Author: Editor in Chief
ಮಹಾಶಿವರಾತ್ರಿಯ ಮಹತ್ವ, ಪೂಜಾ ವಿಧಾನ, ಸಮಯ ಮತ್ತು ಜಾಗರಣೆಯ ಮಹತ್ವವೇನು ಗೊತ್ತಾ? ಇಲ್ಲಿದೆ ಮಾಹಿತಿ

ಮೂರು ಶುಭ ಯೋಗಗಳ ಸಂಯೋಜನೆಯಲ್ಲಿ ಮಹಾ ಶಿವರಾತ್ರಿ(Maha Shivaratri)- ನಿಮ್ಮ ಭಾಗ್ಯದ ಬಾಗಿಲು ತೆರೆಯಲು ಉತ್ತಮ ಸಮಯ. 2024 ರ ಮಾರ್ಚ್ 8 ರಂದು, ಭಕ್ತರು ಶಿವನಿಗೆ ಸಮರ್ಪಿತವಾದ ರಾತ್ರಿಯನ್ನು ಆಚರಿಸಲು ಸಿದ್ಧರಾಗುತ್ತಾರೆ. ಈ ರಾತ್ರಿಯನ್ನು ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಈ ದಿನ, ಭಕ್ತರು ಭಗವಾನ್ ಶಿವನನ್ನು ಪೂಜಿಸಲು ವಿಸ್ತಾರವಾದ ಪೂಜೆಯನ್ನು ಆಯೋಜಿಸುತ್ತಾರೆ. ಉಪವಾಸ, ಜಾಗರಣೆ, ಭಜನೆ ಮತ್ತು ಧ್ಯಾನದ ಮೂಲಕ ಶಿವನ ಆಶೀರ್ವಾದವನ್ನು ಪಡೆಯಲು ಭಕ್ತರು ಶ್ರದ್ಧೆಯಿಂದ ಭಾಗವಹಿಸುತ್ತಾರೆ. ಈ ದಿನ ದೇವಸ್ಥಾನಗಳು ಭಕ್ತರಿಂದ…
Categories: ಸಾರ್ವಜನಿಕ ಮಾಹಿತಿತಿಂಗಳ ಕೊನೆಯಲ್ಲಿ ಮತ್ತೇ ಏರುತ್ತಾ LPG ಸಿಲಿಂಡರ್ ಬೆಲೆ?? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಮಾರ್ಚ್ ತಿಂಗಳು (ಮಾರ್ಚ್ 2024) ಪ್ರಾರಂಭವಾಗಿದೆ ಮತ್ತು ತಿಂಗಳ ಮೊದಲ ವಾರದಿಂದಲೇ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ (LPG cylinder price hike). ಅಂದರೆ ಮಾರ್ಚ್ 1, 2024 ರಿಂದ ಸಿಲಿಂಡರ್ ದುಬಾರಿಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್(commercial cylinder)ಗಳ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿವೆ . ದೆಹಲಿಯಲ್ಲಿ 25 ರೂ., ಮುಂಬೈನಲ್ಲಿ 26 ರೂ. ಗಳಷ್ಟು ಬೆಲೆ ಏರಿಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಸಾರ್ವಜನಿಕ ಮಾಹಿತಿಕ್ರೆಡಿಟ್ ಕಾರ್ಡ್ ಪಡೆಯಲು ಆರ್ಬಿಐ ನಿಂದ ಹೊಸ ರೂಲ್ಸ್! ಬ್ಯಾಂಕ್ ಅಕೌಂಟ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ (Credit card ) ಪಡೆದುಕೊಳ್ಳುವರ ಸಂಖ್ಯೆ ಹೆಚ್ಚಾಗುತ್ತಿದೆ. ಆನ್ಲೈನ್ ಶಾಪಿಂಗ್ ನಲ್ಲಿ ವಿವಿಧ ಬ್ಯಾಂಕ್ ಗಳ ಕ್ರೆಡಿಟ್ ಕಾರ್ಡ್ ಗಳ ಮೇಲೆ ಭಾರಿ ಆಫರ್ ಗಳು ಮತ್ತು ನೋ ಕಾಸ್ಟ್ ಇಎಂಐ ( No cost EMI ) ಯೋಜನೆಗಳನ್ನು ಕೊಡುತ್ತಿರುವುದರಿಂದ ಹಲವು ಜನರು ಹೊಸ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳುತ್ತಿರುವುದು ಸಾಮಾನ್ಯ ವಾಗಿದೆ. ಹೊಸ ಕ್ರೆಡಿಟ್ ಕಾರ್ಡ್ ಗಳಿಗೆ ಸಂಬಂಧಿಸಿದಂತೆ ಎಲ್ಲಾ ಬ್ಯಾಂಕುಗಳಿಗೆ ಆರ್ಬಿಐ (RBI)ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತು…
Categories: ಟೆಕ್ & ಆಟೋಈ ದಿನ ಜಮಾ ಆಗಲಿದೆ 7ನೇ ಕಂತಿನ ಗೃಹಲಕ್ಷ್ಮಿ ಹಣ, ಹಣ ಬಂದೇ ಇಲ್ಲ ಅನ್ನೋರಿಗೆ ಇಲ್ಲಿದೆ ಗುಡ್ ನ್ಯೂಸ್

ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರಿಗೆ ಮೊದಲ ಕಂತಿನ ಹಣ ಖಾತೆಗೆ ವರ್ಗಾವಣೆಯಾಗಿದ್ದು, ಇದೀಗ 7 ನೇ ಕಂತಿನ ಹಣ ಮಾರ್ಚ್ 2 ನೇ ವಾರದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇದುವರೆಗೆ ಕೆಲವು ಕಂತಿನ ಹಣ ಮಾತ್ರ ಸಿಕ್ಕಿದ್ದು 5, 6 ಕಂತಿನ ಹಣ ಬಾರದೆ ಇರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ…
Categories: ಸಾರ್ವಜನಿಕ ಮಾಹಿತಿಮೊಬೈಲ್ ಪ್ರಿಯರೇ ಗಮನಿಸಿ, ಹೊಸ ನುಬಿಯಾ ಫ್ಲಿಪ್ 5G ಮೊಬೈಲ್ ಬಗ್ಗೆ ಗೊತ್ತಾ..? ಇಲ್ಲಿದೆ ಡೀಟೇಲ್ಸ್

ಬಾರ್ಸಿಲೋನಾದಲ್ಲಿ ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2024 (MWC) ನಲ್ಲಿ, ZTE ನ ನುಬಿಯಾ(Nubia) ಮಡಚಬಹುದಾದ ಫೋನ್ಗಳ (Flip phones) ಜಗತ್ತಿನಲ್ಲಿ ತನ್ನ ಮೊದಲ ಪ್ರವೇಶವನ್ನು ಅನಾವರಣಗೊಳಿಸಿತು. Nubia Flip 5G ಈ ಸ್ಮಾರ್ಟ್ಫೋನ್ನ ಬೆಲೆ ಲಭ್ಯತೆ ಮತ್ತು ಅದರ ಫೀಚರ್ ವಿಶೇಷಣಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Nubia Flip 5G ವಿಶೇಷತೆಗಳು: ನುಬಿಯಾ ಫ್ಲಿಪ್…
Categories: ಕರ್ನಾಟಕ ಸುದ್ದಿಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್, ಕಮ್ಮಿ ಬೆಲೆ ಹೆಚ್ಚು ಮೈಲೇಜ್! ಇಲ್ಲಿದೆ ಮಾಹಿತಿ

ಗ್ರಾಹಕರ ಬೇಡಿಕೆಯ ಪ್ರಕಾರ ಅವರ ಹೊಂದಾಣಿಕೆಯ ಅನುಗುಣವಾಗಿ ವಿವಿಧ ಮಾದರಿಯ, ನಮ್ಮ ದೇಶೀಯ ಹೊಸ ಮಾದರಿಯ ಹೊಸ ವಿನ್ಯಾಸಗಳಿಂದ ಕೂಡಿದ ಬೈಕ್ಗಳು ಮಾರುಕಟ್ಟೆಗೆ ಎಂಟ್ರಿ ಕೊಡುತ್ತಿವೆ. ಗ್ರಾಹಕರ ಬೇಡಿಕೆಗಳು ಹೆಚ್ಚುತ್ತಿರುವಾಗ ಮಾರುಕಟ್ಟೆಯಲ್ಲಿ ವಾಹನಗಳ ಮಾರಾಟ ಅಷ್ಟೇ ಸಮವಾಗಿ ಹೆಚ್ಚುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆದರೆ ಇದೀಗ ನಮ್ಮ ಈ ಆದುನಿಕ ಯುಗದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಹೊಸ ಹೊಸ ಬೈಕ್ ಗಳನ್ನು…
Categories: ಕರ್ನಾಟಕ ಸುದ್ದಿಅತಿ ಕಮ್ಮಿ ಬೆಲೆಗೆ ಕರ್ವ ಡಿಸ್ಪ್ಲೇ ಇರುವ ಲಾವಾ ಮೊಬೈಲ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

