Author: Editor in Chief
ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ! ಅರ್ಜಿ ಸಲ್ಲಿಸುವುದು ಹೇಗೆ?

ಸರ್ಕಾರವು ಕೆಲವು ನಿರ್ದಿಷ್ಟ ಅರ್ಹತೆ ಹೊಂದಿರುವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(Free Laptop) ಗಳನ್ನು ವಿತರಣೆ ಮಾಡುವ ಯೋಜನೆಯನ್ನು ಮುಂದುವರಿಸಿದೆ. ಹಾಗಿದ್ರೆ, ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಪಡೆಯುವ ಅವಕಾಶ ಯಾವ ವಿದ್ಯಾರ್ಥಿಗಳಿಗಿದೆ?, ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು?, ಎಂಬುದರ ಕುರಿತು ಪ್ರಸ್ತುತ ವರದಿಯಲ್ಲಿ ತಿಳಿಸಿಕೊಡಲಾಗುತ್ತದೆ. ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ಲ್ಯಾಪ್ಟಾಪ್ : ಕರ್ನಾಟಕ
Categories: ಸರ್ಕಾರಿ ಯೋಜನೆಗಳುBBMP Jobs: ಬಿಬಿಎಂಪಿ 11,307 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ, ಇಲ್ಲಿದೆ ಸಂಪೂರ್ಣ ವಿವರ

BBMP ನೇಮಕಾತಿ 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಅಧಿಕೃತ ವೆಬ್ಸೈಟ್ನಲ್ಲಿ (bbmp.gov.in) ಗ್ರೂಪ್ “ಡಿ” ಸಿವಿಲ್ ಸರ್ವೆಂಟ್ (ಕೆಕೆ ಮತ್ತು ಆರ್ಪಿಸಿ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಒಟ್ಟು 11,307 ಹುದ್ದೆಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15ನೇ ಮೇ 2024 ಆಗಿದೆ. BBMP Group D Jobs Recruitment
Categories: ಕರ್ನಾಟಕ ಸುದ್ದಿRPF Recruitment 2024: 10ನೇ, ಪದವಿ ಆದವರಿಗೆ ರೈಲ್ವೆ ಇಲಾಖೆಯಲ್ಲಿ 4600 ಹುದ್ದೆಗಳ ಬೃಹತ್ ನೇಮಕಾತಿ, ಈಗಲೇ ಅಪ್ಲೈ ಮಾಡಿ

ಆರ್ಆರ್ಬಿ ಆರ್ಪಿಎಫ್ ನೇಮಕಾತಿ 2024: ರೈಲ್ವೇ ರಿಕ್ರೂಟ್ಮೆಂಟ್ ಬೋರ್ಡ್ (ಆರ್ಆರ್ಬಿ) ಭಾನುವಾರ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಮತ್ತು ರೈಲ್ವೇ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ (ಆರ್ಪಿಎಸ್ಎಫ್) ನಲ್ಲಿ ಸಬ್-ಇನ್ಸ್ಪೆಕ್ಟರ್ (ಎಸ್ಐ) ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ನೇಮಕಾತಿ ಪ್ರಾರಂಭವಾದಾಗ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ Indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಹುದ್ದೆಯ ವಿವರಗಳು ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ ಖಾಲಿ
Categories: ಕರ್ನಾಟಕ ಸುದ್ದಿಆಧಾರ್ ಕಾರ್ಡ್ ತಿದ್ದುಪಡಿ ಇನ್ನೂ ಸುಲಭ; ಮನೆಯಲ್ಲಿ ಕುಳಿತು ಅಪ್ಡೇಟ್ ಮಾಡಿ! ಹೊಸ ವೆಬ್ ಸೈಟ್ ಲಿಂಕ್ ಇಲ್ಲಿದೆ.

ಆಧಾರ್ ಕಾರ್ಡ್ ಅನ್ನು ದೇಶದಾದ್ಯಂತ ಪ್ರಮುಖ ಐಡಿಯಾಗಿ ಮತ್ತು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಮಾಹಿತಿಯ ಪ್ರಕಾರ, ಸುಮಾರು 1100 ಯೋಜನೆಗಳಲ್ಲಿ ಆಧಾರ್ ಕಾರ್ಡ್ ಅನ್ನು ಬಳಸಲಾಗುತ್ತದೆ. ಇವುಗಳಲ್ಲಿ 319 ಯೋಜನೆಗಳು ಕೇಂದ್ರ ಸರ್ಕಾರದವು. ಹೆಚ್ಚುವರಿಯಾಗಿ, ಬ್ಯಾಂಕ್ಗಳು ಮತ್ತು ಎನ್ಬಿಎಫ್ಸಿಗಳಂತಹ ಅನೇಕ ಹಣಕಾಸು ಸಂಸ್ಥೆಗಳು ಗ್ರಾಹಕರನ್ನು ದೃಢೀಕರಿಸಲು ಮತ್ತು ಆನ್ಬೋರ್ಡ್ ಮಾಡಲು ಆಧಾರ್ ಅನ್ನು ಬಳಸುತ್ತವೆ. ನೀವು ಆಧಾರ್ ಕಾರ್ಡ್ನಲ್ಲಿ ಫೋಟೋ ಬದಲಾಯಿಸಲು ಬಯಸಿದರೆ, ನೀವು ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ಹೋಗಬೇಕಾಗುತ್ತದೆ. UIDAI ನಿಂದ ಆನ್ಲೈನ್ನಲ್ಲಿ ಫೋಟೋ
Categories: ಕರ್ನಾಟಕ ಸುದ್ದಿಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಲು, ಸರ್ಕಾರದಿಂದ ಹೊಸ ಕಾರ್ಡ್ ವಿತರಣೆ, ಈಗಲೇ ಅಪ್ಲೈ ಮಾಡಿ

