗೆಂಬ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ (Anna Bhagya…
Categories: ಸಾರ್ವಜನಿಕ ಮಾಹಿತಿBSNL Vs Jio : ಅತಿ ಕಡಿಮೆ ಬೆಲೆಗೆ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ ಬಿಎಸ್ಎನ್ಎಲ್. ಇಲ್ಲಿದೆ ಡೀಟೇಲ್ಸ್

ಬೆಲೆಬಾಳುವ ಡೇಟಾ ಮತ್ತು ಕರೆಗಳಿಗಾಗಿ ಯೋಜನೆಯನ್ನು ಹುಡುಕುತ್ತಿದ್ದೀರಾ? Jio ಏಕೈಕ ಆಯ್ಕೆ ಎಂದು ಯೋಚಿಸುತ್ತಿದ್ದೀರಾ? ಮತ್ತೆ ಯೋಚಿಸಿ! BSNL ಈಗ ಅಗ್ಗದ ದರದಲ್ಲಿ ಅದ್ಭುತ ವಾರ್ಷಿಕ ರಿಚಾರ್ಜ್ ಯೋಜನೆಗಳನ್ನು ನೀಡುತ್ತಿದೆ, ಅದು Jio ಗೆ ಸ್ಪರ್ಧೆಯನ್ನು ನೀಡುತ್ತಿದೆ ಎಂದು ಹೇಳಬಹುದು. ಬನ್ನಿ ಹಾಗಿದ್ರೆ, BSNL ನ ಈ ಯೋಜನೆಗಳ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ವರದಿಯನ್ನೂ ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಟೆಕ್ & ಆಟೋಬೈಕ್ ಪ್ರಿಯರೇ ಗಮನಿಸಿ 1.5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ ಪ್ರೀಮಿಯಂ ಬೈಕ್ಗಳಿವು..!

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ 100 ರೂಗೆ 1ಲೀಟರ್ ಪೆಟ್ರೋಲ್ ಸಿಗುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್(mileage) ನೀಡುವ ಬೈಕ್ ಗಳನ್ನು ಖರೀದಿ ಮಾಡುತ್ತಿದ್ದರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು ಖರೀದಿಸಲು…
Categories: ಕರ್ನಾಟಕ ಸುದ್ದಿಪಿಎಫ್ ಅಕೌಂಟ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್, ವೇತನ ಮಿತಿ ₹15000 ದಿಂದ ₹21000 ರೂ. ಗೆ ಹೆಚ್ಚಳ!

ಕಾರ್ಮಿಕರಿಗೆ ಸಂತೋಷದ ಸುದ್ದಿ! ಸರ್ಕಾರವು ಉದ್ಯೋಗಿಗಳ ಭವಿಷ್ಯದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪಿಎಫ್(PF) ವೇತನ ಮಿತಿಯನ್ನು ₹15,000 ರಿಂದ ₹21,000 ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳವು ಉದ್ಯೋಗಿಗಳ ಭವಿಷ್ಯ ನಿಧಿಯಲ್ಲಿ ಗಣನೀಯ ಬೆಳವಣಿಗೆಗೆ ಕಾರಣವಾಗುತ್ತದೆ, ನಿವೃತ್ತಿ ಸಮಯದಲ್ಲಿ ಉತ್ತಮ ಜೀವನಮಟ್ಟವನ್ನು ಖಚಿತಪಡಿಸಿಕೊಳ್ಳುತ್ತದೆ. ಬನ್ನಿ ಹಾಗಿದ್ರೆ , ಈ ಸುದ್ದಿಯ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಹತಿಯನ್ನು ತಿಳಿದುಕೊಳ್ಳೋಣ. ಪ್ರಸ್ತುತ ವರದಿಯನ್ನು ತಪ್ಪದೇ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸಾರ್ವಜನಿಕ ಮಾಹಿತಿ
Hot this week
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ

- KFD Recruitment 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- Ramanagara Court Recruitment 2026: 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- ISRO ನೇಮಕಾತಿ 2026: 244 ಅಸಿಸ್ಟೆಂಟ್, UDC ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ















