Author: Editor in Chief
Breaking News: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ! ಇಲ್ಲಿದೆ ಮಾಹಿತಿ

ಭಾರತದ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಮಾರ್ಚ್ 16 ರ ಶನಿವಾರದಂದು ಪ್ರಕಟಿಸಲಿದೆ ಎಂದು ಚುನಾವಣಾ ಸಮಿತಿ ತಿಳಿಸಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಾಳೆ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ : ಶನಿವಾರ 3 ಗಂಟೆಗೆ ವೇಳಾಪಟ್ಟಿಯನ್ನು…
Categories: ಸಾರ್ವಜನಿಕ ಮಾಹಿತಿಸೋಲಾರ್ ಪಂಪ್ ಸೆಟ್ ಖರೀದಿಗೆ 50% ಸಬ್ಸಿಡಿ ವಿತರಣೆಗೆ ಅರ್ಜಿ ಅಹ್ವಾನ. ಇಲ್ಲಿದೆ ಅರ್ಜಿ ಲಿಂಕ್

ರೈತರ ಏಳಿಗೆಯೇ ದೇಶದ ಏಳಿಗೆ(Farmers Development is a Nation Development). ಹಳ್ಳಿಯ ರೈತನ ಕೈಯಲ್ಲಿ ದೇಶದ ಭವಿಷ್ಯ ಇದೆ. ಹೌದು, ಈ ಮಾತು ಖಂಡಿತ ಸತ್ಯ. ಏಕೆಂದರೆ, ನಮ್ಮ ದೇಶದ ಆಹಾರ ಭದ್ರತೆ ರೈತರ ಕೈಯಲ್ಲಿದೆ. ಅವರ ಶ್ರಮದಿಂದಲೇ ನಮಗೆ ಊಟಕ್ಕೆ ಅನ್ನ ಬರುತ್ತದೆ ಅಲ್ಲವೇ, ಆದರಿಂದ ಸರ್ಕಾರವು ರೈತರ ಏಳಿಗೆಗೆ ಅಂತೆಯೇ ಸರ್ಕಾರದ ಯೋಜನೆಗಳನ್ನೂ (Government Schemes) ನೀಡುತ್ತಿದ್ದೆ. ರೈತರ ಏಳಿಗೆಗೆ ಸರ್ಕಾರದ ಯೋಜನೆಗಳು ಸಾಮಾನ್ಯವಾಗಿ ಹೇಗೆಲ್ಲಾ ಇರುತ್ತದೆ ಅಂದರೆ, ಕೃಷಿ ಸಾಲ ರಿಯಾಯಿತಿ:…
Categories: ಸರ್ಕಾರಿ ಯೋಜನೆಗಳುHonda Activa – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡಲಿದೆ ಹೋಂಡಾ ಆಕ್ಟಿವಾ-ಇ ಸ್ಕೂಟಿ

ಹೋಂಡಾ(Honda) ತನ್ನ ಜನಪ್ರಿಯ ಆಕ್ಟಿವಾ ಸ್ಕೂಟರ್ನ ಎಲಿಟಿಕ್ ಆವೃತ್ತಿಯನ್ನು ಆಕ್ಟಿವಾ-ಇ(Activa -E) ಎಂಬ ಹೆಸರಿನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಸ್ಕೂಟರ್ನ (Electric Scooter) ಬೆಲೆ ಮತ್ತು ರೇಂಜ್ ಜನರನ್ನು ಖುಷಿಪಡಿಸಿದೆ. ಈ ಸ್ಕೂಟಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೋಂಡಾ ಆಕ್ಟಿವಾ – ಇ (Honda Activa-E) 2024:…
Categories: ಕರ್ನಾಟಕ ಸುದ್ದಿಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ ನೋಕಿಯಾದ ಹೊಸ ಮೊಬೈಲ್, ಇಲ್ಲಿದೆ ಮಾಹಿತಿ

