Author: Editor in Chief

  • Namma Metro jobs: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ!

    metro jobs

    ಈ ವರದಿಯಲ್ಲಿ ಮೆಟ್ರೋ ಉದ್ಯೋಗಾವಕಾಶಗಳ (Metro job opportunities) ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಳಿಸಿಕೊಡಲಾಗುತ್ತಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಬೆಂಗಳೂರು ಮೆಟ್ರೋ ರೈಲು ನಿಗಮದ ನೇಮಕಾತಿ 2024(Bangalore Metro Rail Corporation Recruitment 2024): ಬೆಂಗಳೂರಿನ ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಜನಪ್ರಿಯತೆಯನ್ನು ಪಡೆಯುತ್ತಲೇ ಇದ್ದು, ಹಾಗೆಯೇ ಉದ್ಯೋಗಗಳು

    Read more..


  • Smart TV: ಅತೀ ಕಮ್ಮಿ ಬೆಲೆಗೆ 32 ಇಂಚಿನ Infinix ಸ್ಮಾರ್ಟ್ ಟಿವಿ ಬಿಡುಗಡೆ!

    infinix smart tv

    32 ಇಂಚಿನ ಇಂಫಿನಿಕ್ಸ್ (infinix) ಸ್ಮಾರ್ಟ್ ಟಿವಿ, ಕೇವಲ 9,499 ರೂ ಗಳಿಗೆ. ಕಾಲ ಬದಲಾದಂತೆ ಜನರು ಜೀವಿಸುವ ಶೈಲಿಯೂ ಕೂಡ ಬದಲಾಗುತ್ತಾ ಬಂದಿದೆ. ಡಿಜಿಟಲೀಕರಣ ಮಾಯವಾಗಿದೆ. ಜಗತ್ತು ತಂತ್ರಜ್ಞಾನಗಳೊಂದಿಗೆ (technology) ಹೊಸ ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಬಂದಿದೆ. ಹಾಗೆ ಕೀಪ್ಯಾಡ್ ಮೊಬೈಲ್ ಗಳೆಲ್ಲ ಇಂದು ಸ್ಮಾರ್ಟ್ ಫೋನ್ ಗಳಾಗಿ ಜಗತ್ತನ್ನೇ ಆಳುತ್ತಿವೆ. ಇನ್ನೂ ನೋಡುವುದಾದರೆ, ಹಳೆಯ ಕಾಲದ ದೂರದರ್ಶನ ಅಥವಾ ಟಿವಿ ಇಂದು ಸ್ಮಾರ್ಟ್ ಟಿವಿ ಗಳಾಗಿ ಬದಲಾಗಿದೆ. ಎಲ್ಲರ ಮನೆಯಲ್ಲಿ ಕೂಡ ಟಿವಿ ಇದ್ದೆ

    Read more..


  • ಮುಂಗಾರು ಬೆಳೆ ವಿಮೆ  ಅರ್ಜಿ ಪ್ರಾರಂಭ! ಅಧಿಸೂಚಿತ ಬೆಳೆ ಪಟ್ಟಿ ಇಲ್ಲಿದೆ | Crop Insurance 2024

    crop insurance

    2024-25 ನೇ ಸಾಲಿನ ಮುಂಗಾರು ಬೆಳೆ ವಿಮೆ (Monsoon Crop Insurance) ಅರ್ಜಿ ಸಲ್ಲಿಕೆ ಪ್ರಾರಂಭ.! ಯಾವೆಲ್ಲ ಬೆಳೆಗಳಿಗೆ ಸಿಗಲಿದೆ ವಿಮೆ ನೋಂದಣಿ. ವರ್ಷದಿಂದ ವರ್ಷಕ್ಕೆ ಸೂರ್ಯನ ತಾಪಮಾನದಿಂದ (temperature) ಮಳೆ ಬೀಳುವುದು ಕಡಿಮೆಯಾಗುತ್ತಿದೆ. ನಮ್ಮ ದೇಶದ ಬೆನ್ನೆಲುಬು ರೈತ, ಆತನಿಗೆ ಮಳೆಯೇ ಆಧಾರ. ಬೆಳೆ ಬೆಳೆಯಲು ಮಳೆಯ ನಿರೀಕ್ಷೆಯನ್ನು ಮಾಡುತ್ತಿರುತ್ತಾನೆ. ಹಿಂಗಾರು ಮುಂಗಾರು ಈ ರೀತಿಯ ಮಳೆಗಳು ಭೂಮಿಗೆ ಬೀಳುವುದರಿಂದ ರೈತರಿಗೆ(Farmers) ಸರ್ಕಾರದಿಂದ ಹಲವಾರು ರೀತಿಯ ಯೋಜನೆಗಳ ಸೌಲಭ್ಯಗಳು ದೊರೆಯುತ್ತವೆ. ಈ ನಿಟ್ಟಿನಲ್ಲಿ 2024 -25 ನೇ

    Read more..


  • ಉಚಿತ ವಿದ್ಯುತ್..! ರಾಜ್ಯದಲ್ಲಿ  ಪಿಎಂ ಸೂರ್ಯ ಘರ್‌ ಯೋಜನೆ ಚಾಲನೆ!

    free current

    ಸೌರ ಶಕ್ತಿಯ ಮೂಲಕ ಮನೆ ಮನೆಗೆ ಉಚಿತ ವಿದ್ಯುತ್: ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ(Pradhan Mantri Surya Ghar Yojana)’ ರಾಜ್ಯದಲ್ಲಿ ಜಾರಿಗೆ! ದೇಶದಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಈ ಯೋಜನೆಯ ರಾಜ್ಯಮಟ್ಟದ ಪ್ರಚಾರ ಕಾರ್ಯಕ್ರಮವನ್ನು ಇಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಉದ್ಘಾಟಿಸಿದರು. ಇದೇ

    Read more..


  • ಬರೋಬ್ಬರಿ 84 ದಿನಗಳ ಕಡಿಮೆ ದರದ ಜಿಯೋ ರಿಚಾರ್ಜ್ ಪ್ಲಾನ್ : ಏನೆಲ್ಲಾ ಆಫರ್ ಗೊತ್ತಾ?

    jio 84 days plan

    ನೀವು ಜಿಯೋ (jio) ಗ್ರಾಹಕರೇ? ಹಾಗಿದ್ದಲ್ಲಿ 84 ದಿನಗಳವರೆಗೆ 168GB ಡೇಟಾವನ್ನು (168GB data) ಪಡೆಯಬಹುದು. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು.ಭಾರತದಲ್ಲಿಯೇ ನಂಬರ್ ಒನ್ ಟೆಲಿಕಾಂ ಸಂಸ್ಥೆಯಾಗಿರುವ  ರಿಲಯನ್ಸ್ ಜಿಯೋ ಗೆ (Reliance Jio) ದೇಶದಲ್ಲಿಯೇ ಹಲವಾರು ಮಂದಿ ಗ್ರಾಹಕರಿದ್ದಾರೆ. ತನ್ನ ಗ್ರಾಹಕರಿಗಾಗಿ ಹೊಸ ಹೊಸ ಪ್ಲಾನ್ ಗಳನ್ನು (new plans) ಕೂಡ ಬಿಡುಗಡೆ ಮಾಡುತಿರುತ್ತದೆ. ಇದೀಗ ಜಿಯೋ ತನ್ನ ಗ್ರಾಹಕರನ್ನು ತನ್ನತ್ತ ಸೆಳೆಯಲು ವಿಶೇಷವಾದಂತಹ ಆಫರ್ (special offer )ಅನ್ನು

    Read more..


  • Karnataka Rains: ಮಳೆ..ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ

    rain alert june 9

    ಕರ್ನಾಟಕದ ಅತ್ಯಂತ ದಿನದಿಂದ ದಿನಕ್ಕೆ ಮುಂಗಾರು ಮಳೆ ಬಾರಿ ಪ್ರಮಾಣದಲ್ಲಿ ಚುರುಕು ಪಡೆಯುತ್ತಿದ್ದು ರಾಜ್ಯದ ಒಟ್ಟು 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನ ಹಲವೆಡೆ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ಸಾಧಾರಾಣ ಮಳೆಯಾಗಿದೆ. ಇಂದು ಸಂಜೆ ಕೂಡ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • Samsung Galaxy F55 5G: ಅತೀ ಕಮ್ಮಿ ಬೆಲೆಗೆ ಸ್ಯಾಮ್​ಸಂಗ್ 5G ಸ್ಮಾರ್ಟ್​ಫೋನ್ ಬಿಡುಗಡೆ

    IMG 20240608 WA0007

    ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿಯ (Samsung Galaxy) ಪ್ರೀಮಿಯಂ ಸ್ಮಾರ್ಟ್‌ಫೋನ್ ಎಫ್ 55 5ಜಿ (F55 5 G). ಇಂದು ಮಾರುಕಟ್ಟೆಯಲ್ಲಿ ಹಲವಾರು ಸ್ಮಾರ್ಟ್ ಫೋನ್ ಗಳನ್ನು ನಾವು ನೋಡುತ್ತೇವೆ. ಅದರಲ್ಲೂ ಇದೀಗ ಸ್ಮಾರ್ಟ್ ಫೋನ್ ಕಂಪನಿಗಳು ತಮ್ಮ ಹೊಸ ಹೊಸ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತಾರೆ. ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿಗಳ ನಡುವೆ ಪೈಪೋಟಿ ಅಂತು ಇದ್ದೇ ಇರುತ್ತದೆ. ಇನ್ನು ಜನಗಳಂತೂ ಹೇಳುವುದೇ ಬೇಡ ಉತ್ತಮ ಬೆಲೆಯ ಉತ್ತಮ ಫಿಚರ್ಸ್ ಗಳ

    Read more..


  • ರಾಜ್ಯದ 18 ಸಾವಿರ ರೈತರಿಗೆ ಸಿಗಲಿದೆ ಸೋಲಾರ್‌ ಪಂಪ್‌ಸೆಟ್‌ ಅಳವಡಿಸಲು ಶೇ.80ರಷ್ಟು ಸಹಾಯಧನ!

    subsidy solar pump

     ರೈತರಿಗೆ ಕೃಷಿ ಸೌಲಭ್ಯ ಕಲ್ಪಿಸಲು ಸರ್ಕಾರ ಹಲವು ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಪ್ರಧಾನ ಮಂತ್ರಿ ಕುಸುಮ್ ಯೋಜನೆ ಅಡಿಯಲ್ಲಿ, ರೈತರಿಗೆ ಸೌರ ಪಂಪ್‌ಗಳನ್ನು ಅಳವಡಿಸಲು ಸರ್ಕಾರವು ಸಹಾಯಧನವನ್ನು ನೀಡುತ್ತದೆ. ಈ ಸಹಾಯಧನವನ್ನು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ನೀಡುತ್ತದೆ. ಪ್ರತಿ ರಾಜ್ಯದಲ್ಲಿ ಸಬ್ಸಿಡಿ ಅನುಪಾತವು ವಿಭಿನ್ನವಾಗಿರುತ್ತದೆ. ಈಗ ಇಂತಹ ಪರಿಸ್ಥಿತಿಯಲ್ಲಿ ರೈತರು ಈ ಯೋಜನೆಯ ಮೂಲಕ ಕಡಿಮೆ ಮೊತ್ತದಲ್ಲಿ ಸೋಲಾರ್ ಪಂಪ್ ಅಳವಡಿಸಿ ಬರಡು ಭೂಮಿಯಲ್ಲಿಯೂ ಅಳವಡಿಸಿ ಉತ್ತಮ ಆದಾಯ ಗಳಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • Bus pass: ಶಾಲಾ, ಕಾಲೇಜು ವಿಧ್ಯಾರ್ಥಿಗಳ ಉಚಿತ ಬಸ್ ಪಾಸ್! ಮೊಬೈಲ್ ನಲ್ಲೆ ಅರ್ಜಿ ಹಾಕಿ

    bus pass for students

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ 2024(Free Bus Pass for Students 2024): ಅರ್ಜಿ ಮತ್ತು ಅಗತ್ಯ ದಾಖಲೆಗಳು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ(schools and college students ) ಉಚಿತ ಬಸ್ ಪಾಸ್ 2024 ಗಾಗಿ ಸರ್ಕಾರವು ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಪ್ರತಿದಿನ ಸುಲಭವಾಗಿ ಹಾಜರಾಗಲು ಅನುವು ಮಾಡಿಕೊಡುತ್ತದೆ. ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್‌ಗಳನ್ನು ತ್ವರಿತವಾಗಿ ಸ್ವೀಕರಿಸಲು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಲು

    Read more..