Author: Editor in Chief
ಕರ್ನಾಟಕ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಕೃಷಿ ಭಾಗ್ಯ ಯೋಜನೆ(Krushi bhagya Yojana) ಕರ್ನಾಟಕ ಸರ್ಕಾರದ ಒಂದು ಮಹತ್ವದ ಯೋಜನೆಯಾಗಿದ್ದು, ರಾಜ್ಯದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಾಯಧನ ನೀಡುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ, ರೈತರಿಗೆ ಕೃಷಿ ಉಪಕರಣಗಳು (Agriculture equipments), ಬೀಜಗಳು, ಗೊಬ್ಬರ, ಮತ್ತು ಇತರ ಅಗತ್ಯ ವಸ್ತುಗಳಿಗೆ ಸಹಾಯಧನ ಲಭ್ಯವಾಗುತ್ತದೆ. ಕೃಷಿ ಭಾಗ್ಯ ಯೋಜನೆಯು ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ಮಳೆಯಾಧಾರಿತ ಕೃಷಿಯನ್ನು ಕ್ರಾಂತಿಗೊಳಿಸುವ ಗುರಿಯನ್ನು ಹೊಂದಿದೆ. 2024 ರ ಪ್ರಮುಖ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುಮರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದೆ ಮತ್ತೊಂದು ಇ -ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್…
Categories: ಕರ್ನಾಟಕ ಸುದ್ದಿProperty Tax : ಹೊಸ ಆಸ್ತಿ ತೆರಿಗೆ ಪದ್ದತಿ ಪ್ರಾರಂಭ – ಹೊಲ, ಸ್ವಂತ ಮನೆ ಇದ್ದವರು ತಿಳಿದುಕೊಳ್ಳಿ

ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ(New property tax system) ಜಾರಿಗೆ ಬಂದಿದೆ. ಈ ಪದ್ಧತಿಯಡಿ, ಮನೆ ಕಟ್ಟುವವರಿಗೆ ‘ನಂಬಿಕೆ ರಕ್ಷೆ’ ಯೋಜನೆಯಡಿ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವ್ಯವಸ್ಥೆ ಬಗ್ಗೆ ತಿಳಿದುಕೊಳ್ಳುವ ಪ್ರಮುಖ ಮಾಹಿತಿಗಳನ್ನು ಈ ವರದಿಯಲ್ಲಿ ನೀಡಲಾಗಿದೆ. ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿGruhalakshmi: ಈ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ 2000/- ಹಣ ಜಮೆ ಆಗೋಲ್ಲ, ಇಲ್ಲಿದೆ ಕಾರಣ

ಕರ್ನಾಟಕ ಸರಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯ ಹಣ ಗೃಹಿಣಿಯರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆಯ ಮೂಲಕ ಪ್ರತೀ ತಿಂಗಳು ಹಣ ವರ್ಗಾವಣೆ ಆಗುತ್ತಿದೆ. ಇನ್ನು ನೋಡುವುದಾದರೆ ವಾರ್ಷಿಕವಾಗಿ ಪ್ರತೀ ಕುಟುಂಬದ ಯಜಮಾನಿಗೆ 24000 ರೂಪಾಯಿಯನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಈಗಾಗಲೇ ಕೋಟ್ಯಾಂತರ ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಆದರೆ 6 ಮತ್ತು 7ನೇ ಕಂತಿನ ಹಣ ನಮ್ಮ ಖಾತೆಯನ್ನು ಬಂದೇ ಇಲ್ಲ ಎಂದು ಕೆಲವು ಮಹಿಳೆಯರು ದುರುತ್ತಿದ್ದಾರೆ, ಹಾಗಾದರೆ ಹಣ ಬರೆದಿರುವುದಕ್ಕೆ…
Categories: ಸಾರ್ವಜನಿಕ ಮಾಹಿತಿಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ: ಯಾವೆಲ್ಲ ಚಟುವಟಿಕೆಗೆ ನಿರ್ಬಂಧ? ಇಲ್ಲಿದೆ ವಿವರ

ಭಾರತದ ಮಹಾ ಚುನಾವಣೆ 2024 ಯಾವಾಗ ಎಂಬುದು ಈಗ ಖಚಿತವಾಗಿದೆ. ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. ಮಾರ್ಚ್ 16, 2024 ರಂದು ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯನ್ನು ಪ್ರಕಟಿಸಿತು. ಎಲೆಕ್ಷನ್ ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಕರ್ನಾಟಕ ದಲ್ಲಿ ಎಲೆಕ್ಷನ್ ಯಾವಾಗ? ಲೋಕಸಭೆ ಚುನಾವಣೆ 2024ರಲ್ಲಿ ಎಷ್ಟು ಮತದಾರರ ಸಂಖ್ಯೆ ಎಷ್ಟು? ಹಾಗೆಯೇ, 2024 ರ ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿ(Model Code of…
Categories: ಸಾರ್ವಜನಿಕ ಮಾಹಿತಿYamaha Jog 125: ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಯಮಹಾದ ಮತ್ತೊಂದು ಹೊಸ ಸ್ಕೂಟಿ.!