Lava Blaze curve 5G, ಭಾರತೀಯ ಮೊಬೈಲ್ ತಯಾರಕ, Lava ನಿಂದ ಹೊಸ ಸ್ಮಾರ್ಟ್ಫೋನ್, ಮಾರ್ಚ್ 5, 2024 ರಂದು ಅಂದರೆ ಇಂದು ಲಕ್ಷದ್ವೀಪದಲ್ಲಿ ಅದ್ದೂರಿಯಾಗಿ ಬಿಡುಗಡೆಯನ್ನು ಮಾಡಿದ್ದಾರೆ. ಉಡಾವಣೆ ಮಧ್ಯಾಹ್ನ 12 ಗಂಟೆಗೆ ನಡೆಡಿದೆ. ಅನೇಕ ಕಂಪನಿಗಳು ತಮ್ಮ ಫೋನ್ಗಳಿಗೆ ಫ್ಲಾಟ್ ಡಿಸ್ಪ್ಲೇಗಳನ್ನು(Flat display) ಮರಳಿ ತರುತ್ತಿರುವಾಗ, ಲಾವಾ ಕರ್ವ್(Lava curve) ವರ್ಗವನ್ನು ಈ ಫೋನಿಗೆ ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ, ಲಾವಾ ಫೋನ್(Lava phone) ಆಗಿರುವುದರಿಂದ, ಇದು ಖಂಡಿತವಾಗಿಯೂ ಕೈಗೆಟುಕುವ ಅಂಶವನ್ನು ಹೊಂದಿರುತ್ತದೆ. ಈ…
Categories: ಕರ್ನಾಟಕ ಸುದ್ದಿಕೇಂದ್ರ ಸರ್ಕಾರದಿಂದ ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್ ; ಹೊಸ ಮನೆ ಕಟ್ಟಿಕೊಳ್ಳಲು ಸಿಗಲಿದೆ ಸಬ್ಸಿಡಿ ಹಣ

ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಒಂದು ತನ್ನದೇ ಆದ ಸ್ವಂತ ಮನೆ(Own house)ಯನ್ನು ಕಟ್ಟಿಕೊಳ್ಳಬೇಕೆನ್ನುವುದು ಕನಸಾಗಿರುತ್ತದೆ. ತನಗೆ ಸೂರೋಂದ್ದನ್ನು ಕಟ್ಟಿಕೊಳ್ಳಲು ಶ್ರಮವನ್ನು ಪಟ್ಟು ದುಡಿಯುತ್ತಿರುತ್ತಾರೆ. ಹೀಗೆ ಸ್ವಂತ ಮನೆಯನ್ನು ಕಟ್ಟುವ ಕನಸಿನಲ್ಲಿರುವವರಿಗೆ ಕೇಂದ್ರ ಸರ್ಕಾರವು ಸಹಾಯಧನವನ್ನು ನೀಡುವ ಮೂಲಕ ಬಡವರ ಕನಸನ್ನು ನನಸು ಮಾಡಲು ಮುಂದಾಗುತ್ತಿದೆ. ಗುಡಿಸಲು ಮುಕ್ತ ಭಾರತ ದೇಶವನ್ನು ನೋಡಬೇಕ್ಕೇನ್ನುವುದು ಸರ್ಕಾರದ ಉದ್ದೇಶವಾಗಿದೆ. ಹಾಗಾದರೆ ಈ ಹೊಸ ಯೋಜನೆ ಯಾವುದು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ…
Categories: ಸರ್ಕಾರಿ ಯೋಜನೆಗಳುಪಿಯುಸಿ, ಡಿಗ್ರಿ ಆದವರಿಗೆ ಉತ್ತಮ ಉದ್ಯೋಗಾವಕಾಶ, ಈಗಲೇ ಸಂಪರ್ಕಿಸಿ, ಇಲ್ಲಿದೆ ಮಾಹಿತಿ

ಉತ್ತಮ ಉದ್ಯೋಗ ಹಾಗೂ ಒಳ್ಳೆಯ ಸಂಬಳವನ್ನು ಅರಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವ ಅದೆಷ್ಟೋ ಆಕಾಂಕ್ಷಿಗಳಿಗೆ ತಮ್ಮ ಹುಟ್ಟೂರಿನಲ್ಲಿಯೇ ಅಥವಾ ನೆರೆಯ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ಸಿಕ್ಕರೆ ಎಷ್ಟು ಚೆನ್ನಾಗಿರುತ್ತೆ ಎಂದು ಅನಿಸುವುದರಲ್ಲಿ ತಪ್ಪೇನಿಲ್ಲ. ನೀವೇನಾದರೂ ದಾವಣಗೆರೆಯ ಜಿಲ್ಲೆಯವಾರಗಿದ್ದರೆ, ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡಲು ಇಚ್ಛಿಸಿದರೆ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿ
Hot this week
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ

- Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ















