Author: Editor in Chief
ಜಸ್ಟ್ ಆರ್ಡರ್ ಮಾಡಿ ಪೋಸ್ಟ್ ಮೂಲಕ ಮನೆ ಮನೆಗೆ ಬರುತ್ತೆ ತಾಜಾ ಮ್ಯಾಂಗೋ

ಮಾವಿನ ಹಣ್ಣು (Mango fruits) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಮಾವಿನ ಹಣ್ಣು ಅಂದರೆ ಎಲ್ಲರಿಗೂ ಇಷ್ಟ. ಅದರ ರುಚಿ ಅದ್ಭುತ, ಎಲ್ಲರ ಬಾಯಲ್ಲೂ ನೀರ್ ತರಿಸುವುದಂತು ಸಹಜ. ಅದನ್ನು ತಿನ್ನುವುದೇ ಒಂದು ಸ್ವಾದ. ಮಾವಿನ ಹಣ್ಣಿನ ಸೀಸನ್(Mango fruits season) ಬಂದಿದೆ ಎಂದರೆ ಮಾವಿನ ಹಣ್ಣಿನ ಪ್ರಿಯರಿಗೆ ಸಂತೋಷದ ಕಾಲ. ಮಾರುಕಟ್ಟೆಯಲ್ಲಿ ಎಲ್ಲಾ ರೀತಿಯ ಮಾವಿನ ಹಣ್ಣುಗಳು ಕಾಣಿಸಿಕೊಳ್ಳುತ್ತವೆ. ಹಣ್ಣುಗಳ ರಾಜನ ಅಭಿಮಾನಿಗಳಿಗೆ ಅಂಚೆ ಇಲಾಖೆಯೂ ವಿಶೇಷ ಸೇವೆ ನೀಡಲು ಸಿದ್ಧವಾಗಿದೆ. ಇದೇ ರೀತಿಯ ಎಲ್ಲಾ
Categories: ಸಾರ್ವಜನಿಕ ಮಾಹಿತಿPUC Result LIVE ?: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ. ಡೈರೆಕ್ಟ್ ಲಿಂಕ್ ಇಲ್ಲಿದೆ

ಇದೀಗ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇದರ ಸುದಿಗೋಷ್ಠಿಯೂ ಕೂಡ ಶಿಕ್ಷಣ ಇಲಾಖೆಯಿಂದ ಹೊರ ಬಿದ್ದಿದೆ. ಬೆಳಗ್ಗೆ 11 ಗಂಟೆಯಿಂದ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಿರುತ್ತದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದು ದ್ವಿತೀಯ ಪಿಯುಸಿಯ ಪರೀಕ್ಷೆಯ ಫಲಿತಾಂಶವನ್ನು ಸುದ್ದಿಕೋಷ್ಠಿಯ ಮುಖಾಂತರ ತಿಳಿಸಿದ್ದಾರೆ. ರಾಜ್ಯದಲ್ಲಿ ವಿಜ್ಞಾನ ವಿಭಾಗದ ವಿದ್ಯಾ ಲಕ್ಷ್ಮಿ ಪ್ರಥಮ ಸ್ಥಾನವನ್ನು ಪಡೆದಿದ್ದು 598 ಅಂಕಗಳನ್ನು ಗಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಏನೆಲ್ಲ ವಿಷಯಗಳನ್ನು ಪ್ರಕಟಿಸಲಾಯಿತು ಎಂಬುದರ ಸಂಪೂರ್ಣ ವಿವರ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿ2nd PUC Result : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗುತ್ತಾ.?, ರೀಸಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು (Department of Pre-University Education, Karnataka) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ(2nd PUC Result)ವನ್ನು ಇಂದು ಅಂದರೆ ಏಪ್ರಿಲ್ 10 ರಂದು ಪ್ರಕಟಿಸಲು ತೀರ್ಮಾನಿಸಿದೆ. ಎಷ್ಟು ಗಂಟೆಗೆ ಫಲಿತಾಂಶ ಹೊರ ಬೀಳಲಿದೆ?, ಪಿಯುಸಿ ರಿಸಲ್ಟ್ ಚೆಕ್ ಮಾಡುವ ವಿಧಾನ ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿBSNL ಗ್ರಾಹಕರಿಗೆ ಗಮನಿಸಿ ಈ ದಾಖಲೆ ತೋರಿಸಿ ಉಚಿತ 4ಜಿ ಸಿಮ್ ಕಾರ್ಡ್ ಪಡೆಯಿರಿ

