Author: Editor in Chief
Honda Activa: ಹುಡುಗಿಯರ ಅಚ್ಚು ಮೆಚ್ಚಿನ ಹೊಸ ಹೋಂಡಾ ಸ್ಕೂಟಿ ಬಿಡುಗಡೆ!

ಹೋಂಡಾ ಆಕ್ಟಿವಾ(Honda Activa) : ಯುವಕರ ಕನಸಿನ ಸ್ಕೂಟರ್! 70 kmph ಮೈಲೇಜ್, ಅಗ್ಗದ ಬೆಲೆ, ಅದ್ಭುತ ವೈಶಿಷ್ಟ್ಯಗಳು. 70 ಕಿಮೀ ಮೈಲೇಜ್(mileage) ಜೊತೆಗೆ ಚೆಂದದ ಲುಕ್ ಮತ್ತು ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿರುವ ಹೋಂಡಾ ಆಕ್ಟಿವಾ ಯುವಕರ ಗಮನ ಸೆಳೆದಿದೆ.ಆಕ್ಟಿವಾ ಕೇವಲ ಉತ್ತಮ ಮೈಲೇಜ್ ನೀಡುವುದಿಲ್ಲ, ಅದರ ಸ್ಟೈಲಿಶ್ ಡಿಸೈನ್ ಮತ್ತು ಉತ್ತಮ ವೈಶಿಷ್ಟ್ಯಗಳಿಂದ ಇದು ಹುಡುಗಿಯರ ಮನ ಸಹ ಗೆಲ್ಲುತ್ತದೆ. ಬನ್ನಿ ಹಾಗಿದ್ರೆ, ಈ ಸ್ಕೂಟರ್ನ ವೈಶಿಷ್ಟ್ಯಗಳು ಮತ್ತು ಮೈಲೇಜ್ ಮತ್ತು ಅದರ ಬೆಲೆಯ ಬಗ್ಗೆ
Categories: ಕರ್ನಾಟಕ ಸುದ್ದಿKSRTC: ಇನ್ನೇನು ಬರಲಿದೆ ನಗದು ರಹಿತ ವಹಿವಾಟು, ಸ್ಕ್ಯಾನ್ ಮಾಡಿ ಪಾವತಿಸಿ ಟಿಕೆಟ್ ಪಡೆಯಿರಿ!

ಕೆಎಸ್ಆರ್ಟಿಸಿಯಲ್ಲೂ (KSRTC) ಬಂತು ನಗದು ರಹಿತ ವಹಿವಾಟು (cash less transaction) : ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳಿಂದ (electronic ticketing machines) ಟಿಕೇಟ್ ವಿತರಣೆ. ರಾಜ್ಯದ 5 ಗ್ಯಾರಂಟಿಗಳ ಪೈಕಿ ಶಕ್ತಿ (shakthi scheme) ಯೋಜನೆಯೂ ಒಂದು. ಈ ಶಕ್ತಿ ಯೋಜನೆ ಬಂದಾಗಿನಿಂದ ಜನರ ಓಡಾಟ ಹೆಚ್ಚಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದ ಕಂಡಕ್ಟರ್ ಗಳು ಹೆಚ್ಚಿನ ವ್ಯಥೆಯನ್ನು ಪಡುತ್ತಿದ್ದಾರೆ. ಇನ್ನು ಟಿಕೆಟ್ ನೀಡಲು ಹಣ ತೆಗೆದುಕೊಳ್ಳುವ ವೇಳೆ ಚಿಲ್ಲರಿಗಾಗಿ ಪರದಾಡುವ ಪರಿಸ್ಥಿತಿಯಂತೂ ದಿನನಿತ್ಯ ನೋಡುತ್ತಲೇ ಇರುತ್ತೇವೆ. ಇನ್ನು
Categories: ಸಾರ್ವಜನಿಕ ಮಾಹಿತಿManaswini Pension: ಮನಸ್ವಿನಿ ಯೋಜನೆ ಪ್ರತಿ ತಿಂಗಳು 800 ಪಿಂಚಣಿ ಪಡೆಯುವ ವಿಧಾನ

ಮನಸ್ವಿನಿ ಯೋಜನೆಯಿಂದ ಆರ್ಜಿ ಅಹ್ವಾನ! ಯೋಜನೆ ಅಡಿಯಲ್ಲಿ ರೂ 800 ಪಿಂಚಣಿ. ಸಾಮಾಜಿಕವಾಗಿ (socially) ಹಾಗೂ ಆರ್ಥಿಕವಾಗಿ (economically) ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ (unmarried, separated and divorced women) ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka govt) ಮನಸ್ವಿನಿ ಯೋಜನೆ (manaswini scheme) ವತಿಯಿಂದ ರೂ 800 ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸರ್ಕಾರಿ ಯೋಜನೆಗಳುನಷ್ಟವಿಲ್ಲದ ಅಂಗಡಿ, ಈ ಸಣ್ಣ ಬಿಜಿನೆಸ್ ಪ್ರಾರಂಭಿಸಿ ಲಕ್ಷ ಲಕ್ಷ ಹಣ ಗಳಿಸಿ!

ನೀವು ಮನೆಯಲ್ಲಿ ಕುಳಿತು ವ್ಯರ್ಥ ಮಾಡುತ್ತಿದ್ದೀರಾ? ಅಥವಾ ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಗಳಿಸುವ ವ್ಯವಹಾರ(Business)ವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ಈ ವರದಿ ನಿಮಗಾಗಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಲ್ಲಿ ನಾವು ಒಂದು ಅದ್ಭುತವಾದ ವ್ಯವಹಾರ ಯೋಜನೆಯನ್ನು ಪರಿಚಯಿಸುತ್ತೇವೆ, ಅಲ್ಲಿ ಕಡಿಮೆ ಹೂಡಿಕೆ(invest)ಯಲ್ಲಿ ಪ್ರತಿದಿನ ₹2,000 ಗಳಿಸಬಹುದು. ಈ ವ್ಯವಹಾರ ಯೋಜನೆ ಯಾವುದು ಎಂದು ಯೋಚಿಸುತ್ತಿದ್ದೀರಾ? ಹಾಗಿದ್ದಲಿ, ಸಂಪೂರ್ಣ ವರದಿಯನ್ನು ತಪ್ಪದೆ ಕೊನೆಯವರೆಗೂ
Categories: ಕರ್ನಾಟಕ ಸುದ್ದಿLPG Cylinder Price: LPG ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆ, ಜನಸಾಮಾನ್ಯರಿಗೆ ಬಿಗ್ ರಿಲೀಫ್

ಇಂದು ಮೇ 1, ಅಂದರೆ ತಿಂಗಳ ಮೊದಲ ದಿನವಾದ ಇಂದು ಹಲವು ಹೊಸ ನಿರ್ಧಾರಗಳನ್ನು ಜಾರಿಗೆ ತರಲಾಗಿದೆ. ಹೊಸ ನಿಯಮಗಳು ಜಾರಿ ಆಗಲಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ 1 ಮತ್ತು 15 ರಂದು, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ (Commercial LPG Cylinder Price) ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿGold Rate Today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬರೋಬ್ಬರಿ 1,000 ರೂ. ಕುಸಿತ!

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬುಲಿಯನ್ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಕುಸಿದಿದೆ.ಮುಗಿಲೆತ್ತರಕ್ಕೆ ಏರಿದ್ದ ಚಿನ್ನದ ಬೆಲೆಯಲ್ಲಿ ಇಂದು ಕುಸಿತ ದಾಖಲಾಗಿದೆ. ಎಂಸಿಎಕ್ಸ್ ಬೆಲೆಯಲ್ಲಿ ಸುಮಾರು 1000 ರೂ.ಗಳಷ್ಟು ಕುಸಿತ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ ಕಂಡು ಬಂದಿದೆ. ಬಂಗಾರ ಕೊಳ್ಳುವವರು ಪ್ರತಿದಿನ ಎಷ್ಟಿದೆ ರೇಟ್ ಎಂದು ತಿಳಿಯಲು ಬಂಗಾರದ ಅಂಗಡಿಗೆ ಹೋಗಬೇಕಂತಿಲ್ಲ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ.
Categories: ಹಣಕಾಸು & ಬೆಲೆJeevan Utsav: ಪ್ರತಿ ವರ್ಷ 1 ಲಕ್ಷ ರೂ. ಪಿಂಚಣಿ ಸಿಗುವ ಎಲ್ ಐ ಸಿ ಹೊಸ ಯೋಜನೆ!

LIC ಜೀವನ್ ಉತ್ಸವ ಯೋಜನೆ: ವಿಮಾ ದೈತ್ಯ ಜೀವ ವಿಮಾ ನಿಗಮ (LIC) ಇತ್ತೀಚೆಗೆ ತನ್ನ ಹೊಸ ಸೇವೆ ಜೀವನ್ ಉತ್ಸವ (LIC ಜೀವನ್ ಉತ್ಸವ) ಅನ್ನು ಪರಿಚಯಿಸಿತು. ಅಷ್ಟೇ ಇಲ್ಲದೆ ಇದರ ಮೂಲಕ ಪ್ರತಿ ವರ್ಷ ಒಂದು ಲಕ್ಷದವರೆಗೆ ಪಿಂಚಣಿ(pension)ಯನ್ನು ಪಡೆಯುವ ಅವಕಾಶ ಕೂಡ ಇದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿ ಮೂಲಕ ತಿಳಿಸಿ ಕೊಡಲಾಗುವುದು. ಈ ವರದಿಯನ್ನು ಕೊನೆವರೆಗೂ ತಪ್ಪದೇ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿLabour Card Scholarship – ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ವಿದ್ಯಾರ್ಥಿಗಳೇ ನಿಮಗೊಂದು ಗುಡ್ ನ್ಯೂಸ್! ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಸಹಾಯ ಧನ(Educational Assistance Fund)ಕ್ಕಾಗಿ ಅರ್ಜಿ ಅಹ್ವಾನ. ಇದೀಗ ಕಾರ್ಮಿಕ ಇಲಾಖೆ (Department of Labor) ವತಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ (good news) ತಿಳಿದು ಬಂದಿದೆ. ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಧನ ಸಹಾಯ (Educational Financial Assistance) ಪಡೆಯಲು ಅರ್ಜಿಯನ್ನು (Application) ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ (Karnataka state) ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗೆ ನೀಡುವ ಒಂದು ಅಮೂಲ್ಯವಾದ ಯೋಜನೆ ಇದಾಗಿದೆ. 2023-24ರ ಶೈಕ್ಷಣಿಕ
Categories: ಉದ್ಯೋಗ & ಶಿಕ್ಷಣ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















