Author: Editor in Chief
Gruhalakshmi: ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ, 2000/- ಹಣ ಬರದೇ ಇದ್ದವರು ಹೀಗೆ ಮಾಡಿ!

ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ, ಹೌದು ಈ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಯೋಜನೆಯ ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿವೆ, ಹೌದು ಗೃಹಲಕ್ಷ್ಮಿ ಯೋಜನೆಯ 2000/- ಹಣ ಜಮಾ ಆಗೋದು ಸಂಪೂರ್ಣ ಆಟೋಮೆಟಿಕ್ ಆಗಿದ್ದು. ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ. ಹಾಗೂ ಬಹಳಷ್ಟು ಜನರಿಗೆ ಎರಡನೇ ಮತ್ತು ಮೂರನೇ ಕಂತಿನ ಹಣ ಪೆಂಡಿಂಗ್ ಇದೆ. ಈ ರೀತಿಯ…
Categories: ಸಾರ್ವಜನಿಕ ಮಾಹಿತಿಏರ್ಟೆಲ್ ಗ್ರಾಹಕರೇ ಗಮನಿಸಿ, ರಿಚಾರ್ಜ್ ದರದಲ್ಲಿ ಬದಲಾವಣೆ..! ಇಲ್ಲಿದೆ ಮಾಹಿತಿ

ಏರ್ಟೆಲ್(Airtel) ಅನ್ನು ಭಾರತೀಯ ಏರ್ಟೆಲ್ ಲಿಮಿಟೆಡ್(Bharatiya Airtel Limited) ಎಂದು ಕರೆಯಲಾಗುತ್ತದೆ. ಇದು ವಿಶ್ವದ ಅತಿದೊಡ್ಡ ದೂರಸಂಪರ್ಕ ಕಂಪನಿಗಳಲ್ಲಿ (World’s No one telecoms company) ಒಂದಾಗಿದೆ. ಇದು ಏಷ್ಯಾ ಮತ್ತು ಆಫ್ರಿಕಾದಾದ್ಯಂತ 18 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಮೊಬೈಲ್, ಬ್ರಾಡ್ಬ್ಯಾಂಡ್ ಮತ್ತು ಡಿಜಿಟಲ್ ಟಿವಿ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ನೀಡುತ್ತದೆ. 1995 ರಲ್ಲಿ ಸುನಿಲ್ ಭಾರ್ತಿ ಮಿತ್ತಲ್ ಸ್ಥಾಪಿಸಿದ ಏರ್ಟೆಲ್ ದೂರಸಂಪರ್ಕ ಉದ್ಯಮದಲ್ಲಿ ಪ್ರಮುಖ ಆಟಗಾರನಾಗಿ ಬೆಳೆದಿದೆ, ಜಾಗತಿಕವಾಗಿ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಇದು…
Categories: ಟೆಕ್ & ಆಟೋVande Bharat: ರಾಜ್ಯದಿಂದ ಮತ್ತೊಂದು ರೈಲು ಸಂಚಾರ; ಸಮಯ, ನಿಲ್ದಾಣ ವಿವರ ಇಲ್ಲಿದೆ.