BSNL ಗ್ರಾಹಕರಿಗೆ ಸಿಹಿ ಸುದ್ದಿ: ಉಚಿತ 4G ಸಿಮ್ ಪಡೆಯುವ ಅವಕಾಶ! ಹೌದು, BSNL ತನ್ನ ಗ್ರಾಹಕರಿಗೆ ಉಚಿತ 4G ಸಿಮ್ ಕಾರ್ಡ್(Free SIM Card) ಅನ್ನು ಒದಗಿಸುತ್ತಿದೆ. ಕೆಲವೊಂದು ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಸಿಮ್ ಪಡೆಯಬಹುದಾಗಿದೆ. ಯಾವ ಯಾವ ದಾಖಲೆಗಳನ್ನು(Documents) ಸಲ್ಲಿಸಬೇಕು ಮತ್ತು ಸಿಮ್ ಕಾರ್ಡ್ ಹೇಗೆ ಪಡೆಯಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ವರದಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ
Categories: ಸಾರ್ವಜನಿಕ ಮಾಹಿತಿAnnaBhagya Payment: ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!

ರಾಜ್ಯ ಸರ್ಕಾರದ ಅನ್ನಭಾಗ್ಯದ ಅಡಿಯಲ್ಲಿ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ಬದಲಾಗಿ ಹಣವನ್ನು ನೀಡುತ್ತಿದೆ. ಹೌದು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ನೀಡುತ್ತಾ ಬರುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ ಈ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ. ಹೌದು ಮಾರ್ಚ್ ತಿಂಗಳ 680
Categories: ಸಾರ್ವಜನಿಕ ಮಾಹಿತಿGold Rate Today: ಯುಗಾದಿ ಹಬ್ಬದಂದು ಮತ್ತಷ್ಟು ಏರಿದ ಚಿನ್ನದ ಬೆಲೆ, ಒಂದೇ ತಿಂಗಳಲ್ಲಿ 4000/- ಏರಿಕೆ. ಇಂದಿನ ರೇಟ್ ಇಲ್ಲಿದೆ

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಸರ್ವಕಾಲಿಕ ದಾಖಲೆಯನ್ನೇ ಸೃಷ್ಟಿಸಿ 70 ಸಾವಿರದ ಗಡಿ ದಾಟಿದೆ. ಯುಗಾದಿ ಹಬ್ಬದಂದು ಚಿನ್ನದ ಬೆಲೆ ಮತ್ತಷ್ಟು ಏರಿಕೆ ಆಗಿದ್ದು ಬರೀ ಒಂದು ತಿಂಗಳಲ್ಲಿ ಬರೋಬ್ಬರಿ 4000 ರೂಪಾಯಿ ಹೆಚ್ಚಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು, ಇಂದಿನ ಚಿನ್ನ & ಬೆಳ್ಳಿಯ ದರ ಗಳನ್ನು ಕೆಳಗೆ ಕೊಡಲಾಗಿದೆ ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ.
Categories: ಸಾರ್ವಜನಿಕ ಮಾಹಿತಿJaunty i Pro: ಮತ್ತೊಂದು ಹೊಸ ಹೈಸ್ಪೀಡ್ ಇ ಸ್ಕೂಟಿ ಬಿಡುಗಡೆ, ಇಲ್ಲಿದೆ ವಿವರ

ಜಾಂಟಿ ಐ ಪ್ರೋ (Jaunty i Pro): ಭಾರತದ ಮಾರುಕಟ್ಟೆಯಲ್ಲಿ ಹೊಸ ವಿದ್ಯುತ್ ಸ್ಕೂಟರ್(New Electric Scooter): ಒಂದೇ ಚಾರ್ಜ್ನಲ್ಲಿ 200 ಕಿ.ಮೀ ಓಡಬಹುದು. ಹೌದು, ಎಲೆಕ್ಟ್ರಿಕ್ ಸ್ಕೂಟರ್ಗಳ ರೇಸ್ನಲ್ಲಿ ಮತ್ತೊಂದು ಹೊಚ್ಚ ಹೊಸ ಸ್ಕೂಟರ್ ಸೇರ್ಪಡೆಯಾಗಿದೆ. ಜಾಂಟಿ ಐ ಪ್ರೋ( Jaunty i Pro). ಭಾರತದಲ್ಲಿ ಲಭ್ಯವಿರುವ ಹಲವಾರು ಹೈಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್(High speed Electric scooter)ಗಳಲ್ಲಿ ಒಂದಾಗಿದೆ. ಈ ಸ್ಕೂಟರ್ ಉತ್ತಮ ವ್ಯಾಪ್ತಿ, ಉತ್ತಮ ವೇಗ ಮತ್ತು ಹಲವಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಖರ್ಚಿಲ್ಲದೆ
Categories: ಕರ್ನಾಟಕ ಸುದ್ದಿ500 ವರ್ಷಗಳ ಸೂರ್ಯಗ್ರಹಣ, ಏಪ್ರಿಲ್ 8 ರಿಂದ ಈ ರಾಶಿಗೆ ಅಪಾರ ಸಂಪತ್ತು ಮತ್ತು ಅದೃಷ್ಟ

500 ವರ್ಷಗಳ ನಂತರ ಅದ್ಭುತ ಖಗೋಳ ಘಟನೆ! 4 ರಾಶಿಗಳಿಗೆ ಅದೃಷ್ಟದ ಭರಾಟೆ! ಸೂರ್ಯಗ್ರಹಣದ ಶುಭ ದಿನದಂದು ಒಂದು ಅಪರೂಪದ ಖಗೋಳ ಘಟನೆ ನಡೆಯಲಿದೆ. 500 ವರ್ಷಗಳ ನಂತರ ಮೊದಲ ಬಾರಿಗೆ, 4 ಗ್ರಹಗಳು ಒಂದೇ ರಾಶಿಯಲ್ಲಿ ಒಟ್ಟಿಗೆ ಸೇರುತ್ತವೆ. ಈ ಯೋಗವನ್ನು ‘ಚತುರ್ಗ್ರಹಿ ಯೋಗ(Chaturgrahi Yoga)’ ಎಂದು ಕರೆಯಲಾಗುತ್ತದೆ. ಈ ಯೋಗವು ಕೆಲವು ರಾಶಿಗಳ ಜನರಿಗೆ ಅದೃಷ್ಟ ಮತ್ತು ಯಶಸ್ಸನ್ನು ತರಲಿದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಯಾವ ರಾಶಿಗಳಿಗೆ ಲಾಭವಾಗುತ್ತದೆ ಎಂದು ತಿಳಿಯಲು ಆಸಕ್ತರಿದಿರಾ?
Categories: ಸಾರ್ವಜನಿಕ ಮಾಹಿತಿ
Hot this week
e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.
Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!
1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!
2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!
Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?
Topics
Latest Posts
- e-Swattu- ಇ-ಸ್ವತ್ತು ಈಗ ಮತ್ತಷ್ಟು ಸುಲಭ! ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೂ ವಿಸ್ತರಣೆ.

- Karnataka Rain: ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!

- 1 ಎಕರೆ ಅಂದ್ರೆ ಎಷ್ಟು ಗುಂಟೆ.? ಎಷ್ಟು ಚದರ ಅಡಿ.? ಆಸ್ತಿ ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕ ತಿಳಿದುಕೊಳ್ಳಿ!

- 2 ಲಕ್ಷದೊಳಗೆ ಬೆಸ್ಟ್ ಅಡ್ವೆಂಚರ್ ಬೈಕ್ಗಳು: ಆಫೀಸ್ ಕೆಲಸ ಮತ್ತು ಲಾಂಗ್ ರೈಡ್ಗೆ ಇವೇ ಸೂಕ್ತ!

- Gold Rate Today: ಕೇವಲ 4 ದಿನದಲ್ಲಿ ₹9,600 ಕುಸಿದ ಬೆಳ್ಳಿ, ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ.?
















