Author: Editor in Chief

  • ರೈತರೇ ಗಮನಿಸಿ, ನಿಮಗಿನ್ನೂ ಬರ ಪರಿಹಾರ ಹಣ ಬಂದಿಲ್ವಾ? ಈ ದಾಖಲೆ ಕೊಟ್ಟು ಎಲ್ಲಾ ಹಣ ಪಡೆಯಿರಿ

    bara parihaara

    ₹2000 ಬರ ಪರಿಹಾರ(Drought relief) ದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ? ಚಿಂತೆ ಬೇಡ! ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ನೀವು ಈ ಸಮಸ್ಯೆಯನ್ನು ಪರಿಹರಿಸಬಹುದು. ಮೊದಲು, ನಿಮ್ಮ ಹೆಸರಿನಲ್ಲಿ FID (Farmer Identification Number) ಇದೆಯೇ ಎಂದು ಖಚಿತಪಡಿಸಿಕೊಳ್ಳಿ. ನಿಮ್ಮಲ್ಲಿ FID ಇಲ್ಲದಿದ್ದರೆ ಇಂದೇ/ತಕ್ಷಣವೇ ಅರ್ಜಿ ಸಲ್ಲಿಸಿ. ಅರ್ಜಿ ಹೇಗೆ ಮತ್ತು ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • ರೈತರೇ ಗಮನಿಸಿ, ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ, ಇದೇ 31ರವರೆಗೆ ಅವಕಾಶ

    agricultural loan wained off

    ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. 31-12-2023ಕ್ಕೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ(Agricultural loan)ಗಳ ಕಂತುಗಳನ್ನು ಪಾವತಿಸಲು ಸಾಧ್ಯವಾಗದ ರೈತರಿಗೆ ಸಹಾಯ ಮಾಡಲು, ಸರ್ಕಾರವು 29-02-2024 ರವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು 31-03-2024 ರವರೆಗೆ ವಿಸ್ತರಿಸಿದೆ.ಹೌದು,ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ರೈತರು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು…

    Read more..


  • ಹಳೆಯ 100 ರೂಪಾಯಿ ನೋಟ್ ಇನ್ನು ಮುಂದೆ ನಡೆಯಲ್ವಾ? ಇಲ್ಲಿದೆ ಆರ್‌ಬಿಐ ಕೊಟ್ಟ ಸೂಚನೆ ಏನು?

    100 rupeed old note ban

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ 100 ರೂಪಾಯಿ ನೋಟು ಬ್ಯಾನ್ ಸುದ್ದಿ! ನಿಜನಾ ? ಈ ಕುರಿತು RBI ಸ್ಪಷ್ಟನೆ ನೀಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆ ನೂರು ರೂಪಾಯಿ ಬಂದ್ : ಸೋಶಿಯಲ್ ಮೀಡಿಯಾ(Social Media) ಒಂದು ಅದ್ಭುತ ವೇದಿಕೆ. ಯಾವುದೇ ವ್ಯಕ್ತಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆಯಬಹುದು. ಇದಕ್ಕೆ ಕಾರಣ ಗಾಸಿಪ್(Gossip). ಹಣಕಾಸಿನ ವಿಷಯದಲ್ಲಿ ಗಾಸಿಪ್ಗಳು ಬೆಂಕಿಯಂತೆ…

    Read more..


  • Annabhagya – ಅನ್ನ ಭಾಗ್ಯದ ಹಣ ಈಗ ಖಾತೆಗೆ ಜಮಾ ಆಯ್ತು, ಅಕೌಂಟ್ ಚೆಕ್ ಮಾಡಿಕೊಳ್ಳಿ! ಹಣ ಬರದೇ ಇದ್ರೆ ಹೀಗೆ ಮಾಡಿ

    annabhagya pay

    ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ. ಹೌದು ಮಾರ್ಚ್ ತಿಂಗಳ 680 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಹಣ ಬರೆದೆ ಇದ್ದವರಿಗೆ ಹೊಸ…

    Read more..


  • PM Avas Yojana : ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ

    home subsidy

    ಪ್ರಧಾನ ಮಂತ್ರಿ ಆವಾಸ್ ಯೋಜನೆ 2024(PradhanMantriAwasa Yojana 2024): ನಿಮ್ಮ ಕನಸಿನ ಮನೆಗಾಗಿ ಸರ್ಕಾರದಿಂದ ಸಹಾಯಧನ ಮತ್ತು ಸಾಲದ ನೆರವು. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನೆ(Home)- ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅತ್ಯಂತ ಮಹತ್ವದ ಕನಸುಗಳಲ್ಲಿ…

    Read more..


  • ವಿಶೇಷ ಕ್ಯಾಮೆರಾದೊಂದಿಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಮೋಟೋದ ಹೊಸ ಮೊಬೈಲ್

    motorola edge 50 pro phone

    ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಇರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…

    Read more..


  • ಕಲ್ಲಂಗಡಿ ಹಣ್ಣು ತಿನ್ನುವ ತುಂಬಾ ಜನರಿಗೆ ಈ ಮಾಹಿತಿ ಗೊತ್ತೇ ಇಲ್ಲ! ತಪ್ಪದೇ ಓದಿ

    watermelon

    ಬೇಸಿಗೆ (Summer) ಬಂದಿರುವುದರಿಂದ ಮತ್ತು ಹೆಚ್ಚುತ್ತಿರುವ ತಾಪಮಾನದೊಂದಿಗೆ, ಜನರು ಅನೇಕ ಆಹಾರ ಪದಾರ್ಥಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಲು(storing the foods in a fridges)  ಪ್ರಾರಂಭಿಸುತ್ತಾರೆ, ಅದು ಶಾಖದಿಂದ ಹೊರಗೆ ಇಟ್ಟರೆ ಕೊಳೆತ ಅಥವಾ ಹಳೆಯದು ಎಂದು ಅವರು ಭಾವಿಸುತ್ತಾರೆ. ಮತ್ತೆ ಇನ್ನೊಂದು ತಿಳಿಯಬೇಕಾದ ವಿಷಯ ಎಂದರೆ ರೆಫ್ರಿಜಿರೇಟರ್ನಲ್ಲಿ ಪ್ರತಿ ಆಹಾರ ಪದಾರ್ಥವನ್ನು ಶೇಖರಿಸಿಡಲು ಯಾವಾಗಲೂ ಅಗತ್ಯವಿರುವುದಿಲ್ಲ. ಹೌದು, ನೀವು ಸರಿಯಾದ ಮಾಹಿತಿ ಲೋಕಕ್ಕೆ ಬಂದಿದ್ದೀರಿ ಬನ್ನಿ ಹಾಗಾದರೆ ಯಾಕೆ ಫ್ರಿಡ್ಜ್ ಅಲ್ಲಿ ಕಲ್ಲಂಗಡಿ ಹಣ್ಣನು ಇಡಬಾರದು (why…

    Read more..


  • ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಡೈರೆಕ್ಟ್ ಲಿಂಕ್

    free sewing machine scheme

    ಕೇಂದ್ರ ಸರ್ಕಾರದಿಂದ ಒಂದು ಸ್ವಾಗತಾರ್ಹ ಯೋಜನೆ! ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶ್ವಕರ್ಮ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ(Free Sewing Machine yojana). ಈ ಯೋಜನೆಯು ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲುವಿಕೆ, ಅರ್ಹತೆ ಮತ್ತು ಬೇಕಾಗಿರುವ ದಾಖಲೆಗಳ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿಯಬೇಕೇ?. ಹಾಗಿದ್ದಲ್ಲಿ, ವರದಿಯನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..