Author: Editor in Chief
Treo Plus e -Auto: ಕೇವಲ 35 ಸಾವಿರ ಕಟ್ಟಿ ಹೊಸ ಮಹಿಂದ್ರಾ ಆಟೋ ಮನೆಗೆ ತನ್ನಿ, 150KM ಭರ್ಜರಿ ಮೈಲೇಜ್

ಭಾರತದ ನಂ.1 ಎಲೆಕ್ಟ್ರಿಕ್ 3-ವೀಲರ್ ಕಂಪನಿಯಾದ ಮಹೀಂದ್ರಾ ಪ್ರಯಾಣಿಕರ ಬಳಕೆಯ ವಾಣಿಜ್ಯ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ. ಮಹೀಂದ್ರಾ ಲಾಸ್ಟ್ ಮೈಲ್ ಮೊಬಿಲಿಟಿ (Mahindra last mile mobility) ಕಂಪನಿಯು ಟ್ರಿಯೊ ಪ್ಲಸ್ ಇ-ಆಟೋ (Treo plus e-auto) ನವೀಕೃತ ಮಾದರಿಯನ್ನು ಮೆಟಲ್ ಬಾಡಿಯೊಂದಿಗೆ ಬಿಡುಗಡೆ ಮಾಡಿದೆ. ಗ್ರಾಹಕರಿಗೆ ಅನುಕೂಲ ವಾಗುವಂತೆ ₹ 3.58 ಲಕ್ಷ, ಎಕ್ಸ್ ಶೋರೂಂ ಬೆಲೆ ಹೊಂದಿದ್ದು ಹಲವಾರು ವಿಶೇಷ ಫೀಚರ್ ಗಳನ್ನು ಒಳಗೊಂಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ
Categories: ಕರ್ನಾಟಕ ಸುದ್ದಿHSRP ನಂಬರ್ ಪ್ಲೇಟ್ ಹಾಕದವರಿಗೆ ಸರ್ಕಾರದ ಕೊನೆಯ ಎಚ್ಚರಿಕೆ..! ಬೀಳುತ್ತೆ ಭಾರಿ ದಂಡ. ಇಲ್ಲಿದೆ ವಿವರ

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ನೊಂದಣಿ ಮಾಡುವ ಕುರಿತಂತೆ ಈಗಾಗಲೇ ಸರ್ಕಾರ ಮೂರು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಈಗ ಕೊನೆಯದಾಗಿ ಮೇ 31ರ ಒಳಗೆ ಪ್ರತಿಯೊಬ್ಬರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ಗಳನ್ನು ಅಳವಡಿಸಲು ಸರ್ಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಭಾರಿ ದಂಡ ಬೀಳುವ ಸಾಧ್ಯತೆ ಇದ್ದು, ವಾಹನ ಇರುವ ಪ್ರತಿಯೊಬ್ಬರು ತಪ್ಪದೆ ಈ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸಾರ್ವಜನಿಕ ಮಾಹಿತಿSSLC ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ | SSLC Result 2024 @karresults.nic.in

ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ SSLC ಫಲಿತಾಂಶಕ್ಕೆ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಂಗಾರಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ಕುರಿತು ಮಾತನಾಡಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ
Categories: ಸಾರ್ವಜನಿಕ ಮಾಹಿತಿಬೌರ್ನ್ವಿಟಾ ಆರೋಗ್ಯಕರ ಅಲ್ಲಾ..! ಹೆಲ್ತ್ ಡ್ರಿಂಕ್ಸ್ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ. ಕಾರಣ ಇಲ್ಲಿದೆ

ಹಲವು ದಿನಗಳ ಹಿಂದೆ ಯೂಟ್ಯೂಬರ್ ಒಬ್ಬರು ಬೋರ್ನ್ ವೀಟಾ ಬಗ್ಗೆ ಆರೋಪ ಮಾಡಿದ್ದರು. ಹೌದು ವಿಡಿಯೋ ಒಂದರಲ್ಲಿ ಈ ಪೌಡರ್ ಸಪ್ಲಿಮೆಂಟ್ ನಲ್ಲಿ ಅತಿಯಾದ ಸಕ್ಕರೆ ಕೋಕೋ ಮತ್ತು ಹಾನಿಕಾರಕ ಬಣ್ಣಗಳು ಇವೆ, ಆದ್ದರಿಂದ ಬೋರ್ನ್ವಿಟಾ ಮಕ್ಕಳಿಗೆ ಕೊಡುವುದರಿಂದ ಕ್ಯಾನ್ಸರ್ ಮತ್ತು ಇನ್ನಿತರ ಖಾಯಿಲೆಗಳು ಬರುತ್ತವೆ ಎಂದು ಆರೋಪಿಸಿದ್ದರು. ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಸರ್ಕಾರ ಏಪ್ರಿಲ್ 10ರಂದು ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಬೋರ್ನ್ವೀಟಾದಲ್ಲಿ ಸ್ವೀಕಾರಾರ್ಹ ಮಿತಿಗಿಂತ ಹೆಚ್ಚಿನ ಸಕ್ಕರೆ ಮಟ್ಟವಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ
Categories: ಸಾರ್ವಜನಿಕ ಮಾಹಿತಿGovt Job Alert: ಪಿಡಿಒ ವಿಲೇಜ್ ಅಕೌಂಟೆಂಟ್ ಸೇರಿದಂತೆ ಬರೋಬ್ಬರಿ 2600 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ.

ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬರಿ 2,000ಕ್ಕೂ ಹೆಚ್ಚು ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೌದು ಕರ್ನಾಟಕ ಲೋಕ ಸೇವಾ ಆಯೋಗ (KPSC), ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (PDO) ಹಲವು ಹುದ್ದೆಗಳ ಭರ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳು ಪಿಡಿಓ ಕೆ ಎ ಎಸ್, ಗ್ರಾಮ ಆಡಳಿತ ಅಧಿಕಾರಿ ಸೇರಿದಂತೆ ಒಟ್ಟು 2618 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿSBI Amrit Kalash: ಅಧಿಕ ಬಡ್ಡಿ ಸಿಗುವ SBI ಅಮೃತ್ ಕಳಶ್ ಎಫ್.ಡಿ ಯೋಜನೆಯ ದಿನಾಂಕ ವಿಸ್ತರಣೆ.

ಅಮೃತ್ ಕಲಶದಲ್ಲಿ ಹೂಡಿಕೆ ಮಾಡಲು ಕೊನೆಯ ದಿನಾಂಕ ವಿಸ್ತರಣೆ : ಫಿಕ್ಸೆಡ್ ಡೇಪೊಸಿಟ್ ಸ್ಕೀಮ್ ( Fixed Deposit Scheme ) ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಹಲವಾರು ಜನರು ಈ ಫಿಕ್ಸೆಡ್ ಡೇಪೋಸಿಟ್ ನಲ್ಲಿ ಹಣ ಹೂಡಿಕೆ(Invest) ಮಾಡಿದ್ದಾರೆ. SBI ನಲ್ಲಿಯೂ ಕೂಡ ಒಂದು ಉತ್ತಮವಾದ FD ಯೋಜನೆಯು ಇದೆ. ಅದೇ ಅಮೃತ್ ಕಳಸ್ ಯೋಜನೆ. ಯಾರೆಲ್ಲ ಈ ಬ್ಯಾಂಕಿನಲ್ಲಿ ಹೂಡಿಕೆಯನ್ನು ಮಾಡಲು ಕೊನೆಯ ದಿನಾಂಕ ಮುಗಿದು ಹೋಗಿದೆ ಎಂದು ನಿರಾಶರಾಗಿದ್ದೀರೋ ಅವರಿಗೊಂದು ಸಿಹಿ ಸುದ್ದಿ
Categories: ಸಾರ್ವಜನಿಕ ಮಾಹಿತಿಸಖತ್ ಫೀಚರ್ ನೊಂದಿಗೆ ಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ ಮೋಟೋದ ಹೊಸ ಮೊಬೈಲ್.

Lenovo-ಮಾಲೀಕತ್ವದ Motorola ಇತ್ತೀಚೆಗೆ ಭಾರತದಲ್ಲಿ ತನ್ನ ಮಧ್ಯಮ ಶ್ರೇಣಿಯ ಪ್ರೀಮಿಯಂ ಸ್ಮಾರ್ಟ್ಫೋನ್ (Premium smartphone) Motorola Edge 50 Pro ಅನ್ನು ಬಿಡುಗಡೆ ಮಾಡಲಾಗಿತ್ತು. ಈಗ ಚೀನಾದ ಸ್ಮಾರ್ಟ್ಫೋನ್ ತಯಾರಕ ತನ್ನ ಹೊಸ ಜಿ-ಸರಣಿ ಸ್ಮಾರ್ಟ್ಫೋನ್(G series smartphone) ಅನ್ನು ದೇಶದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Moto G64 5G ಸ್ಮಾರ್ಟ್ಫೋನ್: Motorola ಏಪ್ರಿಲ್ 16
Categories: ಕರ್ನಾಟಕ ಸುದ್ದಿGold Rate Today: ₹75 ಸಾವಿರ ದಾಟಿದ ಚಿನ್ನದ ದರ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ, ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಸರ್ವಕಾಲಿಕ ದಾಖಲೆಯನ್ನೇ ಸೃಷ್ಟಿಸಿ 75 ಸಾವಿರದ ಗಡಿ ದಾಟಿದೆ. ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ, ಶುಭ ಸಮಾರಂಭಗಳಿಗೆ ಚಿನ್ನಾಭರಣಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ನಿನ್ನೆಗಿಂತ ಇಂದು ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ
Categories: ಹಣಕಾಸು & ಬೆಲೆGruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣದ ಬಿಗ್ ಅಪ್ಡೇಟ್, ಪೆಂಡಿಂಗ್ ಹಣ ಪಡೆಯಲು ಈ ಕೆಲಸ ಕಡ್ಡಾಯ.!

ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ ಸದ್ದು ಮಾಡುತ್ತಿದೆ, ಹೌದು ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದೇ ಇಲ್ವಾ ಎನ್ನುವ ಹಲವಾರು ಮಹಿಳೆಯರಿಗೆ ಕಳೆದ ತಿಂಗಳು ಬರೋಬ್ಬರಿ 14,000 ಜಮಾ ಆಗಿದೆ. ಇನ್ನೂ ಹಲವಾರು ಕಡೆ ಗೃಹಲಕ್ಷ್ಮಿ ಹಣದಲ್ಲಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಗಳನ್ನು ಖರೀದಿಸಿದ ಕೆಲವು ಮಹಿಳೆಯರು ರಾಜ್ಯದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ, ಉತ್ತರ ಕರ್ನಾಟಕ ಭಾಗದಲ್ಲಿ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಮತ್ತು ಟಿವಿ ಖರೀದಿಸಿ ಪೂಜೆ ಮಾಡಿರುವ ವಿಡಿಯೋಗಳು ವೈರಲ್
Categories: ಸಾರ್ವಜನಿಕ ಮಾಹಿತಿ
Hot this week
1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!
2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?
ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!
Topics
Latest Posts
- 1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!

- 2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!

- Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?

- ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

- ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!
















