Author: Editor in Chief
EPF Update : ಪಿಎಫ್ ಖಾತೆ ಇದ್ದವರ ಗಮನಕ್ಕೆ , ಈ ವರ್ಷದ ಬಡ್ಡಿ ಹಣ ಈ ದಿನ ಕ್ರೆಡಿಟ್ ಆಗುತ್ತೆ! ಬ್ಯಾಲೆನ್ಸ್ ಹೀಗೆ ಚೆಕ್ ಮಾಡಿ

ಇಪಿಎಫ್ ಸದಸ್ಯರು ಕಾಯುತ್ತಿದ್ದ 2023 – 24 ರ ಬಡ್ಡಿದರ(Interest rate) ಯಾವಾಗ ಕ್ರೆಡಿಟ್ ಮಾಡುತ್ತಾರೆ? ಈ ಕುರಿತ ಮಾಹಿತಿ ನಿಮ್ಮ ಮುಂದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿಗಳ ಭವಿಷ್ಯ ನಿಧಿ (EPF), ಇದನ್ನು ಸಾಮಾನ್ಯವಾಗಿ ಪಿಎಫ್/ಪ್ರಾವಿಡೆಂಟ್ ಫಂಡ್ (PF/provident fund ) ಎಂದು ಕರೆಯಲಾಗುತ್ತದೆ. ನಿರಂತರವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಕಡ್ಡಾಯ ಉಳಿತಾಯ ಮತ್ತು ನಿವೃತ್ತಿ ಯೋಜನೆ ಇದಾಗಿದೆ.
Categories: ಸಾರ್ವಜನಿಕ ಮಾಹಿತಿMudra Loan 2024: ಬರೋಬ್ಬರಿ 10 ಲಕ್ಷ ವರೆಗೆ ಸಾಲ ಸಿಗುವ ಮುದ್ರಾ ಯೋಜನೆಗೆ ಈ ರೀತಿ ಅರ್ಜಿ ಸಲ್ಲಿಸಿ

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಸರಕಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಅದರಲ್ಲಿ ಯುವ ಉದ್ಯಮಿಗಳಿಗೆ ಒಂದು. ನಮ್ಮ ಯುವಕರ ಉದ್ಯಮಶೀಲತೆಯ ಮೇಲೆ ನಮಗೆ ಅಚಲವಾದ ನಂಬಿಕೆ ಇದೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಮುದ್ರಾದಂತಹ ಕ್ರೆಡಿಟ್ ಯೋಜನೆಗಳನ್ನು ವಿಸ್ತರಿಸುವ ಮೂಲಕ ಉದ್ಯಮಗಳನ್ನು ಪ್ರಾರಂಭಿಸಲು ನಾವು ಯುವಕರಿಗೆ ಹಣಕಾಸಿನ ನೆರವು ನೀಡುತ್ತೇವೆ. ಮುಂದಿನ ಬಾರಿ ಮುದ್ರಾ ಯೋಜನೆಯಡಿ ಲಭ್ಯವಿರುವ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದಲ್ಲದೇ
Categories: ಕರ್ನಾಟಕ ಸುದ್ದಿಬೇಸಿಗೆಯಲ್ಲಿ ಟ್ಯಾಂಕ್ನಲ್ಲಿರೋ ನೀರನ್ನು ಕೂಲ್ ಮಾಡೋ ಸಖತ್ ಟಿಪ್ಸ್ ಇಲ್ಲಿದೆ!!

ಬೇಸಿಗೆಯಲ್ಲಿ ತಣ್ಣೀರು ಬಳಸುವುದು ಸಾಮಾನ್ಯ. ಆದರೆ, ವಿಪರೀತ ಶಾಖದಿಂದಾಗಿ, ತೊಟ್ಟಿಯಲ್ಲಿನ ನೀರು ತುಂಬಾ ಬಿಸಿಯಾಗುತ್ತದೆ ಮತ್ತು ಬಳಸಲು ಅಸಹನೀಯವಾಗುತ್ತದೆ. ಆದ್ದರಿಂದ, ನೀವು ಈ ಸಮಸ್ಯೆಯಿಂದ ಪಾರಾಗಲು ಬಯಸಿದರೆ ನೀವು ಕೆಲವು ಸುಲಭವಾದ ವಿಧಾನಗಳನ್ನು ಅನುಸರಿಸಬಹುದು, ಇದು ನೀರಿನ ತೊಟ್ಟಿಯಲ್ಲಿನ ನೀರನ್ನು ತಂಪಾಗಿ ಮತ್ತು ಹಾಳಾಗದಂತೆ ಕಾಪಾಡುತ್ತದೆ. ಈ ಬೇಸಿಗೆಯಲ್ಲಿ ಟ್ಯಾಂಕ್ ಅನ್ನು ತಂಪಾಗಿರಿಸಲು ಕೆಳಗಿನ ಕೂಲಿಂಗ್ ಸಲಹೆಗಳು ಮತ್ತು ತಂತ್ರಗಳನ್ನು ಫಾಲೋ ಮಾಡಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿWhatsApp: ಭಾರತ ತೊರೆಯುವುದಾಗಿ ವಾಟ್ಸಾಪ್ಪ್ ಎಚ್ಚರಿಕೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನು ಮುಂದೆ ನಿಮ್ಮ ನೆಚ್ಚಿನ ಸೋಶಿಯಲ್ ಮೀಡಿಯಾ (social media), ವಾಟ್ಸಾಪ್ (WhatsApp) ಇರುವುದಿಲ್ಲ! ಏನಿದು? ಇದಕ್ಕೆ ಕಾರಣ ಏನು? ಇಲ್ಲಿದೆ ಪೂರ್ಣ ಮಾಹಿತಿ. ನಾವು ಇಂದು ಎಲ್ಲಾ ಕೆಲಸಕಾರ್ಯಗಳಿಗೂ ಹಾಗೂ ಮನರಂಜನೆಗಾಗಿ ಸೋಶಿಯಲ್ ಮೀಡಿಯಾ (social media) ವನ್ನು ಹೇರಳವಾಗಿ ಬಳಸುತ್ತಿದ್ದೇವೆ. ಅದರಲ್ಲೂ ವಾಟ್ಸ್ ಆಪ್ (WhatsApp), ಫೇಸ್ಬುಕ್(Facebook), ಇನ್ಸ್ಟಾಗ್ರಾಮ್(Instagram), ಯೌಟ್ಯೂಬ್ (YouTube) ಹೆಚ್ಚು ಜನಪ್ರಿಯ ಹೊಂದಿರುವ ಹಾಗೂ ಎಲ್ಲರೂ ಬಳಸುತ್ತಿರುವ ಸೋಶಿಯಲ್ ಮೀಡಿಯಾಗಳು. ಆದರೆ ಈ ನೆಚ್ಚಿನ ಸೋಶಿಯಲ್ ಮೀಡಿಯಾಗಳಲ್ಲಿ ಒಂದಾದ ವಾಟ್ಸ್ ಆಪ್
Categories: ಟೆಕ್ & ಆಟೋದಾವಣಗೆರೆಗೆ ಪ್ರಧಾನಿ ಮೋದಿ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ, ಹೈಸ್ಕೂಲ್ ಮೈದಾನದಲ್ಲಿ ಚುನಾವಣಾ ಸಮಾವೇಶ.

ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 27, 28 ರಂದು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ದ್ದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಮತ್ತು ಖಾಸಗಿ ಬಸ್
Categories: ಕರ್ನಾಟಕ ಸುದ್ದಿLPG Cylinder: ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ನ 300 ರೂ. ಸಬ್ಸಿಡಿ ಪಡೆಯಲು ಈ ಕೆಲಸ ಕಡ್ಡಾಯ

ಪ್ರಸಕ್ತ ಹಣಕಾಸು ವರ್ಷ ಅಂದರೆ ಇದೇ ಏಪ್ರಿಲ್ 2024 ರಿಂದ ಬರುವ ಮಾರ್ಚ್ 2025 ವರೆಗೆ ಭಾರತದಲ್ಲಿ ಕೋಟಿಗಟ್ಟಲೆ ಜನರು ಎಲ್ಪಿಜಿ ಸಿಲಿಂಡರ್ ಗಳ ಮೇಲೆ ಸಬ್ಸಿಡಿ ಪಡೆಯುತ್ತಿದ್ದಾರೆ. ಹೌದು ಪ್ರತಿ ಸಿಲಿಂಡರ್ನ ಮೇಲೆ ರೂ.300 ಸಬ್ಸಿಡಿ ಸಿಗುತ್ತಿದೆ. ವರ್ಷಕ್ಕೆ ಒಟ್ಟು 12 ಸಿಲಿಂಡರ್ ಖರೀದಿಸಿದರೆ ಬರೋಬ್ಬರಿ 3600 ಸಬ್ಸಿಡಿ ಪಡೆಯಬಹುದು. ಹೌದು ಭಾರತದಲ್ಲಿ ಉಜ್ವಲ ಯೋಜನೆ ಅಡಿಯಲ್ಲಿ ಒಂಬತ್ತು ಕೋಟಿಗೂ ಹೆಚ್ಚು ಜನ ಎಲ್ಪಿಜಿ ಸಂಪರ್ಕ ಹೊಂದಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.
Categories: ಸಾರ್ವಜನಿಕ ಮಾಹಿತಿRedmi Note 13 Pro Plus ವರ್ಲ್ಡ್ ಚಾಂಪಿಯನ್ಸ್ ಎಡಿಷನ್ ಇದೇ ಏಪ್ರಿಲ್ 30 ರಂದು ಬಿಡುಗಡೆ

Xiaomi ಇಂಡಿಯಾ ಏಪ್ರಿಲ್ 30 ರಂದು ಭಾರತದಲ್ಲಿ Redmi Note 13 Pro Plus ವರ್ಲ್ಡ್ ಚಾಂಪಿಯನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಅರ್ಜೆಂಟೀನಾ ಫುಟ್ಬಾಲ್ ಅಸೋಸಿಯೇಷನ್ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ, ಕಂಪನಿಯು ಈಗ ಮುಂಬರುವ ಸೀಮಿತ ಆವೃತ್ತಿಯ ಸ್ಮಾರ್ಟ್ಫೋನ್ನ ವಿನ್ಯಾಸವನ್ನು ಬಹಿರಂಗಪಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Redmi Note 13 Pro Plus ವರ್ಲ್ಡ್ ಚಾಂಪಿಯನ್ಸ್ ಆವೃತ್ತಿ ಅಧಿಕೃತ Mi ವೆಬ್ಸೈಟ್ನಲ್ಲಿನ
Categories: ಕರ್ನಾಟಕ ಸುದ್ದಿPost Office Recruitment 2024: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಹುದ್ದೆಗಳು, ಈಗಲೇ ಅರ್ಜಿ ಸಲ್ಲಿಸಿ

ರಾಜ್ಯದ ಉದ್ಯೋಗಕಾಂಶಗಳಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಹೌದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಕರ್ನಾಟಕ ಸುದ್ದಿHoliday : ಮುಂದಿನ ತಿಂಗಳು ಬರೋಬ್ಬರಿ 12 ದಿನ ಬ್ಯಾಂಕ್ ರಜೆ – ಇಲ್ಲಿದೆ ರಜೆ ಲಿಸ್ಟ್

ಬ್ಯಾಂಕ್ ಗಳಿಗೆ ( banks ) ಹೋಗುವ ಮುನ್ನ ಎಚ್ಚರ : ಮುಂದಿನ ತಿಂಗಳು ಅಂದರೆ ಮೇ ( May ) ತಿಂಗಳು 8 ರಿಂದ 13 ದಿನಗಳು ಬ್ಯಾಂಕ್ ಗಳು ರಜೆಯಲ್ಲಿರುತ್ತವೆ. ವಾಸ್ತವವಾಗಿ ರಜೆ ಎಂದರೆ ಎಲ್ಲರಿಗೂ ಖುಷಿಕೊಡುವ ಸಂಗತಿ ಆದರೆ ಕೆಲವೊಮ್ಮೆ ಕೆಲವೊಬ್ಬರಿಗೆ ಈ ರಜೆ ಯಾಕೆ ಆದ್ರೂ ಬಂತೋ ಅನ್ನಿಸಿ ಬಿಡುತ್ತದೆ. ಅದರಲ್ಲೂ ಬ್ಯಾಂಕ್ ರಜೆಗಳು. ಯಾಕೆಂದರೆ ಯಾವಾಗ, ಯಾವ ಸಂದರ್ಭದಲ್ಲಿಯಾದರೂ ತುರ್ತು ಸಂದರ್ಭಗಳು ( emergency ) ಎದುರಾಗಬಹುದು. ಆದರೆ ಇಂದು ನಾವು
Categories: ಸಾರ್ವಜನಿಕ ಮಾಹಿತಿ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