ಮೈಸೂರು-ಚೆನ್ನೈ ನಡುವೆ “ಮತ್ತೊಂದು” ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Another Vande Bharat Express train): ಏಪ್ರಿಲ್ 5ರಿಂದ ಪ್ರಾರಂಭ. ಈ ರೈಲು ಯಾವ ಯಾವ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ರೈಲು ಸಂಚಾರ ಮಾಡುವ ಸಮಯ ಎಷ್ಟು ಎಂಬುದನ್ನು ತಿಳಿಯಲು ವರದಿಯನ್ನು ಕೊನೆಯವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈಲು ಸಾರಿಗೆ ವ್ಯವಸ್ಥೆ ಈಗಾಗಲೇ ಜಗತ್ತಿನ ಬಹುತೇಕ ಎಲ್ಲಾ…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯದಲ್ಲಿ ಕಲರ್ ‘ಕಾಟನ್ ಕ್ಯಾಂಡಿ’ & ಗೋಬಿ ಬ್ಯಾನ್, ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ರಾಜ್ಯದಲ್ಲಿ ಕೃತಕ ಬಣ್ಣವನ್ನು ಬಳಸಿ ಮಾಡಲಾಗುತ್ತಿದ್ದ ಗೋಬಿ ಮಂಚೂರಿ(Gobi Manchurian) ಹಾಗೂ ಕಾಟನ್ ಕ್ಯಾಂಡಿಯನ್ನು ನಿಷೇಧಿಸಿ ನೆನ್ನೆ ಅಂದರೆ ಸೋಮವಾರ ರಾಜ್ಯ ಸರ್ಕಾರವು ಆದೇಶವೊಂದನ್ನು ಹೊರಡಿಸಿದೆ. ಏನಿದು ಆದೇಶ?, ಇನ್ನು ಮುಂದೆ ಗೋಬಿ ಮಂಚೂರಿಯನ್ನು ತಿನ್ನಲು ಆಗುವುದಿಲ್ಲವೇ ಎನ್ನುವ ಗೊಂದಲವಿದ್ದರೆ, ಈ ವರದಿಯು ನಿಮಗೆ ನಿಖರವಾದ ಉತ್ತರವನ್ನು ತಿಳಿಸುತ್ತದೆ. ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ…
Categories: ಸಾರ್ವಜನಿಕ ಮಾಹಿತಿಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಪ್ರಕಟ..! ಏನಿದು CAA..? ಯಾರಿಗೆ ಅನ್ವಯ ಆಗುತ್ತೆ?

ಮೋದಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆಯನ್ನು ಹೊರಡಿಸಿದೆ. ಇದರೊಂದಿಗೆ ಈಗ ಸಿಎಎ ದೇಶದಲ್ಲಿ ಜಾರಿಗೆ ಬಂದಿದೆ. 2020ರಲ್ಲಿ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಪ್ರದರ್ಶನಗಳಲ್ಲಿ ಕಾನೂನಿನ ಬಗ್ಗೆ ಕಡಿಮೆ ಅಥವಾ ತಪ್ಪು ಜ್ಞಾನವನ್ನು ಹೊಂದಿರುವ ಅನೇಕ ಜನರು ಇದ್ದರು. ಆದ್ದರಿಂದ ಸಿಎಎ ಅನುಷ್ಠಾನದ ನಂತರ ಏನು ಬದಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿBusiness Idea : ಬೇಸಿಗೆಯಲ್ಲಿ ಈ ಬಿಸಿನೆಸ್ ಸ್ಟಾರ್ಟ್ ಮಾಡಿ ತಿಂಗಳಿಗೆ 1 ಲಕ್ಷ ರೂ. ವರೆಗೆ ಸಂಪಾದಿಸಿ.

ಇತ್ತೀಚಿನ ದಿನಗಳಲ್ಲಿ, ಕಚೇರಿ ಕೆಲಸಕ್ಕಿಂತ ಸ್ವಂತ ವ್ಯವಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಸ್ವಂತ ಉದ್ಯಮ ಸ್ಥಾಪಿಸುವತ್ತ ಒಲವು ಹೆಚ್ಚಾಗಿದೆ. ಸ್ವಂತ ಉದ್ಯಮ (Own Business) ಸ್ಥಾಪಿಸುವುದು ಒಂದು ಸವಾಲಿನ ಕೆಲಸ. ಯಶಸ್ಸು ಸಾಧಿಸಲು ಸ್ವಲ್ಪ ಧೈರ್ಯ, ಶ್ರಮ, ಯೋಜನೆ, ಉತ್ಸಾಹ ಬೇಕಾಗುತ್ತದೆ. ಕಚೇರಿ ಕೆಲಸದ ಏಕತಾನತೆ ನಿಮಗೂ ಬೇಸರ ತಂದಿದೆಯೇ? ಸ್ವಂತ ಉದ್ಯಮದ ಯೋಚನೆ ನಿಮ್ಮ ಮನಸ್ಸಿನಲ್ಲಿ ಮೂಡುತ್ತಿದೆಯೇ? ಹಾಗಾದ್ರೆ, ಈ ಲೇಖನ ನಿಮಗಾಗಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿMarriage Certificate – ರಾಜ್ಯದಲ್ಲಿ ‘ವಿವಾಹ ನೋಂದಣಿ’ ಮತ್ತಷ್ಟು ಸುಲಭ; ಮನೆಯಲ್ಲಿ ಕುಳಿತು ವಿವಾಹ ನೋಂದಣಿ ಸರ್ಟಿಫಿಕೇಟ್ ಪಡೆಯಿರಿ

ರಾಜ್ಯದ ವಿವಾಹಿತ ದಂಪತಿಗಳಿಗೆ, ವಿವಾಹ ಪ್ರಮಾಣಪತ್ರವನ್ನು ಮಾಡಿಸುವುದು ಮುಖ್ಯವಾಗಿದೆ. ಮದುವೆಯ ಪ್ರಮಾಣಪತ್ರವು ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಸ್ವೀಕಾರಾರ್ಹ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಆರಂಭದಲ್ಲಿ ನೋಂದಣಿಗಾಗಿ, ವಧು-ವರರು ತಮ್ಮ ವಿವಾಹವನ್ನು ನೋಂದಾಯಿಸಲು ಸರ್ಕಾರಿ ವಿವಾಹ ಕಚೇರಿಗಳಿಗೆ(registration office) ಭೇಟಿ ನೀಡಬೇಕಾಗಿತ್ತು, ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆಯ ಈ ಮಹಿಳೆಯರಿಗೆ 300 ರೂ. ಸಬ್ಸಿಡಿ ವಿಸ್ತರಣೆ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ (Gas cylinder) ಉಜ್ವಲ ಯೋಜನೆ (Ujwala yojana) ಅಡಿಯಲ್ಲಿ ಇಂದು ಲಕ್ಷಾಂತರ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ (LPG gas cylinder connection) ಪಡೆದುಕೊಂಡಿದ್ದಾರೆ. ಇಂತಹ ಜನಗಳಿಗೆ ಪ್ರತಿ ವರ್ಷ 12 ಸಿಲಿಂಡರ್ ಖರೀದಿ ಮಾಡಲು ರೂ.200 ಸಬ್ಸಿಡಿ ನೀಡುತ್ತಿದ್ದರು. ಆದರೆ, ಕೇಂದ್ರದಿಂದ ಮತ್ತೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ (Gas cylinder subsidy) ಅನ್ನು ಜಾಸ್ತಿ ಮಾಡಿದ್ದರು, ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಬ್ಸಿಡಿ ಮೊತ್ತವನ್ನು(Subdidy ammount) ಇನ್ನಷ್ಟು ಏರಿಕೆ ಮಾಡಿದ್ದಾರೆ. ಅಂದರೆ…
Categories: ಸಾರ್ವಜನಿಕ ಮಾಹಿತಿಬೆಂಕಿ ಫೀಚರ್ ಇರುವ ಹೀರೋದ ಮತ್ತೊಂದು ಬೈಕ್.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ದೇಶದ ಪ್ರಮುಖ ಬೈಕ್ ತಯಾರಿಕಾ ಕಂಪನಿ ಹೀರೊ ಮೋಟೊಕಾರ್ಪ್(Hero motocorp) ಪ್ರೀಮಿಯಂ ಬೈಕ್(Premium bike) ವಿಭಾಗದಲ್ಲಿ ಹೊಸ ಬೈಕ್ ಬಿಡುಗಡೆ (New bike launch) ಮಾಡಿದೆ. ಜನವರಿ ತಿಂಗಳು ನಡೆದ ಸಮಾರಂಭವೊಂದರಲ್ಲಿ ಕಂಪನಿಯು ಈ ಬೈಕ್ ಅನ್ನು ಅನಾವರಣಗೊಳಿಸಿತ್ತು. ಈ ಬೈಕ್ 440 ಸಿಸಿ (440 CC) ವಿಭಾಗದ ಬೈಕ್ ಆಗಿದ್ದು, ಕಂಪನಿಯು ಈ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. (launched in Indian market) ಹೀರೋ ಮೋಟೋಕಾರ್ಪ್ ಪ್ರೀಮಿಯಂ ಬೈಕ್ (Hero motocorp…
Categories: ಕರ್ನಾಟಕ ಸುದ್ದಿ
Hot this week
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ

- Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ















