Author: Editor in Chief

  • Big Breaking : ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

    WhatsApp Image 2024 03 25 at 1.54.02 PM

    ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಸೋಮವಾರ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಗಂಗಾವತಿ ಶಾಸಕ, ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ (ಕೆಆರ್‌ಪಿಪಿ) ಸ್ಥಾಪಿಸಿ ಬಿಜೆಪಿಯೊಂದಿಗಿನ ಎರಡು ದಶಕಗಳ ಹಿಂದಿನ ಒಡನಾಟವನ್ನು ಮುರಿದುಕೊಂಡಿದ್ದರು. ರೆಡ್ಡಿ ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆದರೆ, ಫೆಬ್ರವರಿ…

    Read more..


  • Gruhalakshmi: ಗೃಹಲಕ್ಷ್ಮಿ 7ನೇ ಕಂತಿನ 2000/- ಹಣ ಬಿಡುಗಡೆ, ಪೆಂಡಿಂಗ್ ಹಣ ಪಡೆಯಲು ಹೊಸ ಮಾರ್ಗಸೂಚಿ ಪ್ರಕಟ

    pending hana

    ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ (Gruha Lakshmi Scheme Karnataka) ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲು ಈ ಯೋಜನೆಯನ್ನು ಅನುಷ್ಠಾನ ಮಾಡಿದೆ. ಇದುವರೆಗೂ ರಾಜ್ಯದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಶೇಕಡ…

    Read more..


  • 1 ಲಕ್ಷ ರೂ. ನೇರವಾಗಿ ಖಾತೆಗೆ ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ

    Kotak Suraksha Scholarship 2024

    ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನ(Kotak Suraksha Scholarship) ಕಾರ್ಯಕ್ರಮ 2024-25 ಬಗ್ಗೆ ಇಂದಿನ ವರದಿಯಲ್ಲಿ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿನ ಅರ್ಹ ಪಿಡಬ್ಲ್ಯೂಡಿ (ಅಂಗವಿಕಲ ವ್ಯಕ್ತಿಗಳು) ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮತ್ತು ಅವರ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಾಯ ಮಾಡಲು ಹಣಕಾಸಿನ ನೆರವು ನೀಡಲು ವಿನ್ಯಾಸಗೊಳಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, 9 ರಿಂದ 12 ನೇ ತರಗತಿಯ PwD ವಿದ್ಯಾರ್ಥಿಗಳು ಅಥವಾ ಭಾರತದಲ್ಲಿ ತಮ್ಮ ಸಾಮಾನ್ಯ/ವೃತ್ತಿಪರ ಪದವಿಯನ್ನು ಪಡೆಯುತ್ತಿರುವವರು ವರ್ಷಕ್ಕೆ INR 1,00,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು…

    Read more..


  • ಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟ ಸವಿಯಲು ಬೆಣ್ಣೆ ನಗರಿ ದಾವಣಗೆರೆಯೇ ಬೆಸ್ಟ್!

    jolada rotti uta

    ಜೋಳದ ರೊಟ್ಟಿ ಊಟ ಸವಿಯಲು ಉತ್ತರ ಕರ್ನಾಟಕದ ಖಾನಾವಳಿಗಳಿಗಿಂತ ಬೆಣ್ಣೆ ನಗರಿ ದಾವಣಗೆರೆಯ ಊಟದ ಹೋಟೆಲ್ ಗಳೇ ಬೆಸ್ಟ್ ಅನ್ಸುತ್ತೆ, ಯಾಕೆ ಅಂತೀರಾ ದಾವಣಗೆರೆ ಬೆಣ್ಣೆ ದೋಸೆಯನ್ನು ದಾವಣಗೆರೆಯಲ್ಲಿಯೇ ತಿನ್ಬೇಕು ಅಂತಾರಲ್ಲ ಹಾಗೇ ಜೋಳದ ರೊಟ್ಟಿಯನ್ನು ಉತ್ತರ ಕರ್ನಾಟಕದಲ್ಲಿ ತಿಂದರೆನೇ ರುಚಿ ಜಾಸ್ತಿ ಅನ್ನೋ ಮಾತು ಇಂದು ತಪ್ಪು ಅನಿಸಿದ್ದು ನಿಜ, ಪತ್ರಿಕೋಧ್ಯಮದ 3ನೇ ಸೆಮಿಸ್ಟರ್ ಪ್ರಾಕ್ಟಿಕಲ್ ಎಕ್ಸಾಮ್ ಮುಗಿಸಿದ ನಂತರ ಊಟ ಮಾಡೋಣ ಅಂತ ಸಾರಿಗೆ ಬಸ್ ಹತ್ತಿ ಸೀದಾ ಧಾರವಾಡದ ಪ್ರಸಿದ್ದ ಖಾನಾವಳಿ ಕಡೆ…

    Read more..


  • ನಾಳೆಯಿಂದ ರಾಜ್ಯದಲ್ಲಿ SSLC ಪರೀಕ್ಷೆಗಳು ಪ್ರಾರಂಭ, ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

    sslc exam 2024

    ಕರ್ನಾಟಕ ರಾಜ್ಯದ್ಯಂತ ನಾಳೆಯಿಂದ 10ನೇ ತರಗತಿಯ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ, ಪರೀಕ್ಷಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG & 1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ, Apply now @https://schooleducation.karnataka.gov.in/kn

    rte

    ನಿಮ್ಮ ಮಗುವಿಗೆ ಉತ್ತಮ ಶಿಕ್ಷಣ ಒದಗಿಸಬೇಕೆಂಬ ಕನಸು ನಿಮ್ಮದೇ? ಶಿಕ್ಷಣ ಹಕ್ಕು (RTE) ಯೋಜನೆಯಡಿ 2024-25 ಶೈಕ್ಷಣಿಕ ವರ್ಷಕ್ಕೆ ಉಚಿತ ಶಿಕ್ಷಣ ಪಡೆಯಲು ಅವಕಾಶವಿದೆ. ಹೌದು, RTE (Right to Education) ಕರ್ನಾಟಕ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲು ಮಾರ್ಚ್ 2024 ರಲ್ಲಿ ವೆಬ್ ಸೈಟ್ ತೆರೆಯಲಾಗಿದೆ. ಅಧಿಕೃತ ವೆಬ್‌ಸೈಟ್ schooleducation.kar.nic.in ಗೆ ಭೇಟಿ ನೀಡಿ ಅರ್ಜಿ ನಮೂನೆ ಮತ್ತು ಇತರ ಪ್ರಮುಖ ಮಾಹಿತಿಯನ್ನು ಪಡೆಯಿರಿ. ಈ ಕುರಿತು ಮಾಹಿತಿಗಳನ್ನು ಪ್ರಸ್ತುತ ವರದಿಯಲ್ಲಿ ನೀಡಲಾಗಿದೆ , ವರದಿಯನ್ನು…

    Read more..


  • AnnaBhagya : ಅನ್ನಭಾಗ್ಯದ ಅಕ್ಕಿ ಹಣ ಬಿಡುಗಡೆ ಆಗಿದೆ, ಈಗಲೇ ಚೆಕ್ ಮಾಡಿಕೊಳ್ಳಿ, ಹಣ ಬರದೇ ಇದ್ದವರು ಹೀಗೆ ಮಾಡಿ!

    akki hana 3

    ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಮಾರ್ಚ್  ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್…

    Read more..


  • ಈ ಮಾರ್ಗದ 10 ರೈಲುಗಳ ವೇಳಾಪಟ್ಟಿ ಬದಲಾವಣೆ, ರೈಲು ಪ್ರಯಾಣಿಕರೆ ತಪ್ಪದೆ ತಿಳಿದುಕೊಳ್ಳಿ

    train timings

    ಭಾರತೀಯ ರೈಲ್ವೇ (Indian railway) ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ. ಇದು ಭಾರತದಲ್ಲಿ ಅತ್ಯಂತ ಅಗ್ಗದ ಮತ್ತು ಅತ್ಯಂತ ವಿಶ್ವಾಸಾರ್ಹ ಪ್ರಯಾಣದ ವಿಧಾನವಾಗಿದೆ. ದೇಶಾದ್ಯಂತ ಕೋಟ್ಯಂತರ ಜನ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಭಾರತೀಯ ರೈಲ್ವೇ ತನ್ನ ಪ್ರಯಾಣಿಕರಿಗೆ ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡಲು ತನ್ನ ರೈಲುಗಳು ಮತ್ತು ಮಾರ್ಗಗಳನ್ನು ನವೀಕರಿಸುತ್ತದೆ. ಮತ್ತು ವಂದೇ ಭಾರತ್ ರೈಲುಗಳು(Vande Bharat Trains) ಅದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು (Vande Bharat express trains) ದೇಶದ ಅತ್ಯಂತ…

    Read more..


  • ಚಂದ್ರ ಗ್ರಹಣ ಸಂಪೂರ್ಣ ಮಾಹಿತಿ! ಕರ್ನಾಟಕದಲ್ಲಿ ಕಾಣಿಸುತ್ತಾ ಚಂದ್ರಗ್ರಹಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    lunar eclipse

    ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ ಉಂಟಾಗುವ ಒಂದು ಅದ್ಭುತ ಖಗೋಳ ಘಟನೆಯೇ ಚಂದ್ರಗ್ರಹಣ. ಈ ವರ್ಷ, 2024 ರಲ್ಲಿ, ಎರಡು ಚಂದ್ರಗ್ರಹಣ(lunar eclipse)ವು ನಡೆಯಲಿದೆ ಮತ್ತು ಭಾರತದ ಕೆಲವು ಭಾಗಗಳಲ್ಲಿ ಅದರ ನೆರಳು ತಾಕಬಹುದು. ಹಾಗಿದ್ದರೆ, ಈ ಬಾರಿ ಚಂದ್ರಗ್ರಹಣ ಯಾವಾಗ ಸಂಭವಿಸಲಿದೆ ಎಂಬುದರ ಮಾಹಿತಿ ಪ್ರಸ್ತುತ ವರದಿಯಲ್ಲಿ ತಿಳಿಸಲಾಗಿದೆ. ವರದಿಯನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…

    Read more..