ಯಮಹಾ (Yamaha) ಇತ್ತೀಚೆಗೆ ಹೊಸ ಯಮಹಾ ಜೋಗ್ 125 ಸ್ಕೂಟರ್ (Yamaha Jog 125 scooter) ಅನ್ನು ಪರಿಚಯಿಸಿದೆ, ಇದು ಮಾರುಕಟ್ಟೆಯಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ.(Looking attractive in the market) ಉತ್ತಮ ವೈಶಿಷ್ಟ್ಯಗಳು ಮತ್ತು 51Kmpl ಅತ್ಯುತ್ತಮ ಮೈಲೇಜ್ ಹೊಂದಿರುವ ಈ ಸ್ಕೂಟರ್ 1.40 ಲಕ್ಷ ರೂ.ಗಳಾಗಿದ್ದು, ಸ್ಕೂಟರ್ ಉತ್ಸಾಹಿಗಳಿಗೆ ಇದು ಆಕರ್ಷಕ ಆಯ್ಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿGruhalakshmi : ಗೃಹಲಕ್ಷ್ಮಿ ಯೋಜನೆಯ ₹2000 ಪೆಂಡಿಂಗ್ ಹಣ ಬಿಡುಗಡೆ, ಮೊಬೈಲ್ ನಲ್ಲೆ ಸ್ಟೇಟಸ್ ಚೆಕ್ ಮಾಡಿ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತವು ಬಂದ ಮೇಲೆ ತನ್ನ ಗ್ಯಾರೆಂಟಿ ಯೋಜನೆಯನ್ನು (Guaranty Yojanas) ಆಡಳಿತಕ್ಕೆ ತಂದಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು (GruhaLaxmi yojana) ಒಂದು ಆಗಿದೆ. ಈ ಯೋಜನೆ ಅಡಿಯಲ್ಲಿ ಕುಟುಂಬದ ಮಹಿಳೆಗೆ ತಿಂಗಳಿಗೆ 2,000 ರೂಪಾಯಿಗಳನ್ನು ನೀಡುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಈಗಾಗಲೇ ನಿಮಗೆ ಎಲ್ಲಾ ತಿಳಿದೇ ಇದೆ. ಹೌದು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಮತ್ತು ಅನ್ನಭಾಗ್ಯದ ಯೋಜನೆಯ ಮಾರ್ಚ್ ತಿಂಗಳ ಹಣದ ಕುರಿತು ಈ ಕೆಳಗೆ ಕೊಡಲಾಗಿದೆ.…
Categories: ಸಾರ್ವಜನಿಕ ಮಾಹಿತಿSSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024, Apply Online @ssp.karnataka.gov.in

ಕರ್ನಾಟಕ ಸರ್ಕಾರದಿಂದ ಪ್ರಾರಂಭಿಸಲಾದ, SSP ಪೋರ್ಟಲ್ ಅಗತ್ಯವಿರುವ ಮತ್ತು ಪರಿಣಾಮಕಾರಿಯಾಗಿ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಗಳನ್ನು ವಿತರಿಸಲು ಕಾರ್ಯನಿರ್ವಹಿಸುತ್ತದೆ. ಪ್ರಾಥಮಿಕವಾಗಿ, SSP ಸ್ಕಾಲರ್ಶಿಪ್ ಎರಡು ವಿಭಾಗಗಳನ್ನು ಒಳಗೊಂಡಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (10 ನೇ ತರಗತಿಗಿಂತ ಕೆಳಗಿನ ವರ್ಗಕ್ಕೆ) ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ (10 ನೇ ತರಗತಿಗೆ). ಎಸ್ಎಸ್ಪಿ ವಿದ್ಯಾರ್ಥಿವೇತನವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ ಕೊಡುಗೆ ನೀಡುವ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಒಳಗೊಂಡಂತೆ ವಿತ್ತೀಯ ಸಹಾಯವನ್ನು ನೀಡುತ್ತದೆ. ಮತ್ತು ರಾಜ್ಯ ಸ್ಕಾಲರ್ಶಿಪ್…
Categories: ಉದ್ಯೋಗ & ಶಿಕ್ಷಣ
Hot this week
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ

- Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ















