Author: Editor in Chief
Ola Scooty: ಬರೋಬ್ಬರಿ 190 ಕಿ. ಮೀ ಮೈಲೇಜ್ ಕೊಡುವ ಓಲಾದ ಮತ್ತೊಂದು ಸ್ಕೂಟರ್ ಬಿಡುಗಡೆ.

ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ…
Categories: ಕರ್ನಾಟಕ ಸುದ್ದಿLava Mobiles – ಅತಿ ಕಮ್ಮಿ ಬೆಲೆಗೆ ಲಾವಾ ಯುವ 3 ಮೊಬೈಲ್ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸ್ವದೇಶಿ ಹ್ಯಾಂಡ್ಸೆಟ್ ತಯಾರಕ ಲಾವಾ (Lava) ಶುಕ್ರವಾರ ಅಂತಿಮವಾಗಿ ಭಾರತದಲ್ಲಿ ತನ್ನ ಹೊಸ ಬಜೆಟ್ ಸ್ಮಾರ್ಟ್ಫೋನ್ ಯುವ 3 ಅನ್ನು ಬಿಡುಗಡೆ ಮಾಡಿದೆ. ಉತ್ತಮ ಸಂಗ್ರಹಣೆ, ಪ್ರೊಸೆಸರ್ ಮತ್ತು ಸ್ಮಾರ್ಟ್ ಚಾರ್ಜಿಂಗ್ ಹೊಂದಿರುವ ಮೂಲ ಸ್ಮಾರ್ಟ್ಫೋನ್ ಬಯಸುವ ಬಳಕೆದಾರರಿಗಾಗಿ ಕಂಪನಿಯು ತನ್ನ ಹೊಸ ಸಾಧನವನ್ನು ಶುಕ್ರವಾರ ಪ್ರಕಟಿಸಿದೆ. ಫೋನ್ 128GB ವರೆಗಿನ ಸಂಗ್ರಹಣೆ, 90Hz ರಿಫ್ರೆಶ್ ಡಿಸ್ಪ್ಲೇ ಮತ್ತು 18W ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ.ಹೊಸ Lava Yuva 3 ಬಗ್ಗೆ ಬೆಲೆ, ಲಭ್ಯತೆ, ವಿಶೇಷಣಗಳ ಬಗ್ಗೆ…
Categories: ಕರ್ನಾಟಕ ಸುದ್ದಿBajaj CNG Bike: ಅತೀ ಹೆಚ್ಚು ಮೈಲೇಜ್ ಕೊಡುವ ಬಜಾಜ್ ಸಿಎನ್ಜಿ ಬೈಕ್ ಬಿಡುಗಡೆಗೆ ಸಿದ್ಧತೆ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬಜಾಜ್ ಆಟೋ (Bajaj Auto) ಸಿಎನ್ಜಿ (CNG) ಚಾಲಿತ ತ್ರಿಚಕ್ರ (Three wheeler) (ಆಟೋ) ವಾಹನ ಮಾರುಕಟ್ಟೆಯಲ್ಲಿ ಭರ್ಜರಿ ಯಶಸ್ಸು ದಾಖಲಿಸಿದೆ. ಆ ರೀತಿಯ ಪ್ರಗತಿಯನ್ನು ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿಯೂ ಮುಂದುವರಿಸಲು ಬಯಸಿದೆ ಎಂದು ವರದಿಯಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಿರುವುದರಿಂದ ಸಿಎನ್ಜಿ ಬೈಕ್ಗಳ(CNG bikes) ಮೇಲೆ ವಿಧಿಸುವ ಜಿಎಸ್ಟಿಯನ್ನು(GST) ಕಡಿಮೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ಇದೀಗ ಬಜಾಜ್(Bajaj) ಪ್ರಸ್ತುತ ಸಿಎನ್ಜಿ ಬೈಕ್ಗಳನ್ನು(CNG bikes) ಪರಿಚಯಿಸುವ ಅಭಿವೃದ್ಧಿ ಹಂತದಲ್ಲಿದೆ ಮತ್ತು ಅವು ಇನ್ನೂ ಖರೀದಿಗೆ…
Categories: ಕರ್ನಾಟಕ ಸುದ್ದಿColgate Scholarship – 75 ಸಾವಿರ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 7 ಕೊನೆ ದಿನ ಈಗಲೇ ಅರ್ಜಿ ಸಲ್ಲಿಸಿ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕೋಲ್ಗೇಟ್ ಕಡೆಯಿಂದ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ ಅಡಿಯಲ್ಲಿ 75,000 ರೂಪಾಯಿ ಉಚಿತ ಸಹಾಯಧನ ಒದಗಿಸುತ್ತಿದ್ದಾರೆ ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ (Colgate Scholarship Program 2024) ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ ಫೌಂಡೇಶನ್ (Colgate keep…
Categories: ಉದ್ಯೋಗ & ಶಿಕ್ಷಣLoan Scheme: ಈ ವರ್ಗದ ಮಹಿಳೆಯರಿಗೆ ಸ್ವಂತ ವ್ಯಾಪಾರ ಮಾಡಲು ಸಿಗಲಿದೆ 3 ಲಕ್ಷ ರೂಪಾಯಿ. ಹೀಗೆ ಅರ್ಜಿ ಸಲ್ಲಿಸಿ

ರಾಜ್ಯದ ಮಹಿಳೆಯರಿಗೆ ಮತ್ತೊಂದು ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ಬಂದಿದ್ದು, ಸ್ವಂತ ಉದ್ಯಮ ಅಥವಾ ವ್ಯಾಪಾರ ಪ್ರಾರಂಭಿಸಲು ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸುತ್ತಿದೆ. ಈ ಯೋಜನೆಯಡಿ ಯಾವುದೇ ಗ್ಯಾರಂಟಿ ಇಲ್ಲದೆ ಹೆಚ್ಚು ಬಡ್ಡಿ ಪಾವತಿ ಮಾಡದೆ ಸುಲಭವಾಗಿ ಮೂರು ಲಕ್ಷ ರೂಪಾಯಿ ಸಿಗುತ್ತದೆ. ಹೌದು ಉದ್ಯೋಗಿನಿ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿಕೊಮಾಕಿ ವಿಭಿನ್ನ ಫ್ಯಾಮಿಲಿ ಸ್ಕೂಟರ್ ಬಿಡುಗಡೆ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉದ್ಯಮವು ತನ್ನ ಕ್ರಾಂತಿಕಾರಿ ಇ-ಲೋಡರ್ ಎಕ್ಸ್ಜಿಟಿ ಕ್ಯಾಟ್ 3.0 (Komaki XGT CAT 3.0 ) ಸ್ಕೂಟರನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರಿನ ವಿಶೇಷತೆ ಏನು?, ಬೆಲೆ ಎಷ್ಟು?, ಈ ಸ್ಕೂಟರಿನ ವೈಶಿಷ್ಟ್ಯಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೊಮಾಕಿ ಎಕ್ಸ್ಜಿಟಿ ಕ್ಯಾಟ್ 3.0…
Categories: ಕರ್ನಾಟಕ ಸುದ್ದಿಯಾವುದೇ ಗ್ಯಾರೆಂಟಿ ಇಲ್ಲದೆ ರೂ. 50,000 ಸಾಲ ಸೌಲಭ್ಯ, ಕೇಂದ್ರದ ಹೊಸ ಯೋಜನೆ.

ಪಿಎಂ ಸ್ವನಿಧಿ ಯೋಜನೆ: ಬೀದಿ ವ್ಯಾಪಾರಿಗಳಿಗೆ ಸ್ವಾವಲಂಬನೆಯ ಹೆಜ್ಜೆ!, ಈ ಯೋಜನೆಗೆ ಸಂಬಂಧಿಸಿದ ಮಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಹೌದು, ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಮತ್ತು ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ…
Categories: ಸರ್ಕಾರಿ ಯೋಜನೆಗಳುರಾಜ್ಯಾದ್ಯಂತ ರೈತರ ಜಮೀನಿನ ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ಕಂದಾಯ ಅದಾಲತ್

ಕಂದಾಯ ಅದಾಲತ್(Revenue Adalat): ರೈತರಿಗೆ ನ್ಯಾಯ, ಭೂಮಿ ಮಾಲೀಕತ್ವದಲ್ಲಿ ಸ್ಪಷ್ಟತೆ. ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ : ಕರ್ನಾಟಕದ ರೈತರಿಗೆ ಒಳ್ಳೆಯ ಸುದ್ದಿ(Good news) ಇದೆ. ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮದ ಮೂಲಕ ರೈತರ ಜಮೀನಿನ ಪಹಣಿ(Pahani)ಗಳಲ್ಲಿನ ಲೋಪ ದೋಷಗಳನ್ನು ಸರಿಪಡಿಸಲಾಗುತ್ತದೆ. ಈ ಕಾರ್ಯಕ್ರಮದ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಸಾರ್ವಜನಿಕ ಮಾಹಿತಿ
Hot this week
Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ
Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ
Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Kotak Kanya Scholarship 2026-27: ವಿದ್ಯಾರ್ಥಿನಿಯರಿಗೆ ವಾರ್ಷಿಕ ₹1.5 ಲಕ್ಷ ವಿದ್ಯಾರ್ಥಿವೇತನ

- Panasonic Scholarship 2026: ಐಐಟಿ BE / B.tech ವಿದ್ಯಾರ್ಥಿಗಳಿಗೆ ವಾರ್ಷಿಕ ₹70,250 ವಿದ್ಯಾರ್ಥಿವೇತನ

- Nikon Scholarship 2026-27: ಫೋಟೋಗ್ರಫಿ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ.

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- KAS ನೇಮಕಾತಿ 2026: 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ















