Author: Editor in Chief
Chits Fund: ಪರವಾನಗಿ ಪಡೆಯದ ಈ ಚಿಟ್ಸ್ ಫಂಡ್ ಗಳೊಂದಿಗೆ ವ್ಯವಹಾರ ಮಾಡದಂತೆ ಸೂಚನೆ!

ದಾವಣಗೆರೆ ಜನರೇ ಚಿಟ್ ಫಂಡ್ (chit fund) ಸಂಸ್ಥೆಗಳೊಂದಿಗೆ ವ್ಯವಹಾರ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರ ಎಚ್ಚರ! ಇತ್ತೀಚಿಗೆ ಜನರು ತಮ್ಮ ಮನೆಗಳನ್ನು ನಿಭಾಯಿಸಲು ಆರ್ಥಿಕ ನೆರವಿಗಾಗಿ (economic purpose) ಚಿಟ್ ಫಂಡ್ ಗಳ (chit fund) ಬಳಕೆ ಮತ್ತು ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಕೇವಲ ಹಳ್ಳಿಗಳಲ್ಲದೆ ನಗರ ಪ್ರದೇಶಗಳಲ್ಲಿಯೂ ಚಿಟ್ ಫಂಡ್ ಸಂಸ್ಥೆಗಳು ತಮ್ಮ ವಿಸ್ತಾರವನ್ನು ಪಸರಿಸಿಕೊಂಡಿವೆ. ಅದೇ ರೀತಿ ದಾವಣಗೆರೆಯಲ್ಲಿಯೂ ಕೂಡ ಈ ಚಿಟ್ ಫಂಡ್ ಸಂಸ್ಥೆಗಳು (chit fund organisation) ಹೆಚ್ಚಿನದಾಗಿ ಜನರನ್ನು ಆಕರ್ಷಿಸಿದ್ದಾವೆ. ಆದರೆ ಕೆಲವು
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರಿ ನೌಕರರೇ ಆಸ್ತಿ ಮತ್ತು ಋಣ ಪಟ್ಟಿ ಸಲ್ಲಿಸಲು ಕೊನೆಯ ಸೂಚನೆ!

ಎಲ್ಲಾ ನೌಕರರು/ಅಧಿಕಾರಿಗಳಿಗೆ ಗಮನ: ಏಪ್ರಿಲ್ ಕೊನೆಯೊಳಗೆ ಆಸ್ತಿ-ಋಣ ಪಟ್ಟಿ ಸಲ್ಲಿಸಿ!ರಾಜ್ಯ ಸರ್ಕಾರದಿಂದ ಕಡ್ಡಾಯ ಸೂಚನೆ. 2023-24ನೇ ಸಾಲಿಗೆ ಎಲ್ಲಾ ನೌಕರರು ಮತ್ತು ಅಧಿಕಾರಿಗಳು ತಮ್ಮ ಆಸ್ತಿ ಮತ್ತು ಸಾಲದ ಪಟ್ಟಿಯನ್ನು ಈ ತಿಂಗಳ ಅಂತ್ಯದೊಳಗೆ ಸಲ್ಲಿಸುವಂತೆ ರಾಜ್ಯ ಸರ್ಕಾರವು ಕಡ್ಡಾಯಗೊಳಿಸಲಾಗಿದೆ. ಈ ಸೂಚನೆಯನ್ನು ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಕಳುಹಿಸಲಾಗಿದೆ. ಈ ಸೂಚನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಬೇಕೇ? , ಹಾಗಿದ್ದಲ್ಲಿ ಪ್ರಸ್ತುತ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ(Karnataka Administrative
Categories: ಸಾರ್ವಜನಿಕ ಮಾಹಿತಿBaraparihara Payment : ಈ ರೈತರಿಗೆ ಸಿಗಲಿದೆ ಕೇಂದ್ರದ ಬರ ಪರಿಹಾರ ಹಣ! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ!

ರೈತರಿಗೆ ಸಹಾಯಕ್ಕೆ ಮುಂದಾದ ಕೇಂದ್ರ ಸರ್ಕಾರ, ಬರಗಾಲದಿಂದ ಬಳಲುತ್ತಿರುವ ರಾಜ್ಯಕ್ಕೆ 3,498 ಕೋಟಿ ರೂಗಳ ಸುರಿಮಳೆ! ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಅನುಮೋದನೆ.ಕೇಂದ್ರ ಸರ್ಕಾರದಿಂದ ಬಂದಿರುವ ಈ ಪರಿಹಾರ ಯಾರಿಗೆ ಸಿಗುತ್ತೆ ಮತ್ತು ಇದಕ್ಕೆ ಸಂಬಂಧಪಟ್ಟ ಇನ್ನಷ್ಟು ಮಾಹಿತಿಯನ್ನು ಈ ಪ್ರಸ್ತುತ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರದಿಂದ ಬರ ಪರಿಹಾರಕ್ಕೆ ಒಪ್ಪಿಗೆ: ಕರ್ನಾಟಕದ ಬರ ಪೀಡಿತ ಜನರಿಗೆ ಸಂತಸದ
Categories: ಸರ್ಕಾರಿ ಯೋಜನೆಗಳುCrop Relief Money : ಈ ರೈತರಿಗೆ ಬರುವುದಿಲ್ಲ 2ನೇ ಕಂತಿನ ಬೆಳೆ ಪರಿಹಾರದ ಹಣ!

ಎರಡನೇ ಕಂತಿನ ಬೆಳೆ ಪರಿಹಾರದ ಹಣ(Crop Relief Money) ಇನ್ನೂ ಬಂದಿಲ್ಲ ಎನ್ನುವ ರೈತರಿಗೆ ಸಿಹಿ ಸುದ್ದಿ ಬಂದಿದೆ. ಅದೇನೆಂದರೆ ಕೇಂದ್ರ ಸರ್ಕಾರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಎಷ್ಟು ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ?, ಯಾರ ಖಾತೆಗೆ ಹಣ ಜಮಾ ಆಗುತ್ತದೆ?, ಹಣ ಜಮಾ ಆಗದಿದ್ದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಹಾಗಾಗಿ ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸರ್ಕಾರಿ ಯೋಜನೆಗಳುಅತಿ ಕಮ್ಮಿ ಬೆಲೆಗೆ samsung galaxy F15 5G ಹೊಸ ವೆರಿಯಂಟ್ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಗ್ರಾಹಕರಿಗೆ ಕೈಗೇಟುಕುವ ದರದಲ್ಲಿ ಸ್ಯಾಮ್ಸಂಗ್ ತನ್ನ ಬಜೆಟ್ 5G ಮೊಬೈಲ್ ಫೋನ್ ಬಿಡುಗಡೆ ಮಾಡಿದ್ದು.Samsung Galaxy F15 5G ಅನ್ನು ಕಂಪನಿಯು ಈ ವರ್ಷದ ಮಾರ್ಚ್ನಲ್ಲಿ ಬಿಡುಗಡೆ ಮಾಡಿತು. ಆ ಸಮಯದಲ್ಲಿ ಕಂಪನಿಯು ಈ ಫೋನ್ನ 4GB ಮತ್ತು 6GB RAM ರೂಪಾಂತರಗಳನ್ನು ಬಿಡುಗಡೆ ಮಾಡಿತ್ತು, ಆ ಸಮಯದಲ್ಲಿ ಕಂಪನಿಯು ಈ ಫೋನ್ನ 4GB ಮತ್ತು 6GB RAM ರೂಪಾಂತರಗಳನ್ನು ಬಿಡುಗಡೆ ಮಾಡಿತ್ತು. ಈಗ ಬ್ರ್ಯಾಂಡ್ ತನ್ನ 8GB RAM ರೂಪಾಂತರವನ್ನು ಬಿಡುಗಡೆ ಮಾಡಿದ್ದು ಈ ಕುರಿತು
Categories: ಕರ್ನಾಟಕ ಸುದ್ದಿTomato Price: ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆ! ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ

ಟೊಮೊಟೊ ಬೆಲೆ(Tomato’s price) ಮತ್ತೆ ಏರಿಕೆ(Hike)ಯನ್ನು ಕಂಡಿದೆ. ಚಿನ್ನದ ಬೆಲೆಯು ಏರುತ್ತದೆ ಹಾಗೆಯೇ ಚಿನ್ನದ ಬೆಲೆ(Gold Rate)ಯ ಸಮೀಪಕ್ಕೆ ಟಮೋಟೋ ಬೆಲೆಯೂ ಕೂಡ ಬರುತ್ತಿದೆ. ದಿಡೀರ್ ಎಂದು ಟೊಮೊಟೊ ಬೆಲೆ ಏರಿಕೆಯಾಗಲು ಕಾರಣವೇನು?, ಇಂದಿನ ಬೆಲೆ ಎಷ್ಟಿದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೇಸಿಗೆಯ ತಾಪಕಿಂತ ಟಮೋಟ
Categories: ಸರ್ಕಾರಿ ಯೋಜನೆಗಳುGruhalakshmi : ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಜಮಾ! ನಿಮಗೆ ಬಂತಾ ಈಗಲೇ ಚೆಕ್ ಮಾಡಿ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಚುನಾವಣಾ ಸಮಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಈಗಾಗಲೇ 2000 ಎನ್ನ ಪ್ರತಿ ತಿಂಗಳು ಸಂದಾಯ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಎಂಟು ಕಂತುಗಳ ಬರೋಬ್ಬರಿ 16,000 ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದ್ದು. ಅನೇಕ ಮಹಿಳೆಯರು ಮೊಬೈಲ್, ಟಿವಿ, ಫ್ರಿಡ್ಜ್ ಮತ್ತು ಚಿನ್ನವನ್ನು ಖರೀದಿ ಮಾಡಿ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ 9ನೇ ಕಂತಿನ ಹಣ ಬಿಡುಗಡೆಯಾಗಿದ್ದು ಈ
Categories: ಸಾರ್ವಜನಿಕ ಮಾಹಿತಿHero Bikes: ಕೇವಲ 11 ಸಾವಿರ ಕಟ್ಟಿ ಹೊಸ ಹೀರೊ ಬೈಕ್ ಮನೆಗೆ ತನ್ನಿ, ಇಲ್ಲಿದೆ ಡೀಟೇಲ್ಸ್!!

ಹೀರೋ ಸ್ಪ್ಲೆಂಡರ್ ಪ್ಲಸ್ (Hero splendor Plus)ಭಾರತದಲ್ಲಿ ಮತ್ತು ಬಹುಶಃ ಪ್ರಪಂಚದಲ್ಲಿ ಹೆಚ್ಚು ಮಾರಾಟವಾಗುವ ಬೀದಿ ಬೈಕ್ಗಳಲ್ಲಿ ಒಂದಾಗಿದೆ. ನಿರ್ಮಾಣ ಗುಣಮಟ್ಟ, ಅಸಂಬದ್ಧ ವಿನ್ಯಾಸ ಮತ್ತು ಗಮನಾರ್ಹ ಇಂಧನ ದಕ್ಷತೆಯಿಂದಾಗಿ ಇದು ಭಾರತದ ಅತ್ಯಂತ ಜನಪ್ರಿಯ ಬೈಕು ಎನಿಸಿಕೊಂಡಿದೆ. ಈ ಬೈಕ್ ಅನ್ನು ಕೇವಲ 15 ಸಾವಿರದ ಒಳಗಡೆ ನಿಮ್ಮದಾಗಿಸಿಕೊಳ್ಳಬಹುದು. ಅದು ಹೇಗೆ ಎಂದು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ. ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕರ್ನಾಟಕ ಸುದ್ದಿ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















