Author: Editor in Chief

  • ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಲು, ಸರ್ಕಾರದಿಂದ ಹೊಸ ಕಾರ್ಡ್ ವಿತರಣೆ, ಈಗಲೇ ಅಪ್ಲೈ ಮಾಡಿ

    ayushman

    ಬಡ ಕುಟುಂಬಗಳ ಚಿಕಿತ್ಸೆಗಾಗಿ 2018ರಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಆರಂಭಿಸಿದ್ದ ‘ಆಯುಷ್ಮಾನ್ ಭಾರತ್-ಪಿಎಂ ಜನ ಆರೋಗ್ಯ ಯೋಜನೆ’ ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ವಾಸ್ತವವಾಗಿ, ಈ ಯೋಜನೆಯ ಫಲಾನುಭವಿಗಳಲ್ಲಿ ಮಹಿಳೆಯರ ಸಂಖ್ಯೆಯು 48 ಪ್ರತಿಶತಕ್ಕೆ ಏರಿದೆ. ಕಳೆದ 6 ವರ್ಷಗಳಲ್ಲಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಸಂಖ್ಯೆ 6.5 ಕೋಟಿ ಆಗಿದ್ದು, ಈ ಪೈಕಿ 3.2 ಕೋಟಿ ಮಹಿಳೆಯರಿದ್ದಾರೆ. ಯೋಜನೆಯಡಿ, 6 ವರ್ಷಗಳಲ್ಲಿ ಚಿಕಿತ್ಸೆಗಾಗಿ ಸರ್ಕಾರವು ಒಟ್ಟು 81,979 ಕೋಟಿ ರೂ.ಗಳನ್ನು…

    Read more..


  • Ola S1 X: ಬಡವರ ಅಂಬಾರಿ ಓಲಾ ಸ್ಕೂಟಿ ಮೇಲೆ ಭಾರಿ ಡಿಸ್ಕೌಂಟ್, ಖರೀದಿಗೆ ಮುಗಿಬಿದ್ದ ಜನ.

    ola s1 x offer

    ಓಲಾ ಎಲೆಕ್ಟ್ರಿಕ್ ಸ್ಕೂಟರ್(OLA Electric Scooter) ಖರೀದಿಸಲು ಸುವರ್ಣ ಅವಕಾಶ! ಬೆಲೆಯಲ್ಲಿ ಭಾರೀ ಇಳಿಕೆ. ಓಲಾ S1 X ಎಲೆಕ್ಟ್ರಿಕ್ ಸ್ಕೂಟರ್ (Ola S1 X Electric Scooter) ಈಗ ಭಾರತದಲ್ಲೇ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯ. ಹಾಗಿದ್ದರೆ ಈ ಕುರಿತು ಇನ್ನಷ್ಟೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಪ್ರಸ್ತುತ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗ…

    Read more..


  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆ ; ಇಲ್ಲಿದೆ ಸಂಪೂರ್ಣ ವಿವರ

    puc supplementary

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪಡೆದ ಪುನರಾವರ್ತಿತ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆಯಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2024 ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

    Read more..


  • Dwarakish Death : ಸ್ಯಾಂಡಲ್ ವುಡ್ ನ ಹಿರಿಯ ನಟ ನಿರ್ದೇಶಕ ದ್ವಾರಕೀಶ್ ಇನ್ನಿಲ್ಲ!

    dwarakish

    ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಮಂಗಳವಾರ ಮುಂಜಾನೆ ಎಲೆಕ್ಟ್ರಾನಿಕ್ ಸಿಟಿಯ ತಮ್ಮ ನಿವಾಸದಲ್ಲಿ ನಿಧನರಾದರು. ದೀರ್ಘಕಾಲದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್ ನಟ,  ನಿರ್ದೇಶಕ , ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ 81 ವರ್ಷದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ನಟ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದ್ವಾರಕೀಶ್ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್‌ವುಡ್‌‌ (Sandalwood) ಪ್ರಚಂಡ ಕುಳ್ಳ ದ್ವಾರಕೀಶ್‌ (Dwarakish) ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ (Kannada…

    Read more..


  • SSLC ಪರೀಕ್ಷೆಯ ಫಲಿತಾಂಶ ಹೊಸ ದಿನಾಂಕ ಪ್ರಕಟ | SSLC Result 2024 Date, Time Check Result @karresults.nic.in

    sslc result 2024

    ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷಾ ಮೌಲ್ಯಮಾಪನ ಕಾರ್ಯ ಏಪ್ರಿಲ್ 15ರಿಂದ ಆರಂಭವಾಗಿದ್ದು ಮುಂದಿನ 20 ದಿನಗಳಲ್ಲಿ  ಮುಗಿಯುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಮೊನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಿಕ್ಷಣ ಸಚಿವ ಮಧು ಬಂಗಾರಪ್ಪ  ಇದೇ ಏಪ್ರಿಲ್ ಕೊನೆಯ ವಾರದಲ್ಲಿ  ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • Job Alert: ಕರ್ನಾಟಕ ಹೈಕೋರ್ಟ್ ಬೆಂಗಳೂರಿನಲ್ಲಿ ಉದ್ಯೋಗವಕಾಶ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

    high court recruitment

    ಕರ್ನಾಟಕ ಹೈಕೋರ್ಟ್ ನಲ್ಲಿ  ಖಾಲಿ ಇರುವ ಕ್ಲರ್ಕ್ ಹಾಗೂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿ  ಖಾಲಿ ಇರುವ ಈ ಹುದ್ದೆಗಳಿಗೆ  ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Karnataka High Court Recruitment 2024: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ…

    Read more..


  • ಪ್ರತಿ ತಿಂಗಳ ನೇರವಾಗಿ ಖಾತೆಗೆ ಬರುವ ಜಿಂದಾಲ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿ.

    Sitaram Jindal Foundation Scholarship 2024

    ಸೀತಾರಾಮ್ ಜಿಂದಾಲ್ ಫೌಂಡೇಶನ್ ವಿದ್ಯಾರ್ಥಿವೇತನ ಯೋಜನೆ 2024(Sitaram Jindal Foundation Scholarship 2024): ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್‌ಶಿಪ್ ಸ್ಕೀಮ್ 2024 ಇದು ಸೀತಾರಾಮ್ ಜಿಂದಾಲ್ ಫೌಂಡೇಶನ್ (ಎನ್‌ಜಿಒ) 11 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ಒಂದು ಉಪಕ್ರಮವಾಗಿದೆ. ಇದು ವಿವಿಧ ಪದವಿ/ಡಿಪ್ಲೊಮಾ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಆಯ್ಕೆಯಾದ ವಿದ್ವಾಂಸರು ತಿಂಗಳಿಗೆ ₹ 3,200 ವರೆಗೆ ವಿದ್ಯಾರ್ಥಿ ವೇತನವನ್ನು ಸ್ವೀಕರಿಸುತ್ತಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • Loan Scheme : ರೈತರೇ ಗಮನಿಸಿ, ಅತಿ ಕಡಿಮೆ ಬಡ್ಡಿ ದರದಲ್ಲಿ ಬರೋಬ್ಬರಿ 3 ಲಕ್ಷ ರೂ. ಸಾಲ ಸೌಲಭ್ಯ, ಹೀಗೆ ಅಪ್ಲೈ ಮಾಡಿ

    kisan credit card

    ದೇಶದಲ್ಲಿ ರೈತರ ಆದಾಯ ಹೆಚ್ಚಿಸಲು ಮತ್ತು ಅವರ ಕೃಷಿ ಮಾಡುವಾಗ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯಾ ಮಟ್ಟದಲ್ಲಿ ಅನೇಕ ಅದ್ಭುತ ಯೋಜನೆಗಳನ್ನು ನಡೆಸುತ್ತಿವೆ. ಕೃಷಿ ಮಾಡಲು ಸಾಲ ಮಾಡುವ ಅನಿವಾರ್ಯತೆಗೆ ಸಿಲುಕಿರುವ ಇಂತಹ ರೈತರು ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ರೈತರ ಕೃಷಿ ಅಗತ್ಯಗಳನ್ನು ಪೂರೈಸಲು ಅದ್ಭುತವಾದ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ, ಸರ್ಕಾರವು ರೈತರಿಗಾಗಿ ವಿಶೇಷ ರೀತಿಯ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು…

    Read more..


  • Loan Scheme : ಮಹಿಳೆಯರಿಗೆ 25 ಲಕ್ಷ ಸಾಲ ಸೌಲಭ್ಯ ಸಿಗುವ SBI ಸ್ತ್ರೀ ಶಕ್ತಿ ಯೋಜನೆ, ಈಗಲೇ ಅಪ್ಲೈ ಮಾಡಿ!

    sbi stree shakti

    ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸರ್ಕಾರ ಕಾಲಕಾಲಕ್ಕೆ ಯೋಜನೆಗಳನ್ನು ರೂಪಿಸುತ್ತಲೇ ಇದೆ. ಭಾರತೀಯ ಸ್ಟೇಟ್ ಬ್ಯಾಂಕ್, ಭಾರತದ ಅತಿದೊಡ್ಡ ಬ್ಯಾಂಕ್, ಭಾರತ ಸರ್ಕಾರದ ಸಹಯೋಗದೊಂದಿಗೆ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಯೋಜನೆಯನ್ನು ಪ್ರಾರಂಭಿಸಿದೆ, ಇದನ್ನು ನಾವು ಸ್ತ್ರೀ ಶಕ್ತಿ ಯೋಜನೆ ಎಂದು ಕರೆಯುತ್ತೇವೆ. ಈ ಯೋಜನೆಯಡಿ, ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಅತ್ಯಂತ ಕಡಿಮೆ ಬಡ್ಡಿಯಲ್ಲಿ ಸಾಲ ನೀಡಲಾಗುತ್ತದೆ. ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗುತ್ತಾರೆ ಮತ್ತು ಸ್ವಂತ ಉದ್ಯಮವನ್ನು ಪ್ರಾರಂಭಿಸುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ…

    Read more..