ಬಡ ಕುಟುಂಬಗಳ ಚಿಕಿತ್ಸೆಗಾಗಿ 2018ರಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಆರಂಭಿಸಿದ್ದ ‘ಆಯುಷ್ಮಾನ್ ಭಾರತ್-ಪಿಎಂ ಜನ ಆರೋಗ್ಯ ಯೋಜನೆ’ ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ವಾಸ್ತವವಾಗಿ, ಈ ಯೋಜನೆಯ ಫಲಾನುಭವಿಗಳಲ್ಲಿ ಮಹಿಳೆಯರ ಸಂಖ್ಯೆಯು 48 ಪ್ರತಿಶತಕ್ಕೆ ಏರಿದೆ. ಕಳೆದ 6 ವರ್ಷಗಳಲ್ಲಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರ ಸಂಖ್ಯೆ 6.5 ಕೋಟಿ ಆಗಿದ್ದು, ಈ ಪೈಕಿ 3.2 ಕೋಟಿ ಮಹಿಳೆಯರಿದ್ದಾರೆ. ಯೋಜನೆಯಡಿ, 6 ವರ್ಷಗಳಲ್ಲಿ ಚಿಕಿತ್ಸೆಗಾಗಿ ಸರ್ಕಾರವು ಒಟ್ಟು 81,979 ಕೋಟಿ ರೂ.ಗಳನ್ನು
Categories: ಸಾರ್ವಜನಿಕ ಮಾಹಿತಿOla S1 X: ಬಡವರ ಅಂಬಾರಿ ಓಲಾ ಸ್ಕೂಟಿ ಮೇಲೆ ಭಾರಿ ಡಿಸ್ಕೌಂಟ್, ಖರೀದಿಗೆ ಮುಗಿಬಿದ್ದ ಜನ.

ಓಲಾ ಎಲೆಕ್ಟ್ರಿಕ್ ಸ್ಕೂಟರ್(OLA Electric Scooter) ಖರೀದಿಸಲು ಸುವರ್ಣ ಅವಕಾಶ! ಬೆಲೆಯಲ್ಲಿ ಭಾರೀ ಇಳಿಕೆ. ಓಲಾ S1 X ಎಲೆಕ್ಟ್ರಿಕ್ ಸ್ಕೂಟರ್ (Ola S1 X Electric Scooter) ಈಗ ಭಾರತದಲ್ಲೇ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯ. ಹಾಗಿದ್ದರೆ ಈ ಕುರಿತು ಇನ್ನಷ್ಟೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಪ್ರಸ್ತುತ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗ
Categories: ಕರ್ನಾಟಕ ಸುದ್ದಿದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆ ; ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪಡೆದ ಪುನರಾವರ್ತಿತ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆಯಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2024 ಕರ್ನಾಟಕ ಶಾಲಾ ಪರೀಕ್ಷೆ ಮತ್ತು
Categories: ಸಾರ್ವಜನಿಕ ಮಾಹಿತಿDwarakish Death : ಸ್ಯಾಂಡಲ್ ವುಡ್ ನ ಹಿರಿಯ ನಟ ನಿರ್ದೇಶಕ ದ್ವಾರಕೀಶ್ ಇನ್ನಿಲ್ಲ!

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಮಂಗಳವಾರ ಮುಂಜಾನೆ ಎಲೆಕ್ಟ್ರಾನಿಕ್ ಸಿಟಿಯ ತಮ್ಮ ನಿವಾಸದಲ್ಲಿ ನಿಧನರಾದರು. ದೀರ್ಘಕಾಲದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ ನಟ, ನಿರ್ದೇಶಕ , ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ 81 ವರ್ಷದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ನಟ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದ್ವಾರಕೀಶ್ ನಿಧನಕ್ಕೆ ಸ್ಯಾಂಡಲ್ವುಡ್ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್ವುಡ್ (Sandalwood) ಪ್ರಚಂಡ ಕುಳ್ಳ ದ್ವಾರಕೀಶ್ (Dwarakish) ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ (Kannada
Categories: ಸಾರ್ವಜನಿಕ ಮಾಹಿತಿSSLC ಪರೀಕ್ಷೆಯ ಫಲಿತಾಂಶ ಹೊಸ ದಿನಾಂಕ ಪ್ರಕಟ | SSLC Result 2024 Date, Time Check Result @karresults.nic.in

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷಾ ಮೌಲ್ಯಮಾಪನ ಕಾರ್ಯ ಏಪ್ರಿಲ್ 15ರಿಂದ ಆರಂಭವಾಗಿದ್ದು ಮುಂದಿನ 20 ದಿನಗಳಲ್ಲಿ ಮುಗಿಯುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಮೊನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದೇ ಏಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿ
Hot this week
2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?
ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
Topics
Latest Posts
- 2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!

- Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?

- ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

- ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
















