Author: Editor in Chief

  • ಮನೆಯಲ್ಲಿ ಇಬ್ಬರು ಮಕ್ಕಳಿದ್ರೆ ಪೋಸ್ಟ್ ಆಫೀಸ್ ನ ಈ ಹೊಸ ಸ್ಕೀಮ್ ಬಗ್ಗೆ ತಿಳಿದುಕೊಳ್ಳಿ!

    post office new scheme

    ಪೋಷಕರೇ, ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತೀರಾ?. ಅವರ ಉನ್ನತ ಶಿಕ್ಷಣ, ಮದುವೆಗೆ ಹಣ ಒದಗಿಸಲು ಕಷ್ಟವಾಗುತ್ತಿದೆಯೇ?. ಚಿಂತಿಸಬೇಡಿ! ಪೋಸ್ಟ್ ಆಫೀಸ್ (Post Office) ನಿಮಗಾಗಿ ಒಂದು ಅದ್ಭುತ ಯೋಜನೆ ತಂದಿದೆ. ದಿನಕ್ಕೆ ₹6 ಉಳಿಸಿದರೆ ಸಾಕು, ನಿಮ್ಮ ಮಕ್ಕಳ ಖಾತೆಯಲ್ಲಿ ₹6 ಲಕ್ಷ ಜಮಾ ಆಗುತ್ತೆ. ಯಾವ ಯೋಜನೆ ಎಂದು ಯೋಚಿಸುತ್ತಿದ್ದೀರಾ?. ಈ ಯೋಜನೆಯ ಹೆಸರು ಬಾಲ ಜೀವನ್ ಭೀಮಾ ಯೋಜನೆ(Bal Jeevan Bhima Yojana). ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮುನ್ನ, ಈ ಯೋಜನೆ ಕುರಿತು

    Read more..


  • ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರದ ಹೊಸ ಆದೇಶ ಪ್ರಕಟ ! ಇಲ್ಲಿದೆ ಕಂಪ್ಲೀಟ್ ಮಾಹಿತಿ

    parihara

    ರಾಜ್ಯದಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ ಆಗುತ್ತಿದ್ದೂ ಪರಿಹಾರ ಹಣ ಜಮಾ ಆಗದ ರೈತರಿಗೆ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮತ್ತು ಬ್ಯಾಂಕ್ ನ ಅಧಿಕಾರಿಗಳಿಗೂ ಸಹಿತ ಹೊಸ ಆದೇಶ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜಮಾ ಆಗದ ಬರ ಪರಿಹಾರ  ಜಿಲ್ಲೆಯ 1,49,262 ರೈತರಿಗೆ ₹195.55 ಕೋಟಿ ಬರ

    Read more..


  • BSF Recruitment-2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ SSLC ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳು

    bsf recruitment

    ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ವಿವಿಧ ಗ್ರೂಪ್ B ಮತ್ತು ಗ್ರೂಪ್ C ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 141 ಖಾಲಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಅಧಿಕೃತ ಅಧಿಸೂಚನೆಯು BSF ನೇಮಕಾತಿ ಪೋರ್ಟಲ್‌ನಲ್ಲಿ ಮೇ 18, 2024 ರಂದು ಬಿಡುಗಡೆ ಆಗುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಗಮನಿಸಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • PUC Admission: ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ, ಇತರೆ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ’ಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

    PUC free admission

    1st ಪಿಯುಸಿ’ ಗೆ (1st PUC) ಉಚಿತ ಪ್ರವೇಶದೊಂದಿಗೆ ವಸತಿ ಕಾಲೇಜುಗಳಿಗೆ ಸೇರಬೇಕೆ!? ಹಾಗಿದಲ್ಲಿ 15-05-2024 ರಿಂದ 27-05-2024 ರವರೆಗೂ ಅರ್ಜಿ (application) ಸಲ್ಲಿಸಬಹುದು. ಇದೇ ತಿಂಗಳ 9 ರಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಪಲಿತಾಂಶ (SSLC exam result) ಪ್ರಕಟವಾಗಿತ್ತು. ಫಲಿತಾಂಶ ಬಂದ ನಂತರ ಹಲವಾರು ವಿದ್ಯಾರ್ಥಿಗಳಿಗೆ ಮುಂದೆ ನಾನು ಯಾವ ಕಾಲೇಜಿಗೆ ಸೇರಬೇಕು ಎಲ್ಲಿ ಸೇರಬೇಕು? ಎಂಬ ಹಲವಾರು ಗೊಂದಲಗಳು ಇರುತ್ತವೆ. ಕೆಲವರು ಮನೆಗೆ ಹತ್ತಿರವಾಗುವಂತಹ ಕಾಲೇಜುಗಳಿಗೆ ಸೇರಿಕೊಂಡರೆ ಇನ್ನೂ ಕೆಲವರು ದೂರವಾದರೂ ಪರವಾಗಿಲ್ಲ

    Read more..


  • HSRP ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌..! ವಾಹನ ಮಾಲಕರೇ ಗಮನಿಸಿ !

    HSRP number plate

    HSRP (High security registration plate) ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ರಾಜ್ಯ ಸರ್ಕಾರ (state government) ಕೊಟ್ಟ ಗಡುವು ಮುಗಿಯುತ್ತಾ ಬಂದಿದೆ. ಇದೇ ತಿಂಗಳ ಮೇ 31ರ ಒಳಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.! ಇಂದು ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹಾಗೆಯೇ ಮಾರುಕಟ್ಟೆಗೆ ಹೊಸ ಹೊಸ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಎಲೆಕ್ಟ್ರಿಕ್ ವಾಹನಗಳಂತೂ (electrical vehicles) ಇಂದು ಮಾರುಕಟ್ಟೆಯಲ್ಲಿ ಇತರ ವಾಹನಗಳಿಗೆ ಪೈಪೋಟಿ (competition) ನೀಡುತ್ತಿವೆ.

    Read more..


  • Motorola Edge 50 Fusion: ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಇಂದು ಫ್ಲಿಪ್ಕಾರ್ಟ್ ನಲ್ಲಿ ಬಿಡುಗಡೆ!

    Motorola Edge 50 Fusion

    ಮೊಟೊರೊಲಾ ಎಡ್ಜ್ 50 ಫ್ಯೂಶನ್(Motorola Edge 50 Fusion): ಫೋನ್ ಭಾರತಕ್ಕೆ ಬರಲು ಸಿದ್ಧ! ಮೋಟೋರೊಲಾ(Motorola) ತನ್ನ ಮುಂದಿನ ಪೀಳಿಗೆಯ ಸ್ಮಾರ್ಟ್‌ಫೋನ್, ಎಡ್ಜ್ 50 ಫ್ಯೂಷನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಫೋನ್ 16 ಮೇ 2024 ಅಂದರೆ ಇಂದು ರಂದು ಮಾರುಕಟ್ಟೆಗೆ ಬರಲಿದೆ ಮತ್ತು ಟೆಕ್ ಉತ್ಸಾಹಿಗಳಲ್ಲಿ ಕುತೂಹಲವನ್ನು ಮೂಡಿಸಿದೆ. ಈ ಸ್ಮಾರ್ಟ್ ಪೋನ್ ಅನ್ನು ಎಲ್ಲಿ ಖರೀದಿಸಬಹುದು?, ಇದರ ವಿಶೇಷಣಗಳು ಯಾವುವು?, ಬೆಲೆ ಎಷ್ಟಿರಬಹುದು? ಎಂದು ನಿಮಗೆ ಸುಮಾರು ಪ್ರಶ್ನೆಗಳು ಬಿಳುತ್ತಿರಬೇಕು. ಈ

    Read more..


  • Infinix GT 20 Pro: ಕಮ್ಮಿ ಬೆಲೆಯಲ್ಲಿ ಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ, ಇನ್ಫಿನಿಕ್ಸ್ ನ ಮತ್ತೊಂದು ಗೇಮಿಂಗ್ ಮೊಬೈಲ್!

    infinix gt 20 pro

    ಇನ್ಫಿನಿಕ್ಸ್ ಕಳೆದ ತಿಂಗಳು ಜಾಗತಿಕವಾಗಿ ಬಿಡುಗಡೆ ಮಾಡಿದ infinix GT 20 Pro ಮೊಬೈಲ್ ಫೋನ್ ಅನ್ನು ಭಾರತದಲ್ಲಿ ಇದೇ ಮೇ 21ರಂದು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೊಬೈಲ್ ಫೋನ್ ಜಿಟಿ 10 ಪ್ರೋನ ಮುಂದಿನ ವೆರಿಯೆಂಟ್ ಆಗಿದ್ದು. ಮೊಬೈಲ್ ಕ್ಯಾಮೆರಾ ಕಾರ್ಯಕ್ಷಮತೆ ಮತ್ತು ದೀರ್ಘಕಾಲಿನ ಬ್ಯಾಟರಿ ಮೇಲೆ ಹೆಚ್ಚಿನ ಒತ್ತು ಕೊಟ್ಟು ಒಳ್ಳೆಯ ಗೇಮಿಂಗ್ ಅನುಭವ ಪಡೆಯಲು infinix GT 20 pro ಸಜ್ಜಾಗಿ ಸಖತ್ ಎಂಟ್ರಿ ಕೊಡುತ್ತಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ, ಇಲ್ಲಿದೆ ಇಂದಿನ ದರ ಪಟ್ಟಿ !

    gold price

    ಚಿನ್ನದ ಮೌಲ್ಯಮಾಪನವು ಪ್ರಧಾನವಾಗಿ ಪೂರೈಕೆ ಮತ್ತು ಬೇಡಿಕೆಯ ಡೈನಾಮಿಕ್ಸ್‌ನಿಂದ ಪ್ರಭಾವಿತವಾಗಿರುತ್ತದೆ. ಚಿನ್ನದ ಮೇಲೆ ಸಾರ್ವಜನಿಕ ಹಿತಾಸಕ್ತಿ ಹೆಚ್ಚಾದರೆ, ಅದರ ಬೆಲೆ ಏರುತ್ತದೆ. ಬೆಲೆ ಏರಿಕೆಗೆ ಹಲವಾರು ಕಾರಣಗಳು ಇದ್ದು, ಇಂತಹದ್ದೇ ಕಾರಣದಿಂದ ಚಿನ್ನದ ಬೆಲೆ ಏರಿದೆ ಎಂದು ಹೇಳಲಾಗುವುದಿಲ್ಲ. ನಿನ್ನೆ ಇಳಿಕೆ ಕಂಡ ಚಿನ್ನದ ಬೆಲೆ ಇಂದು ತುಸು ಹೆಚ್ಚಳವಾಗಿದೆ. ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್

    Read more..


  • Karnataka Rain: ಎಚ್ಚರ! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಯೆಲ್ಲೋ ಅಲರ್ಟ್ ಘೋಷಣೆ

    Rain Alert may 16

    ರಾಜ್ಯದ ಹಲವು ಕಡೆ ಇಂದು ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ, ಹೌದು, ಕಳೆದ ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು. ಮುಂದಿನ ಒಂದು ವಾರ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಕರ್ನಾಟಕ ಹವಾಮಾನ ವರದಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ

    Read more..