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ (Indian mobile Market) ನೋಕಿಯಾ (Nokia) ಒಂದು ದಂತಕಥೆ. ಹೊಸ ಹೊಸ ಕಂಪನಿಗಳು, ಚಿತ್ತಾಕರ್ಷಕ ಫೋನ್ಗಳನ್ನು ತಂದರೂ, ನೋಕಿಯಾ ಮೇಲಿನ ಜನರ ಪ್ರೀತಿಯೇನೂ ಕಡಿಮೆಯಾಗಿಲ್ಲ. ಬಾಳಿಕೆಗೆ ಹೆಸರುವಾಸಿಯಾದ ನೋಕಿಯಾ, ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಸ್ವಲ್ಪ ಹಿಂದೆ ಬಿದ್ದಿದ್ದರೂ, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದೆ. ನೋಕಿಯಾ ಫೋನ್ಗಳು ಬೇರೆ ಫೋನ್ಗಿಂತ ಹೆಚ್ಚು ಕಾಲ ಬಾಳಿಕೆ ಬರುತ್ತವೆ ಎಂಬುದು ಜನರ ನಂಬಿಕೆ. ನೀರಿನಲ್ಲಿ ಬಿದ್ದರೂ, ಗೋಡೆಗೆ ಬಡಿದರೂ, ಏನೂ ಆಗದ ಫೋನ್ಗಳು ನೋಕಿಯಾ ಫೋನ್ಗಳು(Nokia phones).…
Categories: ಕರ್ನಾಟಕ ಸುದ್ದಿAadhaar Update: ಉಚಿತ ಆಧಾರ್ ಕಾರ್ಡ್ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಗಮನಕ್ಕೆ, ಹಲವಾರು ಜನರು ಆಧಾರ್ ಕಾರ್ಡನ್ನು ಮಾಡಿಸಿ ಹತ್ತು ವರ್ಷಗಳು ಕಳೆದರೂ ಕೂಡ ಅದನ್ನು ಅಪ್ಡೇಟ್ ಮಾಡಿಸಿರುವುದಿಲ್ಲ. ಹಾಗಾಗಿ ಸರ್ಕಾರವು, ಪ್ರತಿಯೊಬ್ಬರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕೆಂದು ಆದೇಶವನ್ನು ಹೊರಡಿಸಿದೆ. ನೀವೇನಾದರೂ 10 ವರ್ಷಗಳಿಗಿಂತ ಮೇಲ್ಪಟ್ಟು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡದಿದ್ದರೆ ಡಿಸೆಂಬರ್ 14 ಒಳಗೆ ನವೀಕರಿಸಿ(update).ಡಿಸೆಂಬರ್ 14 ವರೆಗೂ ಆಧಾರ್ ಕಾರ್ಡ್ ನವೀಕರಣವು ಉಚಿತವಾಗಿದೆ. ಯುಐಡಿಎಐ ( UIDAI ) ಆಧಾರ್ ಕಾರ್ಡ್ ( Adhaar Card ) ಸಂಬಂಧಿಸಿದವಿವರಗಳನ್ನು…
Categories: ಸಾರ್ವಜನಿಕ ಮಾಹಿತಿಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ದಾವಣಗೆರೆಗೆ ಶ್ರೀಮತಿ ಗಾಯತ್ರಿ ಸಿದ್ದೇಶ್ವರ..! ಪ್ರತಾಪ್ ಸಿಂಹಗೆ ತಪ್ಪಿದ ಟಿಕೆಟ್

ಮಾರ್ಚ್ 12ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಿಎಂ ಸಿದ್ದೇಶ್ವರ್ ಅವರು ನನಗೆ ಇಲ್ಲವೇ ನಮ್ಮ ಕುಟುಂಬದವರಿಗೆ ದಾವಣಗೆರೆ ಲೋಕಸಭಾ ಟಿಕೆಟ್ ಸಿಗುವುದು ಖಚಿತ’ ಎಂದು ಹೇಳಿದ್ದರು, ಹಾಗೆಯೇ ದಾವಣಗೆರೆಯಲ್ಲಿ ಮತ್ತೊಮ್ಮೆ ಜಿ ಎಂ ಸಿದ್ದೇಶ್ವರರ ಕುಟುಂಬಕ್ಕೆ ಲೋಕಸಭೆಯ ಬಿಜೆಪಿಯ ಟಿಕೆಟ್ ಒಲಿದು ಬಂದಿದ್ದು ಅನೇಕ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ತಂದಿದೆ. ಜಿಎಂ ಸಿದ್ದೇಶ್ವರ್. 2004ರಿಂದ ಸತತ 4 ಬಾರಿ ದಾವಣಗೆರೆ MPಯಾಗಿ ಗೆದ್ದಿರೋ ಇವರು ಈಗ 5ನೇ ಭಾರಿ ಅವರ ಪತ್ನಿಗೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.…
Categories: ಸಾರ್ವಜನಿಕ ಮಾಹಿತಿಪೋಸ್ಟ್ ಆಫೀಸ್ ನ ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 5,550 ರೂ.

ಪೋಸ್ಟ್ ಆಫೀಸ್ ಉಳಿತಾಯ ಯೋಜನೆ(Post office saving scheme)ಗಳನ್ನು ಯಾವಾಗಲೂ ಉತ್ತಮವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಅವುಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಬಡ್ಡಿ(Interest)ಯನ್ನು ಪಡೆಯುತ್ತೀರಿ. ಇದರೊಂದಿಗೆ, ನಿಮ್ಮ ಹೂಡಿಕೆಯ ಹಣಕ್ಕೆ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗುತ್ತದೆ ಮತ್ತು ನಿಮ್ಮ ಹೂಡಿಕೆಯ ಮೇಲೆ 100 ಪ್ರತಿಶತದಷ್ಟು ಲಾಭವನ್ನು ಸಹ ಖಾತರಿಪಡಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ಮದುವೆ ಆಗುವವರಿಗೆ 50,000 ಸಹಾಯಧನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ರಾಜ್ಯ ಸರ್ಕಾರವು ಸರಳವಾಗಿ ಮದುವೆಯಾಗುವ ದಂಪತಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ನೀಡುತ್ತಿದೆ. ಅದೇನೆಂದರೆ ಸಿಂಪಲ್ಲಾಗಿ ಮದುವೆ ಆದರೆ ರಾಜ್ಯ ಸರ್ಕಾರ(State government)ದಿಂದ ಪ್ರೋತ್ಸಾಹ ಧನವು ದೊರೆಯುತ್ತದೆ. ಈ ಪ್ರೋತ್ಸಾಹ ಧನ(Incentive money)ವನ್ನು ಹೇಗೆ ಪಡೆದುಕೊಳ್ಳುವುದು?, ಏಕೆ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರಳವಾಗಿ ಮದುವೆಯಾದರೆ…
Categories: ಕರ್ನಾಟಕ ಸುದ್ದಿRealme Mobile : ಸಖತ್ ಫೀಚರ್ & ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಬರುತ್ತಿದೆ ರಿಯಲ್ಮಿ ನಾರ್ಜೊ 70 ಪ್ರೊ

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಇರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿ
Hot this week
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ

- Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ















