Author: Editor in Chief

  • KPSC Recruitment: 480 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!

    WhatsApp Image 2024 06 08 at 12.44.09 PM 1

    ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಹೊರಡಿಸಿದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಲಿಸಿಕೊಡಲಾಗುತ್ತಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alertt 2

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭಾರಿ ಮಳೆ ಆಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಸಂಭವವಿದ್ದು. ಎಚ್ಚರಿಕೆ ನೀಡಲಾಗಿದೆ. ಈ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ಈಗಾಗಲೇ

    Read more..


  • Gold Rate Today: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಏರಿಕೆ! ಇಂದಿನ ಬೆಲೆ ಎಷ್ಟು ಗೊತ್ತಾ?

    Gold Rate june 8

    ಲೋಕಸಭೆ ಚುನಾವಣೆ ರಿಸಲ್ಟ್ ಬಳಿಕ ಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಕಡಿಮೆ ಆಗುತ್ತೆ ಅಂತಾ ಕಾಯುತ್ತಿದ್ದವರಿಗೆ ಇದೀಗ ದೊಡ್ಡ ಆಘಾತ ಕೂಡ ಎದುರಾಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 7 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ

    Read more..


  • ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿಯೇ ಆಗಲಿದೆ ಭಾರೀ ಹೆಚ್ಚಳ! ಇಲ್ಲಿದೆ ಕಂಪ್ಲೀಟ್ ಮಾಹಿತಿ

    IMG 20240607 WA0003

    ಸರ್ಕಾರಿ ನೌಕಕರ (government worker’s) ಗಮನಕ್ಕೆ : ಜುಲೈ ನಲ್ಲಿ ಮೂಲ ವೇತನದಲ್ಲಿ ಆಗಲಿದೆ ಭಾರಿ ಹೆಚ್ಚಳ. ತುಟ್ಟಿ ಭತ್ಯೆ (Dearness Allowance) ಅಗತ್ಯ ಸರಕುಗಳು ಮತ್ತು ಸೇವೆಗಳ ಬೆಲೆಗಳ ಮೇಲಿನ ಹಣದುಬ್ಬರದ ಒತ್ತಡವನ್ನು ಸರಿದೂಗಿಸಲು ಜೀವನ ವೆಚ್ಚದ ಹೊಂದಾಣಿಕೆಯಾಗಿ ಉದ್ಯೋಗಿಗಳಿಗೆ ಪಾವತಿಸುವ ಭತ್ಯೆಯಾಗಿದೆ. ಇದು ಉದ್ಯೋಗಿಯ ಸಂಬಳದ ಒಂದು ಅಂಶವಾಗಿದೆ ಮತ್ತು ಇದು ಜೀವನ ವೆಚ್ಚ ಸೂಚ್ಯಂಕ (CPI) ಅನ್ನು ಆಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • ದೇಶದ 43 ಬ್ಯಾಂಕ್‌ಗಳಲ್ಲಿ ಬರೋಬ್ಬರಿ 8000 ಹುದ್ದೆಗಳು ಬೃಹತ್ ನೇಮಕಾತಿ ಶೀಘ್ರದಲ್ಲೇ

    jobs in bank

    ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ದೇಶದ 43 ಬ್ಯಾಂಕ್ (Bank) ಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ. ಇಂದು ಹಲವು ಜನರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಹಲವು ವಿಭಾಗಗಳಲ್ಲಿನ ಹುದ್ದೆಗಳ ಅರ್ಜಿ (application) ಆಹ್ವಾನಕ್ಕಾಗಿ ಕಾಯುತ್ತಿರುತ್ತಾರೆ. ಹಾಗೆಯೇ ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂದುಕೊಂಡಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ದೇಶದ ಆರ್‌ಆರ್‌ಬಿ (RRB) ಹಾಗೂ ಪಿಎಸ್‌ಬಿ (PSB) ಸೇರಿ ಒಟ್ಟು 43 ಬ್ಯಾಂಕ್‌ಗಳಿಗೆ ಅಗತ್ಯ ಇರುವ ಸುಮಾರು

    Read more..


  • ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ! ಇಲ್ಲಿದೆ ಇಂದಿನ ದರ ಪಟ್ಟಿ

    petrol price

    ಇಂದು ಪೆಟ್ರೋಲ್-ಡೀಸೆಲ್ ಬೆಲೆಗಳು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $ 79.82 ನಲ್ಲಿ ವಹಿವಾಟು ನಡೆಸುತ್ತಿದ್ದರೆ, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ $ 75.51 ಕ್ಕೆ ವಹಿವಾಟು ನಡೆಸುತ್ತಿದೆ. ಮುಂದಿನ ವಾರದಲ್ಲಿ ದೇಶದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಹೊಸ ಸರ್ಕಾರ ರಚನೆಯಾದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಜನರು ಆಶಿಸುತ್ತಾರೆ. ದೇಶದಲ್ಲಿ ಇಂಧನ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಅವಲಂಬಿಸಿವೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ

    Read more..


  • Heavy Rain: ಈ ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಮಳೆ ಸಾಧ್ಯತೆ; ಹವಾಮಾನ ಇಲಾಖೆ

    rain today june 7

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಗಾರು ಮಳೆ ಪ್ರಾರಂಭದಲ್ಲಿ ಭಾರಿ ಸದ್ದು ಮಾಡುತ್ತಿದೆ, ಕಳೆದ ವರ್ಷ ಬರಗಾಲದಿಂದ ನಷ್ಟ ಅನುಭವಿಸಿದ್ದ ರೈತರು ಈ ಬಾರಿ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ರಾಜ್ಯದಲ್ಲಿ ಜೂನ್ 10ರವರೆಗೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

    Read more..


  • ದ್ವಿತೀಯ ಪಿಯುಸಿ ಪಾಸಾದವರಿಗೆ ಭರ್ಜರಿ ಸರ್ಕಾರಿ ಉದ್ಯೋಗಾವಕಾಶ! ಇಲ್ಲಿದೆ ಮಾಹಿತಿ!

    govt. jobs after puc

    ದ್ವಿತೀಯ ಪಿಯುಸಿ( 2nd PUC) ಪಾಸು ಮಾಡಿ, ಸರ್ಕಾರಿ ಉದ್ಯೋಗದ ಕನಸು ಕಾಣ್ತಿದ್ದೀರಾ? ಈಗ ನಿಮ್ಮ ಕನಸು ನನಸಾಗಲು ಸಮಯ ಬಂದಿದೆ! ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 2ನೇ ಪಿಯುಸಿ ಪಾಸಾದವರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ. ಯಾವ ಯಾವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು?, ಅರ್ಹತೆ ಏನು?, ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಭೂಮಾಪಕರಿಗೆ ಗುಡ್ ನ್ಯೂಸ್ : ಸಂಬಳ ಹೆಚ್ಚಿಸಲು ಕರ್ನಾಟಕ ಹೈಕೋರ್ಟ್‌ ಆದೇಶ!

    WhatsApp Image 2024 06 06 at 4.18.51 PM

    ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ(licence) ಹೊಂದಿರುವ 1,131 ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ(Karnataka High Court Order On Land Surveyors Payment hike): ಪಾವತಿ ಮಾಡುವ ಪ್ರಕ್ರಿಯೆ ತಡವಾದಲ್ಲಿ ಶೇ.1 ರಷ್ಟು ಬಡ್ಡಿ ಪಾವತಿಸಬೇಕು. 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ(karnataka governament) ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುತ್ತಾರೆ. ತತ್ಕಾಲ್‌ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ (License)ಪಡೆದ ಭೂ ಮಾಪಕರಿಗೆ ಪಾವತಿ ಮಾಡದಿರುವುದರ ಜೊತಗೆ ಈ

    Read more..